ಆತ್ಮಹತ್ಯೆಗೆ ಮುಂದಾದ ಯುವಕನನ್ನು ರಕ್ಷಿಸಿದ 112 ಪೊಲೀಸರು

ಆತ್ಮಹತ್ಯೆಗೆ ಮುಂದಾದ ಯುವಕನನ್ನು ರಕ್ಷಿಸಿದ 112 ಪೊಲೀಸರು ಭದ್ರಾವತಿಯ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಮುಂದಾಗಿದ್ದ ಯುವಕನನ್ನ 112 ಪೊಲೀಸರು ಬಜಾವ್ ಮಾಡಿರುವ ಘಟನೆ ನಡೆದಿದೆ. ಮೇ.7ರಂದು ಭದ್ರಾವತಿ ವೀರಾಪುರ ಗ್ರಾಮದ ಮಹಿಳೆಯೊಬ್ಬರು ಇ.ಆರ್.ಎಸ್.ಎಸ್ – 112 ತುರ್ತು ಸಹಾಯವಾಣಿಗೆ ಕರೆ ಮಾಡಿ, ತನ್ನ ಮಗ ಮನೆಯ ಬಾಗಿಲು ಹಾಕಿಕೊಂಡು ನೇಣು ಬಿಗುದು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದಾನೆಂದು ದೂರು ಬಂದಿತ್ತು.  ದೂರಿನ ಆಧಾರದ ಮೇರೆಗೆ  ಇ.ಆರ್.ಎಸ್.ಎಸ್ ವಾಹನದ ಅಧಿಕಾರಿಗಳಾದ  ವಿನಯ್ ಕುಮಾರ್ ಸಿಪಿಸಿ – 1618,…

Read More

ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ

ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ ಭಾರತದ ದಿಗ್ಗಜ ಉದ್ಯಮಿ ರತನ್ ಟಾಟಾ ವಿಧಿವಶರಾಗಿದ್ದಾರೆ. ಕಳೆದ ಕೆಲದಿನಗಳಿಂದ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ನೆನ್ನೆ ಬೆಳಗ್ಗೆ (ಅ.09) ಮುಂಬೈ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 86 ವರ್ಷದ ರತನ್ ಟಾಟಾ ಅವರು ಅಕ್ಟೋಬರ್ 7ರ ಸೋಮವಾರದಂದು ಕ್ಯಾಂಡಿ ಬ್ರೀಚ್ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ತಮ್ಮ ವಯೋಸಹಜ ಆರೋಗ್ಯ ಸಮಸ್ಯೆಗಳ ಕಾರಣ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾಗಿ ಹೇಳಿದ್ದರು.ಆದ್ರೆ ರತನ್ ಟಾಟಾಆರೋಗ್ಯ ಸ್ಥಿತಿ ಸಂಜೆ…

Read More

Kenchanala | ಭಾರಿ ಮಳೆಗೆ ಶಾಲೆ ಮೇಲೆ ಉರುಳಿ ಬಿದ್ದ ಬೃಹತ್ ಮರ

Kenchanala | ಭಾರಿ ಮಳೆಗೆ ಶಾಲೆ ಮೇಲೆ ಉರುಳಿ ಬಿದ್ದ ಬೃಹತ್ ಮರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಮದಲ್ಲಿರುವ ಉರ್ದು ಮಾಧ್ಯಮ ಶಾಲೆಯ ಮೇಲೆ ಬೃಹತ್ ಮರವೊಂದು‌ ಬಿದ್ದು ಕಟ್ಟಡ ಜಖಂಗೊಂಡಿರುವ ಘಟನೆ ನಡೆದಿದೆ. ಭಾರಿ ಗಾಳು ಮಳೆಗೆ ಕೆಂಚನಾಲದ ಉರ್ದು ಶಾಲೆಯ ಮೇಲೆ ಮರ ಬಿದ್ದು ಮೇಲ್ಛಾವಣಿ ಹಾನಿಯಾಗಿದೆ.ಕೊಠಡಿಯೊಳಗಿದ್ದ ಪೀಠೋಪಕರಣಗಳು ಜಖಂಗೊಂಡಿದೆ.ಕಟ್ಟಡದ ಮಧ್ಯಭಾಗದ ಮೇಲೆ ಬಿದ್ದಿರುವುದರಿಂದ ಆಚೆ ಈಚೆ ಹೊಂದಿಕೊಂಡಿರುವ ಕೊಠಡಿಗಳಿಗೂ ಹಾನಿಯಾಗಿದೆ.  ಶಾಲೆಗಳಿಗೆ ರಜೆಯಾಗಿದ್ದರಿಂದ ಅದೃಷ್ಟವಶಾತ್  ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು…

Read More

ಮಾಸ್ತಿಕಟ್ಟೆ ಸಮೀಪ ಕೆಎಸ್ಆರ್ ಟಿಸಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ :

ಮಾಸ್ತಿಕಟ್ಟೆ : ಇಲ್ಲಿನ ಸಮೀಪದ ಯಡೂರು ಗ್ರಾಮದ ಮೇಕೇರಿಯಲ್ಲಿ ಈಚರ್ ಲಾರಿಯೊಂದು ಕೆಎಸ್ಆರ್ ಟಿಸಿ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಮತ್ತು ಹಲವು ಕಾಲೇಜ್ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈಚರ್  ಲಾರಿಯು ಕುಂದಾಪುರದಿಂದ ಶಿವಮೊಗ್ಗಕ್ಕೆ ಇಟ್ಟಿಗೆಯನ್ನು ತುಂಬಿಸಿಕೊಂಡು ಹೋಗುತ್ತಿತ್ತು.ಕೆ ಎಸ್ ಆರ್ ಟಿ ಸಿ ಬಸ್ ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತಿತ್ತು.ಈ ಸಂಧರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ಅಪಘಾತದಿಂದ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (03-12-2025) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 03/12/25 ರಂದು ಬೆಳಿಗ್ಗೆ 09-30 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ. 110/11 ಕೆವಿ ತುರ್ತು ನಿರ್ವಹಣೆ…

Read More

ರಿಪ್ಪನ್ ಪೇಟೆ ಮೆಸ್ಕಾಂ ಇಲಾಖೆಯ ದಿವ್ಯ ನಿರ್ಲಕ್ಷ್ಯಕ್ಕೆ ಗೋವುಗಳ ಬಲಿ : ನರ ಬಲಿಯಾಗುವವರೆಗೂ ಕಾಯುತ್ತಿದೆಯೋ ಮೆಸ್ಕಾಂ ಇಲಾಖೆ

ರಿಪ್ಪನ್ ಪೇಟೆ : ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯದಿಂದ ಕೆದಲುಗುಡ್ಡೆ ಗ್ರಾಮದಲ್ಲಿ ಜಾನುವಾರುಗಳು ಸಾವನ್ನಪ್ಪುತ್ತಿದ್ದು ಮೆಸ್ಕಾಂ ಇಲಾಖೆ ಅಧಿಕಾರಿಗಳು ಜಾಣ ಕುರುಡುತನ ತೋರಿಸುತ್ತಿದ್ದಾರೆ ಎಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಆರೋಪಿಸಿದ್ದಾರೆ  ಕೆದಲು ಗುಡ್ಡೆಯ ಗಣೇಶ್ ಎಂಬುವವರಿಗೆ ಸೇರಿದ ಹಸುವೊಂದು ಮೊನ್ನೆ ಕೆದಲು ಗುಡ್ಡೆ ಗ್ರಾಮದಲ್ಲಿ ಅಳವಡಿಸಿರುವ ಟ್ರಾನ್ಸ್ ಫರ್ಮ್ ಶಾರ್ಟ್ ಸರ್ಕ್ಯೂಟ್ ಆಗಿ ಅರ್ಥಿಂಗ್ ಆಗಿರುವುದರಿಂದ ಮೃತಪಟ್ಟಿದೆ.ಈ ಬಗ್ಗೆ ಮೆಸ್ಕಾಂ ಇಲಾಖೆಯ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿರುವುದಿಲ್ಲ. ರೈತರು ಕಷ್ಟಪಟ್ಟು ಸಾಕಿ…

Read More

ರಿಪ್ಪನ್ ಪೇಟೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಆನ್‌ಲೈನ್ ದಂಡ : ವಾಹನ ಸವಾರರಿಗೆ ಎಚ್ಚರಿಕೆ

Ripponpete police introduce an online traffic fine system where rule violations like riding without a helmet or triple riding are captured via mobile cameras and fines are sent directly to vehicle owners through SMS. ರಿಪ್ಪನ್ ಪೇಟೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಆನ್‌ಲೈನ್ ದಂಡ : ವಾಹನ ಸವಾರರಿಗೆ ಎಚ್ಚರಿಕೆ ಹೆಲ್ಮೆಟ್ ಹಾಕದೇ ಪೇಟೆಗೆ ಬರ್ತೀರಾ? ಹುಷಾರ್… ಮೊಬೈಲ್‌ಗೆ ‘ಟಿನ್’ ಅಂತ ದಂಡದ ಮೆಸೇಜ್…

Read More

ರಿಪ್ಪನ್‌ಪೇಟೆ ಕಟ್ಟಡ ಕಾರ್ಮಿಕ ಸಂಘದಿಂದ ಮೇಲಿನ ಸಂಪಳ್ಳಿಯ ಬಡ ಮಹಿಳೆಗೆ ಆರ್ಥಿಕ ನೆರವು|rpet news

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡ ಮಹಿಳೆಯ ಕುಟುಂಬಕ್ಕೆ ರಿಪ್ಪನ್‌ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಆರ್ಥಿಕ ನೆರವು ನೀಡಿದ್ದಾರೆ. ಗೃಹಲಕ್ಷ್ಮಿಯರ ರಾಜ್ಯದಲ್ಲೊಬ್ಬಳು ನತದೃಷ್ಟ ಲಕ್ಷ್ಮಿ ಎಂಬ ಅಡಿಬರಹದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಇತ್ತೀಚೆಗೆ ವಿಸ್ಕೃತವಾದ ವರದಿ ಮಾಡಲಾಗಿತ್ತಿ ಈ ವರದಿಯನ್ನು ಗಮನಿಸಿದ ರಿಪ್ಪನ್‌ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಮಹಿಳೆಯನ್ನು ಸಂಪರ್ಕಿಸಿ ನೆರವು ನೀಡಿದ್ದಾರೆ. ನಗದು ಪರಿಹಾರವನ್ನು ನೀಡುವುದರ ಜತೆಗೆ ದಿನಸಿ ವಸ್ತುಗಳ ಕಿಟ್ ಸಹ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ…

Read More

ನಾಯಿ ಅಡ್ಡ ಬಂದು ಬೈಕ್ ಅಪಘಾತ – ಯುವಕ ಸಾವು

A 35-year-old man from Kerehalli died after his bike skidded when a dog suddenly crossed the road near KEB office on Sagar Road in Ripponpet. He succumbed to injuries while being shifted for advanced treatment. A case has been registered at Ripponpet Police Station. ರಿಪ್ಪನ್‌ಪೇಟೆ: ಇಲ್ಲಿನ ಸಾಗರ ರಸ್ತೆಯ ಕೆಇಬಿ ಕಚೇರಿ ಮುಂಭಾಗದಲ್ಲಿ ಬೈಕ್‌ಗೆ ನಾಯಿ ಅಡ್ಡ ಬಂದ…

Read More

ಆರಗ ಜ್ಞಾನೇಂದ್ರರಿಗೆ ಮಂತ್ರಿ ಸ್ಥಾನ ನೀಡುವಂತೆ ತೀರ್ಥಹಳ್ಳಿ ತಾಲೂಕು ಬಿಜೆಪಿ ಮುಖಂಡರಿಂದ ಒಕ್ಕೊರಲ ಮನವಿ:

ತೀರ್ಥಹಳ್ಳಿ : ಶಾಸಕ ಆರಗ ಜ್ಞಾನೇಂದ್ರರಿಗೆ ಮಂತ್ರಿ ಸ್ಥಾನ‌ ನೀಡುವಂತೆ ತಾಲೂಕಿನ 500ಕ್ಕೂ ಹೆಚ್ಚು ಬಿಜೆಪಿ ಮುಖಂಡರುಗಳು ಇಂದು ಸಂಸದರಾದ ಬಿ.ವೈ.ರಾಘವೇಂದ್ರರನ್ನುಶಿಕಾರಿಪುರದ ಪ್ರವಾಸಿಮಂದಿರದಲ್ಲಿ ಭೇಟಿ ಮಾಡಿ ಮನವಿ ಮಾಡಿದರು.  ಸತತ 9 ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿ 5 ಬಾರಿ ಶಾಸಕರಾಗಿರುವ ಸ್ನೇಹಮಯಿ ವ್ಯಕ್ತಿತ್ವದ ಆರಗ ಜ್ಞಾನೇಂದ್ರ ರವರು ಓರ್ವ ಹಿರಿಯ ಮುತ್ಸದ್ಧಿ ರಾಜಕಾರಣಿ.ಪಕ್ಷ ಅಧಿಕಾರದಲ್ಲಿರಲಿ ಬಿಡಲಿ ತಾಲೂಕಿನಲ್ಲಿ ತಮ್ಮದೇ ಕಾರ್ಯಶೈಲಿ ಹಾಗೂ ವಿಭಿನ್ನ ವ್ಯಕ್ತಿತ್ವದ ಮೂಲಕ ತಳಮಟ್ಟದ ಕಾರ್ಯಕರ್ತರನ್ನು ಒಗ್ಗೂಡಿಸುವುದರಲ್ಲಿ ಸಿದ್ದ ಹಸ್ತರು.ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸುತ್ತಾ,ಪಕ್ಷ ಬಲವರ್ಧನೆಗೆ…

Read More
Exit mobile version