Ripponpete | ಕಲಾಹೋಮ ಚಂಡಿಕಾಯಾಗ ಶ್ರೀದುರ್ಗಾಪರಮೇಶ್ವರಿ ಅಮ್ಮನವರಿಗೆ ಕುಂಭಾಭಿಷೇಕ

Ripponpete |  ಕಲಾಹೋಮ ಚಂಡಿಕಾಯಾಗ  ಶ್ರೀದುರ್ಗಾಪರಮೇಶ್ವರಿ ಅಮ್ಮನವರಿಗೆ ಕುಂಭಾಭಿಷೇಕ ರಿಪ್ಪನ್‌ಪೇಟೆ;- ಇಲ್ಲಿನ ವಿನಾಯಕ ನಗರ ಬಡಾವಣೆಯಲ್ಲಿನ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದ 25 ನೇ ವರ್ಷದ ವಾರ್ಷೀಕೋತ್ಸವ  ಮತ್ತು ಮಳೆಗಾಗಿ ಪ್ರಾರ್ಥಿಸಿ ಅಮ್ಮನವರಿಗೆ ಕುಂಭಾಭಿಷೇಕ ಮತ್ತು ವಿಶೇಷ ಪೂಜಾ ಅಲಂಕಾರ ಪೂಜೆ ಜರುಗಿತು. 25 ನೇ ವರ್ಷದ ವಾರ್ಷೀಕೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಶ್ರೀದುರ್ಗಾ ಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಕಲಾಹೋಮ,ಚಂಡಿಕಾ ಯಾಗ,ಕುಂಭಾಭಿಷೇಕ,ನವಗ್ರಹ ಹೋಮ,ಸಾಮೂಹಿಕ ಸತ್ಯನಾರಾಯಣ ಪೂಜೆ ತೀರ್ಥ ಪ್ರಸಾದ ವಿತರಣೆ ನಂತರ ಸಾಮೂಹಿಕ ಆನ್ನಸಂತರ್ಪಣೆ ಜರುಗಿತು. ಅಲಸೆ ಶ್ರೀಚಂಡಿಕೇಶ್ವರಿ ಅಮ್ಮನವರ…

Read More

Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..!

Ripponpete | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ..! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್‌ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಭಾನುವಾರ ರಾತ್ರಿ ಖಚಿತ ಮಾಹಿತಿಯ ಮೇರೆಗೆ ಬಿಲ್ಲೇಶ್ವರ ಸರ್ಕಲ್ ನಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್‌ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ ,ಸಂತೋಷ್ ಕೊರವರ , ಹಾಗೂ ಮಧುಸೂಧನ್ ಇದ್ದರು.

Read More

ತೀರ್ಥಹಳ್ಳಿ ಗನ್ ಶಾಟ್ ಪ್ರಕರಣ ಎಪ್ ಐ ಆರ್ ದಾಖಲು : ಘಟನೆ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕಾಂತರಾಜ್ ಕುಟುಂಬಸ್ಥರು

  ತೀರ್ಥಹಳ್ಳಿ :  ಗುಂಡೇಟಿಗೆ ಬಲಿಯಾದ ನೊಣಬೂರು  ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಕಾಂತರಾಜು ಅವರು ಗುಂಡೇಟು ತಗುಲಿ ಸಾವನ್ನಪ್ಪಿದ್ದಾರೆ ಪ್ರಕರಣ ದಾಖಲಾಗಿದೆ. ಎಫ್ಐಆರ್ ನಲ್ಲಿ ಕಾಂತರಾಜು ರವರ ಸಾವಿನ ಬಗ್ಗೆ ಅನುಮಾನವಿದೆ ಎಂದು ಮಾತ್ರ ದಾಖಲಾಗಿದೆ. ಕಾಂತರಾಜ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರ ದೊಡ್ಡಪ್ಪನ ಮಗ ಗಣೇಶ್ ಸೂಕ್ತ ತನಿಖೆ ನಡೆಸುವಂತೆ ಕೋರಿದ್ದಾರೆ. ನಿನ್ನೆ ಮಧ್ಯಾಹ್ನ ಶಿರಿಗಾರು ನಿವಾಸಿ ಕಾಂತರಾಜು ಮನೆಯಿಂದ ಯಾವುದೋ ಕೆಲಸದ ಮೇಲೆ‌ ಹೊರ ಹೋಗುವಾಗ ಹೊಸಕೇರಿ, ಅತ್ತಿಗಾರಿಗೆ ಹೋಗುವ ರಸ್ತೆಯಲ್ಲಿ…

Read More

ಪಿಯು ಪರೀಕ್ಷೆಯಲ್ಲಿ 96.17% ಅಂಕ ಪಡೆದ ಸರ್ಕಾರಿ‌ ಕಾಲೇಜಿನ ವಿದ್ಯಾರ್ಥಿನಿಗೆ ಜಿ ಆರ್ ಕೆ ಮೂರ್ತಿ ಟ್ರಸ್ಟ್ ವತಿಯಿಂದ ಸನ್ಮಾನ

ಪಿಯು ಪರೀಕ್ಷೆಯಲ್ಲಿ 96.17% ಅಂಕ ಪಡೆದ ಸರ್ಕಾರಿ‌ ಕಾಲೇಜಿನ ವಿದ್ಯಾರ್ಥಿನಿಗೆ ಜಿ ಆರ್ ಕೆ ಮೂರ್ತಿ ಟ್ರಸ್ಟ್ ವತಿಯಿಂದ ಸನ್ಮಾನ ರಿಪ್ಪನ್‌ಪೇಟೆ : ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಅಧ್ಬುತ ಸಾಧನೆ ಮಾಡಿದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕುಮಾರಿ ಜಯಶ್ರೀ ಪಿ ರವರಿಗೆ ಜಿಆರ್ ಕೆ ಮೂರ್ತಿ ಟ್ರಸ್ಟ್ ಹಾಗೂ ಪೋಸ್ಟ್ ಮ್ಯಾನ್ ಸುದ್ದಿ ಬಳದಿಂದ ಸನ್ಮಾನಿಸಿ ಗೌರವಿಸಲಾಯಿತು. ಪಟ್ಟಣದ ಶಿವಮೊಗ್ಗ ರಸ್ತೆಯ ಜಯಪ್ರಕಾಶ್ ಹೊಟೇಲ್ ಮಾಲೀಕರಾದ ಪಾಂಡುರಂಗ ಮತ್ತು…

Read More

ಪತಿಗೆ ಕತ್ತಿಯಿಂದ ಬೆದರಿಸಿ ಪತ್ನಿಯ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್ – ಭಗ್ನ ಪ್ರೇಮಿಯಿಂದಲೇ ಅಪಹರಣ|Kidnap

ವಿವಾಹಿತೆಯೊಬ್ಬಳು ಕಿಡ್‌ನ್ಯಾಪ್‌ ಆಗಿರುವ ಪ್ರಕರಣವನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಚುರುಕಾದ ಕಾರ್ಯಾಚರಣೆಯಿಂದ ಭೇದಿಸಿದ್ದು, ಪ್ರಿಯಕರನಿಂದಲೇ ಮಹಿಳೆಯ ಅಪಹರಣವಾಗಿರುವುದು ಪತ್ತೆಯಾಗಿದೆ. ಡಿ.4ರಂದು ಎನ್‌ಟಿಬಿ ಲೇಔಟ್‌ನಲ್ಲಿದ್ದ ಮನೆಯಿಂದ ಮಹಿಳೆಯ ಅಪಹರಣವಾಗಿತ್ತು. ಮಹಿಳೆಯ ಗಂಡನಿಗೆ ಮಚ್ಚು ತೋರಿಸಿ ಅಪಹರಣ ಮಾಡಲಾಗಿದ್ದಲ್ಲದೆ, ಆಕೆಯ ಗಂಡನ ಕಾರಲ್ಲೇ ಆರೋಪಿಗಳು ಎಸ್ಕೇಪ್ ಆಗಿದ್ದರು. ಈ ಪ್ರಕರಣದಲ್ಲಿ ಆಕೆಯ ಪ್ರಿಯಕರ ಸುರೇಶ್ ಸಹಿತ ನಾಲ್ವರನ್ನು ಬಂಧಿಸಲಾಗಿದೆ. ಅಬ್ದುಲ್ ಅಬ್ರಾರ್, ಮಹೇಶ್, ಮಂಜುನಾಥ್ ಇತರ ಮೂವರು ಆರೋಪಿಗಳು. ಬಾಲ್ಯದ ಸ್ನೇಹಿತ ಸುರೇಶ್‌ ಜತೆಗೆ ಈಕೆಗೆ ಮೊದಲಿನಿಂದಲೂ ಪ್ರೇಮವಿದ್ದು, ಆದರೂ…

Read More

Ripponpete | ನಂದಿ ಆಸ್ಪತ್ರೆಗೆ ಮೈಸೂರಿನ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಭೇಟಿ

Ripponpete | ನಂದಿ ಆಸ್ಪತ್ರೆಗೆ ಮೈಸೂರಿನ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಭೇಟಿ ರಿಪ್ಪನ್‌ಪೇಟೆ : ಮೈಸೂರಿನ ಅವಧೂತ ಅರ್ಜುನ್ ಮಹಾರಾಜ್ ಗುರೂಜಿಯವರು ಸೋಮವಾರ ಪಟ್ಟಣದ ಶ್ರೀ ನಂದಿ ಆಸ್ಪತ್ರೆಗೆ ಭೇಟಿ ನೀಡಿದರು. ನಂತರ ಪ್ರವಚನ ನೀಡಿದ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಮಾನವ ಜೀವಿತದಲ್ಲಿ ಸಮಾಜ ಸೇವೆಯು ನೆಮ್ಮದಿಯ ಬದುಕಿಗೆ ಮತ್ತು ಸದೃಢ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ. ಜಗತ್ತಿನಲ್ಲಿ ಅತ್ಯುತ್ತಮ ಸೇವೆಗಳಲ್ಲಿ ಒಂದಾದ ಆರೋಗ್ಯ ಸೇವೆಯನ್ನು ಮಾಡುವುದರ ಮೂಲಕ  ಮಲೆನಾಡಿನಲ್ಲಿ ಅದರಲ್ಲೂ ಹೊಸನಗರ ತಾಲೂಕಿನ  ಗ್ರಾಮೀಣ…

Read More

SHIVAMOGGA | ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲಿಕಟ್ಟಿ ಅಧಿಕಾರ ಸ್ವೀಕಾರ

SHIVAMOGGA | ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲಿಕಟ್ಟಿ ಅಧಿಕಾರ ಸ್ವೀಕಾರ ಶಿವಮೊಗ್ಗ: ಹೊಸವರ್ಷದ ಸಂದರ್ಭದಲ್ಲಿ ಸರ್ಕಾರ ಹೊರಡಿಸಿದ ಆದೇಶದ ಬೆನ್ನಲ್ಲೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಪ್ರಭುಲಿಂಗ ಕವಲಿಕಟ್ಟಿ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಡಿಸೆಂಬರ್‌ 31ರಂದು ಸರ್ಕಾರ ಪ್ರಭುಲಿಂಗ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನಿಯೋಜಿಸಿ ಆದೇಶ ಹೊರಡಿಸಿತ್ತು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರಿಗೆ ಅಧಿಕಾರ ವಹಿಸಿಕೊಟ್ಟರು….

Read More

ಕಾರಿನಲ್ಲಿ ಆಂಧ್ರದಿಂದ ಶಿವಮೊಗ್ಗ ಸಾಗಿಸುತ್ತಿದ್ದ 21 ಕೆ.ಜಿ ಗಾಂಜಾ ವಶಕ್ಕೆ: ನಾಲ್ವರ ಬಂಧನ

ಶಿವಮೊಗ್ಗ: ಆಂಧ್ರದಿಂದ ಶಿವಮೊಗ್ಗಕ್ಕೆ ಸಾಗಿಸಲಾಗುತ್ತಿದ್ದ 21 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆದಿರುವ ತುಂಗಾ ನಗರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ನಗರಕ್ಕೆ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ಕಾರ್ಯಾಚರಣೆ ನಡೆದಿದೆ.‌ ಶಿವಮೊಗ್ಗ ತಾಲೂಕಿನ ಹಾಲಲಕ್ಕವಳ್ಳಿ ಗ್ರಾಮದ ಬಳಿ ಪೊಲೀಸರು ದಾಳಿ ನಡೆಸಿದ್ದಾರೆ. ಇನ್ನೋವಾ ಕಾರಿನಲ್ಲಿ ಗಾಂಜಾವನ್ನು ಶಿವಮೊಗ್ಗಕ್ಕೆ ತರಲಾಗುತ್ತಿತ್ತು. ಕಾರಿನಲ್ಲಿದ್ದ ದೌಲತ್ ಅಲಿಯಾಸ್ ಗುಂಡು, ಮುಜೀಬ್ ಖಾನ್ ಅಲಿಯಾಸ್ ಬ್ರಸ್ಟ್, ಶೋಯೆಬ್ ಅಲಿಯಾಸ್ ಚೂಡಿ ಹಾಗೂ ಜಪ್ರುಲ್ಲಾ ಎಂಬುವರನ್ನು ಬಂಧಿಸಲಾಗಿದೆ. ಗಾಂಜಾ ಮೌಲ್ಯವು ಅಂದಾಜು 6…

Read More

ಆನಂದಪುರ : ಉರುಳಿಗೆ ಸಿಲುಕಿ ಪ್ರಾಣ ಬಿಟ್ಟ ಚಿರತೆ|Leopard

ಆನಂದಪುರ ವಲಯ ಅರಣ್ಯದ ಚೋರಡಿ ತುಪ್ಪೂರು ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಿದೆ. ಅದೇ ರೀತಿ ವನ್ಯ ಪ್ರಾಣಿಗಳ ಭೇಟೆ ಕೂಡ ಅವ್ಯಾಹತವಾಗಿ ನಡೆಯುತ್ತಿದೆ. ಜಮೀನಿಗೆ ಲಗ್ಗೆ ಇಡುವ ಕಾಡುಹಂದಿಗಳ ಬೇಟೆಗೆ ಉರುಳು ಹಾಕುವುದು, ಎಲೆಕ್ಟ್ರಿಕ್ ಕರೆಂಟ್ ಕೊಡುವುದು ಸಾಮಾನ್ಯ ಎಂಬಂತಾಗಿದೆ. ಇದಕ್ಕೆ ಪೂರಕ ಎಂಬಂತೆ,  ಆನಂದಪುರ ರೇಂಜ್ ನ ಚೋರಡಿ ಸಮೀಪದ ಕೋಣೆಹೊಸೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳು ಹಾಕಿದ ಉರುಳಿಗೆ ಸಿಲುಕಿ ಚಿರತೆಯೊಂದು ಒದ್ದಾಡಿ ಪ್ರಾಣಬಿಟ್ಟಿದೆ.  ಸುಮಾರು 5 ರಿಂದ 6 ವರ್ಷ ಪ್ರಾಯದ ಗಂಡು…

Read More

ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ

ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ ಅಧ್ಯಕ್ಷರಾಗಿ A M ಕೃಷ್ಣರಾಜು ಕಾರ್ಯದರ್ಶಿಯಾಗಿ ರವೀಂದ್ರ ಬಲ್ಲಾಳ್ ಪದವಿ ಸ್ವೀಕಾರ ರಿಪ್ಪನ್‌ಪೇಟೆ ;-ಜುಲೈ ೧೯ ರಂದು ಶನಿವಾರ ಸಂಜೆ   ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.ಹಾಗೂ ಪದವಿ ಕಾಲೇಜ್‌ನಲ್ಲಿ ವ್ಯಾಸಂಗ ಮಾಡಿಅತಿ ಹೆಚ್ಚು ಆಂಕಗಳಿಸಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ ೨೦೨೫-೨೬ ನೇ ಸಾಲಿನ ನೂತನರೋಟರಿಕ್ಲಬ್ ಪದವಿ ಸ್ವೀಕಾರ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ನೂತನ ಅಧ್ಯಕ್ಷ.ಎ.ಎಂ.ಕೃಷ್ಣರಾಜು ತಿಳಿಸಿದರು. ಪಟ್ಟಣದ…

Read More