ಬೆಲೆ ಏರಿಕೆ ವಿರೋದಿಸಿ ಬೆಳಗಾವಿಯಲ್ಲಿ ರಾಹುಲ್,ಪ್ರಿಯಾಂಕ ಸೈಕಲ್ ಜಾಥಾ::

ಬೆಳಗಾವಿ: ದೇಶದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ರಾಜ್ಯಾದ್ಯಂತ ಸೈಕಲ್ ಜಾಥಾ ನಡೆಸಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಹಾಗೂ ಪುತ್ರ ರಾಹುಲ್ ನೇತೃತ್ವದಲ್ಲಿ ಜಿಲ್ಲೆಯ ಗೋಕಾಕ್​ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.  ಗೋಕಾಕ್​ ನಗರದ ಬ್ಯಾಳಿ ಕಾಟಾದಿಂದ ಆರಂಭಗೊಂಡು, ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಜಾಥದಲ್ಲಿ ಪ್ರತಿಭಟನಾ ನಿರತ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯ ಮತ್ತು ತೈಲ…

Read More

ನ.22 ಕ್ಕೆ ಅಡಕೆ ಬೆಳೆಯ ಎಲೆಚುಕ್ಕೆ ರೋಗದ ಅಧ್ಯಯನಕ್ಕೆ ಕೇಂದ್ರ ತಂಡ ತೀರ್ಥಹಳ್ಳಿಗೆ ಆಗಮನ : ಆರಗ ಜ್ಞಾನೇಂದ್ರ|Araga

ರಾಜ್ಯದಲ್ಲಿ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ, ಪರಿಹಾರ ಕಂಡುಕೊಳ್ಳಲು ಕೇಂದ್ರ ಸರಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ತಜ್ನರ ಸಮಿತಿ ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜತೆ ಇಂದು ಮಾತನಾಡಿರುವ ಸಚಿವರು ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ಸರಕಾರ ತಕ್ಷಣ ಸ್ಪಂದಿಸಿದ್ದು ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು…

Read More

ಕುಮುಟಾದ ಬಾಡ ಬೀಚ್ ನಲ್ಲಿ ಶಿವಮೊಗ್ಗದ ಗುಪ್ತ ಆಟೋಮೊಬೈಲ್ ನ ಪ್ರಶಾಂತ್ ಗುಪ್ತ ಸಾವು|kumuta

ಕುಮುಟಾದ ಬಾಡ ಬೀಚ್ ನಲ್ಲಿ ಶಿವಮೊಗ್ಗದ ಗುಪ್ತ ಆಟೋಮೊಬೈಲ್ ನ ಪ್ರಶಾಂತ್ ಗುಪ್ತ ಸಾವು ಶಿವಮೊಗ್ಗ ಮೂಲದ ವ್ಯಕ್ತಿಯೊಬ್ಬರು ಪ್ರವಾಸಕ್ಕೆಂದು ಕುಮಟಾಕ್ಕೆ ತೆರಳಿದ್ದವರು, ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ವರದಿಯಾಗಿದೆ.   ಶಿವಮೊಗ್ಗ ನಗರದ ರಾಯಲ್ ಆರ್ಕಿಡ್ ಹಿಂಭಾಗದಲ್ಲಿರುವ ಗುಪ್ತಾ ಆಟೋಮೊಬೈಲ್​​ ನ ಪಾಲುದಾರರಾದ ಪ್ರಶಾಂತ್ ಗುಪ್ತ  ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶಿವಮೊಗ್ಗದಿಂದ ಇವರು 11 ಜನರೊಂದಿಗೆ ಪ್ರವಾಸಕ್ಕೆ ತೆರಳಿದ್ದರು. ಆಯುಧ ಪೂಜೆಯ ದಿನ ಕುಮಟಾದ ಬಾಡ ಕಡಲ ತೀರದಲ್ಲಿ ‌ಸಮುದ್ರಕ್ಕೆ ಇಳಿದಿದ್ಧಾರೆ. ಈ ವೇಳೆ ಸಮುದ್ರದ ಅಲೆಗಳಿಗೆ…

Read More

ವ್ಯಕ್ತಿ ನಾಪತ್ತೆ – ಮಾಹಿತಿಗಾಗಿ ಮನವಿ

ವ್ಯಕ್ತಿ ನಾಪತ್ತೆ – ಮಾಹಿತಿಗಾಗಿ ಮನವಿ ರಿಪ್ಪನ್ ಪೇಟೆ : ಮನೆಯಿಂದ ಹೊರಗೆ ಹೋದ ವ್ಯಕ್ತಿ ಮೂರು ದಿನಗಳಿಂದ ನಾಪತ್ತೆಯಾಗಿರುವ ಘಟನೆ ನಡೆದಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಹಾರೋಹಿತ್ತಲು ಸಮೀಪದ ಸಾರಗನಜಡ್ಡು ಗ್ರಾಮದ ನಿವಾಸಿ ಬಸಪ್ಪ(69) ಎಂಬುವವರು 12-07-2025 ರಂದು ಮನೆಯಿಂದ ಹೊರಗೆ ಹೋದವರು ನಾಪತ್ತೆಯಾಗಿರುತ್ತಾರೆ. ಇವರ ಬಗ್ಗೆ ಮಾಹಿತಿ ತಿಳಿದವರು ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಈ ಕೆಳಕಂಡ ದೂರವಾಣಿ ಸಂಖ್ಯೆ ಗೆ ಕರೆ ಮಾಡಲು ಪೊಲೀಸ್ ಪ್ರಕಟಣೆ ತಿಳಿಸಿದೆ. ಇವರು ಸುಮಾರು…

Read More

ಜೈಘೋಷಗಳ ನಡುವೆ ಶ್ರೀ ವರಸಿದ್ದಿವಿನಾಯಕ ಸ್ವಾಮಿ ರಥೋತ್ಸವ – ಭಕ್ತಿಭಾವದ ಮಹಾಸಾಗರ

ಜೈಘೋಷಗಳ ನಡುವೆ ಶ್ರೀ ವರಸಿದ್ದಿವಿನಾಯಕ ಸ್ವಾಮಿ ರಥೋತ್ಸವ – ಭಕ್ತಿಭಾವದ ಮಹಾಸಾಗರ Sri Varasiddhivinayaka Swamy Maharathotsava was celebrated grandly in Hosanagara with भक्तs participating in large numbers, chanting slogans, pulling the chariot, and offering devotional services. ರಿಪ್ಪನ್ ಪೇಟೆ : ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ವರಸಿದ್ದಿವಿನಾಯಕ ಸ್ವಾಮಿ ಮಹಾರಥೋತ್ಸವವು ಈ ಬಾರಿ ಭಕ್ತರ ಅದ್ದೂರಿ ಪಾಲ್ಗೊಳ್ಳುವಿಕೆಯಿಂದ ಭಕ್ತಿ, ಸಂಪ್ರದಾಯ ಮತ್ತು ಉತ್ಸಾಹದ ಸಮನ್ವಯವಾಗಿ ಜರುಗಿತು. ಮಧ್ಯಾಹ್ನ…

Read More

ಮದುವೆಯಾದ ಒಂದೇ ದಿನಕ್ಕೆ ಮದುಮಗ ಹೃದಯಾಘಾತದಿಂದ ಸಾವು

Groom dies of heart attack just one day after wedding ಮದುವೆಯಾದ ಒಂದೇ ದಿನಕ್ಕೆ ಮದುಮಗ ಹೃದಯಾಘಾತದಿಂದ ಸಾವು Groom dies of heart attack just one day after wedding ಶಿವಮೊಗ್ಗ: ಮದುವೆಯಾಗಿ ಒಂದೇ ದಿನದಲ್ಲಿ ವರ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ಘಟನೆ ಭದ್ರಾವತಿ ತಾಲೂಕಿನ ಹನುಮಂತಾಪುರದಲ್ಲಿ ನಡೆದಿದೆ. ನವವಿವಾಹಿತ ರಮೇಶ್‌ (28) ಅವರು ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹರಪನಹಳ್ಳಿಯ ಬಂಡ್ರಿಯ ಮಧುವನ್ನು ರಮೇಶ್ ಭಾನುವಾರ ಶಿವಮೊಗ್ಗದ ಬಿ.ಹೆಚ್ ರಸ್ತೆ ಗಂಗಾಪ್ರಿಯಾ ಕಲ್ಯಾಣ…

Read More

Ripponpete | ಬಾಳೂರು ಸೇತುವೆ ಬಳಿ ಕಾರು ಡಿಕ್ಕಿಯಾಗಿ ಮಹಿಳೆ ಸಾವು

Ripponpete | ಬಾಳೂರು ಸೇತುವೆ ಬಳಿ ಕಾರು ಡಿಕ್ಕಿಯಾಗಿ ಮಹಿಳೆ ಸಾವು  ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಗ್ರಾಮದ ಸೇತುವೆ ಬಳಿ ಕಾರು ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಿಕಾರಿಪುರ ತಾಲೂಕಿನ ಸುಣ್ಣದಕೊಪ್ಪ ನಿವಾಸಿ ನಾಗಮ್ಮ(46) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಇವರು ಬಾಳೂರು ಸೇತುವೆ ಬಳಿಯ ಕ್ಯಾಂಪ್ ನಲ್ಲಿ ವಾಸಿಸುತಿದ್ದರು. ಸೇತುವೆ ಬಳಿಯಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ಎಮ್ಮೆಗೆ ನೀರುಣಿಸುತಿದ್ದ ಮಹಿಳೆಗೆ ಸಾಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಕಾರು ಏಕಾಏಕಿ ಡಿಕ್ಕಿಯಾಗಿದೆ. ಘಟನೆಯ ಹಿನ್ನಲೆ : ಬಾಳೂರು ಗ್ರಾಮದ…

Read More

ಸೊರಬ:ಎಬಿವಿಪಿಯ ವತಿಯಂದ ಒಂದು ಗ್ರಾಮ ಒಂದು ತಿರಂಗ ಅಭಿಯಾನ:

ಸೊರಬ: ತಾಲೂಕಿನಾದ್ಯಂತ 75ನೇ ಸ್ವಾತಂತ್ರ್ಯ ದಿವಸದ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕಿನ ವಿವಿಧಡೆ ಧ್ವಜಾರೋಹಣ ಮಾಡಲಾಯಿತು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಷ್ಟ್ರಾದ್ಯಂತ ಒಂದು ಲಕ್ಷಕ್ಕೂ ಹೆಚ್ಚಿನ ಸ್ಥಳದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಒಂದು ಗ್ರಾಮ ಒಂದು ತಿರಂಗ ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ.  ಈ ನಿಟ್ಟಿನಲ್ಲಿ ಸೊರಬ ತಾಲೂಕಿನ ವಿವಿಧಡೆ ಧ್ವಜಾರೋಹಣ ಕಾರ್ಯಕ್ರಮ ಮಾಡಲಾಯಿತು. ತಾಲೂಕಿನ ಕೆರೆಕೊಪ್ಪ, ಕಮಲಾಪುರ, ಕಂಚಿಕೊಪ್ಪ , ಶಿಂಡ್ಲಿ ,ಮಣ್ಣತ್ತಿ,, ಸಂಭಾಪುರ ,ಮಾವಿನಬಳ್ಳಿ ಕೊಪ್ಪ,ಮಂದಲಿಕೊಪ್ಪ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಎಬಿವಿಪಿ…

Read More

ಮೈಕ್ರೊ ಫೈನಾನ್ಸ್, ಸಾಲ ಪಡೆದವರ ನೆರವಿಗೆ ಹೆಲ್ಪ್‌ಲೈನ್: ಡಿ ಕೆ ಶಿವಕುಮಾರ್

ಮೈಕ್ರೊ ಫೈನಾನ್ಸ್, ಸಾಲ ಪಡೆದವರ ನೆರವಿಗೆ ಹೆಲ್ಪ್‌ಲೈನ್: ಡಿ ಕೆ ಶಿವಕುಮಾರ್ ದಬ್ಬಾಳಿಕೆ ಮೂಲಕ ಸಾಲ ವಸೂಲಿ ಮಾಡುವ ಅಧಿಕಾರ ಮೈಕ್ರೊ ಫೈನಾನ್ಸ್‌ ಸಂಸ್ಥೆಗಳಿಗೆ ಇಲ್ಲ. ಸಾಲ ಪಡೆದವರ ನೆರವಿಗೆ ರಾಜ್ಯ ಸರ್ಕಾರ ಈಗಾಗಲೇ ಸಹಾಯವಾಣಿ ಆರಂಭಿಸಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಗುರುವಾರ ಸಂಜೆ ಶಿವಮೊಗ್ಗಕ್ಕೆ ಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ‘ರಾಜ್ಯದಲ್ಲಿ ಒಂದು ಕೋಟಿಗೂ ಹೆಚ್ಚಿನ ಕುಟುಂಬಗಳು ಮೈಕ್ರೊ ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆದಿವೆ. ಸಾಲಗಾರರಿಗೆ ಕಿರುಕುಳ ನೀಡಿ ಹಣ…

Read More
Man taking photo of hot air balloons

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More