RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ ರಿಪ್ಪನ್‌ಪೇಟೆ:– ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಹೊತ್ತಿನಲ್ಲಿ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದ್ದು, ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ರಾಜಬೀದಿ ಉತ್ಸವದ ಅಂಗವಾಗಿ ಗಣಪತಿ ಸ್ವಾಮಿಯ ರಥವನ್ನು ಭಕ್ತರು ಅದ್ಧೂರಿಯಾಗಿ ಅಲಂಕರಿಸಿದ್ದು,…

Read More

ಮೂಗೂರು ಏತ ನೀರಾವರಿಗೆ ಸಂಬಂಧಿಸಿದ ಎಲ್ಲಾ ಕೆರೆಗಳ ಸಮಿತಿ ರಚನೆ ಕುರಿತು ಸಭೆ:

ಸೊರಬ: ತಾಲೂಕಿನ ಆನವಟ್ಟಿ ಪದವಿಪೂರ್ವ ಕಾಲೇಜು ರಂಗಮಂದಿರದಲ್ಲಿ ಮಾನ್ಯ ಶಾಸಕರಾದ ಶ್ರೀ ಎಸ್ ಕುಮಾರ್ ಬಂಗಾರಪ್ಪ ರವರ ಅಧ್ಯಕ್ಷತೆಯಲ್ಲಿ ಮೂಗೂರು ಏತನೀರಾವರಿಗೆ ಸಂಬಂಧಿಸಿದ ಎಲ್ಲಾ ಕೆರೆಗಳ ಸಮಿತಿ ರಚನೆ ಕುರಿತು ಸಭೆ ನಡೆಯಿತು. ಈ ಸಂಧರ್ಭದಲ್ಲಿ ತಹಶಿಲ್ದಾರ ಗ್ರೇಡ್ 2 ರವರು, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಆನವಟ್ಟಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು, ದಂಡಾವತಿ AEE ರವರು ಹಾಗೂ ಸಿಬ್ಬಂದಿ ವರ್ಗ, MI AEE ರವರು, AEE PRED ರವರು, ಪಿಡಿಒ , ರಾಜಸ್ತ ನಿರೀಕ್ಷಕರು ಮೂಗೂರು…

Read More

ಹೊಸನಗರ ತಾಲೂಕಿನಾದ್ಯಂತ ನಾಳೆ(14-07-2022) ಶಾಲೆಗಳಿಗೆ ರಜೆ ಘೋಷಣೆ :

ಹೊಸನಗರ ತಾಲೂಕಿನ ಎಲ್ಲಾ ಶಾಲೆಗಳಿಗೆ ನಾಳೆ (14-07-2022)ರಂದು ರಜೆ ಘೋಷಿಸಲಾಗಿದೆ. ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೇಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ.ಮತ್ತೊಮ್ಮೆ ಪರಿಸ್ಥಿತಿ ಪರಿಶೀಲಿಸಿ ತಹಶೀಲ್ದಾರ್,ಹೊಸನಗರ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳ ಸಹಮತದೊಂದಿಗೆ ಇಡೀ ಹೊಸನಗರ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ದಿನಾಂಕ _14-07-2022 ರಂದು ರಜೆ ನೀಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್ ಆರ್ ಕೃಷ್ಣಮೂರ್ತಿ ತಿಳಿಸಿದ್ದಾರೆ. ಈ ಮೊದಲು ನಗರ ಹೋಬಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು ಆದರೆ ಇನ್ನುಳಿದ ಹೋಬಳಿಗಳ ಪೋಷಕರ ಒತ್ತಡ ಹಾಗೂ ಮಳೆಯ…

Read More

ಗೃಹಸಚಿವರ ತವರೂರಲ್ಲಿ ಹಿಂದೂ ಸಂಘಟನೆಗಳ ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ: ಗೋಕಳ್ಳರ ಹೆಡೆಮುರಿ ಕಟ್ಟುವಂತೆ ಆಗ್ರಹ

ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಕ್ಷೇತ್ರವಾದ ತೀರ್ಥಹಳ್ಳಿಯಲ್ಲಿ ಇಂದು ಹಿಂದೂ ಪರ ಸಂಘಟನೆಗಳು ಗೋ ಕಳ್ಳರ ಬೆನ್ನಟ್ಟಿ ಹಲ್ಲೆಗೊಳಗಾದ ಕಾರ್ಯಕರ್ತರು ಆಸ್ಪತ್ರೆಗೆ ಸೇರಿದ್ದು ಈ ರೀತಿ ಮುಂದೆ ಆಗಬಾರದು ಎಂಬ ಕಾರಣಕ್ಕೆ ರಸ್ತೆ ತಡೆ ನಡೆಸಿ ಹೋರಾಟ ನಡೆಸಿದ್ದು ಇದು ಇಡೀ ಮಲೆನಾಡಲ್ಲಿ ಸಂಚಲನ ಮೂಡಿಸಿದೆ ಘಟನೆಯನ್ನು ಖಂಡಿಸಿ ಹಾಗೂ ಕೆಲವು ಪೊಲೀಸರ ವಿರುದ್ಧವೇ  ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿ ಬೃಹತ್ ಹೋರಾಟ ಮಾಡಲಾಯಿತು. ಭಜರಂಗ ದಳ, ವಿಶ್ವ ಹಿಂದೂ ಪರಿಷತ್…

Read More

ಮೆಸ್ಕಾಂ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತ ಕಲ್ಲು ತೂರಾಟ ಪ್ರಕರಣ : ಪೆಟ್ರೋಲ್, ಡಿಸೇಲ್ ದರ ಹೆಚ್ಚಾಗಿದ್ದಕ್ಕೆ ಪೆಟ್ರೋಲ್ ಬಂಕ್ ಗೆ ಕಲ್ಲು ಹೊಡಿತೀರಾ – ಬೇಳೂರು ಗೋಪಾಲಕೃಷ್ಣ ವಾಗ್ದಾಳಿ|GKB

ಶಿವಮೊಗ್ಗ: ಪೆಟ್ರೋಲ್- ಡಿಸೇಲ್ ಬೆಲೆ ನೂರರ ಗಡಿ ದಾಟಿದೆ. ಈಗ ಪೆಟ್ರೋಲ್ ಬಂಕ್ ಮೇಲೆ  ಬಿಜೆಪಿಯವರು ಕಲ್ಲು ಹೊಡಿತಾರಾ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದ್ದಾರೆ. ಶಿವಮೊಗ್ಗ ಮೆಸ್ಕಾಂ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತ ಕಲ್ಲು ತೂರಾಟ ವಿಚಾರವಾಗಿ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿಜೆಪಿ ಸರ್ಕಾರ ಹೋಗಿದೆ.ಕಾಂಗ್ರೆಸ್ ಸರ್ಕಾರ ಬಂದಿದೆ.ಹಾಗಾಗಿ ಬಿಜೆಪಿಯವರು  ಹತಾಶರಾಗಿದ್ದಾರೆ ಎಂದು ಹೇಳಿದರು. ಬಿಜೆಪಿಯವರು ಪೆಟ್ರೋಲ್, ಡಿಸೇಲ್ ಬೆಲೆ ಜಾಸ್ತಿ ಮಾಡಿದ್ರಲ್ಲಾ, ನಾವು ಕಲ್ಲೂ ತೂರಾಟ ಮಾಡಿಲ್ಲ. ಹೋರಾಟಾನು ಮಾಡಿಲ್ಲ ಎಂದ ಅವರು,ಈಗ ಪೆಟ್ರೋಲ್- ಡಿಸೇಲ್…

Read More

‘25 ಕೋಟಿ ಕೇಸ್ ಹಾಕಲಿ, ಹೆದರುವುದಿಲ್ಲ’ – ಹರತಾಳು ಹಾಲಪ್ಪಗೆ ಬೇಳೂರು ಸವಾಲ್

ಸಿಗಂದೂರು ದೇವಸ್ಥಾನ ವಿಚಾರದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಹಾಗೂ ಸಾಗರ ಶಾಸಕ ಬೇಲೂರು ಗೋಪಾಲಕೃಷ್ಣ ನಡುವೆ ಮಾನನಷ್ಟ ಮೊಕದ್ದಮೆ ಕುರಿತ ತೀವ್ರ ವಾಗ್ದಾಳಿ ನಡೆಯಿದ್ದು, 5 ಕೋಟಿ ಅಲ್ಲ 25 ಕೋಟಿ ಕೇಸ್ ಹಾಕಲಿ ಎಂದು ಬೇಳೂರು ಬಹಿರಂಗ ಸವಾಲ್ ಹಾಕಿದ್ದಾರೆ. 5 ಕೋಟಿ ಅಲ್ಲ, 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಲಿ: ಹರತಾಳು ಹಾಲಪ್ಪಗೆ ಶಾಸಕ ಬೇಳೂರು ಗೋಪಾಲಕೃಷ್ಣ ಬಹಿರಂಗ ಸವಾಲ್ ಸಾಗರ – ಮಾಜಿ ಸಚಿವ ಹರತಾಳು ಹಾಲಪ್ಪ ವಿರುದ್ಧ ಸಾಗರ ವಿಧಾನಸಭಾ…

Read More

ಕೊಚ್ಚೆ ಗುಂಡಿಯಲ್ಲಿ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ ನಲ್ಲಿ !!!!

ತೀರ್ಥಹಳ್ಳಿ : ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಳ್ಳಿಗಳ ಜನರ ಪ್ರತಿಯೊಬ್ಬರ ಆರೋಗ್ಯ ದೃಷ್ಠಿಯಿಂದ  ಶುದ್ಧ ನೀರು ಕುಡಿಯಬೇಕ್ಕೆನ್ನುವ ವಿಶೇಷ ಕಾಳಜಿಯಿಂದ ಕೋಟ್ಯಂತರ ರೂ ವೆಚ್ಚದಲ್ಲಿ ಪ್ರತಿ ಮನೆ ಮನೆಗೆ,, ಗಂಗೆ ( ಜೆ ಜೆ ಎಂ ) ಶುದ್ಧ ಕುಡಿಯುವ ನಲ್ಲಿ ನೀರಿನ ಯೋಜನೆ ನೀಡಿರುತ್ತಾರೆ.  ತಾಲೂಕಿನ ಎಲ್ಲಾ ಗ್ರಾಮಪಂಚಾಯಿತಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರ ವಿಶೇಷ ಪರಿಶ್ರಮದಿಂದ ಕೋಟ್ಯಂತರ ರೂಪಾಯಿಗಳ ಅನುದಾನ ಹರಿದು ಬಂದಿದ್ದು ಕಾಮಗಾರಿಗಳು ಭರದಿಂದ ನೆಡೆಯುತ್ತಿದೆ. ಆದರೆ ಕೆಲವು ಗ್ರಾಮೀಣ…

Read More

ಹೊಸನಗರ ಮತ್ತು ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಧಂಧೆಕೋರರಿಗೆ ಬಿಸಿ ಮುಟ್ಟಿಸಿದ ಪೊಲೀಸ್ – 14 ವಾಹನ ವಶಕ್ಕೆ

ಹೊಸನಗರ ಹಾಗೂ ತೀರ್ಥಹಳ್ಳಿ ತಾಲ್ಲೂಕಿನ ಪೊಲೀಸ್ ಠಾಣೆ ವ್ಯಾಪ್ತಿಯ 14 ಕಡೆಗಳಲ್ಲಿ ದಾಳಿ ಅಕ್ರಮ ಮರಳು ಸಾಗಾಟ ಮತ್ತು ಸಂಗ್ರಹಣೆ ಸ್ಥಳಗಳ ಮೇಲೆ ದಾಳಿ ನಡೆಸಿದ್ದು 14 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಸ್.ಪಿ. ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಎಸ್.ಪಿ. ಅನಿಲ್ ಕುಮಾರ್ ಭೂಮರಡ್ಡಿ, ತೀರ್ಥಹಳ್ಳಿ ಡಿವೈಎಸ್.ಪಿ ಗಜಾನನ ವಾಮನ ಸುತರ ಮೇಲ್ವಿಚಾರಣೆಯಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ.  ಹೊಸನಗರ ವೃತ್ತದ ಪಿಐ ಗಿರೀಶ್, ಪಿಎಸ್ಐ ನೀರಜ್ ನರಲಾರ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ ಹೊಸನಗರ ಠಾಣಾ ವ್ಯಾಪ್ತಿಯ 4 ಕಡೆಗಳಲ್ಲಿ ದಾಳಿ…

Read More

ಮೋದಿ ಜನ್ಮದಿನಾಚರಣೆಯ ಪ್ರಯಕ್ತ ಅಕ್ಟೋಬರ್ 1ರಂದು ಹೊಂಬುಜದಲ್ಲಿ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ

ರಿಪ್ಪನ್‌ಪೇಟೆ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನಾಚರಣೆಯ ಅಂಗವಾಗಿ ಹೊಂಬುಜ ದಲ್ಲಿ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಮೋದಿ ಜನ್ಮ ದಿನಾಚರಣೆ ಅಂಗವಾಗಿ  ಬಿಜೆಪಿ ರೈತ ಮೋರ್ಚ ವಿವಿಧ ಕಾರ್ಯಕ್ರಮಗಳನ್ನು ಅಯೋಜಿಸಲಾಗಿದ್ದು ಈಗಾಗಲೇ ಹುಂಚ ಬಳಿಯಲ್ಲಿರುವ ಬಿಲ್ಲೇಶ್ವರ ಕುಮದ್ವತಿ ಉಗಮ ಸ್ಥಾನದ ಬಳಿಯ ಪುಷ್ಕರಣೆಯ ಅಮೃತ ಸರೋವರ ಸ್ವಚ್ಚತಾ ಅಂದೋಲನ ಮತ್ತು ರಕ್ತದಾನ ಶಿಬಿರ, ಅರೋಗ್ಯ ತಪಾಸಣೆ, ಎಸ್‌ಸಿ ಎಸ್ ಟಿ ಜನಾಂಗದ 50 ಅಯ್ದ ಬಡಮಕ್ಕಳಿಗೆ…

Read More

ಬಸ್ ಸಮಯದ ವಿವಾದ – ಖಾಸಗಿ ಬಸ್ ಮಾಲೀಕನ ಮೇಲೆ ದೊಣ್ಣೆ,ರಾಡ್ ನಿಂದ ಹಲ್ಲೆ

A private bus timing dispute in Shivamogga’s Ravindra Nagar turned violent as a bus owner was attacked with rods and sticks. Police register case. ಶಿವಮೊಗ್ಗ: ಖಾಸಗಿ ಬಸ್‌ಗಳ ಸಮಯ ನಿಗದಿ ವಿಚಾರವಾಗಿ ಶಿವಮೊಗ್ಗದ ರವೀಂದ್ರ ನಗರದಲ್ಲಿ ಗಲಾಟೆ ನಡೆದಿದ್ದು, ಬಸ್ ಮಾಲೀಕರೊಬ್ಬರ ಮೇಲೆ ಮತ್ತೊಂದು ಸಂಸ್ಥೆಯ ಬಸ್ಸಿನ ಚಾಲಕ ಹಾಗೂ ಕಂಡಕ್ಟರ್ ಸೇರಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಮೋಟಾರ್ ಸರ್ವಿಸ್ ಬಸ್‌ನ ಮಾಲೀಕ ವಿಜಯಕುಮಾರ್ ಅವರು…

Read More
Exit mobile version