Headlines

ಸಾಗರದ ಗಣಪತಿ ಕೆರೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆ|Sagara news

ಸಾಗರದ ಗಣಪತಿ ಕೆರೆಯಲ್ಲಿ ಅಪರಿಚಿತ ಶವ ಪತ್ತೆ ಸಾಗರ : ಅಪರಿಚಿತ ವ್ಯಕ್ತಿಯ ಶವವೊಂದು ಸಾಗರದ ಗಣಪತಿ ಕೆರೆಯಲ್ಲಿ ಪತ್ತೆಯಾಗಿದೆ. ಅಪರಿಚಿತ ಯುವಕನ ಶವ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದ್ದು ಮೃತ ವ್ಯಕ್ತಿಗೆ ಅಂದಾಜು 25 ವರ್ಷ ವಯಸ್ಸು ಇರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೋಲೀಸರು ಶವವನ್ನು ಕೆರೆಯಿಂದ ಮೇಲಕ್ಕೆತ್ತಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಯಾವುದೆ ಸುಳಿವು ದೊರಕಿಲ್ಲ ಯಾರಿಗಾದರೂ ಮೃತ ವ್ಯಕ್ತಿಯ ಸುಳಿವು ದೊರೆತರೆ ಕೂಡಲೆ ಸಮೀಪದ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು…

Read More

RIPPONPETE | ಗಣಪತಿ ಮೆರವಣಿಗೆಯಲ್ಲಿ ಜುಮ್ಮಾ ಮಸೀದಿ ಸಮಿತಿ ವತಿಯಿಂದ ಪಾನೀಯ ವಿತರಣೆ | ಸೌಹಾರ್ಧತೆಗೆ ಸಾಕ್ಷಿಯಾದ ರಿಪ್ಪನ್‌ಪೇಟೆ

RIPPONPETE | ಗಣಪತಿ ಮೆರವಣಿಗೆಯಲ್ಲಿ ಜುಮ್ಮಾ ಮಸೀದಿ ಸಮಿತಿ ವತಿಯಿಂದ ಪಾನೀಯ ವಿತರಣೆ | ಸೌಹಾರ್ಧತೆಗೆ ಸಾಕ್ಷಿಯಾದ ರಿಪ್ಪನ್‌ಪೇಟೆ ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಹಮ್ಮಿಕೊಂಡಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ವೇಳೆ ಪಟ್ಟಣದ ಮಸೀದಿ ಸಮಿತಿ ವತಿಯಿಂದ ಹಿಂದೂ ಕಾರ್ಯಕರ್ತರಿಗೆ ಪಾನೀಯ ಹಾಗೂ ಕೇಕ್ ವಿತರಿಸಿ ಸೌಹಾರ್ಧತೆ ಮೆರೆದಿದ್ದಾರೆ. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ , ಮಕ್ಕಾ ಜುಮ್ಮಾ ಮಸೀದಿ ಹಾಗೂ SSF , SYS ಸಂಘಟನೆಗಳ…

Read More

ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ – ಡ್ರೈವರ್ ಗೆ ಬಿತ್ತು ಭಾರಿ ದಂಡ

ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ – ಡ್ರೈವರ್ ಗೆ ಬಿತ್ತು ಭಾರಿ ದಂಡ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಮತ್ತೊಂದು ಪ್ರಕರಣದಲ್ಲಿ ದುಬಾರಿ ದಂಡ ವಿಧಿಸಿದ್ಧಾರೆ. ಇತ್ತೀಚೆಗೆಷ್ಟೆ ಕಾರು ಮಾಲೀಕರೊಬ್ಬರಿಗೆ ವಿವಿಧ ಪ್ರಕರಣಗಳಲ್ಲಿ ಕಾಯ್ದೆ ಉಲ್ಲಂಘಿಸಿದ ಆರೋಪದ ಅಡಿಯಲ್ಲಿ 27 ಸಾವಿರ ದಂಡ ವಿಧಿಸಿದ್ದ  ಟ್ರಾಫಿಕ್ ಪೊಲೀಶರು ನಿನ್ನೆ ಅಂದರೆ ದಿನಾಂಕ ಜೂನ್ 23, 2025 ರಂದು   ವಾಹನ ತಪಾಸಣೆ ವೇಳೆ, ಆಂಬುಲೆನ್ಸ್  ಚಾಲಕನಿಗೆ ಡ್ರಂಕ್ & ಡ್ರೈವ್ ಆರೋಪದ ಅಡಿಯಲ್ಲಿ ಕೋರ್ಟ್ ಮೂಲಕ 13,000 ರೂಪಾಯಿ ದಂಡ…

Read More

ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls

ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls ಶಿವಮೊಗ್ಗ : ರಾಜ್ಯಾದ್ಯಂತ ಉತ್ತಮವಾಗಿ ಮುಂಗಾರು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿದ್ದ ಯಡೂರು ಸಮೀಪದ ಅಬ್ಬೆ ಜಲಪಾತದ ವೀಕ್ಷಣೆಗೆಂದು ಬಂದು ಈಜಾಡಲು ತೆರಳಿದ್ದ ಪ್ರವಾಸಿಗ ಸಾಫ್ಟ್‌ವೇರ್ ಇಂಜನಿಯರ್ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿದ್ದು, ಈಗ ಮುಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ…

Read More

ಜ.22 ರಿಂದ 27 ರವರೆಗೆ ಜೈನರ ಕಾಶಿ ಹೊಂಬುಜಾ ಮಠದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾರ್ಮಿಕ ಸಭೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಂಬುಜಾ ಕ್ಷೇತ್ರದಲ್ಲಿ  ಅತಿಶಯ ಮಹಾಕ್ಷೇತ್ರದಲ್ಲಿ ಜನವರಿ 22 ರಿಂದ 27 ರವರೆಗೆ ನೂತನ ಮಾನಸ್ತಂಭೋಪರಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮಗಳು ಹೊಂಬುಜ ಜೈನ ದಿಗಂಬರ ಮಠದ ಜಗದ್ಗುರು ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರ ದಿವ್ಯ ಸಾನಿಧ್ಯದಲ್ಲಿ ಜರುಗಲಿದೆ ಎಂದು ಮಠದ ಆಡಳಿತಾಧಿಕಾರಿ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜನವರಿ 22 ಭಾನುವಾರ : ಭಾನುವಾರ ಮಧ್ಯಾಹ್ನ 2 ಗಂಟೆಗೆ ಜಿನದತ್ತರಾಯ ಸಭಾ ಮಂಟಪದ…

Read More

ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ!

ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ! ಗಂಡ ರಘುನಿಂದ ವಿಚ್ಛೇದನಕ್ಕೆ ಮುಂದಾಗಿದ್ದಳು ಎನ್ನಲಾಗಿದೆ. ಕಳೆದ ವರ್ಷ ಗ್ರಾಮದ ಹಿರಿಯರು ಸೇರಿ ಪಂಚಾಯಿತಿ, ರಾಜಿ ಸಂಧಾನದ ಮೂಲಕ ಗಂಡನ ಮನೆಗೆ ಕಳುಹಿಸಿಕೊಟ್ಟಿದ್ದರು. ಆದರೆ ಶಿವಮೊಗ್ಗದಲ್ಲಿ ಇರಲು ಸಾಧ್ಯವಾಗದೆ ಶನಿವಾರ ಮಗುವಿನೊಂದಿಗೆ ತವರಿಗೆ ಬಂದಿದ್ದಳು ಎನ್ನಲಾಗಿದೆ. ನಸಿಕ ಸ್ಥಿಮಿತ ಕಳೆದುಕೊಂಡಿದ್ದ ತಾಯಿಯೊಬ್ಬಳು ಹೆತ್ತ ಮಗಳನ್ನೇ ನೀರಿನ ತೊರೆಯಲ್ಲಿ ಮುಳುಗಿಸಿ ಹತ್ಯೆಗೈದಿರುವ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಜಿನ್ನೇನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಭಾನುವಾರ…

Read More

ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌’ ಜಾಲದ ಹತ್ತು ಆರೋ‍ಪಿಗಳ ಬಂಧನ

ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌’ ಜಾಲದ ಹತ್ತು ಆರೋ‍ಪಿಗಳ ಬಂಧನ ಸರ್ಕಾರದ ಕೋಟಾದಡಿ ಬರುವ ಎಂಜಿನಿಯರಿಂಗ್‌ ಸೀಟುಗಳನ್ನು ಬ್ಲಾಕ್‌ ಮಾಡಿ ಖಾಸಗಿ ಕಾಲೇಜುಗಳಿಗೆ ಲಾಭ ಮಾಡಿಕೊಟ್ಟು ಅರ್ಹ ಅಭ್ಯರ್ಥಿಗಳಿಗೆ ವಂಚಿಸುತ್ತಿದ್ದ ಆರೋಪದಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹೊರಗುತ್ತಿಗೆ ನೌಕರ, ಮೂವರು ಮಧ್ಯವರ್ತಿಗಳು ಹಾಗೂ ಎಂಜಿನಿಯರಿಂಗ್ ಕಾಲೇಜುಗಳ ಸಿಬ್ಬಂದಿ ಸೇರಿದಂತೆ ಹತ್ತು ಮಂದಿಯನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಇಎ ಹೊರಗುತ್ತಿಗೆ ನೌಕರ, ಯಶವಂತಪುರದ ನಿವಾಸಿ ಬಿ.ಎಸ್‌.ಅವಿನಾಶ್‌ (36), ತುಮಕೂರಿನ ಚಿಕ್ಕನಾಯಕನಹಳ್ಳಿ ನಿವಾಸಿ ಟಿ.ಎಂ.ಶ್ರೀಹರ್ಷ(42),…

Read More

ಸಾಗರದ ಉಳ್ಳೂರು ಸಮೀಪ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲಿಯೇ ಸಾವು

Two youths were killed on the spot after a head-on collision between a car and a canter near Ulluru village on Mundigematte Road close to Sagara in Shivamogga district. ಸಾಗರದ ಉಳ್ಳೂರು ಸಮೀಪ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲಿಯೇ ಸಾವು ಸಾಗರದ ಸಮೀಪ ಉಳ್ಳೂರು ಗ್ರಾಮದ ಮುಂಡಿಗೆಮಟ್ಟೆ ರಸ್ತೆ ತಿರುವಿನಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಹಾಗೂ…

Read More

ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಹಾಗೂ ಸಾಗರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಇಂಧನ ಹಾಗೂ ಎಲ್ .ಪಿ.ಜಿ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರವನ್ನು ವಜಾ ಗೊಳಿಸುವಂತೆ ಸಾಗರ ಉಪವಿಭಾಗದಿಕಾರಿಗಳ ಮೂಲಕ ಗೌರವಾನ್ವಿತ ರಾಷ್ಟಪತಿಗಳಿಗೆ ಮನವಿ ಸಲಿಸಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರು   ಬಿ ಆರ್ ಜಯಂತ್ ಸಾಗರ…

Read More

ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಭರದ ಸಿದ್ದತೆ : ಕಾರ್ಯಕ್ರಮದ ಅಹ್ವಾನ ಪತ್ರಿಕೆ ಬಿಡುಗಡೆ|Ripponpet

ರಿಪ್ಪನ್‌ಪೇಟೆ ;-ಇಲ್ಲಿನ ಕಸ್ತೂರಿ ಕನ್ನಡ ಸಂಘದ ನವಂಬರ್ 1 ರಂದು 67 ನೇ ಕನ್ನಡ ರಾಜ್ಯೋತ್ಸವ ಮತ್ತು ದಿ.ಪುನಿತ್‌ರಾಜ್ “ಪುಣ್ಯ ಸ್ಮರಣೆ’’ ಕಾರ್ಯಕ್ರಮದ ಅಹ್ವಾನ ಪತ್ರಿಕೆಯ ಬಿಡುಗಡೆಯನ್ನು ಹಿರಿಯ ಸಾಹಿತಿ ಹ.ಅ..ಪಾಟೀಲ್ ಬಿಡುಗಡೆಗೊಳಿಸಿದರು. ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಕಸ್ತೂರಿ ಕನ್ನಡ ಸಂಘದ ಅಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡ ರಾಜ್ಯೋತ್ಸವ ನವಂಬರ್ ತಿಂಗಳಿಗೆ ಸೀಮಿತಗೊಳ್ಳದೆ ನಿತ್ಯೋತ್ಸವವಾಗಲಿ ಎಂದು ಅಶಿಸಿದರು. ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಮೆಣಸೆ ಅನಂದ ಅಧ್ಯಕ್ಷತೆ ವಹಿಸಿ ಮಾತನಾಡಿ ಭೂಪಾಳಂ ಚಂದ್ರಶೇಖರಯ್ಯ…

Read More
Exit mobile version