ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು : ಹರತಾಳು ಹಾಲಪ್ಪ – ಗಣೇಶೋತ್ಸವದಲ್ಲಿ ಇರುವ ಐಕ್ಯತೆ ಕನ್ನಡ ಹಬ್ಬದಲ್ಲಿ ಯಾಕಿಲ್ಲ – ಕೆ ಎಸ್ ಪ್ರಶಾಂತ್|Ripponpet

ರಿಪ್ಪನ್‌ಪೇಟೆ : ಕನ್ನಡ ನಾಡು ನುಡಿ ಜಲ ಸಂಸ್ಕ್ರತಿಯನ್ನು ನಾಡಿನ ಪ್ರತಿಯೊಬ್ಬರು ಪ್ರೀತಿಸಿ ಬೆಳೆಸಿದಾಗ ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳುತ್ತದೆ. ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಇಂದು ಪಟ್ಟಣದ ಭೂಫಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಕಲಾ ಕೌಸ್ತುಭ ಕನ್ನಡ ಸಂಘ ಆಯೋಜಿಸಿದ್ದ 67ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬ ಕನ್ನಡಿಗರು ನಾಡು…

Read More

ಅ.16ಕ್ಕೆ ತಳಲೆಯಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಹುಸೇವಾ ವಾಣಿಜ್ಯ ಸಂಕೀರ್ಣ ಉದ್ಘಾಟನೆ |Ripponpet

ರಿಪ್ಪನ್‌ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಬಾರ್ಡ್ ಯೋಜನೆಯಿಂದ ನಿರ್ಮಾಣಗೊಂಡ ಜಿಲ್ಲೆಯಲ್ಲಿಯೇ ಪ್ರಥಮ ಬಹುಸೇವಾ ವಾಣಿಜ್ಯ ಸಂಕೀರ್ಣ ಗೋದಾಮು ಅಕ್ಟೋಬರ್ 16 ರ ಭಾನುವಾರ ಬೆಳಿಗ್ಗೆ 11 ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ  ಹೆಚ್.ಎಸ್. ದಿನೇಶ್‌ಗೌಡ ಹೇಳಿದರು. ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಸುಮಾರು 70 ಲಕ್ಷ ರೂ. ಅನುದಾನದಲ್ಲಿ ಸುಸಜ್ಜಿತವಾದ ಬಹುಮಹಡಿ ಸಂಕೀರ್ಣವನ್ನು ನಿರ್ಮಿಸಲಾಗಿದೆ. ನಬಾರ್ಡ್ ಯೋಜನೆಯಂತೆ…

Read More

SHIVAMOGGA | ಪೆಸಿಟ್ ಕಾಲೇಜು ಬಳಿ KSRTC ಬಸ್–ಬೈಕ್ ಅಪಘಾತ

SHIVAMOGGA | KSRTC bus-bike accident near Pesit College SHIVAMOGGA | ಪೆಸಿಟ್ ಕಾಲೇಜು ಬಳಿ KSRTC ಬಸ್–ಬೈಕ್ ಅಪಘಾತ SHIVAMOGGA | KSRTC bus-bike accident near Pesit College ಶಿವಮೊಗ್ಗ: ನಗರದ ಪೆಸಿಟ್ ಕಾಲೇಜು ಸಮೀಪ KSRTC ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸಿರಿಗೆರೆ ಮೂಲದ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ. ಇಂದು ಮಧ್ಯಾಹ್ನದಿಂದ ಸಂಜೆವರೆಗೆ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸುಮಾರು 8ರಿಂದ 10…

Read More

ಆಸ್ತಿ ವಿಚಾರಕ್ಕೆ ಕಲಹ – ಪೆಟ್ರೋಲ್ ಸುರಿದು,ಬೆಂಕಿ ಹಚ್ಚಿ ಚಿಕ್ಕಪ್ಪನ ಕೊಲೆಗೈದ ದುರುಳರು |Crime News

ಆಸ್ತಿ ವಿಚಾರಕ್ಕೆ ಕಲಹ – ಪೆಟ್ರೋಲ್ ಸುರಿದು,ಬೆಂಕಿ ಹಚ್ಚಿ ಚಿಕ್ಕಪ್ಪನ ಕೊಲೆಗೈದ ದುರುಳರು ಶಿವಮೊಗ್ಗ : ಬೆಳಲಕಟ್ಟೆ ಗ್ರಾಮದಿಂದ ಮಗಳ ಮನೆಗೆ ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಪೆಟ್ರೋಲ್ ಎರಚಿ ಜೀವಂತವಾಗಿ ಸುಟ್ಟಿರುವ ಘಟನೆ ನಡೆದಿದೆ. ಬೆಳಲಕಟ್ಟೆ ಗ್ರಾಮದ  ಮಹೇಶಪ್ಪ (60) ಕೊಲೆಯಾದ ವ್ಯಕ್ತಿ. ಬಿಕ್ಕೋನಹಳ್ಳಿಯ ಮಗಳ ಮನೆಯಿಂದ ಬರುತ್ತಿದ್ದ ವೇಳೆ ಅಡ್ಡಗಟ್ಟಿ ಪೆಟ್ರೋಲ್ ಎರಚಿ ಕೊಲೆ ಮಾಡಲಾಗಿದೆ. ಬೆಳಲಕಟ್ಟೆಯ ಕಾರ್ತಿಕ್ ಮತ್ತು ಕುಮಾರ್ ಎಂಬುವರಿಂದ ಈ ಕೃತ್ಯ ನೆಡೆದಿದೆ. ಮಹೇಶಪ್ಪನವರಿಗೆ ಬೆಳಲಕಟ್ಟೆಯಲ್ಲಿ ಮೂರು ಎಕರೆ ಜಮೀನು ಇದ್ದು ನ್ಯಾಯಾಲಯದಲ್ಲಿ…

Read More

ರಿಪ್ಪನ್ ಪೇಟೆಯಲ್ಲಿ ನಿರ್ಮಾಣವಾಗುತ್ತಿದೆ ನೂತನ ಸಾರ್ವಜನಿಕ ಹೈಟೆಕ್ ಶೌಚಾಲಯ:

ರಿಪ್ಪನ್ ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ಸುಮಾರು ಹದಿನೈದು ಲಕ್ಷ ರೂಪಾಯಿ ಅನುದಾನದಲ್ಲಿ ನೂತನ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಸಿದ್ದವಾಗುತ್ತಿದ್ದು ಶೀಘ್ರದಲ್ಲಿ ಅತ್ಯಾಧುನಿಕ ಸುಸಜ್ಜಿತ ಶೌಚಾಲಯ ಸಾರ್ವಜನಿಕರ ಉಪಯೋಗಕ್ಕೆ ಮುಕ್ತವಾಗುತ್ತದೆ.ಈ ಹಿಂದೆ ಇದ್ದ ಶಿಥಿಲಗೊಂಡಿದ್ದ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ.      { ….ನೂತನ ಹೈಟೆಕ್ ಶೌಚಾಲಯದ ನೀಲನಕ್ಷೆ…} ಸುತ್ತಮುತ್ತ ನೂರಾರು ಹಳ್ಳಿಗಳ  ಕೇಂದ್ರ ಬಿಂದುವಾಗಿರುವ ರಿಪ್ಪನ್ ಪೇಟೆಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ್ದ ಹಳೆಯ ಸಾರ್ವಜನಿಕ ಶೌಚಾಲಯ ಪಾಳು ಬಿದ್ದು ಸರಿಯಾದ ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆಯಲ್ಲಿದ್ದು…

Read More

ಭಾರಿ ಮಳೆ–ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಶಾಸಕರಿಂದ ವೈಯಕ್ತಿಕ ಪರಿಹಾರ

A coconut tree fell on a house in Belluru village of Hosanagara taluk due to heavy rain and strong winds. Tahsildar Bharat Raj inspected the spot, and MLA Belur Gopalakrishna’s aide Sinnakki Manju provided personal compensation to the affected family. ಹೊಸನಗರ: ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಭಾನುವಾರ ಸಂಜೆ ಸುರಿದ ಭಾರಿ ಮಳೆಯೊಂದಿಗೆ ಬಿರುಸಿನ ಗಾಳಿ ಬೀಸಿದ ಪರಿಣಾಮ ಮನೆಯ ಮೇಲೆ…

Read More

ಅಂಧ ಮಹಿಳೆಯರ T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಅವರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ

ಅಂಧ ಮಹಿಳೆಯರ T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಅವರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ ಟಿ–20 ಅಂಧರ ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಮಹಿಳಾ ತಂಡವಾಗಿ ಭಾರತಕ್ಕೆ ಕೀರ್ತಿ ತಂದ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಕೂಡ ಭಾಗಿಯಾಗಿದ್ದರು. ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗೌರವ ತಂದುಕೊಟ್ಟ ಈ ಸಾಧನೆಯನ್ನು ಗುರುತಿಸಿ ಹೊಸನಗರ ತಾಲ್ಲೂಕು ತಹಶೀಲ್ದಾರ್ ಭರತ್ ರಾಜ್ ಅವರು ತಾಲ್ಲೂಕು ಆಡಳಿತದ ಪರವಾಗಿ ಕಾವ್ಯಾ ಅವರನ್ನು ಅವರ ಸ್ವಗೃಹವಾದ ಬರುವೆ ಗ್ರಾಮಕ್ಕೆ ಭೇಟಿ ನೀಡಿ ಸನ್ಮಾನಿಸಿದರು. ಕರ್ನಾಟಕದಿಂದ ಈ ವಿಶ್ವಕಪ್ ಚಾಂಪಿಯನ್‌ಷಿಪ್…

Read More

ಮಹಾಮಾರಿ ಡೆಂಗ್ಯೂ ಗೆ ರಿಪ್ಪನ್‌ಪೇಟೆಯ ಯುವಕ ಬಲಿ | Dengue

ಮಹಾಮಾರಿ ಡೆಂಗ್ಯೂ ಗೆ ರಿಪ್ಪನ್‌ಪೇಟೆಯ ಯುವಕ ಬಲಿ | Dengue ರಿಪ್ಪನ್‌ಪೇಟೆಯಲ್ಲಿ ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದ ಡೆಂಗ್ಯೂ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮರಣ ಮೃದಂಗ ಬಾರಿಸುತಿದ್ದು ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದುಕೊಂಡಿದೆ. ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಆಶಿಕ್ ರಸೂಲ್ (27) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶನಿವಾರದಿಂದ ಜ್ವರದಿಂದ ಬಳಲುತಿದ್ದ ಆಶಿಕ್ ರಸೂಲ್ ಗೆ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಮೃತಪಟ್ಟಿದ್ದಾನೆ….

Read More

ಗುತ್ತಿಗೆದಾರನ ಬಳಿ ಕಮಿಷನ್ ಪಡೆಯುತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಗುತ್ತಿಗೆದಾರನ ಬಳಿ ಕಮಿಷನ್ ಪಡೆಯುತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ ಶಿವಮೊಗ್ಗ ಮಹಾನಗರ ಪಾಲಿಕೆಯ ಲೆಕ್ಕ ವಿಭಾಗದ ವ್ಯವಸ್ಥಾಪಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಗುತ್ತಿಗೆದಾರನ ಬಳಿ ಲಂಚ ಪಡೆಯುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಭದ್ರಾವತಿ ಮೂಲದ ಗುತ್ತಿಗೆದಾರ ಸುನೀಲ್ ಎಂಬುವರು 3 ಲಕ್ಷದ ಕೆಲಸ ಮಾಡಿ ಮುಗಿಸಿದ್ದು ಬಿಲ್ ಮಾಡಿಸಿಕೊಳ್ಳಲು ಅಕೌಂಟ್ ವಿಭಾಗದ ಸಿದ್ದೇಶ್ 12 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದನು. ಇಂದು ಕಚೇರಿಯಲ್ಲಿಯೇ 10 ಸಾವಿರ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ತಂಡ ದಾಳಿ…

Read More

Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ – ಬೆಲೆ ಏರಿಕೆ ವಿರುದ್ದ ಪ್ರತಿಭಟನೆ ವೇಳೆ ಕುಸಿದು ಬಿದ್ದ ಭಾನುಪ್ರಕಾಶ್ ಕಾಂಗ್ರೆಸ್ ವಿರುದ್ದ ಬೆಲೆ ಏರಿಕೆ  ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್‌ರವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶಿವಮೊಗ್ಗದಲ್ಲಿ ಬೆಲೆ ಏರಿಕೆ ವಿರೂದ ಪ್ರತಿಭಟನೆ ನಡೆಸುತಿದ್ದ ವೇಳೆ ಹೃದಯಾಘಾತವಾಗಿದ್ದು ತಕ್ಷಣವೇ ಅವರನ್ನ ಶಿವಮೊಗ್ಗದ ಮ್ಯಾಕ್ಸ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುಪ್ರಕಾಶ್‌ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಶಿವಮೊಗ್ಗದಲ್ಲಿಂದು ರಾಜ್ಯ…

Read More