ಅಮ್ಮನಘಟ್ಟವನ್ನು ಪ್ರವಾಸಿ ತಾಣವನ್ನಾಗಿಸಲಾಗುವುದು : ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಾಣ ಪ್ರಸಿದ್ಧ ಅಮ್ಮನಘಟ್ಟವನ್ನು ಪ್ರವಾಸಿ ತಾಣವನ್ನಾಗಿಸುವುದರೊಂದಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಅಧ್ಯತೆ ನೀಡುವುದಾಗಿ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದರು. ಸಮೀಪದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಎರಡನೇ ದಿನದ ವಿಶೇಷ ಪೂಜಾ ಕಾರ್ಯದಲ್ಲಿ ಭಾಗವಹಿಸಿ ದೇವಸ್ಥಾನ ಸಮಿತಿಯವರೊಂದಿಗೆ ಸಮಾಲೋಚನಾ ಸಭೆ ನಡೆಸಿ ಇದೊಂದು ಧಾರ್ಮೀಕ ಐತಿಹಾಸಿಕ ಕ್ಷೇತ್ರವಾಗಿದ್ದ ವರ್ಷಧಲ್ಲಿ ಭಾದ್ರಪದ ಮಾಸದ ಪಿತೃಪಕ್ಷದಲ್ಲಿ ಮಂಗಳವಾರ ಮತ್ತು ಶುಕ್ರವಾರದ ಜಾತ್ರಾಮಹೋತ್ಸವ ಮತ್ತು ನಾಡಿನ ಮೈಸೂರು…

Read More

ವಲಸೆ ಬಂದು ಹೋಗುವ ಶಾಸಕರಿಗೆ ಸಾಗರ ತಾಲೂಕಿನ ಬಗ್ಗೆ ಏನು ಗೊತ್ತು : ಬೇಳೂರು ಗೋಪಾಲಕೃಷ್ಣ

ಸಾಗರ. ಇಂದು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರೀಕಾ ಗೋಷ್ಟಿಯಲ್ಲಿ  ಸಾಗರದ ಮಾಜಿ ಶಾಸಕರಾದ ಗೋಪಾಲ ಕೃಷ್ಣ ಬೇಳೂರು  ಶಾಸಕ ಹಾಲಪ್ಪನವರ ವಿರುದ್ಧ ಹರಿಹಾಯ್ದಿದ್ದಾರೆ ಶಾಸಕ ಹಾಲಪ್ಪ ತುಮರಿ ಭಾಗದ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ನೀಡುವಲ್ಲಿ ವಿಫಲವಾಗಿದ್ದಾರೆ. ಕ್ರಿಕೇಟ್ ನೋಡುತ್ತ ಕುಳಿತ ಶಾಸಕ ಹಾಲಪ್ಪ ಸರಿಯಾದ ಸಮಯಕ್ಕೆ ತುಮರಿ ಗ್ರಾಮಕ್ಕೆ ಹೋಗಿದ್ದರೆ ಎರಡು ಜೀವ ಉಳಿಯುತ್ತಿತ್ತು ಇವರಿಗೆ ಎರಡು ಜೀವಕ್ಕಿಂತ ಕ್ರಿಕೆಟ್ ನೋಡುವುದೆ ಮುಖ್ಯವಾಗಿದೆ. ಆಕ್ಸಿಜನ್ ವ್ಯವಸ್ಥೆ ಇಲ್ಲದ ಸೆಕೆಂಡ್ ಹ್ಯಾಂಡ್ ಆಂಬುಲೆನ್ಸ್ ನೀಡಿ ಪ್ರಚಾರಕ್ಕಾಗಿ ನಗರಸಭೆಯಲ್ಲಿ ಸಮಾರಂಭ…

Read More

ಜುಲೈ 04 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ

ಜುಲೈ 04 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ ಅಧ್ಯಕ್ಷರಾಗಿ ರವೀಂದ್ರ ಬಲ್ಲಾಳ್ ಕಾರ್ಯದರ್ಶಿಯಾಗಿ ರಮೇಶ್ ಹೆಬ್ಬಾರ್ ಪದವಿ ಸ್ವೀಕಾರ Rotary Club Ripponpet will hold its 2026-27 Installation Ceremony on July 4, featuring the induction of President Ravindra Ballal and Secretary Ramesh Hebbar, along with a merit awards program honoring outstanding SSLC, PUC, and degree students. ರಿಪ್ಪನ್‌ಪೇಟೆ…

Read More

ಹಾವು ಕಚ್ಚಿ ಬಾಣಂತಿ ಸಾವು | ಅನಾಥವಾದ ಇಬ್ಬರು ಪುಟ್ಟ ಕಂದಮ್ಮಗಳು

ಹಾವು ಕಚ್ಚಿ ಬಾಣಂತಿ ಸಾವು | ಅನಾಥವಾದ ಇಬ್ಬರು ಪುಟ್ಟ ಕಂದಮ್ಮಗಳು ನಾಗರ ಪಂಚಮಿಯ ದಿನವೇ ಹಾವು(cobra) ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆಸಾಗರ (Sagara) ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ. ಹುತ್ತಾದಿಂಬ ಗ್ರಾಮದ 22 ವರ್ಷದ ರಂಚಿತಾ ಎಂಬ ಮಹಿಳೆ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಶಿವಮೊಗ್ಗ(Shivamogga) ಜಿಲ್ಲೆಯ ಸಾಗರ ತಾಲ್ಲೂಕಿನ ಹುತ್ತದಿಂಬ ಗ್ರಾಮದ 22 ವರ್ಷದ ರಂಜಿತಾ ಅವರು ಇಂದು ಹಸುವಿಗೆ ಮೇವು ತರಲೆಂದು ಗದ್ದೆಗೆ ತೆರಳಿದ್ದರು. ಈ ವೇಳೆ ಅವರಿಗೆ ಹಾವು ಕಚ್ಚಿ(snake bite) ಗದ್ದೆಯಲ್ಲಿಯೇ ಕುಸಿದು…

Read More

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ

ಕರ್ನಾಟಕ ಕ್ರಿಕೆಟ್ ಪ್ರಿಮೀಯರ್ ಲೀಗ್ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಪ್ರಕಟ ಕರ್ನಾಟಕ ರಾಜ್ಯ ಕ್ರಿಕೆಟ್ ಪ್ರೀಮಿಯರ್ ಲೀಗ್ (ಎಸ್.ಪಿ.ಎಲ್ 2024) ಟೂರ್ನಿಯ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸುವ ಶಿವಮೊಗ್ಗ ಟೈಗರ್ಸ್ ತಂಡದ ಆಟಗಾರರ ಪಟ್ಟಿ ಹಾಗೂ ಆಹ್ವಾನ ಪತ್ರಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಯಿತು. ಶಿವಮೊಗ್ಗ ಟೈಗರ್ಸ್ ತಂಡದಲ್ಲಿ ರಿಪ್ಪನ್‌ಪೇಟೆಯ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಾದ ಆಶೀಕ್ ,ವಿನಯ್ ಕುಮಾರ್ ,ಕೋಡೂರಿನ ಸನತ್ ಆಚಾರ್ಯ ಮತ್ತು ಹೊಸನಗರದ ಅವಿನಾಶ್ ಸ್ಥಾನ ಪಡೆದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಮೊಗ್ಗ ತಂಡದ ಮಾಲಿಕ…

Read More

ಕಾಗೋಡು ತಿಮ್ಮಪ್ಪ ಸಮ್ಮುಖದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಬೇಳೂರು :

ಹೊಸನಗರ: ಮುಂಬರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಮುಂದಿನ ವರ್ಷ ನಡೆಯುವ ವಿಧಾನಸಬೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಹಾಗೂ ಕಾರ್ಯಕರ್ತರು ನಮ್ಮಲ್ಲಿ ಯಾವುದೇ ಒಡಕಿಲ್ಲದೇ ಚುನಾವಣೆ ಎದುರಿಸೋಣ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಹೇಳಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಮ್ಮುಖದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದರು. ಭಾರತ ಸ್ವಾತಂತ್ರ್ಯ ಪಡೆದು 75 ವರ್ಷಗಳ ಆಚರಣೆ ಪ್ರಯುಕ್ತ ಸ್ವಾತಂತ್ರ್ಯ ಬರಲು ಕಾರಣರಾದ ಎಲ್ಲ ಮಹಾನೀಯರಿಗೆ ಗೌರವ ಸೂಚಕವಾಗಿ ಹೊಸನಗರ ತಾಲ್ಲೂಕು ಮಾವಿನಕಟ್ಟೆಯಿಂದ ಸುಮಾರು…

Read More

Ripponpete | ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ರಾಮೋತ್ಸವ – ರಾಮ ನಾಮ ಸ್ಮರಣೆಯೊಂದಿಗೆ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ ರಾಮೋತ್ಸವ ಸಂಭ್ರಮಾಚರಣೆ ರಿಪ್ಪನ್‌ಪೇಟೆ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರದಲ್ಲಿ ಶ್ರೀಬಾಲರಾಮ ದೇವರ ಪ್ರಾಣ ಪ್ರತಿಷ್ಟಾಪನಾ ಮಹೋತ್ಸವದ ಅಂಗವಾಗಿ ರಿಪ್ಪನ್‌ಪೇಟೆಯ ಹಿಂದೂ ಬಾಂಧವರು ಮತ್ತು ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಸಮಿತಿಯವರು ಹಾಗೂ ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮತ್ತು ಜಿ.ಎಸ್.ಬಿ.ಸಮಾಜದವರು ಶ್ರೀರಾಮತಾರಕ ಹವನ ಮತ್ತು ಶ್ರೀರಾಮಮಂತ್ರ ಜಪ ಕಾರ್ಯಕ್ರಮದೊಂದಿಗೆ ರಾಮೋತ್ಸವದ ಸಂಭ್ರಮಾಚರಣೆ ನಡೆಸಿದರು. ಜಿ.ಎಸ್.ಬಿ.ಸಮಾಜದವರು ಹೊಸನಗರ ರಸ್ತೆಯಲ್ಲಿನ ಜಿ.ಎಸ್.ಬಿ ಕಲ್ಯಾಣ ಮಂದಿರದಿಂದ ಮರ್ಯಾದ ಪುರುಷೋತ್ತಮ ಶ್ರೀರಾಮ ವಿಗ್ರಹವನ್ನು ಹೊತ್ತು ಮೆರವಣಿಗೆಯ ಮೂಲಕ ವಿನಾಯಕ ವೃತ್ತದ ಮಾರ್ಗವಾಗಿ…

Read More

ಆಸ್ತಿ ವಿಚಾರಕ್ಕೆ ಕಲಹ – ಪೆಟ್ರೋಲ್ ಸುರಿದು,ಬೆಂಕಿ ಹಚ್ಚಿ ಚಿಕ್ಕಪ್ಪನ ಕೊಲೆಗೈದ ದುರುಳರು |Crime News

ಆಸ್ತಿ ವಿಚಾರಕ್ಕೆ ಕಲಹ – ಪೆಟ್ರೋಲ್ ಸುರಿದು,ಬೆಂಕಿ ಹಚ್ಚಿ ಚಿಕ್ಕಪ್ಪನ ಕೊಲೆಗೈದ ದುರುಳರು ಶಿವಮೊಗ್ಗ : ಬೆಳಲಕಟ್ಟೆ ಗ್ರಾಮದಿಂದ ಮಗಳ ಮನೆಗೆ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಪೆಟ್ರೋಲ್ ಎರಚಿ ಜೀವಂತವಾಗಿ ಸುಟ್ಟಿರುವ ಘಟನೆ ನಡೆದಿದೆ. ಬೆಳಲಕಟ್ಟೆ ಗ್ರಾಮದ  ಮಹೇಶಪ್ಪ (60) ಕೊಲೆಯಾದ ವ್ಯಕ್ತಿ. ಬಿಕ್ಕೋನಹಳ್ಳಿಯ ಮಗಳ ಮನೆಯಿಂದ ಬರುತ್ತಿದ್ದ ವೇಳೆ ಅಡ್ಡಗಟ್ಟಿ ಪೆಟ್ರೋಲ್ ಎರಚಿ ಕೊಲೆ ಮಾಡಲಾಗಿದೆ. ಬೆಳಲಕಟ್ಟೆಯ ಕಾರ್ತಿಕ್ ಮತ್ತು ಕುಮಾರ್ ಎಂಬುವರಿಂದ ಈ ಕೃತ್ಯ ನೆಡೆದಿದೆ. ಮಹೇಶಪ್ಪನವರಿಗೆ ಬೆಳಲಕಟ್ಟೆಯಲ್ಲಿ ಮೂರು ಎಕರೆ ಜಮೀನು ಇದ್ದು ನ್ಯಾಯಾಲಯದಲ್ಲಿ…

Read More

RIPPONPETE | ವಿಜೃಂಭಣೆಯಿಂದ ಜರುಗಿದ ಬ್ರಾಹ್ಮಣ ಸಮಾಜದ ಸ್ವರ್ಣಗೌರಿ ಹಬ್ಬ

RIPPONPETE | ವಿಜೃಂಭಣೆಯಿಂದ ಜರುಗಿದ ಬ್ರಾಹ್ಮಣ ಸಮಾಜದ ಸ್ವರ್ಣಗೌರಿ ಹಬ್ಬ ರಿಪ್ಪನ್ ಪೇಟೆ : ಪಟ್ಟಣದ ಶ್ರೀರಾಮ ಮಂದಿರದಲ್ಲಿ ಮಂಗಳವಾರ ಬ್ರಾಹ್ಮಣ ಸಮಾಜದ ಮಹಿಳೆಯರು ಪಾರಂಪರಿಕ ಔನ್ನತ್ಯದಿಂದ ಹಾಗೂ ಭಕ್ತಿ ವೈಭವದಿಂದ ಸ್ವರ್ಣಗೌರಿ ಪೂಜೆಯನ್ನು ನೆರವೇರಿಸಿದರು. ಕೋಡೂರಿನ ವಿದ್ವಾನ್ ಶ್ರೀ ವಿಜಯೇಂದ್ರ ಭಟ್ ಅವರ ನೇತೃತ್ವದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮಹಿಳೆಯರು ಸಾಂಪ್ರದಾಯಿಕ ವಸ್ತ್ರಾಭರಣಗಳಲ್ಲಿ ಶ್ರದ್ಧಾಭಕ್ತಿಯಿಂದ ಭಾಗವಹಿಸಿದರು. ಗೌರಿಯ ಪ್ರತಿಮೆಗೆ ಅಲಂಕಾರ ಮಾಡಿ ಹೂವಿನ ಶೃಂಗಾರದಿಂದ ಸಿಂಗರಿಸಲಾಯಿತು. ಮಂಗಳಾರತಿ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮಂದಿರದ ವಾತಾವರಣ…

Read More

ಸಮಾಜದಲ್ಲಿ ಶಾಂತಿ ಕದಡುವ ದುಷ್ಟ ಶಕ್ತಿಗಳ ವಿರುದ್ದ ಕಠಿಣ ಕಾನೂನು ಕ್ರಮ: ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ: ಆರ್‌ಎಸ್‌ಎಸ್‌, ಬಿಎಸ್‌ವೈ, ಸಿಎಂ ನನ್ನ ಮೇಲೆ ಭರವಸೆ ಇಟ್ಟು ಗೃಹಖಾತೆ ಕೊಟ್ಟಿದ್ದಾರೆ ನನಗೆ ನೀಡಿರುವ ಸ್ಥಾನ ಮತ್ತು ಜವಾಬ್ದಾರಿಯನ್ನು ಬಳಸಿಕೊಂಡು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತೇನೆ ಎಂದು ನೂತನ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಇಂದಿಲ್ಲಿ ಹೇಳಿದರು. ಅವರು ಇಂದು ಶಿಕಾರಿಪುರಕ್ಕೆ ತೆರಳುವ ಮಾರ್ಗದ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಶಾಂತಿ ಸೌಹಾರ್ದತೆಯಿಂದ ನಡೆದುಕೊಳ್ಳುವಂತೆ ಹೇಳಲಾಗಿದ್ದರೂ ಕೂಡಾ ಕೆಲವು ವ್ಯಕ್ತಿಗಳು ದೇಶದ್ರೋಹದ ಕೃತ್ಯದಲ್ಲಿ ತೊಡಗಿಕೊಂಡಿದ್ದು ಆಂತಹವರನ್ನು ಆರಂಭದಲ್ಲಿ ಚಿವುಟುವ ಕಾರ್ಯ…

Read More
Exit mobile version