ಪಡುಬಿದ್ರೆಯಲ್ಲಿ ರಸ್ತೆ ಅಪಘಾತ – ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಅಕ್ಬರ್ ಬಾಷಾ ಮತ್ತು ಅವರ ಪತ್ನಿ ಸ್ಥಳದಲ್ಲೇ ಮೃತ್ಯು|accident
ತೀರ್ಥಹಳ್ಳಿ : ಮಂಗಳೂರು ಜಿಲ್ಲೆಯ ಮೂಲ್ಕಿ ಪಟ್ಟಣದ ಬಳಿ ಟ್ಯಾಂಕರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಎಲೆಕ್ಟ್ರಿಷಿಯನ್ ಅಕ್ಬರ್ ಭಾಷ ಹಾಗೂ ಅವರ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ, ದಂಪತಿ ಅಕ್ಬರ್ ಪಾಶ(61) ಹಾಗೂ ಖತೀಜಾಬಿ(46) ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಮೂಲ್ಕಿ ಸೇತುವೆಯಲ್ಲಿ ಈ ಘಟನೆ ನಡೆದಿದ್ದು, ಆಕ್ಟೀವ ವಾಹನವು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದ್ದು,…


