ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಹೊಸನಗರದ ಲಾಡ್ಜ್ ನಲ್ಲಿ ಸಾವು|real
ಹೊಸನಗರ : ಬೆಂಗಳೂರು ಜಿಲ್ಲೆಯ ಆಡುಗೋಡಿ ಆನೆಪಾಳ್ಯದ ರಿಯಲ್ ಎಸ್ಟೇಟ್ ಉದ್ಯಮಿ ಹೊಸನಗರದ ಖಾಸಗಿ ಲಾಡ್ಜ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಮುನಿರಾಜು (48) ಬೆಂಗಳೂರು ಮೂಲದವರಾಗಿದ್ದು ಕುಟುಂಬ ಸಮೇತ ದೇವರ ದರ್ಶನಕ್ಕೆ ಬಂದಿದ್ದರು. ಜನವರಿ 4ರಂದು ಪುಣ್ಯಕ್ಷೇತ್ರಗಳ ಭೇಟಿಗೆ ಎಂದು ಪತ್ನಿ ಹಾಗೂ ಮಕ್ಕಳೊಂದಿಗೆ ಕಾರಿನಲ್ಲಿ ಬೆಂಗಳೂರಿನಿಂದ ಬೆಳಿಗ್ಗೆ ಹೊರಟು ಹೊರನಾಡು ಶೃಂಗೇರಿ ಕ್ಷೇತ್ರದ ದರ್ಶನ ಮಾಡಿ ಹೊಸನಗರ ಬರುವಾಗ ರಾತ್ರಿ ಆಗಿದ್ದ ಕಾರಣ ಪಟ್ಟಣದ ಖಾಸಗಿ ಲಾಡ್ಜ್ ನಲ್ಲಿ ರೂಮ್…