Headlines

ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ  ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ  ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ: ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್  ಗುರುವಾರ  ೭೪ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಈ ಹಿನ್ನೆಲೆಯಲ್ಲಿ ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೇಕ್ ಕತ್ತರಿಸಿ ಕಿಮ್ಮನೆ ರತ್ನಾಕರ್ ಅವರಿಗೆ ಆತ್ಮೀಯವಾಗಿ ಶುಭಾಶಯ ಕೋರಿದರು. ಈ ಕುರಿತು ಕೇಕ್ ಕತ್ತರಿಸಿದ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸಚಿವ ಮಧು ಬಂಗಾರಪ್ಪ,…

Read More

Accident | ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಮೂರು ಪಲ್ಟಿಯಾದ ಜೀಪ್ – ಚಾಲಕ ಸ್ಥಳದಲ್ಲಿಯೇ ಸಾವು

Accident | ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ – ಚಾಲಕ ಸ್ಥಳದಲ್ಲಿಯೇ ಸಾವು ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪದಲ್ಲಿ ನಡೆದಿದೆ. 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿ ಉರುಳಿಬಿದ್ದಿದೆ. ಘಟನೆಯಲ್ಲಿ ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45)…

Read More

ಮೈಕ್ರೊ ಫೈನಾನ್ಸ್, ಸಾಲ ಪಡೆದವರ ನೆರವಿಗೆ ಹೆಲ್ಪ್‌ಲೈನ್: ಡಿ ಕೆ ಶಿವಕುಮಾರ್

ಮೈಕ್ರೊ ಫೈನಾನ್ಸ್, ಸಾಲ ಪಡೆದವರ ನೆರವಿಗೆ ಹೆಲ್ಪ್‌ಲೈನ್: ಡಿ ಕೆ ಶಿವಕುಮಾರ್ ದಬ್ಬಾಳಿಕೆ ಮೂಲಕ ಸಾಲ ವಸೂಲಿ ಮಾಡುವ ಅಧಿಕಾರ ಮೈಕ್ರೊ ಫೈನಾನ್ಸ್‌ ಸಂಸ್ಥೆಗಳಿಗೆ ಇಲ್ಲ. ಸಾಲ ಪಡೆದವರ ನೆರವಿಗೆ ರಾಜ್ಯ ಸರ್ಕಾರ ಈಗಾಗಲೇ ಸಹಾಯವಾಣಿ ಆರಂಭಿಸಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಗುರುವಾರ ಸಂಜೆ ಶಿವಮೊಗ್ಗಕ್ಕೆ ಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ‘ರಾಜ್ಯದಲ್ಲಿ ಒಂದು ಕೋಟಿಗೂ ಹೆಚ್ಚಿನ ಕುಟುಂಬಗಳು ಮೈಕ್ರೊ ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆದಿವೆ. ಸಾಲಗಾರರಿಗೆ ಕಿರುಕುಳ ನೀಡಿ ಹಣ…

Read More

ಪೋಸ್ಟ್ ಮ್ಯಾನ್ ನ್ಯೂಸ್ ನ ಬಿಗ್ ಇಂಪ್ಯಾಕ್ಟ್:

ಆನಂದಪುರ: ಮೂರು ದಿನಗಳ ಹಿಂದೆ ಪೋಸ್ಟ್ ಮ್ಯಾನ್ ನ್ಯೂಸ್   ಸಾಗರ ತಾಲ್ಲೂಕು ಆನಂದಪುರದ ಪೊಲೀಸ್ ವಸತಿ ಗೃಹಗಳು  ಪಾಳುಬಿದ್ದಿವೆ ಎಂದು ಸುದ್ದಿ ಪ್ರಸಾರ ಮಾಡಿತ್ತು.ಈ ಜಾಗ ಅಕ್ರಮ ಚಟುವಟಿಕೆಗಳ ತಾಣವೂ ಆಗಿತ್ತು .ಬಾನೆತ್ತರಕ್ಕೆ ಗಿಡಗಂಟಿಗಳು ಬೆಳೆದಿತ್ತು ಎಂದು ಸುದ್ದಿ ಪ್ರಸಾರ ಮಾಡಿದ ಬೆನ್ನಲ್ಲೇ ಇದೀಗ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡಿದ್ದು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಇದೀಗ ಜಾಗವನ್ನು ಸ್ವಚ್ಛಗೊಳಿಸಿ ಗಿಡಗಂಟಿಗಳನ್ನು ಕಡಿದು ಇದೀಗ ಆ ಜಾಗಕ್ಕೆ ಹೊಸ ಕಳೆ ನೀಡುತ್ತಿದ್ದಾರೆ. ವಸತಿ ಗೃಹದ ಒಳಗಡೆಯೂ ಸಹ ಸ್ವಚ್ಚಗೊಳಿಸಿ ಹೊರಗಡೆಯಿಂದ…

Read More

Ripponpete | 80ಸಾವಿರ ರೂ ಮೌಲ್ಯದ ಬ್ರಾಸ್ಲೈಟ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ ನಾಗರಾಜ್ ಶೆಟ್ಟಿ

Ripponpete | 80ಸಾವಿರ ರೂ ಮೌಲ್ಯದ ಬ್ರಾಸ್ಲೈಟ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ ನಾಗರಾಜ್ ಶೆಟ್ಟಿ  ರಿಪ್ಪನ್‌ಪೇಟೆ : ಸ್ವಾರ್ಥಿಗಳ ಪ್ರಪಂಚದಲ್ಲಿ ಒಂದಷ್ಟು ಮಂದಿ ಒಳ್ಳೆಯವರು ಇರುತ್ತಾರೆ ಎಂಬುದಕ್ಕೆ ಪಟ್ಟಣದ ಕಾರು ಚಾಲಕ ನಾಗರಾಜ್ ಶೆಟ್ಟಿಯೇ ಉತ್ತಮ ನಿದರ್ಶನ.  ಕಾರಿನಲ್ಲಿ ಬಿಟ್ಟು ಹೋಗಿದ್ದ ಅಂದಾಜು 80 ಸಾವಿರ ಮೌಲ್ಯದ ಚಿನ್ನದ ಬ್ರಾಸ್ಲೈಟ್ ನ್ನು (Gold jewelleries) ಕಾರು ಚಾಲಕ (Car Driver) ನಾಗರಾಜ್ ಶೆಟ್ಟಿ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ (Humanity) ಮರೆದಿದ್ದಾರೆ. ನಾಗರಾಜ್ ಶೆಟ್ಟಿಯವರ ಕಾರನ್ನು ಈಚಲುಕೊಪ್ಪ…

Read More

ಆನಂದಪುರದಲ್ಲಿ ಮನೆಯ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ!!

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದ ಹಳೆ ಸಂತೆ ಮಾರ್ಕೆಟ್ ರಸ್ತೆಯ ನಿವಾಸಿ ಮಹೇಶ್ (31)  ವರ್ಷ ಇಂದು ಮಧ್ಯಾಹ್ನ ಮನೆಯ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ಮಹೇಶ್ ಕೊರೋನಾ ಲಾಕ್ ಡೌನ್  ಸಂದರ್ಭದಲ್ಲಿ ತರಕಾರಿ ಅಂಗಡಿ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದರು. ಹಾಗೂ ಕೊರೋನಾ ಸಂದರ್ಭದಲ್ಲಿ ಅವರ ತಾಯಿಯವರು ಕೂಡ ಕರೋನಾಗೆ ಬಲಿಯಾಗಿದ್ದರು ಇದರಿಂದಲೂ ತೀವ್ರ ಮಾನಸಿಕ ಜಿಗುಪ್ಸೆಯನ್ನು ಹೊಂದಿದ್ದರ ಪರಿಣಾಮ ಹಾಗೂ ಇತ್ತೀಚೆಗೆ ಕೆನರಾ ಬ್ಯಾಂಕ್ ನಲ್ಲಿ ತರಕಾರಿ ಅಂಗಡಿಗೆ ಸಾಲವನ್ನು…

Read More

ಶಿವಮೊಗ್ಗ : ಹುಣಸಗೋಡು ಸ್ಪೋಟ ಪ್ರಕರಣ ಸಿಬಿಐ ಗೆ ವಹಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬೃಹತ್ ಪ್ರತಿಭಟನೆ:

ಶಿವಮೊಗ್ಗ : ಹುಣಸೋಡು ಸ್ಪೋಟದ ಪ್ರಕರಣವನ್ನು ಸಿಬಿಐಗೆ ನೀಡಿ ಸಂತ್ರಸ್ತರಿಗೆಲ್ಲ ಕೂಡಲೇ ಪರಿಹಾರ ನೀಡಿ ಎಂದು ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಶಿವಮೊಗ್ಗ ನಗರದ ಹೊರವಲಯದ ಹುಣಸೋಡು ಬಳಿ ದಿನಾಂಕ 21-01-2021ರ ರಾತ್ರಿ 10.30ರ ಸುಮಾರಿಗೆ ಕಲ್ಲು ಕೋರೆಗಳಿಗೆ ಉಪಯೋಗಿಸಲು ಅಕ್ರಮವಾಗಿ ತಂದಿದ್ದ ಜಿಲೆಟಿನ್ ಕಡ್ಡಿಗಳು ಮತ್ತು ಸಿಡಿಮದ್ದುಗಳು ಸ್ಪೋಟಗೊಂಡು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಶಿವಮೊಗ್ಗ ಜಿಲ್ಲೆ ಸೇರಿ ಸುತ್ತಮುತ್ತಲ ಜಿಲ್ಲೆಗಳಲ್ಲಿ ಸಹ ಭೂಕಂಪದ ಅನುಭವವಾಗಿತ್ತು….

Read More

ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ

Wild buffalo dies of electrocution! – Suspected deliberate act | Forest officials visit the spot ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ Wild buffalo dies of electrocution! – Suspected deliberate act | Forest officials visit the spot Wild buffalo dies of electrocution! – Suspected deliberate act | Forest officials visit…

Read More

ಸಾಗರದಲ್ಲಿ ಪೊಲೀಸ್ ವೈಫಲ್ಯ ಖಂಡಿಸಿ ಬೃಹತ್ ಪ್ರತಿಭಟನೆ : ಪೊಲೀಸರು ಸಾಗರ ಶಾಸಕರ ಕೈಗೊಂಬೆಯಾಗಿದ್ದಾರೆ : ಬೇಳೂರು ಗೋಪಾಲಕೃಷ್ಣ

 ಮಾರ್ಚ್17 ರಂದು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವಸದಸ್ಯರ ಸಭೆಯಲ್ಲಿ ನಡೆದ ಗಲಾಟೆಯಲ್ಲಿ ಉಪಾಧ್ಯಕ್ಷ ಶ್ರೀಪಾದ ಹೆಗಡೆ ಮತ್ತು ಪ್ರಧಾನ ಕಾರ್ಯದರ್ಶಿ ಜಗದೀಶ್ ಗೌಡ ಅವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ದೂರು ದಾಖಲಿಸದ ಕ್ರಮ ಖಂಡಿಸಿ ಗುರುವಾರ ಬ್ರಾಹ್ಮಣ ವೀರಶೈವ ಒಕ್ಕೂಟದ ವತಿಯಿಂದ ಡಿವೈಎಸ್‌ಪಿ ಕಚೇರಿ ಎದುರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ಎಂಡಿಎಫ್‌ನಲ್ಲಿ ಬ್ರಾಹ್ಮಣ ಸಮುದಾಯದ ಮುಖಂಡ ಶ್ರೀಪಾದ ಹೆಗಡೆ…

Read More

ಪಿಂಚಣಿ ಹಣದಲ್ಲಿ ಗಂಜಿ ಕುಡಿದು ಬದುಕುತ್ತೇನೆಯೇ ವಿನಃ ಭ್ರಷ್ಟಾಚಾರ ಮಾಡಲ್ಲ : ಹಾಲಿ ಶಾಸಕರಿಗೆ ಮಾಜಿ ಶಾಸಕರ ಟಾಂಗ್

ಸಾಗರ: ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಪಿಂಚಣಿಯಲ್ಲಿ ಬದುಕುತ್ತಿದ್ದಾರೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ನನ್ನನ್ನು ಟೀಕಿಸಿದ್ದಾರೆ. ಅವರು ಹೇಳಿದಂತೆ ನಾನು ಪಿಂಚಣಿಯಲ್ಲಿ ಗಂಜಿ ಕುಡಿದು ಬದುಕುತ್ತೇನೆಯೇ ವಿನಃ ಭ್ರಷ್ಟಾಚಾರ ಮಾಡಿಲ್ಲ. ಭ್ರಷ್ಟಾಚಾರದ ಹಣದಲ್ಲಿ ಬದುಕುತ್ತಿಲ್ಲ. ಇವತ್ತಿಗೂ ಜನರಿಗೆ ಸಹಾಯ ಮಾಡುತ್ತ ಬದುಕುತ್ತಿದ್ದೇನೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಶಾಸಕ ಹಾಲಪ್ಪ ಅವರ ಮಾತಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಶಾಸಕ…

Read More