Headlines

ಸಿದ್ದರಾಮಯ್ಯ ನಿವಾಸಕ್ಕೆ ಬಂಗಾರಪ್ಪ ಪುತ್ರರ ಭೇಟಿ..! ಇಬ್ಬರ ನಡುವೆ ಸಂಧಾನಕ್ಕೆ ಸಿದ್ದವಾಗಿದೆಯಾ ವೇದಿಕೆ ??

ಬೆಂಗಳೂರಿನ  ಶಿವಾನಂದ ಸರ್ಕಲ್ ಬಳಿಯಿರುವ ಸಿದ್ದರಾಮಯ್ಯ ನಿವಾಸಕ್ಕೆ ಮಧು ಬಂಗಾರಪ್ಪ ಇಂದು ಭೇಟಿ ನೀಡಿದರು. ಇದಾದ ಅರ್ಧ ಗಂಟೆ ಬಳಿಕ ಕುಮಾರ್ ಬಂಗಾರಪ್ಪ ಕೂಡ ಭೇಟಿ ನೀಡಿದ್ದು, ಕುತೂಹಲ ಮೂಡಿಸಿದೆ. ವಿಜಯದಶಮಿ ಪ್ರಯುಕ್ತ ಸಿದ್ದರಾಮಯ್ಯಗೆ ಶುಭಕೋರಲು ಮಧು ಬಂಗಾರಪ್ಪ ಅವರ ನಿವಾಸಕ್ಕೆ ಆಗಮಿಸಿದ್ದರು. ಇದೇ ವೇಳೆ ಕುಮಾರ್ ಬಂಗಾರಪ್ಪ ಕೂಡ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಸಿದ್ದರಾಮಯ್ಯ ಅಣ್ಣ-ತಮ್ಮನ ಸಂಧಾನಕ್ಕೆ ಮುಂದಾದರ ಎಂಬ ಪ್ರಶ್ನೆ ಮೂಡಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ್ ಬಂಗಾರಪ್ಪ‌, ನನ್ನ‌ ಮಗಳ ಮದುವೆ…

Read More

ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!”

ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!” ತಕ್ಷಣವೇ ಬ್ಯಾಂಕ್‌ಗೆ ಧಾವಿಸಿದ ಅವರು, ಬ್ಯಾಂಕ್ ಸಿಬ್ಬಂದಿಯಿಂದ ಹಣ ಕಟ್ ಆಗಿರುವುದನ್ನು ದೃಢೀಕರಣ ಪಡೆದರು. ಆದರೆ, ಈ ಎಲ್ಲ ಹಂತಗಳಲ್ಲಿ ಒಂದೂ ಸಲ OTP ಕೇಳಲಾಗಿರಲಿಲ್ಲ ಎಂಬುದು ಒಂದೆಡೆಯಾದರೆ OTP ಇಲ್ಲದೆಯೂ ಹಣ ವರ್ಗಾಯಿಸಬಹುದಾ ಎನ್ನುವುದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಶಿವಮೊಗ್ಗ: ಸೈಬರ್ ಕಳ್ಳರು ಈಗ ಹಳೆ ನಾಟಕವನ್ನೇ ಹೊಸ ರೀತಿಯಲ್ಲಿ ನಡೆಸುತ್ತಿದ್ದಾರೆ. ಭದ್ರಾವತಿಯ ಸಾದತ್ ಕಾಲೋನಿಯ ನಿವಾಸಿಯೊಬ್ಬರಿಗೆ ಕೇವಲ ಎರಡು ಮೆಸೇಜ್‌ಗಳ…

Read More

ರಿಪ್ಪನ್‌ಪೇಟೆ ಪೊಲೀಸರ ಮಿಂಚಿನ ಕಾರ್ಯಾಚರಣೆ : ಹದಿನೈದು ದಿನಗಳೊಳಗೆ ಮನೆ ಕಳ್ಳತನದ ಅರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು|theft

ರಿಪ್ಪನ್‌ಪೇಟೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಯಲ್ಲಿ 15 ದಿನಗಳ ಹಿಂದೆ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮಿಂಚಿನ ಕಾರ್ಯಾಚರಣೆಯ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ  ಸುದರ್ಶನ ಕೆ.ಎನ್  23 ವರ್ಷ, ಆದರ್ಶ ಎಸ್ 23 ವರ್ಷ,  ಮಧುಸೂದನ್ 30 ವರ್ಷ ಇವರನ್ನು ಬಂಧಿಸಿ ಐಪಿಸಿ ಸೆಕ್ಷನ್ 457.380 ರಡಿಯಲ್ಲಿ ಕೇಸ್ ದಾಖಲಿಸಿ ಆರೋಪಿತರಿಂದ ಕಳುವಾದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ತಿಂಗಳು 8 ರಂದು ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ…

Read More

BIG BOSS | ಬಿಗ್ ಬಾಸ್ ವಿನ್ನರ್ ಆಗಿ ಕಾರ್ತಿಕ್ ಮಹೇಶ್ – ರನ್ನರ್ ಅಪ್ ಆಗಿ ಡ್ರೋನ್ ಪ್ರತಾಪ್ ಆಯ್ಕೆ

BIG BOSS | ಬಿಗ್ ಬಾಸ್ ವಿನ್ನರ್ ಆಗಿ ಕಾರ್ತಿಕ್ ಮಹೇಶ್ – ರನ್ನರ್ ಅಪ್ ಆಗಿ ಡ್ರೋನ್ ಪ್ರತಾಪ್ ಆಯ್ಕೆ ಬೆಂಗಳೂರು – ದೊಡ್ಮನೆ ಆಟಕ್ಕೆ ಅಂತ್ಯ ಬಿದ್ದಿದೆ . ಬಿಗ್ ಬಾಸ್(Big Boss) ಫಿನಾಲೆಗೆ ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಇದೀಗ ಬಿಗ್ ಬಾಸ್ ಟ್ರೋಫಿಯನ್ನು ಕಾರ್ತಿಕ್ ಮಹೇಶ್ ಎತ್ತಿ ಹಿಡಿದಿದ್ದಾರೆ. ರನ್ನರ್ ಅಪ್ ಸ್ಥಾನವನ್ನು ಡ್ರೋನ್ ಪ್ರತಾಪ್ ಪಡೆದಿದ್ದಾರೆ. ಕಡೆಯದಾಗಿ ಕಿಚ್ಚನ ಕೈಯಲ್ಲಿ ಕಾರ್ತಿಕ್ ಹಾಗೂ ಪ್ರತಾಪ್(Drone Prathap) ಕೈ ಇತ್ತು. ಬಾರಿ ಜನರ…

Read More

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಅಪಹರಣ ಪ್ರಕರಣ – ಯುವಜೋಡಿಯ ಪೂರ್ವನಿಯೋಜಿತ ಕೃತ್ಯ|kidnap

ಶಿವಮೊಗ್ಗ : ರಾಜ್ಯಾದ್ಯಂತ ಸಂಚಲನ ಸೃಷ್ಠಿ ಮಾಡಿದ್ದ ಶಿವಮೊಗ್ಗದ ಬಸ್ ನಿಲ್ದಾಣದ ಬಳಿ ಯುವತಿಯನ್ನ ಅಪಹರಿಸಲಾದ ಪ್ರಕರಣ ಪೊಲೀಸ್ ಠಾಣೆಯಲ್ಲಿ ಸುಖಾಂತ್ಯಗೊಂಡಿದೆ. ಘಟನೆ ಹಿನ್ನಲೆ ಏನು?  ಸೋಮವಾರ ಬೆಳಗ್ಗೆ ತಾಯಿಯೊಂದಿಗೆ ಸಾಗರಕ್ಕೆ ಪೂಜೆಗೆಂದು ಶಿವಮೊಗ್ಗ ಬಸ್ ನಿಲ್ದಾಣದ ಬಳಿ ತಾಯಿ ಮಗಳು ನಡೆದುಕೊಂಡು ಹೋಗುತ್ತಿದ್ದ ವೇಳೆ ಇನ್ನೋವಾ ಕಾರೊಂದರಲ್ಲಿ ಬಂದ ಪತಿ ತನ್ನ ಪತ್ನಿಯನ್ನೇ ಅಪಹರಣ ಮಾಡಿದ್ದಾನೆ ಎಂಬ ಸುದ್ದಿ ಎಲ್ಲಡೆ ಹರಡಿತ್ತು. ಈ ವಿಚಾರವಾಗಿ ದೊಡ್ಡಪೇಟೆ ಠಾಣೆ ಮೆಟ್ಟಿಲು ಹತ್ತಿದ ತಾಯಿ ಪ್ರಕರಣ ದಾಖಲಿಸಿದ್ದರು. ಈ…

Read More

ಕಾಂಗ್ರೆಸ್ ಶಾಸಕರ ಹೇಳಿಕೆಗೆ ಖಂಡನೆ

(ರಿಪ್ಪನ್ ಪೇಟೆ ) ಶಾಸಕರಾದ ಜಮೀರ್ ಅಹ್ಮದ್ ಖಾನ್ ರವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ  ವಿರುದ್ಧ  ಲಘುವಾಗಿ ಮಾತನಾಡಿದ ಜಮೀರ್ ಅಹ್ಮದ್ ಖಾನ್ ವಿರುದ್ಧ ಜಾತ್ಯತೀತ ಜನತಾದಳದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಯುವ ಜಾತ್ಯಾತೀತ ಜನತಾದಳ ಕಾರ್ಯದರ್ಶಿ ರಫಿ ರಿಪ್ಪನ್ ಪೇಟೆ ಮಾತನಾಡುತ್ತಾ ಅಭಿವೃದ್ಧಿ ಚಿಂತಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ನಾಲಿಗೆ ಹರಿಬಿಡುತ್ತಿರುವ ಜಮೀರ್ ಅಹ್ಮದ್ ಖಾನ್ ತಮ್ಮ ವರ್ತನೆ ಬದಲಾಯಿಸಿಕೊಳ್ಳದಿದ್ದರೆ ಮುಂದಿನ…

Read More

ರಿಪ್ಪನ್ ಪೇಟೆ: ಗುರುವಾರದಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ:

ರಿಪ್ಪನ್ ಪೇಟೆ : ದಿನಾಂಕ 21ರ ಗುರುವಾರ,ಸಮಯ ಸಂಜೆ 5:00 ಗಂಟೆಗೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸಭಾಭವನ ದಲ್ಲಿ ಕಾಂಗ್ರೆಸ್ ಪಕ್ಷದ  ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದೆ ಎಂದು ಕಾಂಗ್ರೆಸ್ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಆಸೀಪ್ ಭಾಷಾಸಾಬ್ ಪತ್ರೀಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಭೆಯಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ, ಬಿ,ಜಿ, ನಾಗರಾಜ್, ತಾಲ್ಲೂಕು ವೀಕ್ಷಕರಾದ  ಮಲ್ಲಿಕಾರ್ಜುನ್ ಹಕ್ರೆ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕಲಗೋಡ್ ರತ್ನಕರ್,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ, ಬಿ ಪಿ ರಾಮಚಂದ್ರ,ಜಿಲ್ಲಾ ಪಂಚಾಯತ್…

Read More

ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ

ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ ರಿಪ್ಪನ್ ಪೇಟೆ : ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಪಟ್ಟಣದ ಹಿಂದೂ ಸಂಘಟನೆಗಳ ವತಿಯಿಂದ ವಿನಾಯಕ ವೃತ್ತದಲ್ಲಿ ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಮುಖಂಡ ದೇವರಾಜ್ ಕೆರೆಹಳ್ಳಿ ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್…

Read More

ರಿಪ್ಪನ್‌ಪೇಟೆ : ಕಂದಾಯ ಇಲಾಖೆಯ ನಿರ್ಲಕ್ಷ್ಯ ಖಂಡಿಸಿ ರೈತ ಕುಟುಂಬದಿಂದ ಧರಣಿ

ರಿಪ್ಪನ್‌ಪೇಟೆ: ಕೆಂಚನಾಲ ಗ್ರಾಮದ ಸ್ವಂತ ಜಮೀನಿಗೆ ದಾರಿ ಕಲ್ಪಿಸಲು ನಿರ್ಲಕ್ಷ್ಯ ವಹಿಸಿರುವ ಕಂದಾಯ ಇಲಾಖೆಯ ಧೋರಣೆಯನ್ನು ಖಂಡಿಸಿ ರೈತ ಸೋಮಶೇಖರ ಮತ್ತು ಅವರ ಕುಟುಂಬ ಸದಸ್ಯರು ನಾಡಕಛೇರಿ ಎದುರು ಶುಕ್ರವಾರ  ಪ್ರತಿಭಟನಾ ಧರಣಿ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ರೈತ ಸೋಮಶೇಖರ ಮಾದ್ಯಮದವರೊಂದಿಗೆ ಮಾತನಾಡಿ ಕೆಂಚನಾಲ ಗ್ರಾ,ಮದ ಸರ್ವೆ ನಂ. ೩೫ ರಲ್ಲಿ ೨ ಎಕರೆ ಜಮೀನನ್ನು ಹೊಂದಿರುವ ನಾನು ಸಾಗುವಳಿಯ ಜೊತೆಗೆ ರಬ್ಬರ್ ಮರಗಳನ್ನು ನೆಟ್ಟು ಕೃಷಿ ಚಟುವಟಿಕೆಯಲ್ಲಿ ತೊಡಗಿರುತ್ತೇನೆ. ಅಕ್ಕಪಕ್ಕದ ಬಗರ್ ಹುಕುಂ…

Read More

RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ

RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ ಕೊಠಡಿಯೊಳಗಿನ ಗಾಡ್ರೇಜ್ ಬೀರ್ ಮುರಿದು ಅದರಲ್ಲಿದ್ದ ಸುಮಾರು ಸುಮಾರು 3 ಗ್ರಾಂ ಚಿನ್ನಾಭರಣ,30 ಸಾವಿರ ರೂ ಮೌಲ್ಯದ ವಜ್ರದ ಹರಳು ಹಾಗೂ ಸುಮಾರು 26 ಸಾವಿರಕ್ಕೂ ಅಧಿಕ ನಗದು ಕಳ್ಳತನವಾಗಿರುವ ವಿಚಾರ ತಿಳಿದಿದೆ. ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಎಸ್ ಆರ್ ಕನ್ವೆನ್ಷನ್ ಹಾಲ್ ಸಮೀಪದಲ್ಲಿ ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ…

Read More