ಹೊಸನಗರದಲ್ಲಿ ಪವಿತ್ರ ಬಕ್ರೀದ್ ಆಚರಣೆ: ತ್ಯಾಗ-ಬಲಿದಾನದ ಸಂದೇಶ ಸಾರಿದ ಧರ್ಮಗುರುಗಳು

ಹೊಸನಗರದಲ್ಲಿ ಪವಿತ್ರ ಬಕ್ರೀದ್ ಆಚರಣೆ: ತ್ಯಾಗ-ಬಲಿದಾನದ ಸಂದೇಶ ಸಾರಿದ ಧರ್ಮಗುರುಗಳು Bakrid festival was celebrated with devotion and harmony at Jamia Masjid in Hosanagara. Khateeb Janab Muhammed Rihan highlighted the message of sacrifice, brotherhood, peace and humanity during Eid-ul-Adha prayers. ಹೊಸನಗರ: ವಿಶ್ವದಾದ್ಯಂತ ಮುಸ್ಲಿಂ ಸಮುದಾಯದವರು ತ್ಯಾಗ ಮತ್ತು ಬಲಿದಾನದ ಸಂಕೇತವಾಗಿ ಆಚರಿಸುವ ಪವಿತ್ರ ‘ಈದುಲ್ ಅದ್‌ಹಾ’ (ಬಕ್ರೀದ್) ಹಬ್ಬವನ್ನು ಹೊಸನಗರದಲ್ಲೂ ಭಕ್ತಿಭಾವ ಹಾಗೂ ಸಡಗರ…

Read More

ನಿಗೂಢ ಕೆಲಸಕ್ಕಾಗಿ 42 ಸಿಮ್‌ ಖರೀದಿ – ನಾಲ್ವರು ಯುವಕರ ಬಂಧನ

ನಿಗೂಢ ಕೆಲಸಕ್ಕಾಗಿ 42 ಸಿಮ್‌ ಖರೀದಿ – ನಾಲ್ವರು ಯುವಕರ ಬಂಧನ ನಿಗೂಢ ಕೆಲಸಕ್ಕಾಗಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವೊಂದು ಸೆರೆಯಾಗಿದೆ. ಅನುಮಾನಾಸ್ಪ ನಡೆ ಹಿನ್ನೆಲೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮ ಸಿಮ್​ಗಳ ಸಾಗಾಟ ಬಯಲಿಗೆ ಬಂದಿದೆ. ಐವರಿದ್ದ ಯುವಕ ತಂಡ 42 ಅಕ್ರಮ ಸಿಮ್​ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾ| ಧರ್ಮಸ್ಥಳ ಪೊಲೀಸರ ಬಲೆಗೆ ಬಿದ್ದಿದೆ . ಫೆಬ್ರವರಿ 1 ರಂದು…

Read More

ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಓಮಿನಿ ಕಾರು ಡಿಕ್ಕಿ – ಓರ್ವ ಗಂಭೀರ|accident

ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಓಮಿನಿ ಕಾರು ಡಿಕ್ಕಿ – ಓರ್ವ ಗಂಭೀರ, ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆಯಲ್ಲಿ ಶನಿವಾರ ಸಂಜೆ ಮಾರುತಿ ಓಮಿನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಓರ್ವನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ.  ತೀರ್ಥಹಳ್ಳಿ ಕಡೆಯಿಂದ ಸಾಗರಕ್ಕೆ ತೆರಳುತಿದ್ದ ಮಾರುತಿ ಓಮಿನಿ ಕಾರು ಗರ್ತಿಕೆರೆ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಘಟನೆ ಇಂದು ಸಂಜೆ ನಡೆದಿದೆ. ಕಾರಿನಲ್ಲಿ ಸಾಗರ ಮೂಲದ ಒಂದೇ…

Read More

ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ತಂಪೆರೆದ ವರ್ಷದ ಮೊದಲ ವರ್ಷಧಾರೆ |The first rain fell

ರಿಪ್ಪನ್‌ಪೇಟೆ : ಬಿಸಿಲ ಧಗೆ ಪಟ್ಟಣದಲ್ಲಿ ದಿನದಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ,ಶನಿವಾರ ಮಳೆಯ ಸಿಂಚನವು ಕೊಂಚ ತಂಪನೆರೆಯಿತು. ಸಂಜೆಯಿಂದ ಪಟ್ಟಣದ ವಿವಿಧೆಡೆ ಮಳೆ ಸುರಿಯಿತು. ರಿಪ್ಪನ್‌ಪೇಟೆ ಪಟ್ಟಣ , ಅರಸಾಳು ,ಕೆಂಚನಾಲ ,ಹೆದ್ದಾರಿಪುರ ಹಾಗೂ ಚಿಕ್ಕಜೇನಿ ಗ್ರಾಮಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಬಿಡದೇ ಮಳೆ ಸುರಿಯಿತು. ಮಳೆಯಿಲ್ಲದೆ ಬೇಸತ್ತು ಹೋಗಿದ್ದ ಪ್ರಾಣಿ ಸಂಕುಲಕ್ಕೆ. ಗಿಡಮರ ಮರಗಳಿಗೆ. ಸಸ್ಯ ಜೀವಿಗಳಿಗೆ  ಹಾಗೂ ನಾಗರೀಕರಿಗೆ ಇಂದು ಸಂಜೆ ಸುರಿದ ಮಳೆಯಿಂದ  ಸಂತಸದ ಜೊತೆಗೆ ರಣ ತಾಪಕ್ಕೆ ಬೇಸತ್ತು ಹೋಗಿದ್ದ…

Read More

ಖಾಸಗಿ ಬಸ್ ಪಲ್ಟಿಯಾಗಿ ಐವರ ಧಾರುಣ ಸಾವು,35ಕ್ಕೂ ಹೆಚ್ಚು ಮಂದಿಗೆ ಗಾಯ : ಘಟನೆಯ ಬಗ್ಗೆ ಅಘಾತ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಜನರಿಂದ ತುಂಬಿದ್ದ ಖಾಸಗಿ ಚಾಲಕನ ನಿಯಂತ್ರಣ ಮೀರಿ ರಸ್ತೆಯಲ್ಲಿ ಉರುಳಿ ಬಿದ್ದ ಪರಿಣಾಮ ಕನಿಷ್ಠ 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸುಮಾರು 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.  ಬಸ್ಸಿನಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಪ್ರಮಾಣದ ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಬೆಳಗ್ಗೆ ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಕಚೇರಿ ಸಹಿತ ಇತರ ಕೆಲಸಗಳಿಗೆ ತೆರಳುವ ಜನ ಕೂಡಾ ಇದೇ ಬಸ್ಸನ್ನು ಅವಲಂಬಿಸಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಮಾರ್ಗದಲ್ಲಿ ಜನರ…

Read More

ಹಳೇ ದ್ವೇಷದ ಹಿನ್ನಲೆ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ !!!???

 ಮೂತ್ರ ವಿಸರ್ಜನೆಗೆಂದು ಹೊರ ಹೋದ ಯುವಕನ ಮೇಲೆ ಕೆಲ ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಸೋಮವಾರ ರಾತ್ರಿ 10 ಗಂಟೆಯ ಆಸುಪಾಸಿನ ಸಮಯದಲ್ಲಿ ನೆಡೆದಿದೆ. ಶಿವಮೊಗ್ಗ ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿರುವ  ತಮ್ಮ ಮನೆಯ ಬಳಿ ಕಾಂತರಾಜು (27) ಮನೆಯಿಂದ ಹೊರ ಬಂದು ಮೂತ್ರ ವಿಸರ್ಜನೆ ಮಾಡುವಾಗ ಹಿಂಬದಿಯಿಂದ ಬಂದ ನಾಲ್ಕೈದು ಜನ ಮಚ್ಚು ಮತ್ತು ಬ್ಯಾಟ್ ನಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಯುವಕ ಅವರ ಬಳಿ ಇದ್ದ ಆಯುಧಗಳನ್ನು  ಕಸಿದುಕೊಂಡು ತಮ್ಮ ಕುಟುಂಬ…

Read More

ಸೆಪ್ಟೆಂಬರ್ 27 ರ ಭಾರತ್ ಬಂದ್ ಗೆ ರಿಪ್ಪನ್ ಪೇಟೆಯ ವಿವಿಧ ಸಂಘಟನೆಗಳಿಂದ ಬೆಂಬಲ :

ರಿಪ್ಪನ್ ಪೇಟೆ : ಸಂಯುಕ್ತ ಕಿಸಾನ್ ಮೋರ್ಚಾ  ಸೆಪ್ಟೆಂಬರ್ 27 ರಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ವಿವಿಧ ಸಂಘ ಸಂಸ್ಥೆಗಳ ಹಾಗೂ ರಾಜಕೀಯ ಪಕ್ಷಗಳ ಸಹಕಾರದಿಂದ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ರಾಜ್ಯ ಜ್ಯಾತ್ಯಾತೀತ ಜನತಾದಳ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಹೇಳಿದರು . ಪಟ್ಟಣದ ಗ್ರಾಮ ಪಂಚಾಯತಿಯ ಕುವೆಂಪು ಸಭಾಂಗಣದಲ್ಲಿ ಇಂದು ನಡೆದ ಪತ್ರೀಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ಕೇಂದ್ರದ ಕೃಷಿ…

Read More

ಭಾರಿ ಮಳೆಗೆ ಮನೆ ಮೇಲೆ ಉರುಳಿಬಿದ್ದ ಮರ ,ಲಕ್ಷಾಂತರ ರೂ ನಷ್ಟ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ | Haratalu

ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ  ಹೊಸನಗರ : ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದಲ್ಲಿ ಇಂದು ಸುರಿದ ಭಾರಿ ಮಳೆಗೆ ವಾಸದ ಮನೆಯ ಮೇಲೆ ಮರ ಉರುಳಿ ಲಕ್ಷಾಂತರ ರೂಗಳ ನಷ್ಟ ಸಂಭವಿಸಿತ್ತು, ವಿಷಯ ತಿಳಿಯುತಿದ್ದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ ಭೇಟಿ ಪರಿಶೀಲನೆ ನಡೆಸಿ ಸಾಂತ್ವಾನ ಹೇಳಿದ್ದಾರೆ. ದೊಂಬೆಕೊಪ್ಪ ಗ್ರಾಮದ ಮಣಿ ಎಂಬುವವರ ಮನೆ ಮೇಲೆ ಮರ…

Read More

ಪಹಲ್ಗಾಮ್ ನಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ತಾಯಿ ಸಿಂದೂರ್ ಆಪರೇಷನ್ ಬಗ್ಗೆ ಹೇಳೀದ್ದೇನು..!??

ತಾಯಂದಿರ ಸಿಂಧೂರ ಉಳಿಸುವ ನಿಟ್ಟಿನಲ್ಲಿ ದಾಳಿ – ಸಂಸದ ಬಿ ವೈ ರಾಘವೇಂದ್ರ ಶಿವಮೊಗ್ಗ : ಪೆಹಲ್ಗಾಮ್ ಮೇಲೆ ದಾಳಿ ನಡೆಸಿದ ಉಗ್ರರ ಮೇಲೆ ಭಾರತ ದೇಶ ಆಪರೇಷನ್ ಸಿಂಧೂರ್ ಎಂಬ ಹೆಸರಿನಲ್ಲಿ ದಾಳಿ ನಡೆಸಿ 9 ಉಗ್ರರ ತಾಣದ ಮೇಲೆ ದಾಳಿ ನಡೆಸಿರುವುದು ಬಹಳ ಸಂತೋಷ ತಂದಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಾಕ್ ನಲ್ಲಿ ಎಮೆರ್ಜೆನ್ಸಿ ಹೇರಲಾಗಿದೆ. ಭಾರತ ಇಷ್ಟು ಬೇಗ ಪ್ರತಿಕಾರ ಹೇಳುತ್ತೆ ಎಂದು ಅಂದುಕೊಂಡಿರಲಿಲ್ಲ. ಇದೊಂದು ಭಾರತೀಯ…

Read More

ಯುವಕನ ಮಾರಣಾಂತಿಕ ದಾಳಿ : ಎರಡು ಕೈಗಳು ತುಂಡಾಗುವಂತೆ ಹಲ್ಲೆ  , ಸ್ಥಿತಿ ಗಂಭೀರ

ಯುವಕನ ಮಾರಣಾಂತಿಕ ದಾಳಿ : ಎರಡು ಕೈಗಳು ತುಂಡಾಗುವಂತೆ ಹಲ್ಲೆ  , ಸ್ಥಿತಿ ಗಂಭೀರ A 35-year-old man was seriously injured after being attacked by a group of assailants in Bhadravathi’s Anwar Colony. Police suspect old rivalry as the motive and have launched a search for the accused. ಭದ್ರಾವತಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ…

Read More
Exit mobile version