ಕೆರೆಯ ಮೀನು ತಿಂದು ಇಬ್ಬರು ಸಾವು – ಅಷ್ಟಕ್ಕೂ ನಡೆದಿದ್ದೇನು..?? | viral news

ಕೆರೆಯ ಮೀನು ತಿಂದು ಇಬ್ಬರು ಸಾವು – ಅಷ್ಟಕ್ಕೂ ನಡೆದಿದ್ದೇನು..?? ಕೆರೆ ಮೀನು ತಿಂದು ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ನಡೆದಿದೆ.  ಬಸವಹಳ್ಳಿ ಗ್ರಾಮದ ರವಿಕುಮಾರ್ ​(46), ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸನ್ಯಾಸಿಪುರದ ಪುಟ್ಟಮ್ಮ (50) ಮೃತ ದುರ್ದೈವಿಗಳು. ಮೃತರು ಮಾತ್ರವಲ್ಲದೇ ಈ ಮೀನುಗಳನ್ನು ತಿಂದ 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಅರಕಲಗೂಡು ಹಾಗೂ ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.  ಅರಕಲಗೂಡು ತಾಲೂಕಿನ ಬಸವನಹಳ್ಳಿಯಲ್ಲಿ ಬೇಸಿಗೆಗೆ ಗ್ರಾಮದ ಕೆರೆ…

Read More

ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು

ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ವಿವಿಧ ಜಿಲ್ಲೆಗಳಲ್ಲಿ ಮನೆಗಳಿಗೆ ಕನ್ನ ಹಾಕಿ ನಗ, ನಗದು ಕಳವು ಮಾಡಿದ್ದ ಅಂತರ ಜಿಲ್ಲಾ ಕಳ್ಳ ಜಗದೀಶ್ ಅಲಿಯಾಸ್‌ ಕಣ್ಣನಹಳ್ಳಿ ಜಗ್ಗ ಎಂಬಾತನನ್ನು ಬಂಕಾಪುರ ಠಾಣೆ ಪಿಎಸ್ ಐ ನಿಂಗರಾಜ್ ಕೆ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗದೀಶ್ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲ್ಲೂಕಿನ ಕಣ್ನನಹಳ್ಳಿ ಗ್ರಾಮದವನು. ಆರೋಪಿಯಿಂದ ಒಟ್ಟು 100600/- ಹಣ ಮತ್ತು ಕಳ್ಳತನ ಮಾಡಲು ಉಪಯೋಗಿಸಿದ ಸ್ವತ್ತುಗಳು 696,400/- ಹೀಗೆ…

Read More

ರಿಪ್ಪನ್ ಪೇಟೆ : ಪೋಲಿಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆ :

ರಿಪ್ಪನ್ ಪೇಟೆ :  ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವನ ಸಾಗಿಸಲು ಇರುವ ಕಾನೂನುನ್ನು ಪಾಲನೆ ಮಾಡುವ ಕಡೆ ಸಾರ್ವಜನಿಕರ ಗಮನ ನೀಡಬೇಕು ಎಂದು ರಿಪ್ಪನ್ ಪೇಟೆಯ ಪೊಲೀಸ್‌ ಠಾಣೆಯ ಪಿಎಸ್‌ಐ ಶಿವಾನಂದ ಕೋಳಿ  ತಿಳಿಸಿದರು. ಬುಧವಾರ ರಿಪ್ಪನ್ ಪೇಟೆಯ ಪದವಿಪೂರ್ವ ಕಾಲೇಜಿನಲ್ಲಿ  ಪೊಲೀಸ್‌ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ವಿಧ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ಮಾತನಾಡಿದರು. ಪಟ್ಟಣದ ನಿವಾಸಿಗಳು ಮನೆಗಳನ್ನು ಬೀಗ ಹಾಕಿ ಬೇರೆಡೆಗೆ ಹೋಗುವಾಗ ಪೊಲೀಸ್‌ ಠಾಣೆಗೆ ಲಿಖೀತ ಪತ್ರದೊಂದಿಗೆ ಮಾಹಿತಿ…

Read More

ಇಂದಿನಿಂದ ರಾಜ್ಯಾದ್ಯಂತ ವೀಕೆಂಡ್ ಕರ್ಫ಼್ಯೂ ಜಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು:  ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಇತ್ತೀಚೆಗೆ ಏರುಗತಿಯಲ್ಲಿ ಸಾಗಲು ಆರಂಭಿಸಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಇಂದು ಕೋವಿಡ್ ಟಫ್ ರೂಲ್ಸ್ ಜಾರಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ. ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಇನ್ನು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ನಿರ್ಧರಿಸಲಾಗಿದೆ…

Read More

ಸಾಗರ ನಗರಸಭೆ ಅಧಿಕಾರಿಗಳ ಗೂಂಡಾವರ್ತನೆ – ಬಡ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ಅಧಿಕಾರಿಗಳು|Sagara

ಸಾಗರ : ನಗರಸಭೆ ವ್ಯಾಪ್ತಿಯ ಕೆನರಾ ಬ್ಯಾಂಕ್ ಬಳಿ ಬೀದಿ ಬದಿಯಲ್ಲಿ ಹೊಟ್ಟೆಪಾಡಿಗೆ ಹಣ್ಣು ವ್ಯಾಪಾರ ಮಾಡುವವರನ್ನು ನಗರಸಭೆ ಅಧಿಕಾರಿಗಳು ಬೀದಿಗೆ ತಳ್ಳಿದ್ದಾರೆ.ರಾತ್ರೋರಾತ್ರಿ ಕಳ್ಳರ ಹಾಗೆ ಬಂದು ಅಂಗಡಿಗಳನ್ನು ತೆರವುಗೊಳಿಸಿ ಬಡವರ ಮೇಲೆ ತಮ್ಮ ಶೂರತನ ಮೆರೆದಿದ್ದಾರೆ. ಸಾಲ ಮಾಡಿ ತಂದು ನಾಲ್ಕಾಣೆ ಲಾಭಕ್ಕೆ ಮಾರಾಟ ಮಾಡಿ ತನ್ನ ಹಾಗೂ ಕುಟುಂಬದ ಹೊಟ್ಟೆಪಾಡಿಗಾಗಿ ತಂದಿದ್ದ ಹಣ್ಣುಗಳನ್ನು ರಸ್ತೆಯ ತುಂಬ ಚೆಲ್ಲಾಡಿ ರಾಕ್ಷಸರಂತೆ ವರ್ತಿಸಿದ್ದಾರೆ. ಸಾಗರ ನಗರ ವ್ಯಾಪ್ತಿಯಲ್ಲಿ ಬಹುತೇಕ ಬಡವರು,ಅವಿದ್ಯಾವಂತರು ದೊಡ್ಡ ದೊಡ್ಡ ಮಳಿಗೆಯನ್ನು ಬಾಡಿಗೆ ಪಡೆದು…

Read More

ವಾಟ್ಸ್‌ಆ್ಯಪ್ ವಿಡಿಯೋ ಕಾಲ್ ಟ್ರ್ಯಾಪ್: ಮಹಿಳೆಯನ್ನು ಮೋಸಗೊಳಿಸಿ ಅಸಭ್ಯ ವರ್ತನೆ

An unidentified man allegedly harassed a woman through a WhatsApp video call by behaving obscenely. A case has been registered at Shivamogga CEN Police Station and an investigation is underway. ವಾಟ್ಸ್‌ಆ್ಯಪ್ ವಿಡಿಯೋ ಕಾಲ್ ಟ್ರ್ಯಾಪ್: ಮಹಿಳೆಯನ್ನು ಮೋಸಗೊಳಿಸಿ ಅಸಭ್ಯ ವರ್ತನೆ ವಾಟ್ಸ್‌ಆ್ಯಪ್ ವಿಡಿಯೋ ಕಾಲ್‌ನಲ್ಲಿ ಅಸಭ್ಯ ಕೃತ್ಯ: ಅಪರಿಚಿತನಿಂದ ಮಹಿಳೆಗೆ ಲೈಂಗಿಕ ಕಿರುಕುಳ ಶಿವಮೊಗ್ಗ: ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸ್‌ಆ್ಯಪ್ ವಿಡಿಯೋ ಕಾಲ್ ಮೂಲಕ ಮಹಿಳೆಗೆ…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮುಡುಬ ಗ್ರಾಮದ ಪಾಲಾಕ್ಷಪ್ಪ ಗೌಡ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ಮುಡುಬಾ ಗ್ರಾಮದ ಪಾಲಾಕ್ಷಪ್ಪ ರವರಿಗೆ ಸೇರಿದ 200ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಈ ಅವಘಡದಲ್ಲಿ 50ಕ್ಕೂ ಹೆಚ್ಚು ನೀರಿನ ಪೈಪುಗಳು ಸುಟ್ಟು ಭಸ್ಮವಾಗಿದೆ. ಅವಘಡ ನಡೆದ ಸ್ಥಳದಲ್ಲಿ…

Read More

ತೀರ್ಥಹಳ್ಳಿ ತಾಲ್ಲೂಕಿನ ದರಲಗೋಡು “ನೆಸ್ಟ್ ಹೋಂ ಸ್ಟೇ” ಮೇಲೆ ದಾಳಿ : 9 ಜನರ ವಿರುದ್ಧ ಎಫ್ಐಆರ್‌ ದಾಖಲು !

ತೀರ್ಥಹಳ್ಳಿ : ತಾಲೂಕಿನ ದರಲಗೋಡಿನಲ್ಲಿರುವ  ನೆಸ್ಟ್ ಹೋಮ್ ಸ್ಟೇ‌ಯಲ್ಲಿ ಜೂಜಾಡುತ್ತಿದ್ದವರ ಮೇಲೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ‌ಯಲ್ಲಿ 9 ಜನರಿದ್ದು ಅವರ ಮೊಬೈಲ್ ಮತ್ತು ಇಸ್ಪೀಟ್ ಆಟಕ್ಕೆ ಪಣವಾಗಿಟ್ಟಿದ್ದ 30,270 ರೂ. ಹಣವನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ.  ದರಲಗೋಡಿನ ನೆಸ್ಟ್ ಹೋಮ್ ಸ್ಟೇಯಲ್ಲಿ ಇಸ್ಪೀಟ್ ಆಟವಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ  ತೀರ್ಥಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮ ಅವರ ನೇತೃತ್ವದಲ್ಲಿ ಭಾನುವಾರ ಸಂಜೆ ದಾಳಿ ನಡೆಸಲಾಗಿದೆ. ಪರವಾನಗಿ ಇಲ್ಲದೆ ಇಸ್ಪೀಟ್ ಆಟವಾಡಲು ಅವಕಾಶ ಮಾಡಿಕೊಟ್ಟ ಕಾರಣ…

Read More

ಅನೈತಿಕ ಸಂಬಂಧ ಹಿನ್ನಲೆ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ | Crime News

ಅನೈತಿಕ ಸಂಬಂಧ ಹಿನ್ನಲೆ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ | Crime News ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತಿಯೇ ಪತ್ನಿಯ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆಯ ಬಡಾವಣೆಯಲ್ಲಿ ನಡೆದಿದೆ. ತಡವಾಗಿ ಘಟನೆ ಬೆಳಕಿಗೆ ಬಂದಿದ್ದು, ರಮ್ಯ (38) ಕೊಲೆಯಾದ ದುರ್ದೈವಿಯಾಗಿದ್ದಾಳೆ. ಪತಿ ನಾಗಭೂಷಣ ಬಂಧಿತ ಆರೋಪಿಯಾಗಿದ್ದಾನೆ. ಕೊಲೆಯಾದ ರಮ್ಯಾ ಈ ಮೊದಲು ವಿವಾಹವಾಗಿ ವಿಚ್ಛೇದನ ನೀಡಿದ್ದಳು. ನಾಗಭೂಷಣ ಸಹ ಮೊದಲ ಪತ್ನಿಗೆ ವಿಚ್ಛೇದನ ನೀಡಿ ರಮ್ಯ ಜೊತೆ ಎರಡನೇ…

Read More

Anandapura | ಬ್ಯಾಂಕ್ ಮ್ಯಾನೇಜರ್ ನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ

Anandapura | ಬ್ಯಾಂಕ್ ಮ್ಯಾನೇಜರ್ ನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗದು ,ಬಂಗಾರ ಕಳ್ಳತನವಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಅಂದಾಸುರ ಗ್ರಾಮದಲ್ಲಿ ನಡೆದಿದೆ.  ಆನಂದಪುರದ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಅಬ್ದುಲ್ ಅಹಮದ್ ರವರು ವರ್ಗಾವಣೆಯಾದ ಹಿನ್ನೆಲೆ ಮಣಿಪಾಲ್ ಗೆ ಶನಿವಾರ ಸಂಜೆ ತೆರಳಿದ್ದಾರೆ. ಬುಧವಾರ ಸಂಜೆ ಮನೆಗಳ್ಳತನವಾಗಿರುವ ಬಗ್ಗೆ ಸ್ಥಳೀಯರು ಮಾಲೀಕರಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಮನೆಯ ಮಾಲೀಕರು ಆನಂದಪುರಕ್ಕೆ…

Read More