ರಿಪ್ಪನ್ ಪೇಟೆಯಲ್ಲಿ ಏಪ್ರಿಲ್ 5ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ರಿಪ್ಪನ್ ಪೇಟೆಯಲ್ಲಿ ಏಪ್ರಿಲ್ 5ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಅವದೂತ ವಿನಯ್ ಗುರೂಜೀ ಮಾರ್ಗದರ್ಶನದಲ್ಲಿ ಉಡುಪಿಯ ಆದರ್ಶ ಹಾಸ್ಪಿಟಲ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ 30ಕ್ಕೂ ಅಧಿಕ ವಿವಿಧ ವಿಭಾಗಗಳ ಹಿರಿಯ ವೈದ್ಯರುಗಳು ಹಾಗೂ 60ಕ್ಕೂ ಹೆಚ್ಚು ಆರೋಗ್ಯ ಸಿಬ್ಬಂದಿಗಳು ಭಾಗಿ | 10 ದಿನದ ಉಚಿತ ಔಷಧಿ ವಿತರಣೆ ರಿಪ್ಪನ್ ಪೇಟೆ: ಪಟ್ಟಣದ ಓಂ ಶ್ರೀ ಮಾತೃಶ್ರೀ ಸೇವಾ ಸಂಸ್ಥೆ ಹಾಗೂ ಉಡುಪಿ ಆದರ್ಶ ಹಾಸ್ಪಿಟಲ್ ಸಂಯುಕ್ತವಾಗಿ ಏಪ್ರಿಲ್ 5ರಂದು ಬೃಹತ್…

Read More

ಬಂಕಾಪುರ ಪುನರುತ್ತಾನ ಹೋರಾಟ ಸಮಿತಿಯಯಿಂದ ಕಪ್ಪು ಬಟ್ಟೆ ಪ್ರದರ್ಶನ

ಬಂಕಾಪುರ್ ಪುನರುತ್ತಾನ ಹೋರಾಟ ಸಮಿತಿಯಯಿಂದ ಕಪ್ಪು ಬಟ್ಟೆ ಪ್ರದರ್ಶನ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಇಂದು ಮಧ್ಯಾಹ್ನ ನಡೆದ ಬಂಕಾಪುರ ಪುನರುತ್ಥಾನ ಹೋರಾಟ ಸಮಿತಿ ಇಂದ ಕಪ್ಪು ಬಟ್ಟೆ ಪ್ರದರ್ಶನವನ್ನು ಮಾಡಿದರು. ಉಪಚುನಾವಣೆ ಪ್ರಕ್ರಿಯೆ ಚೂರುಕುಗೊಂಡಂತೆ ಇತ್ತ ಬಂಕಾಪುರ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಬೇಕೆಂಬ ಒತ್ತಾಯಕ್ಕೆ ಇಂದು ಮಧ್ಯಾಹ್ನ ನಡೆದ ತಾಲೂಕು ಪುನರುತ್ಥಾನ ಸಮಿತಿ ಸಭೆಯಲ್ಲಿ ಒಮ್ಮತ ವ್ಯಕ್ತಪಡಿಸಿದರು. ತಾಲೂಕು ರಚನೆ ಘೋಷಣೆ ಮಾಡದಿದ್ದರೆ ಉಪಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ಕಪ್ಪು ಬಟ್ಟೆ ಪ್ರದರ್ಶನ…

Read More

ಜಿಲ್ಲಾಧಿಕಾರಿಗಳಿಂದ ಜೋಗ ಭೇಟಿ : ಕಾಮಗಾರಿಗಳ ಪರಿಶೀಲನೆ

ಜಿಲ್ಲಾಧಿಕಾರಿಗಳಿಂದ ಜೋಗ ಭೇಟಿ : ಕಾಮಗಾರಿಗಳ ಪರಿಶೀಲನೆ ಶಿವಮೊಗ್ಗ ಏ.24: ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಶುಕ್ರವಾರ ಜೋಗಕ್ಕೆ ಭೇಟಿ ನೀಡಿ ಪ್ರವಾಸೋದ್ಯಮ ಇಲಾಖೆ ಹಾಗೂ ಜೋಗ ನಿರ್ವಹಣಾ ಪ್ರಾಧಿಕರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಸೂಕ್ತ ಸಲಹೆ ಸೂಚನೆಗಳನ್ನು ಸಂಬಂಧಿಸಿದ ಅಧಿಕಾರಿಗಿಗೆ ನೀಡಿದರು. ಜೋಗದಲ್ಲಿ ಕೈಗೊಂಡಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು, ಮತ್ತು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಸಿಗರಿಗಾಗಿ ಕೈಗೊಂಡಿರುವ ವಿವಿಧ ಕಾಮಗಾರಿಗಳು, ಪ್ರವಾಸಿಗರಿಗೆ ಅಗತ್ಯವಿರುವ ಕುಡಿಯುವ ನೀರು,…

Read More

HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು  ಸಾವು

HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು  ಸಾವು ಹೊಸನಗರ: ತಾಲೂಕಿನ  ಕಿಳಂದೂರು ಗ್ರಾಮದ ನೂಲಿ- ಗೇರಿಯ ಅಡಿಕೆ ತೋಟದಲ್ಲಿ ಔಷಧ ಸಿಂಪಡಣೆ ವೇಳೆ ಕೃಷಿ ಕಾರ್ಮಿಕ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತಿಮನೆ ನಿವಾಸಿ ಸಾದಿಕ್ (42)ಮೃತಪಟ್ಟ ಕಾರ್ಮಿಕ. ಅ. 18ರಂದು ಸಾದಿಕ್ ಮತ್ತು ಮಂಜುನಾಥ ಎಂಬುವರು ನೂಲಿಗೇರಿ ನಿವಾಸಿ ಅಬ್ಬಾಸ್ ಅವರ ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುತ್ತಿದ್ದರು. ಆಗ ಮರದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು….

Read More

KODURU | ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ – ಅದೃಷ್ಟವಶಾತ್ ಪ್ರಾಣಾಪಯದಿಂದ ದಂಪತಿಗಳು ಪಾರು

ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ – ಅದೃಷ್ಟವಶಾತ್ ಪ್ರಾಣಾಪಯದಿಂದ ದಂಪತಿಗಳು ಪಾರು ಭಾನುವಾರ ತಡರಾತ್ರಿ ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಮನೆಯೊಂದರ ಮೇಲೆ ಬೃಹತ್ ಆಕಾರದ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡು ದಂಪತಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್. ಕುನ್ನೂರು ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ 8:00 ಗಂಟೆಯಿಂದ ಸುರಿದ ಬಿರುಗಾಳಿ ಸಹಿತ ಗುಡುಗು…

Read More

ಶಿಕ್ಷಕರು ಸಮರ್ಪಕವಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದಲ್ಲಿ ದೇಶದ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ : ಬಿ ಕೆ ಸಂಗಮೇಶ್

ಭದ್ರಾವತಿ: ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಶಿಕ್ಷಕರು ಸಮರ್ಪಕವಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದಲ್ಲಿ ದೇಶದ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ. ಅಮೂಲ್ಯ ಸೇವೆಸಲ್ಲಿಸುತ್ತಿರುವ ಶಿಕ್ಷಕರೇ ಸಮಾಜದ ನಿಜವಾದ ಸಂಪತ್ತು ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. ನ್ಯೂಟೌನ್ ಶ್ರೀ ಸತ್ಯಸಾಯಿಬಾಬಾ ಮಂದಿರದಲ್ಲಿಂದು ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಸರ್ವಪಳ್ಳಿ ರಾಧಾಕೃಷ್ಣನ್ ಜನ್ಮದಿನಾಚರಣೆ ಹಾಗು ಶಿಕ್ಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.   ತಂದೆ-ತಾಯಿ ಮಕ್ಕಳಿಗೆ ಜನ್ಮ ನೀಡಿದರೆ, ಶಿಕ್ಷಕರು ಜ್ಞಾನ ನೀಡುವ ಪ್ರತ್ಯಕ್ಷ…

Read More

ನಾಪತ್ತೆಯಾಗಿದ್ದ ಶಾರದಮ್ಮ ಮನೆಯಿಂದ 6 ಕಿಮೀ ದೂರದ ದಟ್ಟ ಕಾಡಿನಲ್ಲಿ ಜೀವಂತವಾಗಿ ಪತ್ತೆ

ನಾಪತ್ತೆಯಾಗಿದ್ದ ಶಾರದಮ್ಮ ಮನೆಯಿಂದ 6 ಕಿಮೀ ದೂರದ ದಟ್ಟ ಕಾಡಿನಲ್ಲಿ ಜೀವಂತವಾಗಿ ಪತ್ತೆ  ಹೊಸನಗರ: ಮನೆಯಲ್ಲಿದ್ದ ವೃದ್ಧೆ ಮನೆಪಕ್ಕದ ತೋಟಕ್ಕೆ ಹೋಗಿ ನಾಪತ್ತೆಯಾಗಿರುವ ಘಟನೆ ಸುಖಾಂತ್ಯವಾಗಿದೆ. ಕರಿಮನೆ ಗ್ರಾಪಂ ವ್ಯಾಪ್ತಿಯ ಸಾದಗಲ್ ಗ್ರಾಮದ ಚನ್ನಪ್ಪಗೌಡ ಎಂಬುವವರ ಪತ್ನಿ 85 ವರ್ಷದ ಶಾರದಮ್ಮ ಮೂರು ದಿನದಿಂದ ನಾಪತ್ತೆಯಾಗಿದ್ದರು. ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ಸಾದಗಲ್ ವೃದ್ಧೆಯ ಶೋಧ ಕಾರ್ಯ ನಗರ ಠಾಣೆ ಪಿಎಸ್ಐ ರಮೇಶ್ ನೇತೃತ್ಬದಲ್ಲಿ ಶ್ವಾನದಳ ಶೋಧಕಾರ್ಯ ನಡೆಸಲಾಗಿತ್ತು. ಮತ್ತೊಂದಡೆ ಅರಣ್ಯ ಇಲಾಖೆ ತಂಡ ಕೂಡ ಶೋಧ…

Read More
Boat in mountains

Quisque faucibus laoreet eros vel

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ನಿವೃತ್ತ ಸೈನಿಕನಿಗೆ ಸಾರ್ವಜನಿಕರಿಂದ ಅದ್ದೂರಿ ಸ್ವಾಗತ

ನಿವೃತ್ತ ಸೈನಿಕನಿಗೆ  ಸಾರ್ವಜನಿಕರಿಂದ ಅದ್ದೂರಿ ಸ್ವಾಗತ ರಿಪ್ಪನ್‌ಪೇಟೆ;-ಕೇಂದ್ರ ಮೀಸಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ನಿವೃತ್ತ ಸೈನಿಕ ಮಾದಾಪುರ ಗ್ರಾಮದ ಕೊರಟಿಕೆರೆ ನಿವಾಸಿ ಲಿಂಗಾರಾಜ್  ಜಿ. ಇವರಿಗೆ  ಗ್ರಾಮಸ್ಥರು ಮತ್ತು ಸಾರ್ವಜನಿಕರು ನಿವೃತ್ತ ಸೈನಿಕರು ಅದ್ದೂರಿಯಾಗಿ ಸ್ವಾಗತಿಸಿ ಮೆರವಣಿಗೆ ಮೂಲಕ ಬರಮಾಡಿಕೊಂಡರು. ನಿವೃತ್ತ ಸೈನಿಕ ಲಿಂಗಾರಾಜ್ ಜಿ.ಇವರು ಊರಿಗೆ ಬರುತ್ತಿದ್ದಂತೆ ಗ್ರಾಮಸ್ಥರು ಸಮೀಪದ ಸಿದ್ದಪ್ಪನಗುಡಿ ಬಳಿ ತೆರೆದ ವಾಹನದ ಮೂಲಕ ಮೆರವಣಿಗೆ ನಡೆಸಿ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ…

Read More

ರಿಪ್ಪನ್‌ಪೇಟೆ : ಚಲಿಸುತಿದ್ದ ಬೈಕ್ ಮೇಲೆ ಬಿದ್ದ ಬೃಹತ್ ಮರ – ಓರ್ವನ ಸ್ಥಿತಿ ಗಂಭೀರ,ಮೆಗ್ಗಾನ್ ಗೆ ದಾಖಲು|accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮೂಗೂಡ್ತಿ ಗ್ರಾಮದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಮೂಗೂಡ್ತಿ – ತಳಲೆ ಮಾರ್ಗದಲ್ಲಿ ಬೈಕ್ ನಲ್ಲಿ ತೆರಳುತಿದ್ದ ಸುಳಗೋಡು ಗ್ರಾಮದ ನಿವಾಸಿ ಮಂಜುನಾಥ್ ಎಂಬುವವರಿಗೆ ಗಂಭೀರ ಗಾಯಗಳಾಗಿದೆ.ಬೈಕ್ ಸವಾರ ಕುಮಾರ್ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಳಲೆ ಮಾರ್ಗದ ಇಳಿಜಾರಿನಲ್ಲಿ ಚಲಿಸುತಿದ್ದ ಬೈಕ್ ಮೇಲೆ ಬೃಹತ್ ಮರ ಬಿದ್ದ ಹಿನ್ನಲೆಯಲ್ಲಿ ಬೈಕ್ ನಲ್ಲಿ ತೆರಳುತಿದ್ದ ಇಬ್ಬರು ಸಿಲುಕಿ ಕೊಂಡಿದ್ದಾರೆ ತಕ್ಷಣ ಸ್ಥಳೀಯರು ಹಾಗೂ…

Read More