Headlines

ನಗರ ಶೂಟೌಟ್ ಪ್ರಕರಣ : ಅಂಬರೀಶ್ ಕೊಲೆ ಕೇಸನ್ನು ಮುಚ್ಚಿಹಾಕಲು ಗೃಹಸಚಿವ ಆರಗ ಜ್ಞಾನೇಂದ್ರ ಪ್ರಯತ್ನಿಸುತ್ತಿದ್ದಾರೆ – ಬೇಳೂರು ಆರೋಪ !!

ತೀರ್ಥಹಳ್ಳಿ : ನಗರ ಹೋಬಳಿಯ ನೇಗಿಲೋನಿ ಗ್ರಾಮದ ಅಂಬರೀಶ್ ಎನ್ನುವವರ ಗನ್ ಶಾಟ್ ಘಟನೆ ನಡೆದು 26 ದಿನವಾದರೂ ಕುಟುಂಬದವರಿಗೆ  ನ್ಯಾಯ ಸಿಕ್ಕಿಲ್ಲ. ಈ ಕೂಡಲೇ ಸರಿಯಾದ ರೀತಿಯಲ್ಲಿ ತನಿಖೆ ನೆಡೆಸಿ ಕುಟುಂಬದವರಿಗೆ ನ್ಯಾಯ ಕೊಡಿಸದಿದ್ದರೆ ಉಗ್ರ ಹೋರಾಟದ ನಡೆಸಲಾಗುವುದು ಎಂದು ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಎಚ್ಚರಿಕೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ನೇಗಿಲೋನಿ ಗ್ರಾಮದಲ್ಲಿ ಶೂಟೌಟ್ ಆಗಿದ್ದು ಬಡ ಕುಟುಂಬದ…

Read More

ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್ ಮರ – ವಾಹನ ಸಂಚಾರ ವ್ಯತ್ಯಯ | balaraj – road

ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್ ಮರ -ವಾಹನ ಸಂಚಾರ ವ್ಯತ್ಯಯ | balaraj – road ಶಿವಮೊಗ್ಗದ ಗಾಂಧಿ ಪಾರ್ಕ್ ನಲ್ಲಿದ್ದ ಬೃಹತ್ ಮರವೊಂದು ಧರೆಗುರುಳಿ ರಸ್ತೆ ಸಂಚಾರ ಅಸ್ತವ್ಯಸ್ತವಾದ ಘಟನೆ ನಡೆದಿದೆ.   ಗಾಂಧಿ ಪಾರ್ಕ್ ಗೆ ಹೊಂದಿಕೊಂಡಿದ್ದ ಶೌಚಾಲಯದ ಹಿಂಭಾಗದಲ್ಲಿರುವ ಹಳೆಯ ಮರವೊಂದು ಬಾಲರಾಜ್ ಅರಸ್ ರಸ್ತೆಯ ಮೇಲೆ ಉರುಳಿ ಬಿದ್ದಿದೆ. ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬದ ತಂತಿಗಳು ತುಂಡಾಗಿವೆ,  ವಾಹನಗಳಿಗೂ ಹಾನಿಯಾಗಿರುವ ಮಾಹಿತಿ ತಿಳಿದುಬಂದಿದೆ. ಘಟನೆಯಲ್ಲಿ ಬೈಕ್ ಸವಾರರಿಬ್ಬರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ…

Read More

ರಿಪ್ಪನ್‌ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯೋಗ ಚಾಂಪಿಯನ್ ಗರಿ| Yoga – champion

ರಿಪ್ಪನ್ ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯೋಗ ಚಾಂಪಿಯನ್ ರಿಪ್ಪನ್ ಪೇಟೆ : ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಪೂಜಿನಗರ ಇವರ ಸಹಯೋಗದಲ್ಲಿ ನಡೆದ ಯೋಗ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್‌ಪೇಟೆಯ ಯೋಗ ಪಟುಗಳು ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು, ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.  ಪುರುಷರ ವಿಭಾಗದಲ್ಲಿ ತೃತೀಯ ಬಿಕಾಂ ತರಗತಿಯ ಆಕಾಶ್. ಕೆ. ಆರ್, ಮೊಹ್ಮದ್ ಮುಸ್ತಾಫ, ನಂದನ್‌ಕುಮಾರ್. ಇ, ಅಭಿಷೇಕ್. ಎನ್,…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) ಕೃಷಿ ಪಂಪ್ ಸೆಟ್ ಗೆ 3 ಫೇಸ್ ವಿದ್ಯುತ್ ಇರಲ್ಲ

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) 3 ಫೇಸ್ ವಿದ್ಯುತ್ ಇರಲ್ಲ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 09/01/25 ರಂದು ಬೆಳಿಗ್ಗೆ 09-00 ರಿಂದ ಸಂಜೆ 06.00 ಗಂಟೆಯವರೆಗೆ  “3 ಫೇಸ್” ವಿದ್ಯುತ್ ಸರಬರಾಜು ಇರುವುದಿಲ್ಲ. ಶಿವಮೊಗ್ಗದ ಎಂ ಆರ್ ಎಸ್ ನಲ್ಲಿ ತುರ್ತು ದುರಸ್ತಿ ಕಾರ್ಯವಿರುವುದರಿಂದ ರೈತರ ಪಂಪ್ ಸೆಟ್ , ಹಾಗೂ ಯಂತ್ರೋಪಕರಣಗಳ ಬಳಕೆಗೆ ಪೂರಕವಾಗುವ 3 ಫೇಸ್ ವಿದ್ಯುತ್ ಇರುವುದಿಲ್ಲ ಉಳಿದಂತೆ ವಿದ್ಯುತ್ ಸರಬರಾಜಿನಲ್ಲಿ…

Read More

RIPPONPETE | ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು

RIPPONPETE | ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು ರಿಪ್ಪನ್ ಪೇಟೆ : ಕರು ತಪ್ಪಿಸಲು ಹೋಗಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಿಪ್ಪನ್ ಪೇಟೆ ಸಮೀಪದ ಮೂಗೂಡ್ತಿಯಲ್ಲಿ ನಡೆದಿದೆ. ಮೂಗೂಡ್ತಿ ನಿವಾಸಿ ಅರುಣ್(38) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೂಗೂಡ್ತಿ ಅರಣ್ಯ ಇಲಾಖೆಯ ಕಛೇರಿ ಮುಂಭಾಗದಲ್ಲಿ ಎದುರಿಗೆ ಬಂದ ಕರುವನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಲೈಟ್ ಕಂಬಕ್ಕೆ ಡಿಕ್ಕಿಯಾದ…

Read More

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಗ್ರಾಪಂ ಸದಸ್ಯ ಆಸೀಫ಼್ ಭಾಷಾಸಾಬ್ ಅವಿರೋಧ ಆಯ್ಕೆ :

ಹೊಸನಗರ: ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅವಿರೋಧವಾಗಿ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಕಾಂಗ್ರೆಸ್ ಯುವ ಮುಖಂಡ ಆಸೀಫ಼್ ಭಾಷಾಸಾಬ್ ಆಯ್ಕೆಯಾಗಿದ್ದಾರೆ. ಇಂದು ಹೊಸನಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪದಗ್ರಹಣ ಹಾಗೂ ಜವಬ್ದಾರಿ ಹಂಚಿಕೆ ಸಭೆಯಲ್ಲಿ ತಾಲೂಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಜಿ ನಾಗರಾಜ್  ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದು,ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಉಪಸ್ಥಿತಿಯಲ್ಲಿ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪರವರು ಆದೇಶದ ಪ್ರತಿಯನ್ನು ಆಸೀಫ಼್ ಭಾಷಾಸಾಬ್ ಅವರಿಗೆ ಹಸ್ತಾಂತರಿಸಿದರು. ಆಸೀಫ಼್…

Read More

Ripponpete | ಚಾಲಕನ ನಿಯಂತ್ರಣ ತಪ್ಪಿ ಲಾರಿ ಅಪಘಾತ – ತಪ್ಪಿದ ಭಾರಿ ಅನಾಹುತ

Ripponpete | ಚಾಲಕನ ನಿಯಂತ್ರಣ ತಪ್ಪಿ ಲಾರಿ ಅಪಘಾತ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಕೋಕ್ ತುಂಬಿದ ಲಾರಿಯೊಂದು ಅಪಘಾತವಾಗಿ ಮರಕ್ಕೆ ತಗುಲಿ ನಿಂತಿರುವ ಘಟನೆ ಸಿದ್ದಪ್ಪನಗುಡಿ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಕಲ್ಲಿದ್ದಲು ತುಂಬಿದ್ದ ಲಾರಿ ಎದುರಿನಿಂದ ಬಂದ ವಾಹನದ ಕಣ್ನೂ ಕುಕ್ಕುವ ಲೈಟ್ ಗೆ ನಿಯಂತ್ರಣ ತಪ್ಪಿ ಸುಮಾರು ಹತ್ತು ಅಡಿಗೂ ಹೆಚ್ಚಿರುವ ಕಂದಕದತ್ತ ಉರುಳಿದೆ ಆದರೆ ಅದೃಷ್ಟವಶಾತ್ ಮರವೊಂದು ಇದ್ದಿದ್ದರಿಂದ ಲಾರಿ…

Read More

ತೀರ್ಥಹಳ್ಳಿಯಲ್ಲಿ ಹನಿಟ್ರ್ಯಾಪ್ ..! ಸರ್ಕಾರಿ ಅಧಿಕಾರಿಗೆ ಬ್ಲಾಕ್ ಮೇಲ್ – ಯುವತಿ ಸೇರಿ ಮೂವರ ಬಂಧನ,ನಾಲ್ವರು ಪರಾರಿ|crime news

ತೀರ್ಥಹಳ್ಳಿ ತಾಲೂಕಿನಲ್ಲಿ ಅಶ್ಲೀಲ ವಿಡಿಯೋ ,ವೇಶ್ಯಾವಾಟಿಕೆ ಜಾಲ ಬಯಲು ಬಳಿಕ ಇದೀಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಆಮಿಷವೊಡ್ಡಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಕೃತ್ಯಕ್ಕೆ ಹನಿಟ್ರ್ಯಾಪ್ ಎಂದು ಹೆಸರಿಡಲಾಗಿದ್ದು ಈ ಪ್ರಕರಣದಲ್ಲಿ ಮೂವರನ್ನ‌ ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನಲೆ : ಅರಣ್ಯ ಇಲಾಖೆಯ ಅಧಿಕಾರಿಗೆ ಕರೆ ಮಾಡಿದ ಮಹಿಳೆಯೊಬ್ಬರು  ನೀವು ನಮ್ಮ ಸ್ಟುಡಿಯೋ ದಲ್ಲಿ ಫೋಟೊ ತೆಗೆಸಿಕೊಂಡಿದ್ದು ಫೋಟೋ ತೆಗೆದುಕೊಂಡು ಹೋಗಿ ಎಂದು ಕರೆ ಮಾಡಿರುತ್ತಾಳೆ.ಈ ಕರೆ ಅಧಿಕಾರಿ ಮತ್ತು ಮಹಿಳೆಯ ಜೊತೆ ಸಲುಗೆಯಿಂದ ಇರುವಂತೆ…

Read More

ಭದ್ರಾವತಿ : ಈಜಲು ಅಣೆಕಟ್ಟೆಗೆ ಹೋದ ಇಬ್ಬರು ಕಾಲೆಜು ವಿದ್ಯಾರ್ಥಿಗಳು ಸಾವು

ಭದ್ರಾವತಿ ಸಮೀಪದ ಗೊಂದಿ ಅಣೆಕಟ್ಟೆಯಲ್ಲಿ ಈಜಲು ಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವು ಕಂಡ ಹೃದಯ ವಿದ್ರಾವಕ ಘಟನೆ ಇಂದು ಮಧ್ನಾಹ್ನ ಗೊಂದಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಗಾಡಿಕೊಪ್ಪ ಹಾಗೂ ಕೊಮ್ಮನಾಳ್‌ ಗ್ರಾಮದ ಕಿರಣ್‌ ಹಾಗೂ ಶಶಾಂಕ್‌ (19 ವರ್ಷ) ಎಂಬುವರೇ ಸಾವು ಕಂಡ ನತದೃಷ್ಟ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ. ಶಿವಮೊಗ್ಗದ ಎಡುಕೇರ್‌ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದ ಈ ನತದೃಷ್ಟರು ಸ್ನೇಹಿತರೊಂದಿಗೆ ಗೊಂದಿ ಗ್ರಾಮದಲ್ಲಿರುವ ನೈಸರ್ಗಿಕ ಸೊಬಗನ್ನು ನೋಡಲು ಬಂದಿದ್ದಾರೆ, ಒಟ್ಟು ಐವರು ಕಾಲೇಜು ವಿದ್ಯಾರ್ಥಿಗಳಲ್ಲಿ…

Read More

ಹುಂಚ : ಏಕಾಏಕಿ ಮನೆ ತೆರವು ಪ್ರಕರಣ – ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ದ ಕಿಮ್ಮನೆ ನೇತ್ರತ್ವದಲ್ಲಿ ನಾಳೆ ಪಾದಯಾತ್ರೆ ಮತ್ತು ಪ್ರತಿಭಟನೆ

ಹುಂಚ : ದಿನಾಂಕ 6-09-2022ರಂದು ಮಂಗಳವಾರ  ಹುಂಚ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಕ್ರಮ ಒತ್ತುವರಿ ತೆರವು ನೆಪದಲ್ಲಿ ಬಡವರ ಜೀವನ ಜತೆ ಆಟವಾಡುತ್ತಿರುವ ಸರ್ಕಾರದ ವಿರುದ್ಧ  ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಮತ್ತು ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಆಧಾರವಿಲ್ಲದೆ ಹುಂಚ ಗ್ರಾಪಂ ವ್ಯಾಪ್ತಿಯ ಹಡ್ಲುಬೈಲ್ ನಿವಾಸಿ ಜೀವನ್ ಅವರ ಮನೆ ನೆಲಸಮಗೊಳಿಸಿದ ಕಂದಾಯ ಅಧಿಕಾರಿಗಳ ವಿರುದ್ಧ ದಿನಾಂಕ  6-9-2022ರಂದು ಮಂಗಳವಾರ ಬೆಳಿಗ್ಗೆ 9ಗಂಟೆಗೆ ಸರಿಯಾಗಿ ಹಡ್ಲುಬೈಲ್ ಜೀವನ್ ಅವರ ಮನೆಯಿಂದ ಪಾದಯಾತ್ರೆ ಆರಂಭವಾಗಿ ಹುಂಚ…

Read More