ಬೈಕ್ ಸವಾರನ ಮೇಲೆರಗಿದ ಹುಲಿ – ಗಾಯಾಳು ಆಸ್ಪತ್ರೆಗೆ ದಾಖಲು

ಬೈಕ್ ಸವಾರನ ಮೇಲೆರಗಿದ ಹುಲಿ – ಗಾಯಾಳು ಆಸ್ಪತ್ರೆಗೆ ದಾಖಲು ಶಿವಮೊಗ್ಗ: ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹುಲಿ ದಾಳಿ ನಡೆಸಿರುವ ಬಗ್ಗೆ ಮಾಹಿತಿಯೊಂದು ಲಭ್ಯವಾಗಿದೆ. ಈ ಘಟನೆ ಮುತ್ತಿನಕೊಪ್ಪದ ಮುಂದೆ ಸಿಗುವ ತೋಟದ ಕೆರೆ ಬಳಿ ನಿನ್ನೆ ರಾತ್ರಿ ಏಳು ಮೂವತ್ತರ ಹೊತ್ತಿಗೆ ನಡೆದಿದೆ. ಘಟನೆಯಲ್ಲಿ ಶಶಿಧರ್‌ ಎಂಬವರು ಗಾಯಗೊಂಡಿದ್ದು, ಅವರನ್ನ ಸ್ಥಳೀಯ ಹಳ್ಳಿಯವರು ಉಪಚರಿಸಿದ್ದಾರೆ. ಆ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಶಶಿಧರ್‌ ಎಂಬವರು ನಿನ್ನೆ ದಾವಣಗೆರೆಗೆ ಹೋಗಿ ಕೆಲಸ…

Read More

ಶರಾವತಿ ಸಮಸ್ಯೆ ಬಗೆಹರಿಸಲು ಶ್ರಮಿಸದೆ ಪಾದಯಾತ್ರೆ ಹೊರಟಿರುವುದು ಬೇಸರದ ಸಂಗತಿ – ಬಸವರಾಜ್ ಬೊಮ್ಮಾಯಿ|CM

60 ವರ್ಷದ ಶರಾವತಿ ಮುಳುಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ನಾನು ಸಿದ್ದನಿದ್ದೇನೆ. ಆದರೆ ನನಗೆ ಬೇಸರವಾಗುತ್ತಿರುವುದೇನು ಎಂದರೆ ಒಂದೇ ವಿಷಯವನ್ನು ಎಷ್ಟು ವರ್ಷದವರೆಗೆ ಲಾಭ ಪಡೆಯುತ್ತೀರಿ ಎಂದು ಕಾಂಗ್ರೆಸ್ ಪಕ್ಷದ ಹೆಸರು ಉಲ್ಲೇಖಿಸದೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪರೋಕ್ಷ ಟಾಂಗ್ ನೀಡಿದರು. ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನೆ ಮಾಡಿ ಕಚೇರಿಯ ಪಕ್ಕದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಮನವಿ ಸ್ವೀಕರಿಸಿ ಮಾತನಾಡಿ ನನಗೆ ತಿಳಿದಂತೆ 24 ಸಾವಿರ ಎಕರೆ ಭೂಮಿಯಲ್ಲಿ ಈ…

Read More

ಎಲ್ ಬಿ ಕಾಲೇಜಿನ ಹಲ್ಲೆ ಪ್ರಕರಣಕ್ಕೆ ಶಾಸಕ ಹಾಲಪ್ಪ ರವರೇ ನೇರ ಕಾರಣ : ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು

ಸಾಗರ: ಇಲ್ಲಿನ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯಲ್ಲಿ ಈಚೆಗೆ ನಡೆದಿರುವ ಹಲ್ಲೆ ನಡೆದಿರುವ ಪ್ರಕರಣಕ್ಕೆ ಶಾಸಕ ಹರತಾಳು ಹಾಲಪ್ಪ ಅವರೇ ನೇರವಾಗಿ ಕಾರಣರಾಗಿದ್ದಾರೆ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದ್ದಾರೆ. ಹಲ್ಲೆಗೊಳಗಾದ ಸಂಸ್ಥೆಯ ಕಾರ್ಯದರ್ಶಿ ಜಗದೀಶ ಗೌಡ ಅವರ ಮನೆಗೆ ಬುಧವಾರ ತೆರಳಿ ಯೋಗಕ್ಷೇಮ ವಿಚಾರಿಸಿದ ನಂತರ ಮಾತನಾಡಿದ ಅವರು ಎಂಡಿಎಫ್ ಸಂಸ್ಥೆಯ ಆಂತರಿಕ ವಿಚಾರದಲ್ಲಿ ಶಾಸಕ ಹಾಲಪ್ಪ ಅವರು ಅನಗತ್ಯವಾಗಿ ಮೂಗು ತೂರಿಸಿದ್ದಾರೆ. ಸರ್ವ ಸದಸ್ಯರ ಸಭೆಗೆ ಹಾಜರಾಗಲು ಸಂಸ್ಥೆಯ ನಿಯಮಗಳ…

Read More

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್

ಜೆಎನ್‌ಎನ್ ಸಿಇ ಕಾಲೇಜಿಗೆ ನಾಲ್ಕು ರ್‍ಯಾಂಕ್ ಶಿವಮೊಗ್ಗ: ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಪರೀಕ್ಷೆಯಲಿ ಜೆಎನ್‌ಎನ್ ಸಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಟೆಕ್‌ನಲ್ಲಿ ಆಲಿಯಾ ವಸೀಮ್ ಪ್ರಥಮ ರ್‍ಯಾಂಕ್‌ನೊಂದಿಗೆ ಚಿನ್ನದ ಪದಕವನ್ನು, ಸ್ನೇಹಾ ಎಸ್. ಆರನೆಯ ರ್‍ಯಾಂಕನ್ನು ಪಡೆದಿದ್ದಾರೆ. ಎಂಬಿಎ ವಿಭಾಗದ ವಿದ್ಯಾರ್ಥಿನಿಯರಾದ ಮೇಘಾ ಕೆ.ಪಿ ಹಾಗೂ ಅಮೃತಾ ಶ್ರೀಕಾಂತ್ ಜಾಧವ್ ಹತ್ತನೆಯ ರ್‍ಯಾಂಕನ್ನು ಪಡೆದಿದ್ದಾರೆ. ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷ ಜಿಎಸ್ ನಾರಾಯಣರಾವ್ ಕಾರ್ಯದರ್ಶಿ ಎಸ್ ಎನ್ ನಾಗರಾಜ ಹಾಗೂ ಆಡಳಿತ ಮಂಡಳಿಯ ಸದಸ್ಯರು,…

Read More

ಯುವತಿ ನಾಪತ್ತೆ : ಮಾಹಿತಿ ನೀಡಲು ಸಾರ್ವಜನಿಕರಲ್ಲಿ ಮನವಿ

An 18-year-old girl, Rakshitha G R from Kenchanala village in Hosanagara taluk of Shivamogga district, has gone missing since March 21, 2026. Public requested to share any information. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೆಂಚನಾಳ ಗ್ರಾಮದ ಗೌಡಕೊಪ್ಪ ನಿವಾಸಿಯಾದ ರಕ್ಷಿತಾ ಜಿ.ಆರ್ (18) ಅವರು ಕಾಣೆಯಾಗಿರುವ ಬಗ್ಗೆ ಪ್ರಕರಣ ವರದಿಯಾಗಿದೆ. ರಕ್ಷಿತಾ ಅವರು ರಂಗನಾಥ್ ಅವರ ಪುತ್ರಿಯಾಗಿದ್ದು, ದಿನಾಂಕ 21.03.2026 ರಂದು ಬೆಳಿಗ್ಗೆ ಸುಮಾರು 11…

Read More

ಮೀನುಗಾರರ ಮೇಲೆ ಹಲ್ಲೆ ಮಾಡಿದ್ದ ನಿಹಾಲ್ ಕೋಬ್ರಾ & ಗ್ಯಾಂಗ್ ಬಂಧನ

ತೀರ್ಥಹಳ್ಳಿ : ತಾಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಸರದಲ್ಲಿ ಮಂಡಗದ್ದೆ ಕ್ಯಾಂಪ್ ಮೀನುಗಾರರ ಮೇಲೆ ಕಳೆದ ಐದು ದಿನದ ಹಿಂದೆ ಹಲ್ಲೆ ನೆಡೆಸಿದ್ದ ನಿಹಾಲ್ ಕೋಬ್ರಾನಾ  ಬಂಧನವಾಗಿದೆ. ಇತ್ತೀಚಿಗೆ ಅನೇಕ ಗಲಭೆ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಗೆ ಬೇಕಾಗಿದ್ದ ನಿಹಾಲ್ ಕೋಬ್ರಾ ಮತ್ತು ಅವನ ಸಹಚರರು ಮಂಡಗದ್ದೆ ಕ್ಯಾಂಪ್ ಯುವಕರ ಮೇಲೆ ಹಲ್ಲೆ ನೆಡೆಸಿ ಕಣ್ತಪ್ಪಿಸಿಕೊಂಡಿದ್ದರು. ಕಳೆದ 5 ದಿನಗಳಿಂದ ಹಗಲು ರಾತ್ರಿ ನಿರಂತರವಾಗಿ ಕೋಬ್ರಾನಾ ಬೇಟೆಯಾಡಿದ ತೀರ್ಥಹಳ್ಳಿ ಪೊಲೀಸರು ಬೆಂಗಳೂರು ಸೇರಿದಂತೆ ನಾನಾ ಭಾಗದಲ್ಲಿ ಓಡಾಡಿಕೊಂಡು…

Read More

ರಿಪ್ಪನ್ ಪೇಟೆ ರೋಟರಿ ಸಂಸ್ಥೆಯ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭ::”ಸಮಾಜ ಸೇವೆಯಿಂದ ನೆಮ್ಮದಿಯ ಬದುಕು ಸಾಧ್ಯ “:::ಜೈ ವಿಠಲ್

ರಿಪ್ಪನ್ ಪೇಟೆ :ಸಮಾಜ ಸೇವೆಯ ಮೂಲಕ ಮಾನವ ತನ್ನ ಬದುಕಿನಲ್ಲಿ ಶಾಂತಿ  ಮತ್ತು ನೆಮ್ಮದಿಯನ್ನು ಕಂಡು ಕೊಳ್ಳಬಹುದು ಎಂದು ರೋಟರಿ ಜಿಲ್ಲಾ ೩೧೮೨ ರ ಡಿಸ್ಟ್ರಿಕ್ಟ್ ಇಂಟಾರಾಕ್ಟ್ ಛೇರ್ಮನ್  ಪಿ.ಹೆಚ್.ಎಪ್.ಕೆ.ಎಸ್ ಜೈ ವಿಠಲ್ ಹೇಳಿದರು. ಪಟ್ಟಣದ ಜಿ.ಎಸ್.ಬಿ. ಕಲ್ಯಾಣಮಂದಿರದಲ್ಲಿ ಬುಧವಾರ ಸಂಜೆ  ಆಯೋಜಿಸಿದ್ದ ರಿಪ್ಪನ್ ಪೇಟೆ ರೋಟರಿ ಸಂಸ್ಥೆಯ  ೨೦೨೧-೨೦೨೨ ರ ಪದಾಧಿಕಾರಿಗಳ ಪದವಿ ಸ್ವೀಕಾರ  ಸಮಾರಂಭದಲ್ಲಿ ಪದವಿ  ಪ್ರಧಾನ ಮಾಡಿ  ಮಾತನಾಡಿದ ಅವರು ರೋಟರಿ ಸಂಸ್ಥೆ ಅಂತರ್ ರಾಷ್ಟ್ರೀಯ ಸಂಸ್ಥೆಯಾಗಿದ್ದು ಇದರ ಸ್ಥಾಪನೆಯ  ಮೂಲ ಉದ್ದೇಶ…

Read More

ಹೊಸನಗರ : ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ|abvp

ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ ಹೊಸನಗರ : ಹಿಂದುಳಿದ ವರ್ಗಗಳ ಇಲಾಖೆ ಕೃಷಿ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಆಯುಷ್ಯ ಇಲಾಖೆ ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಅಡಿಯಲ್ಲಿ ನೀಡುತ್ತಿರುವ ವಿದ್ಯಾರ್ಥಿವೇತನಗಳನ್ನು ರಾಜ್ಯ ಸರ್ಕಾರ ಈಗ ತಡೆಹಿಡಿದಿದ್ದು ಈ ಪ್ರಕ್ರಿಯೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಮಾರಕವಾಗಿದ್ದ ಕಾರಣ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಹೊಸನಗರ ಘಟಕದವರು ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಿಂದ ತಾಲೂಕು ಕಚೇರಿವರೆಗೆ ಜಾಥ…

Read More

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ವೃತ್ತದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಯಡೆಹಳ್ಳಿ ಸಮೀಪದ ಆಚಾಪುರ ನಿವಾಸಿ ಜೋಸೆಫ್ (23) ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಂಜಾ ಸೇವನೆ ಹಾಗೂ ಮಾರಾಟದ ಬಗ್ಗೆ…

Read More

ಪೋಟೋ ಕ್ಲಿಕ್‌ ಮಾಡುವಾಗ ಹೃದಯಾಘಾತದಿಂದ ಫೋಟೋಗ್ರಾಫರ್ ಸಾವು|photographer

ಸಾಗರ ನಗರದ ವೃತ್ತಿನಿರತ ಫೋಟೊಗ್ರಾಫರ್ ಒಬ್ಬರು ಕಾರ್ಯಕ್ರಮವೊಂದರಲ್ಲಿ ಫೋಟೊ ತೆಗೆಯುತ್ತಿರುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ತಾಲೂಕಿನ ಹೆಗ್ಗೋಡು ಸಮೀಪದ ಹೆಬ್ಬೈಲಿನ ಸೋಮೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ ಈ ಘಟನೆ ನಡೆದಿದ್ದು ಇಲ್ಲಿನ ರಾಮನಗರದ ನಿವಾಸಿ ಚಂದ್ರು (42) ಮೃತ ದುರ್ದೈವಿ. ಕಾರ್ಯಕ್ರಮದಲ್ಲಿ ಫೋಟೊ ತೆಗೆಯುವ ವೇಳೆ ಚಂದ್ರು ಕುಸಿದು ಬಿದ್ದರು. ತಕ್ಷಣ ಅವರನ್ನು ನಗರದ ಉಪವಿಭಾಗೀಯ ಆಸ್ಪತ್ರೆಗೆ ಸೇರಿಸುವ ಪ್ರಯತ್ನ ನಡೆಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದಿದ್ದರು. ನಗರದ ಶಿಲ್ಪ ಸ್ಟುಡಿಯೋ ಮಾಲೀಕರಾಗಿದ್ದ…

Read More