Ripponpete |ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ – ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ

Ripponpete | ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ | ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮೌಲಾನ ರಫ಼ೀದ್ ಹಜರತ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಳೆದ…

Read More

ನೀರುಪಾಲಾಗಿದ್ದ ಹೊಸನಗರದ ಯುವಕ ಪ್ರಸನ್ನ ಭಟ್ ಮೃತದೇಹ ಪತ್ತೆ|death

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾವತಿತೂರು ಕೆರೆಯಲ್ಲಿ ಈಜು ಹೊಡೆಯಲು ಹೋಗಿ ನೀರುಪಾಲಾಗಿದ್ದ ಪ್ರಸನ್ನ ಭಟ್ (26) ಮೃತ ದೇಹ ಪತ್ತೆಯಾಗಿದೆ. ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಭಟ್ ಹೊಸನಗರ ಪಟ್ಟಣದ ಗಣಪತಿ ದೇವಸ್ಥಾನದ ಅರ್ಚಕ ರೇಣುಭಟ್ ರವರ ಪುತ್ರ. ಸಂಜೆ ಕಾರಿನಲ್ಲಿ ಸ್ನೇಹಿತರ ಜೊತೆ ಬಂದಿದ್ದ ಪ್ರಸನ್ನ ಭಟ್ ಕೆರೆಗೆ ಈಜಲು ತೆರಳಿ ನೀರುಪಾಲಾಗಿದ್ದ.ರಾಮೇಶ್ವರಕ್ಕೆ ಹೊರಟಿದ್ದ ಪ್ರಸನ್ನ ಸಮಯವಿದ್ದ ಕಾರಣ ಸಹೋದರನ ಮನೆ ರಾಮನಗರದ ಕನಕಗಿರಿಗೆ ಹೋಗಿದ್ದರು. ಕನಕಪುರ…

Read More

ಸಂತೆ ಮಾರ್ಕೆಟ್ ನಲ್ಲಿ ಪತ್ರಿಕಾಗೋಷ್ಠಿ: ಪೊಲೀಸ್ ಕ್ವಾರ್ಟರ್ಸ್ ರಸ್ತೆ ಕಾಮಗಾರಿಗೆ ತಡೆ ಆರೋಪಿಸಿ ಕೃಷ್ಣಪ್ಪ ಆಕ್ರೋಶ

ಸಂತೆ ಮಾರ್ಕೆಟ್ ನಲ್ಲಿ ಪತ್ರಿಕಾಗೋಷ್ಠಿ: ಪೊಲೀಸ್ ಕ್ವಾರ್ಟರ್ಸ್ ರಸ್ತೆ ಕಾಮಗಾರಿಗೆ ತಡೆ ಆರೋಪಿಸಿ ಕೃಷ್ಣಪ್ಪ ಆಕ್ರೋಶ Social activist T.R. Krishnappa alleged that police officials stopped the concrete road work leading to Ripponpet Police Quarters during a press meet held at Hosanagara Santhe Market. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಪೊಲೀಸ್ ಕ್ವಾರ್ಟರ್ಸ್‌ಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಕಾಂಕ್ರೆಟ್ ರಸ್ತೆಯಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಪೊಲೀಸ್ ಅಧಿಕಾರಿಗಳು ತಡೆಹಿಡಿದಿರುವ ಘಟನೆ…

Read More

‘ಕಲ್ಲು ಗಣಿಗಾರಿಕೆಯಲ್ಲಿ ಮೃತಪಟ್ಟವ ನಮ್ಮ ಮಗನಲ್ಲ’: ಅನುಮಾನ ಮೂಡಿಸಿದ ಪೊಲೀಸ್‌ ತನಿಖೆ

ಶಿವಮೊಗ್ಗ: ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಪತ್ತೆಯಾದ ಆರನೇ ಮೃತದೇಹ ಭದ್ರಾವತಿ ಹನುಮಂತ ನಗರದ ಶಶಿ ಅಲಿಯಾಸ್ ದೇವೇಂದ್ರ ಎಂಬುವನದ್ದು ಎಂದು ಎಫ್​​ಎಸ್ಎಲ್ ವರದಿ ನೀಡಿದೆ. ಆದರೆ ಪಾಲಕರು ಮಾತ್ರ ಇದು ನಮ್ಮ ಮಗನದ್ದಲ್ಲ ಎಂದು ಹೇಳುತ್ತಿದ್ದಾರೆ. ಘಟನೆಯ ಹಿನ್ನೆಲೆ : ಕಳೆದ ಜನವರಿ 21ರ ರಾತ್ರಿ ನಡೆದ ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟದಲ್ಲಿ ಆರು ಜನರ ಮೃತದೇಹಗಳು ಪತ್ತೆಯಾಗಿದ್ದವು. ಸ್ಫೋಟ ನಡೆದ ಮೂರ್ನಾಲ್ಕು ದಿನಗಳ ಬಳಿಕ ಐವರ ಮೃತದೇಹಗಳ ಗುರುತು ಪತ್ತೆಯಾಗಿತ್ತು. ಆದ್ರೆ…

Read More

ಜೀಪ್ ಹಾಗೂ ಟೆಂಪೋ ಟ್ರಾವಲರ್ ನಡುವೆ ಅಪಘಾತ:  ಐವರಿಗೆ ಗಾಯ

ಜೀಪ್ ಹಾಗೂ ಟೆಂಪೋ ಟ್ರಾವಲರ್ ನಡುವೆ ಅಪಘಾತ:  ಐವರಿಗೆ ಗಾಯ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪ ಜೀಪ್ ಹಾಗೂ ಟಿಟಿ ಮುಖಾಮುಖಿ ಢಿಕ್ಕಿಯಾಗಿ 5 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದೆ.ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ ಗೆ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿಟಿ ಢಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿವೆ. ಜೀಪ್ ನಲ್ಲಿದ್ದ 8 ಜನರಲ್ಲಿ ಮೂವರಿಗೆ ಗಂಭೀರ…

Read More

ಅತಿಥಿ ಉಪನ್ಯಾಸಕರು ಶೂ ಪಾಲಿಶ್, ಬಾರ್ ಗಳಲ್ಲಿ ವೇಟರ್ ಗಳಾಗಿ ಕೆಲಸ ಮಾಡುವ ದುಸ್ಥಿತಿ ಬಂದಿದ್ದರೂ ಸರ್ಕಾರ ಜಾಣಕುರುಡು ತೋರುತ್ತಿದೆ : ತೀರ್ಥಹಳ್ಳಿ ಅತಿಥಿ ಉಪನ್ಯಾಸಕರ ಆರೋಪ , ಪ್ರತಿಭಟನೆ

ತೀರ್ಥಹಳ್ಳಿ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಶ್ರೀಹರ್ಷ ಶಾನುಬೋಗ್ ರವರ ಭಾವಚಿತ್ರ ಹಿಡಿದು ಪ್ರತಿಭಟಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕಾಲೇಜು ಶಿಕ್ಷಣ ಇಲಾಖೆಯ ವ್ಯವಸ್ಥೆಯಲ್ಲಿ 11 ಸಾವಿರದಿಂದ 13 ಸಾವಿರೂ ವೇತನ ಪಡೆದು ಇಂದಿನ ಬೆಲೆ ಏರಿಕೆ ಯುಗದಲ್ಲಿ ಜೀವನ ನಿರ್ವಹಣೆ ಮಾಡಲು ಕಷ್ಟವಾಗಿದೆ ಇಂಥ ಶೋಚನೀಯ ಪರಿಸ್ಥಿತಿಯನ್ನು ಎದುರಿಸಲಾಗದೆ  ಹಲವಾರು…

Read More
Yellow van on road

Integer id nisi neque cras et justo

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ರಿಪ್ಪನ್ ಪೇಟೆಯಲ್ಲಿ ಗುಡುಗು ಸಹಿತ ಭಾರೀ ಮಳೆ: ಟಾಟಾ ಏಸ್ ಮೇಲೆ ಉರುಳಿದ ತೆಂಗಿನಮರ , ತಪ್ಪಿದ ಭಾರಿ ಅನಾಹುತ

Heavy rain with hailstorm in Ripponpete caused a coconut tree to fall on a Tata Ace vehicle in Shabarishanagara, narrowly avoiding a major tragedy; vehicle severely damaged. ರಿಪ್ಪನ್ ಪೇಟೆ: ಪಟ್ಟಣದಲ್ಲಿ ಇಂದು ಆಲಿಕಲ್ಲು, ಗುಡುಗು ಸಹಿತ ಸುರಿದ ಭಾರೀ ಮಳೆಯ ಪರಿಣಾಮವಾಗಿ ಟಾಟಾ ಏಸ್ ಲಗೇಜ್ ವಾಹನದ ಮೇಲೆ ತೆಂಗಿನಮರ ಉರುಳಿ ಬಿದ್ದ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸದೇ ಭಾರಿ…

Read More

ಹೊಸನಗರ ಎಪಿಎಂಸಿ ವಿಲೀನ ಪ್ರಕ್ರಿಯೆ ಕೈ ಬಿಡಲಾಗಿದೆ : ಶಾಸಕ ಹರತಾಳು ಹಾಲಪ್ಪ ಸ್ಪಷ್ಟನೆ

ಹೊಸನಗರ ಎಪಿಎಂಸಿ ಮಾರುಕಟ್ಟೆಯನ್ನು ಸಾಗರ ಎಪಿಎಂಸಿಯೊಂದಿಗೆ ಸಂಯೋಜಿಸಿರುವ ಪ್ರಕ್ರೀಯೆಯನ್ನು ಕೈ ಬಿಡಲಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಸ್ಪಷ್ಟನೆ ನೀಡಿದ್ದಾರೆ. ಸಾಗರ – ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯನ್ನು ಒಟ್ಟುಗೂಡಿಸುವ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳು ಬಂದ ಕಾರಣ  ಸರ್ಕಾರದೊಂದಿಗೆ ಚರ್ಚಿಸಿ ಪ್ರಸ್ತಾವನೆಯನ್ನು ಕೈಬಿಡುವಂತೆ ಕೋರಲಾಗಿತ್ತು ಈ ಹಿನ್ನಲೆಯಲ್ಲಿ ಸದರಿ ಪ್ರಸ್ತಾವನೆಯನ್ನು ಕೈಬಿಡಲು ಸರ್ಕಾರದಿಂದ ಸಮ್ಮತಿ ದೊರೆತಿದ್ದು, ಈ ಹಿಂದಿನಂತೆಯೆ ಸಾಗರ ಮತ್ತು ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಕರ್ತವ್ಯ ನಿರ್ವಹಿಸುತ್ತವೆ ಹಾಗು ಕೃಷಿ ಉತ್ಪನ್ನ…

Read More

ರಸ್ತೆ ಅಪಘಾತ : ಮೆಡಿಕಲ್ ಪ್ರತಿನಿಧಿ ಮಹೇಶ್ ಅಕಾಲಿಕ ಸಾವು

ರಸ್ತೆ ಅಪಘಾತ : ಮೆಡಿಕಲ್ ಪ್ರತಿನಿಧಿ ಮಹೇಶ್ ಅಕಾಲಿಕ ಸಾವು ಶಿವಮೊಗ್ಗ: ಮಲವಗೋಪ್ಪದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಮೆಡಿಕಲ್ ಪ್ರತಿನಿಧಿ ಮಹೇಶ್ ಅವರು ದುರ್ಮರಣ ಕಂಡಿದ್ದಾರೆ. ಮಹೇಶ್ ಅವರು ಎಥರ್ ಎಲೆಕ್ಟ್ರಿಕ್ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ರಸ್ತೆಯ ಆಳವಾದ ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸುವ ವೇಳೆ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಅವರನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ಅಕಾಲಿಕವಾಗಿ ಜೀವ ಕಳೆದುಕೊಂಡರು. ನಗರದಲ್ಲಿ…

Read More