Headlines

ರಿಪ್ಪನ್ ಪೇಟೆ :: ದೂನ ಗ್ರಾಮದ ನಾರಾಯಣರಾವ್ ಇನ್ನಿಲ್ಲ!

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಅರಸಾಳು ಗ್ರಾಮ ಪಂಚಾಯಿತಿಯ ದೂನ ಗ್ರಾಮದ ಹಿರಿಯರಾದ ನಾರಾಯಣರಾವ್ (76) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತಿದ್ದ ಇವರು ಮಧ್ಯರಾತ್ರಿ ಸುಮಾರು 12.30 ಕ್ಕೆ  ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಮೂವರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದು, ಇವರ ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮ ದೂನದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

Read More

ಎಸಿಬಿ ಬಲೆಗೆ ಬಿದ್ದ ಪಿಡಿಒ ವಿರುದ್ದ ದೂರು ಕೊಟ್ಟ ವ್ಯಕ್ತಿಗೆ ಬೆದರಿಕೆ ಹಾಕಿದ ಗ್ರಾಪಂ ಸದಸ್ಯ

ಹೊಸನಗರ  ತಾಲೂಕಿನ ಕೋಡೂರಿನ ಕುಸಗುಂಡಿಯ ಸಿದ್ದಗಿರಿ ನಿವಾಸಿ ಸತೀಶ್ ರವರ ಬಳಿ ಎಂ ಗುಡ್ಡೆಕೊಪ್ಪದ ಪಿಡಿಒ ಮುರುಗೇಶ್ 30 ಸಾವಿರ ರೂ ಲಂಚ ಪಡೆಯುವಾಗ ಎಸಿಬಿ ಬಲೆಗೆ‌ಬಿದ್ದಿದರು. ಸತೀಶ್ ರವರು ತಮ್ಮ ಭೂ ಪರಿವರ್ತನೆಗೊಂಡ 10 ಗುಂಟೆ ಜಾಗಕ್ಕೆ ಪ್ಲಾನ್ ಅಪ್ರೂವಲ್, ಮುಟೇಷನ್ ಮತ್ತು‌ 9  ಮತ್ತು 11 ಅರ್ಜಿ ಅನುಮತಿ ಮಾಡಿಕೊಡಲು ಎಂ.ಗುಡ್ಡೇಕೊಪ್ಪಕ್ಕೆ ಅರ್ಜಿ ಸಲ್ಲಿಸಿದ್ದರು. ಸತೀಶ್ ಕೆಲಸಕ್ಕೆ ಪಿಡಿಒ ಮುರುಗೇಶ್ 1 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು ಈ ಸಂಬಂಧ ಎಸಿಬಿ ಮೊರೆ…

Read More
Plasma

Nulla pretium eget lectus eget

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಕಣ್ಣುಕುಕ್ಕುವ ಎಲ್​ಇಡಿ ಲೈಟ್ ವಿರುದ್ಧ ಕಾರ್ಯಾಚರಣೆಗಿಳಿದ ರಿಪ್ಪನ್‌ಪೇಟೆ ಪೊಲೀಸ್ – LED ಲೈಟ್ ಇದ್ರೆ ಬೀಳುತ್ತೆ ಭಾರಿ ದಂಡ , ಹುಷಾರ್

ಕಣ್ಣುಕುಕ್ಕುವ ಎಲ್​ಇಡಿ ಲೈಟ್ ವಿರುದ್ಧ ಕಾರ್ಯಾಚರಣೆಗಿಳಿದ ರಿಪ್ಪನ್‌ಪೇಟೆ ಪೊಲೀಸ್ – LED ಲೈಟ್ ಇದ್ರೆ ಬೀಳುತ್ತೆ ಭಾರಿ ದಂಡ , ಹುಷಾರ್ ರಿಪ್ಪನ್‌ಪೇಟೆ : ಕಾರು, ಬೈಕ್ ಹಾಗೂ ಇತರ ವಾಹನಗಳಿಗೆ ಕಣ್ಣುಕುಕ್ಕುವಂಥ ಎಲ್​ಇಡಿ ಲೈಟ್ ಹಾಕಿಸಿಕೊಳ್ಳುವುದು ಈಗ ಸಾಮಾನ್ಯವಾಗಿಬಿಟ್ಟಿದೆ. ಆದರೆ, ಇದರಿಂದ ಎದುರುಬದಿಯಲ್ಲಿ ವಾಹನ ಚಲಾಯಿಸುವವರಿಗೆ ವಿಪರೀತ ತೊಂದರೆಯಾಗುತ್ತಿದ್ದು, ಅಪಘಾತಗಳಿಗೂ ಕಾರಣವಾಗುತ್ತಿದೆ. ಇದರ ವಿರುದ್ಧ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಈಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು ಇಂದು ಹಲವಾರು ವಾಹನಗಳ LED ಲೈಟ್ ನ್ನು…

Read More

ಕೆಂಚನಾಲ ಮಾರಿಕಾಂಬ ದೇವಿಯ ವಿಜೃಂಬಣೆಯ ಜಾತ್ರಾ ಮಹೋತ್ಸವ

ಕೆಂಚನಾಲ ಮಾರಿಕಾಂಬ ದೇವಿಯ ವಿಜೃಂಬಣೆಯ ಜಾತ್ರಾ ಮಹೋತ್ಸವ ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯುವ ವಿಜೃಂಬಣೆಯೊಂದಿಗೆ ಜರುಗಿತು. ಮುಂಜಾನೆ ಬ್ರಾಹ್ಮಿ ಮೂಹರ್ತದಲ್ಲಿ ದೇವಿಯ ವಿಶೇಷ ಪೂಜೆ ಹೂವಿನ ಅಲಂಕಾರ ಪೂಜೆಯೊಂದಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನೆರವೇರಿತು. ದೇವಿಯ ಜಾತ್ರಾ ಮಹೋತ್ಸವದಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನಾಶೀರ್ವಾದ ಪಡೆದರು. ವರ್ಷದಲ್ಲಿ ಎರಡು ಭಾರಿ ಆಚರಿಸುವ ಕೆಂಚನಾಲ ಮಾರಿಕಾಂಬ ದೇವಿಯ ಜಾತ್ರೆಯು ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರ…

Read More

ರಿಪ್ಪನ್ ಪೇಟೆ : ದಾಖಲೆಗಳನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಯೋಜನೆಗೆ ಚಾಲನೆ :

ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ದಾಖಲೆಗಳಾದ ಪಹಣಿ, ಅಟ್ಲಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಚಾಲನೆ ನೀಡಿದರು. ರಿಪ್ಪನ್‌ಪೇಟೆಯ ಬರುವೆ ಗ್ರಾಮದ ಸುರೇಶ್, ಲೇಖಪ್ಪ ಎಂಬುವವರ ಮನೆಗೆ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆಯನ್ನು ಶನಿವಾರ ಚಾಲನೆ ನೀಡಿ ಮಾತನಾಡಿ, ಇನ್ನೂ ಮುಂದೆ ಕಛೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರ ಕೆಲವು…

Read More

ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ {22-03-2024}

ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ಬೆಟ್ಟೆ ಶಿವಮೊಗ್ಗ 47200 56609 ಸರಕು ಶಿವಮೊಗ್ಗ 50063 83510 ಗೊರಬಲು ಶಿವಮೊಗ್ಗ 18000 32869 ರಾಶಿ ಶಿವಮೊಗ್ಗ 30000 48599 ಸಿಪ್ಪೆಗೋಟು ಸಾಗರ 8919 18170 ಬಿಳೆ ಗೋಟು ಸಾಗರ…

Read More

RIPPONPETE | ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡ ರ 75ನೇ ಜನ್ಮದಿನೋತ್ಸವ ಆಚರಿಸಿ ಸಂಭ್ರಮಿಸಿದ ಯುವಕರು

RIPPONPETE | ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡ ರ 75ನೇ ಜನ್ಮದಿನೋತ್ಸವ ಆಚರಿಸಿ ಸಂಭ್ರಮಿಸಿದ ಯುವಕರು ರಿಪ್ಪನ್ ಪೇಟೆ, ಜುಲೈ 25: ಪಟ್ಟಣದ ಹಿರಿಯ ಆಟೋ ಚಾಲಕರಾಗಿರುವ ದ್ಯಾವಪ್ಪ ಗೌಡ ಅವರ 75ನೇ ಹುಟ್ಟುಹಬ್ಬವನ್ನು ರಿಪ್ಪನ್ ಪೇಟೆ ಆಟೋ ಚಾಲಕ ಮತ್ತು ಮಾಲೀಕರ ಸಂಘದ ವತಿಯಿಂದ ಶ್ರದ್ದಾ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸ್ಥಳೀಯ ಆಟೋ ನಿಲ್ದಾಣದಲ್ಲಿ ನಡೆದ ಈ ಸರಳ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ಹಾಗೂ ಸಹಚರ ಚಾಲಕರು ಭಾಗವಹಿಸಿ, ದ್ಯಾವಪ್ಪ ಗೌಡರಿಗೆ ಸನ್ಮಾನ ಸಲ್ಲಿಸಿ ಗೌರವ…

Read More

ಸಾಗರ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|sagara

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೀಮನಕೋಣೆ ಕೆರೆಯಲ್ಲಿ ಈಜಲು ಹೋದ ಯುವಕನೋರ್ವ ನೀರುಪಾಲಾದ ಘಟನೆ ನಡೆದಿದೆ. ಸಾಗರ ಪಟ್ಟಣದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯಶ್ವಂತ್ (22) ನೀರುಪಾಲಾದ ಯುವಕ.ಈತ ಸಾಗರ ರಾಮನಗರದ ನಿವಾಸಿ. ಯಶ್ವಂತ್ ಮಂಗವಾರ ಬೆಳಿಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ಬೀಮನಕೋಣೆ ಕೆರೆಗೆ ಈಜು ಕಲಿಯಲು ಹೋಗಿದ್ದರು. ಈ ವೇಳೆ ಯಶ್ವಂತ್ ಸ್ನೇಹಿತರು ಕೆರೆಯಲ್ಲಿ ಈಜಾಡಲು ಇಳಿದಿದ್ದಾರೆ. ಸ್ನೇಹಿತರು ಈಜಾಡುವುದನ್ನು ನೋಡುತ್ತಿದ್ದ ಯಶ್ವಂತ್ ನೀರಿಗೆ ಇಳಿದಿದ್ದಾನೆ ಈ ಸಂದರ್ಭದಲ್ಲಿ ಈಜು ಬಾರದೆ ನೀರುಪಾಲಾಗಿದ್ದಾರೆ. ಅಗ್ನಿಶಾಮಕ…

Read More

ಸಾಗರದ ಬೆಥನಿ ಕಾನ್ವೆಂಟ್ ನಲ್ಲಿ ರಕ್ಷಾ ಬಂಧನ ಆಚರಣೆ ವಿವಾದ – ಪೊಲೀಸರ ಮಧ್ಯಸ್ಥಿಕೆಯಿಂದ ಅಂತ್ಯ|sagar news

ಸಾಗರ : ಇಲ್ಲಿನ ಮಂಕಳಲೆ ಸಂತ ಜೊಸೆಫರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಗುರುವಾರ ರಕ್ಷಾಬಂಧನ ಆಚರಣೆಗೆ ಸಂಬಂಧಪಟ್ಟಂತೆ ಮುಖ್ಯ ಶಿಕ್ಷಕರು ಮತ್ತು ಪೋಷಕರ ನಡುವೆ ವಾಗ್ವಾದ ನಡೆಯಿತು. ಬುಧವಾರ ರಕ್ಷಾಬಂಧನ ಹಿನ್ನೆಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಗಳು ಪರಸ್ಪರ ರಾಖಿ ಕಟ್ಟಿಕೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ವಿದ್ಯಾಥಿಯೊಬ್ಬನಿಗೆ ರಾಖಿ ಕಟ್ಟಿದ್ದಾಳೆ. ಎಲ್ಲರ ಎದುರಿಗೆ ರಾಖಿ ಕಟ್ಟಿದ್ದರಿಂದ ಬಾಲಕ ಮಾನಸಿಕವಾಗಿ ಬೇಸರಗೊಂಡಿದ್ದಾನೆ. ಬಾಲಕನಿಗೆ ರಾಖಿ ಕಟ್ಟಿದಾಗ ಉಳಿದ ವಿದ್ಯಾರ್ಥಿಗಳು ಚಪ್ಪಾಳೆ ತಟ್ಟಿ ಸಂಭ್ರಮಿಸಿದ್ದರು. ಇದರಿಂದ ನೊಂದ ವಿದ್ಯಾರ್ಥಿ ಬಾತ್‌ರೂಮ್‌ಗೆ ಹೋಗಿ ಬಾಗಿಲು…

Read More