HOSANAGARA | ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಗೆ ಎಸೆದು ಸಾಯಿಸಿದ ಕಿಡಿಗೇಡಿಗಳು

HOSANAGARA | ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಗೆ ಎಸೆದು ಸಾಯಿಸಿದ ಕಿಡಿಗೇಡಿಗಳು ಹೊಸನಗರ ಪಟ್ಟಣದ ಹೊರ ವಲಯದ ಕುವೆಂಪು ಶಾಲೆಯ ಹತ್ತಿರ ನೇಣು ಬಿಗಿದ ಸ್ಥಿತಿಯಲ್ಲಿ ಹಸುವಿನ ಶವವೊಂದು ಪತ್ತೆಯಾದ ಘಟನೆ ನಡೆದಿದೆ. ಪಟ್ಟಣದಲ್ಲಿರುವ ಗೋಶಾಲೆಯಲ್ಲಿ 10-20 ಬೀದಿ ಹಸುಗಳು ಇದರ ಜೊತೆಗೆ ಅಪಘಾತದಲ್ಲಿ ಕಾಲು ಮುರಿದುಕೊಂಡ ಹಸು, ಕರುಗಳನ್ನು ಬಿಡಾಡಿ ದನಗಳನ್ನು ಸಾಕುತ್ತಿದ್ದರು‌. ಭಾನುವಾರ ರಾತ್ರಿ 12 ಗಂಟೆಯವರೆಗೆ ಗೋ ಶಾಲೆಯ ಗೋ ಸೇವಕರು ದನ-ಕರುಗಳಿಗೆ ಆಹಾರ ಹಾಕಿ ಮನೆಗೆ ಹೋದ ಸಂದರ್ಭದಲ್ಲಿ ಕಿಡಿಗೇಡಿಗಳು…

Read More

ಅಕ್ಕಿ ಉದ್ಯಮಿ ನಾಗರಾಜ್ ಭಗತ್ ನಿಧನ

ಅಕ್ಕಿ ಉದ್ಯಮಿ ನಾಗರಾಜ್ ಭಗತ್ ನಿಧನ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಕಳೆದ 5 ದಶಕದಿಂದ ಅಕ್ಕಿ ಹಾಗೂ ಭತ್ತ ವ್ಯಾಪಾರ ನಡೆಸುತ್ತಿದ್ದ ತೀರ್ಥಹಳ್ಳಿ ರಸ್ತೆಯ ನಿವಾಸಿ ಎಸ್. ನಾಗರಾಜ್ ಭಗತ್ (82) ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಪುತ್ರಿ ಹಾಗೂ ಮೂವರು ಪುತ್ರರಿದ್ದಾರೆ. ಮೃತರ ಅಂತ್ಯಕ್ರಿಯೆ ಗಾಂಧಿನಗರದ ಹಿಂದೂ ರುದ್ರಭೂಮಿಯಲ್ಲಿ ಇಂದು ಮಧ್ಯಾಹ್ನ ನೆರವೇರಿತು.

Read More

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ  ಆದರೂ  ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಚಂದವಳ್ಳಿ ಸರ್ಕಾರಿ ಪ್ರಾಥಮಿಕ…

Read More

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಳಲಿ ಮಠದಲ್ಲಿ ‘ಹರ್ ಘರ್ ತಿರಂಗಾ” — ಡಾ. ಶ್ರೀ ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳಿಂದ ಧ್ವಜಾರೋಹಣ

ರಿಪ್ಪನ್ ಪೇಟೆ : ಸ್ವಾತಂತ್ರ್ಯದ ಅಮೃತಮಹೋತ್ಸವದ ಹರ್ ಘರ್ ತಿರಂಗಾ’ ಕಾರ್ಯಕ್ರಮದ ಅಂಗವಾಗಿ ಮಳಲಿ  ಮಠದ  ಡಾ. ಶ್ರೀ ಗುರು ನಾಗಭೂಷಣ  ಶಿವಾಚಾರ್ಯ  ಮಹಾಸ್ವಾಮಿಗಳು ಧ್ವಜಾರೋಹಣ  ನೆರವೇರಿಸಿದರು. ನಂತರ ಮಾಧ್ಯಮದವರೊಂದಿಗೆ  ಮಾತನಾಡಿ  ರಾಷ್ಟ್ರ ಧ್ವಜವು  ಪ್ರತಿಯೊಂದು ರಾಷ್ಟ್ರದ  ನಾಗರಿಕರ ಐಕ್ಯತೆಯ  ಸಂಕೇತವಾಗಿದೆ. ಹಾಗೆಯೇ ದೇಶದ ಪ್ರತಿಯೊಬ್ಬರು ರಾಷ್ಟ್ರ ಧ್ವಜ ವನ್ನು ಗೌರವಿಸ ಬೇಕು. ಹಾಗೆಯೇ  ನಮ್ಮ ದೇಶ  ಸ್ವಾತಂತ್ರ್ಯದ  ಅಮೃತ ಮಹೋತ್ಸಹ ವವನ್ನು ಆಚರಿಸುತ್ತಿದೆ. ಈ ಬಾರಿಯ ಸ್ವಾತಂತ್ರ್ಯತ್ಸ ವ ನಾಡಿನ ಸಕಲರಿಗೂ  ಒಳಿತನ್ನು ಮಾಡಲಿ ಎಂದು…

Read More

ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಗಮನ ಕೊಡಿ – ಪಿಎಸ್‌ಐ ಪ್ರವೀಣ್ ಎಸ್ ಪಿ

ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಗಮನ ಕೊಡಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ಸಂಸ್ಕಾರವಿಲ್ಲದ ಬದುಕಿಗೆ ಭವಿಷ್ಯವಿಲ್ಲ. ಭವಿಷ್ಯವಿದ್ದರೂ ಅರ್ಥವಿಲ್ಲ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬರುವೆ ಹಮ್ಮಿಕೊಂಡ ಶಾರದಾ ಪೂಜೆ ಮತ್ತು ಮಕ್ಕಳ ಸಾಂಸ್ಕೃತಿಕ ಕಲರವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ವಿಜ್ಞಾನ ತಂತ್ರಜ್ಞಾನದ ಬೆಳವಣಿಗೆಯಿಂದ ಜೀವನ ಶೈಲಿಯೂ ಬದಲಾಗಿದೆ. ಆದರೆ, ನೈತಿಕ ಮೌಲ್ಯಗಳು ಅಧಃಪತನವಾಗಿರುವುದು ದುರದೃಷ್ಟಕರ. ಶಿಕ್ಷಕರು, ಪಾಲಕರು ಮಕ್ಕಳಿಗೆ…

Read More

ಶಿಕಾರಿಪುರ : ಮಹಿಳೆಯ ಕತ್ತು ಸೀಳಿ ಕೊಲೆ : ಅನೈತಿಕ ಸಂಬಂಧದ ಶಂಕೆ !!

ಶಿಕಾರಿಪುರ : ತಾಲೂಕಿನ ಕಪ್ಪನಹಳ್ಳಿ ಗ್ರಾಮದಲ್ಲಿ ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಮಹಿಳೆಯೋರ್ವಳನ್ನ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಕಪ್ಪನಹಳ್ಳಿ ಗ್ರಾಮದ ಹೇಮಾವತಿ ಕೊಲೆಯಾದ ದುರ್ಧೈವಿ. ಈಕೆ ಗಂಡನಿಂದ ದೂರವಾಗಿ ಅನೇಕ ವರ್ಷಗಳಾಗಿದ್ದವು.ಗ್ರಾಮದ ಪರಿಚಯಸ್ಥ ಅನಿಲ್ ಎಂಬುವವನೊಂದಿಗೆ ಮಹಿಳೆಗೆ ಅನೈತಿಕ ಸಂಬಂಧವಿದ್ದು, ಈ ಬಗ್ಗೆ ಪಂಚಾಯಿತಿ ನಡೆಸಿ ಇಬ್ಬರಿಗೂ ಬೇರೆ ಬೇರೆ  ಇರುವಂತೆ ತಾಕೀತು ಮಾಡಲಾಗಿತ್ತು. ಗ್ರಾಮಸ್ಥರು ಪಂಚಾಯಿತಿ ನಡೆಸಿ ನೀಡಿದ  ತೀರ್ಪು ಅನಿಲ್ ನ ಅಸಮಾಧಾನಕ್ಕೆ ಕಾರಣವಾಗಿತ್ತು.ಹೇಮಾವತಿ ನನ್ನೊಂದಿಗೆ ಬರದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಇಂದು…

Read More

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಬಂಧನಕ್ಕೆ ಕೋರ್ಟ್ ಆದೇಶ | CEO

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಬಂಧನಕ್ಕೆ ಕೋರ್ಟ್ ಆದೇಶ ಅಕ್ರಮವಾಗಿ ಮಣ್ಣು ತೆಗೆದು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಆರೋಪ ಸಂಬಂಧ ವರದಿ ಕೇಳಿದರೂ, ವರದಿ ನೀಡುವಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತಿ ಸಿಇಒ ಸ್ನೇಹಲ್‌ ಲೇಖಂಡೆ ಸುಧಾಕರ್ ವಿಳಂಬ ಮಾಡಿದ್ದಾರೆ ಎಂದು ಅವರನ್ನು ಬಂಧಿಸುವಂತೆ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಆದೇಶಿಸಿದೆ. ಮುದ್ದಣ್ಣನ ಕೆರೆಯಿಂದ 500 ಲೋಡು ಮಣ್ಣು ತೆಗೆಯಲು ಅನುಮತಿ ನೀಡಲಾಗಿತ್ತು. ಆದರೆ, ಕಾನೂನು ಬಾಹಿರವಾಗಿ 15,004 ಲೋಡ್ ಮಣ್ಣನ್ನು ತೆಗೆಯಲಾಗಿದೆ. ಇದರಿಂದ…

Read More

HOSANAGARA | ಕಾಶ್ಮೀರದಲ್ಲಿ ಉಗ್ರರ ದಾಳಿ – ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

HOSANAGARA | ಕಾಶ್ಮೀರದಲ್ಲಿ ಉಗ್ರರ ದಾಳಿ – ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಗಮ್ನ್ ನ ಬೈಸರನ್ ವ್ಯಾಲಿಯಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ದಾಳಿಯನ್ನು ಹೊಸನಗರ ತಾಲೂಕಿನ ವಿವಿಧ ಹಿಂದುಪರ ಸಂಘಟನೆ ಗಳು ತೀವ್ರವಾಗಿ ಖಂಡಿಸಿದ್ದಲ್ಲದೆ ಭಯೋತ್ಪಾದಕ ಸಂಘಟನೆಗಳನ್ನು ಮೂಲದಿಂದ ನಿರ್ನಾಮ ಮಾಡುವಂತೆ ತಾಲೂಕು ದಂಡಾಧಿಕಾರಿಗಳಿಗೆ ಮನವಿಯನ್ನ ಸಲ್ಲಿಸಿದರು. ಪ್ರತಿಭಟನಾ ಮೆರವಣಿಗೆಗು ಮುನ್ನ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ದೇವಾನಂದ್ ವಿಶ್ವಕ್ಕೆ  ಶಾಂತಿಯ ಸಂದೇಶವನ್ನು ನೀಡುತ್ತಿರುವಂತಹ ಭಾರತಕ್ಕೆ…

Read More

ಸೂಡೂರು ಗೇಟ್ ಬಳಿ ರಸ್ತೆಗೆ ಉರುಳಿಬಿದ್ದ ಮರ – ವಾಹನ ಸಂಚಾರ ಅಸ್ತವ್ಯಸ್ತ | Ripponpete

ಸೂಡೂರು ಗೇಟ್ ಬಳಿ ರಸ್ತೆಗೆ ಉರುಳಿಬಿದ್ದ ಮರ – ವಾಹನ ಸಂಚಾರ ಅಸ್ತವ್ಯಸ್ತ | Ripponpete ರಿಪ್ಪನ್‌ಪೇಟೆ : ಗಾಳಿ ಸಹಿತ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗೆ ಅಡ್ಡವಾಗಿ ಮರ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಬಂದ್ ಆದ ಘಟನೆ ಸೂಡೂರು ಗೇಟ್ ಬಳಿ ನಡೆದಿದೆ. ಕುಂದಾಪುರ – ಶಿವಮೊಗ್ಗ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ.  ಮಧ್ಯಾಹ್ನ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಇದರಿಂದಾಗಿ ಮರ ಧರೆಗುರುಳಿದ್ದು, ವಾಹನ ಸಂಚಾರ…

Read More

ಹಾವೇರಿ ಪತ್ರಿಕಾ ಭವನದಲ್ಲಿ ಸಚಿವ ಶಿವಾನಂದ ಪಾಟೀಲರಿಗೆ ಅದ್ಧೂರಿ ಸನ್ಮಾನ | SHIVANANDA PATIL

Haveri District Journalists Association honored Karnataka Minister Shivanand Patil after he donated Rs 5 lakh to the welfare fund and assured drinking water projects for 410+ villages. ಹಾವೇರಿ ಪತ್ರಿಕಾ ಭವನದಲ್ಲಿ ಸಚಿವ ಶಿವಾನಂದ ಪಾಟೀಲರಿಗೆ ಅದ್ಧೂರಿ ಸನ್ಮಾನ ಹಾವೇರಿ: ಹಾವೇರಿ ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ 5 ಲಕ್ಷ ರೂ. ದೇಣಿಗೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ…

Read More
Exit mobile version