ಆನಂದಪುರ : ಕರ್ತವ್ಯ ನಿರತ ಬಿಎಲ್‌ಓ ಮೇಲೆ ಸಾಕು ನಾಯಿಯ ದಾಳಿ

ಆನಂದಪುರ : ಕರ್ತವ್ಯ ನಿರತ ಬಿಎಲ್‌ಓ ಮೇಲೆ ಸಾಕು ನಾಯಿಯ ದಾಳಿ A Booth Level Officer (BLO) was attacked by a pet dog while conducting voter list revision and door-to-door survey work in Anandapura, Sagar taluk of Shivamogga district. The injured officer received immediate treatment and anti-rabies vaccination. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪಟ್ಟಣದಲ್ಲಿ ಕರ್ತವ್ಯ ನಿರತ ಬೂತ್ ಲೆವೆಲ್…

Read More

ಚಿಕ್ಕಜೇನಿ ಪ್ರೌಢ ಶಾಲೆಯಲ್ಲಿ ಕೇಂದ್ರ ಸಂವಹನ ಇಲಾಖೆಯಿಂದ ಸ್ವಾತಂತ್ರ್ಯ ಉತ್ಸವ

ಚಿಕ್ಕಜೇನಿ ಪ್ರೌಢ ಶಾಲೆಯಲ್ಲಿ ಕೇಂದ್ರ ಸಂವಹನ ಇಲಾಖೆಯಿಂದ ಸ್ವಾತಂತ್ರ್ಯ ಉತ್ಸವ ರಿಪ್ಪನ್‌ಪೇಟೆ – ಇಲ್ಲಿಗೆ ಸಮೀಪದ ಚಿಕ್ಕಜೇನಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ ಶಿವಮೊಗ್ಗದ ಕೇಂದ್ರ ಸಂವಹನ ಇಲಾಖೆಯಿಂದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಎಸ್.ಡಿ.ಎಂ.ಸಿ.ಅಧ್ಯಕ್ಷ ಪ್ರಕಾಶ್ ರಾಷ್ಟ್ರ ಧ್ವಜಾರೋಹಣ ನಡೆಸಿದರು. ಗ್ರಾ.ಪಂ.ಸದಸ್ಯ ಅಣ್ಣಪ್ಪ ಶೆಟ್ಟಿ ಸ್ವಾತಂತ್ರ್ಯ ಜಾಥಾಕ್ಕೆ ಚಾಲನೆ ನೀಡಿದರು. ಚಿಕ್ಕಜೇನಿ ಗ್ರಾ.ಪಂ. ಅಧ್ಯಕ್ಷ ರಾಜು ಎನ್.ಪಿ.ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಕ್ಕಳು ದೇಶದ ಭವ್ಯ ಇತಿಹಾಸ ತಿಳಿದುಕೊಳ್ಳಬೇಕು ಎಂದರು.ಶಾಲೆಯ ಸಮಗ್ರ ಪ್ರಗತಿಗೆ ಗ್ರಾ. ಪಂ.ಸದಾ ಸಿದ್ಧವಿದೆ…

Read More

ಹೆಣ್ಣು ಮಕ್ಕಳು ಮನಸ್ಸು ಮಾಡಿದರೆ ಸಶಕ್ತವಾದ ಸ್ವಾಭಿಮಾನಿ ಸಮಾಜ ನಿರ್ಮಿಸಬಹುದು : ಸೀಮಾ ಕಿರಣ್

ರಿಪ್ಪನ್‌ಪೇಟೆ : ಹೆಣ್ಣು ಮಕ್ಕಳು ರಾಷ್ಟ್ರದ ಶಕ್ತಿಯಾಗಿದ್ದಾರೆ, ಹೆಣ್ಣು ಮಕ್ಕಳು ಮನಸ್ಸು ಮಾಡಿ ನಿಂತರೆ ಸಾಕು ಸಶಕ್ತವಾದ ಸಧೃಡ ಸ್ವಾಭಿಮಾನಿ ಸಮಾಜವನ್ನು ಸುಲಭವಾಗಿ ನಿರ್ಮಿಸಬಹುದಾಗಿದೆ ಎಂದು ಜೆಸಿಐ ಅಧ್ಯಕ್ಷೆ  ಸೀಮಾ ಕಿರಣ್ ಹೇಳಿದರು ಅವರು ಪಟ್ಟಣದ ಶ್ರೀ ರಾಮ ಸಭಾ ಭವನ ಮಹಿಳೆಯರು ನೂತನವಾಗಿ ಆರಂಭಿಸಿದ ಹೊಸನಗರ ತಾಲೂಕ್ ರೈಸ್ ಅಂಡ್ ಶೈನ್ ಬ್ಯೂಟಿಷಿಯನ್ ಅಸೋಶಿಯೇಷನ್ ಸಂಘವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಮನೆ, ಕುಟುಂಬ ಸೇರಿದಂತೆ ಇಡೀ ಸಮಾಜವನ್ನು ಸಶಕ್ತವಾಗಿ ಸದೃಡವಾಗಿ ಮುನ್ನಡೆಸುವ ಶಕ್ತಿಯು ಹೆಣ್ಣು…

Read More

ಮೇ 16 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ

ಮೇ 16 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ : ಹೊಸನಗರ: ತಾಲೂಕಿನ ಐತಿಹಾಸಿಕ ಬಿದನೂರು ನಗರದ ಶಾಂತಿಕೆರೆ ಸಮೀಪ ಇರುವ ಹಜರತ್ ಶೇಖುಲ್‌ಅಕ್ಬರ್‌ಅನ್ವರ್ ಮಾಅಸುಂಷಾ ವಲೀಯುಲ್ಲಾ ದರ್ಗಾದ ಉರೂಸ್ ಸಮಾರಂಭ ಮೇ 16ರಿಂದ ಪ್ರಾರಂಭಗೊಳ್ಳಲಿದೆ ಎಂದು ದರ್ಗಾ ಸಮಿತಿ ಅಧ್ಯಕ್ಷರಾದ ಜಿ ಮಹಮ್ಮದ್ ಸಾಬ್ ಹಾಗೂ ಉಪಾಧ್ಯಕ್ಷ ಅರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಟಿಯಲ್ಲಿ ತಿಳಿಸಿದರು. ನಗರದ ದರ್ಗಾ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಮೇ 16 ,…

Read More

ರಿಪ್ಪನ್‌ಪೇಟೆ : ನುಗ್ಗೆಕಾಯಿ ಕಿತ್ತ ವಿಚಾರದಲ್ಲಿ ಗಲಾಟೆ – ಒಬ್ಬನಿಗೆ ಮೂವರಿಂದ ಹಲ್ಲೆ,ಜೀವಬೆದರಿಕೆ|Assault

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೆಂಚನಾಲ ಗ್ರಾಮದಲ್ಲಿ ನುಗ್ಗೆಕಾಯಿ ವಿಚಾರಕ್ಕೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆಯೊಂದು ನಡೆದಿದೆ.  ಸೋಮವಾರ ಸಂಜೆ ಕೆಂಚನಾಲ ಗ್ರಾಮದ ರಾಮ್ ಕುಮಾರ್  ರಿಪ್ಪನ್​ಪೇಟೆಗೆ ಹೋಗಿ ವಾಪಸ್​ ಮನೆಗೆ ಬರುವಾಗ, ಅದೇ ಗ್ರಾಮದ ನಿವಾಸಿ  ನಾಗೇಶ್ ತನ್ನ ಮನೆ ಹಿತ್ತಲಿನಲ್ಲಿ  ಬೆಳೆದಿದ್ದ ನುಗ್ಗೆಕಾಯಿಯನ್ನು ಕೀಳುತ್ತಿರುವುದು ಕಾಣಿಸಿದೆ. ಸಹಜವಾಗಿಯೇ ನಮ್ಮನೆಯ ಹಿತ್ಲಿಂದ ಯಾಕೆ ನುಗ್ಗೆಕಾಯಿ ಕಿತ್ಕೊಂಡು ಹೋಗ್ತಿದ್ದಿಯಾ, ಹೇಳೋದು ಕೇಳೋದು ಏನು ಇಲ್ವಾ ಎಂದು ಪ್ರಶ್ನಿಸಿದ್ದಾರೆ. ಇಷ್ಟಕ್ಕೆ ಸಿಟ್ಟಾದ ವ್ಯಕ್ತಿ ಅದು ನಿನ್ನ…

Read More

ಚೀನಾ ಬೆಳ್ಳುಳ್ಳಿ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳ ದಾಳಿ – ಆರೋಗ್ಯಕ್ಕೆ ಹಾನಿಕಾರವಾದ ಬೆಳ್ಳುಳ್ಳಿ ಬಗ್ಗೆ ಇರಲಿ ಎಚ್ಚರ.!!!

ಚೀನಾ ಬೆಳ್ಳುಳ್ಳಿ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳ ದಾಳಿ – ಆರೋಗ್ಯಕ್ಕೆ ಹಾನಿಕಾರವಾದ ಬೆಳ್ಳುಳ್ಳಿ ಬಗ್ಗೆ ಇರಲಿ ಎಚ್ಚರ.!!! ಭಾರತದ ಮಾರು ಕಟ್ಟೆಯಲ್ಲಿ ನಿಷೇಧಿಸಿರುವ ಚೀನದ ಬೆಳ್ಳುಳ್ಳಿ ಈಗ ಕಳ್ಳಮಾರ್ಗದ ಮೂಲಕ ಶಿವಮೊಗ್ಗ ಮಾರುಕಟ್ಟೆ ಪ್ರವೇಶಿಸಿದ್ದು, ಅಧಿಕಾರಿಗಳು50 ಕೆ.ಜಿ.ಗೂ ಹೆಚ್ಚು ಬೆಳ್ಳುಳ್ಳಿ ವಶಪಡಿಸಿಕೊಂಡು ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಚೀನ ಬೆಳ್ಳುಳ್ಳಿ ಕುರಿತು ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ 2 ದಿನಗಳಿಂದ ಭಾರತೀಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ಶಿವಮೊಗ್ಗ ದಲ್ಲಿ 8 ಕಡೆ…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹೋಳಿ | ಗಾಂಧಿನಗರದ ಯುವಕರಿಂದ ಕಾಮಣ್ಣನ ದಹನ

Holi festival celebrated with great enthusiasm in the town as youths marked the occasion by burning Kamanna’s effigy at Vinayaka Circle and playing with colors across various localities. ರಿಪ್ಪನ್‌ಪೇಟೆ : ಪಟ್ಟಣದಲ್ಲಿ ರಂಗಿನ ಹಬ್ಬ ಹೋಳಿಯನ್ನು ಬುಧವಾರ ಯುವಕರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಹೋಳಿ ಹಬ್ಬದ ಉತ್ಸಾಹ ಕಳೆಗಟ್ಟಿದ್ದು, ಯುವಕರು, ಯುವತಿಯರು ಹಾಗೂ ಮಕ್ಕಳು ಬಣ್ಣದ ಓಕುಳಿಯಲ್ಲಿ…

Read More

ರಿಪ್ಪನ್‌ಪೇಟೆ : ಚಿರತೆ ಇದೆ ಹುಷಾರ್…. ಎಂದು ಬುದ್ದಿವಾದ ಹೇಳಿದ್ದಕ್ಕೆ ವ್ಯಕ್ತಿಯ ಮೇಲೆ ಬಿಯರ್ ಬಾಟಲ್ ನಿಂದ ಮಾರಣಾಂತಿಕ ಹಲ್ಲೆ|assault

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊನ್ನಕೊಪ್ಪ ಗ್ರಾಮದಲ್ಲಿ ಚಿರತೆ ಇದೆ ಹುಷಾರು ಎಂದು ಹೇಳಿದ್ದಕ್ಕೆ ಬಿಯರ್ ಬಾಟಲ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊನ್ನಕೊಪ್ಪ ಗ್ರಾಮದ ದಿನೇಶ್ (42) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಇವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ 10-00 ಗಂಟೆ ಸುಮಾರಿಗೆ ತನ್ನ ಮಗನನ್ನು ಶಾಲಾ ಪ್ರವಾಸಕ್ಕೆ ಕಳುಹಿಸಲು ಅರಸಾಳು ಶಾಲೆಗೆ ಬಿಟ್ಟು ವಾಪಾಸ್ ಹಿಂದಿರುಗುತಿದ್ದ…

Read More

ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ -Grama One

ಗ್ರಾಮ ಒನ್ ಕೇಂದ್ರ’ ತೆರೆಯಲು ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಿಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇವೆ ನೀಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಒನ್ ಯೋಜನೆ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಾಗಿದ್ದು ಗ್ರಾಮೀಣ ಜನತೆಗೆ ವಿವಿಧ ಸೇವೆಗಳನ್ನು ಒದಗಿಸಲು ಏಕಗವಾಕ್ಷಿ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರ ಅಲೆದಾಟ ತಪ್ಪಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಆರಂಭಗೊಂಡ ಗ್ರಾಮ ಒನ್ ಯೋಜನೆಯು ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮವಾಗಿ…

Read More

ಪರೀಕ್ಷೆ ಬರೆದು 5 ತಿಂಗಳಾದರು ಪ್ರಕಟಗೊಳ್ಳದ Bed ಫಲಿತಾಂಶ – ಆತಂಕದಲ್ಲಿ ಪ್ರಶಿಕ್ಷಣಾರ್ಥಿಗಳು

ಪರೀಕ್ಷೆ ಬರೆದು 5 ತಿಂಗಳಾದರು ಪ್ರಕಟಗೊಳ್ಳದ Bed ಫಲಿತಾಂಶ – ಆತಂಕದಲ್ಲಿ ಪ್ರಶಿಕ್ಷಣಾರ್ಥಿಗಳು  ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ 17 ಬಿ.ಇಡಿ ಕಾಲೇಜುಗಳ 911 ಪ್ರ-ಶಿಕ್ಷಣಾರ್ಥಿಗಳು 4ನೇ ಸೆಮಿಸ್ಟರ್ ಪರೀಕ್ಷೆಯನ್ನು ಬರೆದು 5 ತಿಂಗಳೇ ಕಳೆದಿದ್ದರೂ, ಇನ್ನೂ ಫಲಿತಾಂಶ ಬಾರದ ಕಾರಣ ಪರೀಕ್ಷಾರ್ಥಿಗಳ ಭವಿಷ್ಯ ಅತಂತ್ರಕ್ಕೀಡಾಗಿದೆ. 2022-23ನೇ ಸಾಲಿನ ಬಿ.ಇಡಿ ಪ್ರಶಿಕ್ಷಣಾರ್ಥಿಗಳ ಅಂತಿಮ ಸೆಮಿಸ್ಟರ್‌ನ ಪರೀಕ್ಷೆಗಳು ಕಳೆದ ಜನವರಿ 10ರಂದು ಮುಕ್ತಾಯವಾಗಿದೆ.ಆದರೆ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಈ ಮಧ್ಯೆ ಸರ್ಕಾರಿ ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ…

Read More
Exit mobile version