Headlines

ಶಿವಮೊಗ್ಗ | ಧರ್ಮ ಕೇಳಿ ವ್ಯಾಪಾರಿಯ ಮೇಲೆ ಹಲ್ಲೆ ಕೇಸ್‌ ಗೆ ಬಿಗ್ ಟ್ವಿಸ್ಟ್‌!

ಶಿವಮೊಗ್ಗ | ಧರ್ಮ ಕೇಳಿ ವ್ಯಾಪಾರಿಯ ಮೇಲೆ ಹಲ್ಲೆ ಕೇಸ್‌ ಗೆ ಬಿಗ್ ಟ್ವಿಸ್ಟ್‌ ಶಿವಮೊಗ್ಗದಲ್ಲಿ ಪಾತ್ರೆ ವ್ಯಾಪಾರಿ ಹರೀಶ್​​ ಮೇಲೆ ಜಾತಿ ಕೇಳಿ ಹಲ್ಲೆ(assault) ನಡೆಸಿದ ಆರೋಪ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಹರೀಶ್ ಮೇಲಿನ ಪ್ರಕರಣವು ಕೋಮು ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಘಟನೆ ಸಂಬಂಧ ಅರ್ಮಾನ (21), ನಿರಂಜನ್ (20) ಮತ್ತು ಓರ್ವ ಅಪ್ರಾಪ್ತ ಸೇರಿ ಮೂವರನ್ನು ಬಂಧಿಸಲಾಗಿದೆ. ಆ ಬೆನ್ನಲ್ಲೇ ಹಲ್ಲೆ ನಡೆಸಿರೋದು ಅನ್ಯಕೋಮಿನ ಯುವಕರು ಮಾತ್ರವಲ್ಲ, ಗ್ಯಾಂಗ್​​ನಲ್ಲಿ ಹಿಂದೂಗಳು ಇದ್ದರು ಎಂಬ ವಿಷಯ ಬೆಳಕಿಗೆ…

Read More

ಸಾಲಬಾಧೆಗೆ ಹೆದರಿ ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ :

ಸೊರಬ: ಸಾಲಬಾಧೆಗೆ ಯುವ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಹಿರೇಕಸವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಗ್ರಾಮದ ಎಚ್.ಕೆ. ಮಹೇಶ್ (38) ಆತ್ಮಹತ್ಯೆಗೆ ಶರಣಾದ ಯುವ ರೈತ. ಅಕಾಲಿಕ ಮಳೆಯಿಂದಾಗಿ ನಿರೀಕ್ಷೆಗಿಂತ ಕಡಿಮೆ ಬೆಳೆ ಬಂದ ಹಿನ್ನೆಲೆ ಸುಮಾರು ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಬೆಳೆ ನಷ್ಟವಾಗಿತ್ತು. ಸಹಕಾರಿ ಸಂಘವೊಂದರಲ್ಲಿ 80 ಸಾವಿರ ರೂ., ಹಾಗೂ ಕೈಗಡವಾಗಿ ಸುಮಾರು 2 ಲಕ್ಷ ರೂ., ಸಾಲ ಮಾಡಿಕೊಂಡಿದ್ದನು ಎಂದು ತಿಳಿದು ಬಂದಿದ್ದು, ಬೆಳೆ…

Read More

SAGARA | ಕ್ಷೇತ್ರದ ಅಭಿವೃದ್ಧಿಗೆ 198 ಕೋಟಿ ರೂ. ಅನುದಾನ ಮಂಜೂರು: ಶಾಸಕ ಬೇಳೂರು ಗೋಪಾಲಕೃಷ್ಣ

SAGARA | ಕ್ಷೇತ್ರದ ಅಭಿವೃದ್ಧಿಗೆ 198 ಕೋಟಿ ರೂ. ಅನುದಾನ ಮಂಜೂರು: ಶಾಸಕ ಬೇಳೂರು ಗೋಪಾಲಕೃಷ್ಣ ನಮ್ಮ ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಾಗರ(sagara) ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಾಗಿ 198 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು(Gopalakrishna Beluru) ತಿಳಿಸಿದರು. ಶಿವಮೊಗ್ಗ(Shivamogga) ಜಿಲ್ಲೆಯ ಸಾಗರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸಾಗರ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಪತ್ರಕರ್ತರ ಜೊತೆ ಮಾತನಾಡಿದ ಅವರು, ವಿಪಕ್ಷದವರು ಹಣ ಬಂದಿಲ್ಲ ಎಂದು ಜನರಿಗೆ ತಪ್ಪು…

Read More

KODURU | ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ – ಅದೃಷ್ಟವಶಾತ್ ಪ್ರಾಣಾಪಯದಿಂದ ದಂಪತಿಗಳು ಪಾರು

ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ – ಅದೃಷ್ಟವಶಾತ್ ಪ್ರಾಣಾಪಯದಿಂದ ದಂಪತಿಗಳು ಪಾರು ಭಾನುವಾರ ತಡರಾತ್ರಿ ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಮನೆಯೊಂದರ ಮೇಲೆ ಬೃಹತ್ ಆಕಾರದ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡು ದಂಪತಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್. ಕುನ್ನೂರು ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ 8:00 ಗಂಟೆಯಿಂದ ಸುರಿದ ಬಿರುಗಾಳಿ ಸಹಿತ ಗುಡುಗು…

Read More

ನೂತನ ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ಎದುರಾಗಲಿರುವ ಹತ್ತು ಹಲವು ಸವಾಲುಗಳು – ಸಮುದಾಯ ಆಸ್ಪತ್ರೆ, ಪಟ್ಟಣ ಪಂಚಾಯಿತಿ ಕನಸು ಈಡೇರುವುದೇ???? GKB

ನೂತನ ಶಾಸಕರಿಗೆ ಎದುರಾಗಲಿರುವ ಹತ್ತು ಹಲವು ಸವಾಲುಗಳು ರಿಪ್ಪನ್‌ಪೇಟೆ : ಶರಾವತಿ ಮುಳುಗಡೆ ಸಂತ್ರಸ್ತರ ಮತ್ತು ಶಾಶ್ವತ ಕುಡಿಯುವ ನೀರಿನ ಯೋಜನೆ ಮತ್ತು ರಿಪ್ಪನ್‌ಪೇಟೆ ಹೋಬಳಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಪಶು ಅಸ್ಪತ್ರೆಯ ವೈದ್ಯಾಧಿಕಾರಿಗಳ ಸಿಬ್ಬಂದಿಗಳ ಮತ್ತು ಸರ್ಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರವನ್ನು ಮೇಲ್ದರ್ಜೇಗೇರಿಸುವುದು ಶಾಶ್ವತ ಸುಸಜ್ಜಿತ ಬಸ್ ನಿಲ್ದಾಣ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯಿತ್‌ನ್ನಾಗಿ ಮೇಲ್ದರ್ಜೇಗೇರಿಸುವುದು ಸೇರಿದಂತೆ ಇನ್ನೂ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವುದು ನೂತನ ಶಾಸಕ ಗೋಪಾಲಕೃಷ್ಣ ಬೇಳೂರರಿಗೆ ಎದುರಾಗಿರುವ ಪ್ರಮುಖ ಸವಾಲುಗಳು….

Read More

ಕಣ್ಣುಕುಕ್ಕುವ ಎಲ್​ಇಡಿ ಲೈಟ್ ವಿರುದ್ಧ ಕಾರ್ಯಾಚರಣೆಗಿಳಿದ ರಿಪ್ಪನ್‌ಪೇಟೆ ಪೊಲೀಸ್ – LED ಲೈಟ್ ಇದ್ರೆ ಬೀಳುತ್ತೆ ಭಾರಿ ದಂಡ , ಹುಷಾರ್

ಕಣ್ಣುಕುಕ್ಕುವ ಎಲ್​ಇಡಿ ಲೈಟ್ ವಿರುದ್ಧ ಕಾರ್ಯಾಚರಣೆಗಿಳಿದ ರಿಪ್ಪನ್‌ಪೇಟೆ ಪೊಲೀಸ್ – LED ಲೈಟ್ ಇದ್ರೆ ಬೀಳುತ್ತೆ ಭಾರಿ ದಂಡ , ಹುಷಾರ್ ರಿಪ್ಪನ್‌ಪೇಟೆ : ಕಾರು, ಬೈಕ್ ಹಾಗೂ ಇತರ ವಾಹನಗಳಿಗೆ ಕಣ್ಣುಕುಕ್ಕುವಂಥ ಎಲ್​ಇಡಿ ಲೈಟ್ ಹಾಕಿಸಿಕೊಳ್ಳುವುದು ಈಗ ಸಾಮಾನ್ಯವಾಗಿಬಿಟ್ಟಿದೆ. ಆದರೆ, ಇದರಿಂದ ಎದುರುಬದಿಯಲ್ಲಿ ವಾಹನ ಚಲಾಯಿಸುವವರಿಗೆ ವಿಪರೀತ ತೊಂದರೆಯಾಗುತ್ತಿದ್ದು, ಅಪಘಾತಗಳಿಗೂ ಕಾರಣವಾಗುತ್ತಿದೆ. ಇದರ ವಿರುದ್ಧ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಈಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು ಇಂದು ಹಲವಾರು ವಾಹನಗಳ LED ಲೈಟ್ ನ್ನು…

Read More

ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ :

ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ತಡರಾತ್ರಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಅಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ. ಶಿವಮೊಗ್ಗದಿಂದ ಹೊಸನಗರಕ್ಕೆ ತೆರಳುತಿದ್ದ( KA15 N 6258)  ಮಾರುತಿ ಎರ್ಟಿಗಾ ಕಾರು ಹಾಗೂ ತೀರ್ಥಹಳ್ಳಿಯಿಂದ ಸಾಗರಕ್ಕೆ ತೆರಳುತಿದ್ದ (KA 02 AE 9621)ಇನ್ನೊವಾ ಕಾರುಗಳ ನಡುವೆ ವಿನಾಯಕ ವೃತ್ತದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ.ಆಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ. ಎರಡು ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಅದೃಷ್ಟವಶಾತ್ ಯಾರಿಗೂ ಯವುದೇ ಗಂಭೀರ ಗಾಯಗಳಾಗಿರುವುದಿಲ್ಲ.ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನಗಳನ್ನು ತೆರವುಗೊಳಿಸಿದ್ದಾರೆ….

Read More

ಆನಂದಪುರದಲ್ಲಿ ಅಪ್ಪು ಅಭಿಮಾನಿ ಬಳಗದಿಂದ ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣಕ್ಕೆ ಭಾವಪೂರ್ಣ ಶ್ರದ್ಧಾಂಜಲಿ

 ಆನಂದಪುರ : ಕನ್ನಡದ ಯುವರತ್ನ  ಪವರ್‌ ಸ್ಟಾರ್‌ ಪುನೀತ್ ರಾಜ್ ಕುಮಾರ್  ರವರ ಅಕಾಲಿಕ ಮರಣದಿಂದ ಇಡೀ ಕರುನಾಡೇ ಇದೀಗ ದುಃಖದಲ್ಲಿ ಮರುಗಿದೆ. ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ ಕನ್ನಡದ ರಾಜಕುಮಾರನಿಗೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಅಪ್ಪು ಅಭಿಮಾನಿ ಬಳಗದವರು ಬೃಹತ್ ಆಕಾರದ ಕಟೌಟ್ ಗೆ ಹೂವಿನ ಹಾರ ಹಾಕಿ ಬಸ್ ನಿಲ್ದಾಣದ ಆವರಣದಲ್ಲಿ ಮೌನಾಚರಣೆಯೊಂದಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಿ ಅಗಲಿದ ನಾಯಕನಿಗೆ ಕಂಬನಿ ಮಿಡಿದರು. ವರದಿ: ಪವನ್ ಕುಮಾರ್ ಕಠಾರೆ

Read More

RIPPONPETE | ಭಾರಿ ಮಳೆಗೆ ಕೊಟ್ಟಿಗೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು

RIPPONPETE | ಭಾರಿ ಮಳೆಗೆ ಕೊಟ್ಟಿಗೆ ಹಾನಿ – ಶಾಸಕರ ಪರವಾಗಿ ಆರ್ಥಿಕ ನೆರವು ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಗವಟೂರು ವಾರ್ಡ್ 1 ರ ಕೆರೆಹಳ್ಳಿಯಲ್ಲಿ ಭಾರಿ ಮಳೆಗೆ ದನದ ಕೊಟ್ಟಿಗೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡಲಾಗಿದೆ. ಕೆರೆಹಳ್ಳಿ ಗ್ರಾಮದ ಮಂಜೋಜಿರಾವ್ ಎಂಬುವವರ ದನದ ಕೊಟ್ಟಿಗೆ ಭಾರಿ ಗಾಳಿ ಮಳೆಗೆ ಸಂಪೂರ್ಣ ಕುಸಿತ ಕಂಡಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ…

Read More

SAND MAFIA | ಪತ್ರಕರ್ತರನ್ನು ಖರೀದಿಸಲು ಹೊರಟ್ರಾ ಮರಳು ದಂಧೆಕೋರರು..!!?

SAND MAFIA | ಪತ್ರಕರ್ತರ ಖರೀದಿಸಲು ಹೊರಟ್ರಾ ಮರಳು ದಂಧೆಕೋರರು..!!? ಹೊಸನಗರ : ತಾಲೂಕಿನಾದ್ಯಂತ ಅಕ್ರಮ ಮರಳು ಸಾಗಾಟವನ್ನು ಬುಡ ಸಮೇತ ಕಿತ್ತು ಹಾಕಬೇಕೆಂಬ ಸಂಕಲ್ಪದಲ್ಲಿರುವ ಜನಸಂಗ್ರಾಮ ಪರಿಷತ್ ನ ಗಿರೀಶ್ ಆಚಾರ್ ಹೋರಾಟಕ್ಕೆ ತಾಲೂಕಿನ ನೈಜ ಪತ್ರಕರ್ತರು ಬೆಂಬಲವಾಗಿ ನಿಂತಿದ್ದಾರೆ. ಇದರಿಂದ ತಾಲೂಕಿನಾದ್ಯಂತ ಅಕ್ರಮ ಮರಳು ಸಾಗಾಟ ಕಡಿಮೆಯಾಗಿದ್ದು ಮರಳು ದಂಧೆಕೋರರ ನಿದ್ದೆಗೆಡಿಸಿದೆ ಈ ಹಿನ್ನಲೆಯಲ್ಲಿ ಹೊಸನಗರದಲ್ಲಿ ಗುರುವಾರ ಮರಳು ದಂಧೆಕೋರರ ರಹಸ್ಯ ಸಭೆ ನಡೆದಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಈ ರಹಸ್ಯ…

Read More
Exit mobile version