ರಿಪ್ಪನ್‌ಪೇಟೆಯಲ್ಲಿ ನಾಳೆ ನಡೆಯಲಿರುವ ಭವ್ಯ ಹಿಂದೂ ಸಂಗಮಕ್ಕೆ ಸಕಲ ಸಜ್ಜು

All preparations are complete for the Hindu Sangama program to be held tomorrow at Ripponpete in Hosanagara taluk, with thousands of devotees expected to participate. ರಿಪ್ಪನ್‌ಪೇಟೆಯಲ್ಲಿ ನಾಳೆ ನಡೆಯಲಿರುವ ಭವ್ಯ ಹಿಂದೂ ಸಂಗಮಕ್ಕೆ ಸಕಲ ಸಜ್ಜು ರಿಪ್ಪನ್‌ಪೇಟೆ: ಹಿಂದೂ ಸಮಾಜವನ್ನು ಸಂಘಟಿತ, ಸ್ವಾವಲಂಬಿ, ಸಂಸ್ಕಾರಯುಕ್ತ ಹಾಗೂ ಸಾಮರಸ್ಯಯುಕ್ತವಾಗಿ ರೂಪಿಸುವ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಶತಮಾನೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆ, ಪಂಚಾಯಿತಿ ಮಟ್ಟದಲ್ಲಿ ಹಿಂದೂ…

Read More

ರಿಪ್ಪನ್‌ಪೇಟೆಯಲ್ಲಿ ಸೈಟ್ ಕೊಡಿಸುವುದಾಗಿ ಬಡ ವೃದ್ದೆಯನ್ನು ಕರೆಸಿ ಹತ್ಯೆಗೈದ ಕೋಡೂರಿನ ಮಯೂರ್ ಭಟ್ – ಖತರ್ನಾಕ್ ಕ್ರಿಮಿಯನ್ನು ಪೊಲೀಸರು ಭೇಟೆಯಾಡಿದ್ದೇ ರೋಚಕ..!!!| Crime News

ರಿಪ್ಪನ್‌ಪೇಟೆಯಲ್ಲಿ ಸೈಟ್ ಕೊಡಿಸುವುದಾಗಿ ಬಡ ವೃದ್ದೆಯನ್ನು ಕರೆಸಿ ಹತ್ಯೆಗೈದ ಕೋಡೂರಿನ ಮಯೂರ್ ಭಟ್ – ಖತರ್ನಾಕ್ ಕ್ರಿಮಿಯನ್ನು ಪೊಲೀಸರು ಭೇಟೆಯಾಡಿದ್ದೇ ರೋಚಕ..!!! ಅದು ಅಪರಿಚಿತ ಮಹಿಳೆಯ ಕೊಲೆ ಪ್ರಕರಣ. ಪೊಲೀಸರಿಗೆ ಸವಾಲಾಗಿದ್ದ ಈ ಪ್ರಕರಣವನ್ನು ಕೇವಲ ಹತ್ತು ದಿನಗಳೊಳಗೆ ಬೇಧಿಸಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ರಿಪ್ಪನ್‌ಪೇಟೆಯ ಚಾಣಾಕ್ಷ ಪೊಲೀಸರ ತಂಡ. ಚಾಣಾಕ್ಷತನದಿಂದ ಕೊಲೆಗೈದು ಮೃತ ದೇಹವನ್ನು ಕೆರೆಗೆ ಬಿಸಾಡಿದ್ದ ಕೋಡೂರು ಗ್ರಾಮದ ಮಯೂರ್ ಭಟ್ ಹಾಗೂ ಕಾನೂನು ಸಂಘರ್ಷಕ್ಕೊಳ್ಳಗಾದ ಸ್ನೇಹಿತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ… ಹೌದು… ಶಿವಮೊಗ್ಗ…

Read More

ಮಂಡಗದ್ದೆ : ಅನಾಥ ಶವವಾಗಿ ಸಿಕ್ಕ ಎರಡು ದಿನದ ನವಜಾತ ಶಿಶು

ತೀರ್ಥಹಳ್ಳಿ : ತಾಲೂಕಿನ ಮಂಡಗದ್ದೆಯಲ್ಲಿ ಹುಟ್ಟಿದ ಎರಡು ದಿನದ ಮಗು ಕರಳು ಬಳ್ಳಿ ಸಹ ಹಾಗೆ ಇರುವ ಗಂಡು ಮಗುವೊಂದು ಮಂಡಗದ್ದೆಯ ಕೆರೆಯ ಬಳಿ ಯಾರೋ ಇಟ್ಟು ಅಥವಾ ಬಿಸಾಕಿ ಹೋಗಿರುವ ದಾರುಣ ಘಟನೆ ನೆಡೆದಿದೆ. ಮಂಡಗದ್ದೆಯ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಬೆಸ್ತರಿಗೆ ಈ ಶಿಶು ಸಿಕ್ಕಿದ್ದು ತಕ್ಷಣವೇ ಅಲ್ಲಿನ ಗ್ರಾಮಪಂಚಾಯಿತಿ ಸದಸ್ಯರಿಗೆ ವಿಷಯ ತಿಳಿಸಿದ್ದಾರೆ. ಮಗುವಿನ ಜನನವನ್ನು ಮುಚ್ಚಿಡುವ ಸಲುವಾಗಿ ಯಾರೋ ಈ ರೀತಿ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಕೃತ್ಯಕ್ಕೆ ಕಾರಣರಾದ ಪಾಪಿ…

Read More

ರಿಪ್ಪನ್‌ಪೇಟೆಯಲ್ಲಿ ಕಾಳಸಂತೆಯಲ್ಲಿ ಪಡಿತರ ಮಾರಾಟ : ಆಟೋ ಸಮೇತ ಅಕ್ಕಿ ಹಿಡಿದ ಸಾರ್ವಜನಿಕರು

ರಿಪ್ಪನ್ ಪೇಟೆ : ಇಲ್ಲಿನ ಹಾಸ್ಟೆಲ್ ರಸ್ತೆಯಲ್ಲಿರುವ ನ್ಯಾಯಬೆಲೆ ಅಂಗಡಿಯ ಮಾಲೀಕರು ಅಕ್ರಮವಾಗಿ ಬಡವರಿಗೆ ನೀಡಬೇಕಾಗಿದ್ದ ಸರ್ಕಾರದ ಉಚಿತ ಪಡಿತರ ಸುಮಾರು ಏಳು ಕ್ವಿಂಟಾಲ್ 50 ಕೆಜಿ ಅಕ್ಕಿಯನ್ನು ಕದ್ದು ಆಟೋದಲ್ಲಿ ಅಕ್ರಮವಾಗಿ ಸಾಗಿಸುವಾಗ ಸಾರ್ವಜನಿಕರು ಶಿವಮೊಗ್ಗ ರಸ್ತೆಯ ಖಾಸಗಿ ರೈಸ್ ಮಿಲ್ ನ ಆವರಣದಲ್ಲಿ ತಡೆಹಿಡಿದು ನಿಲ್ಲಿಸಿದ ಪ್ರಸಂಗ ಇಂದು ಮಧ್ಯಾಹ್ನ ನಡೆದಿದೆ. ಇಂದು ಮದ್ಯಾಹ್ನ ಖಾಸಗಿ ಆಟೋ ಗೆ 25 ಕೆಜಿ ಪ್ರಮಾಣದಲ್ಲಿ 30 ಚೀಲ ಪಡಿತರ ಅಕ್ಕಿಯನ್ನು ತುಂಬುತ್ತಿರುವುದನ್ನು ಗಮನಿಸಿದ ವಿನಾಯಕ ನಗರದ…

Read More

ಶಾಂತಿ ಮತ್ತು ಪ್ರೇಮದಿಂದ ಭಾವೈಕ್ಯದ ಜೀವನ ಸಾಧ್ಯ :

ರಿಪ್ಪನ್ ಪೇಟೆ : ಪ್ರೀತಿ, ಪ್ರೇಮ,ಮತ್ತು ಭಾವೈಕ್ಯದ ಮೂಲಕ ಉತ್ತಮ ಸಮಾಜವನ್ನು ನಿರ್ಮಾಣ ಮಾಡಬಹುದು. ಜಗತ್ತಿನಲ್ಲಿರುವ ಪ್ರತಿಯೊಬ್ಬರಿಗೂ ಪ್ರೀತಿ-ಪ್ರೇಮ ಮತ್ತು ಶಾಂತಿಯನ್ನು ಹಂಚೋಣ ಆ ಮೂಲಕ ಭಾವೈಕ್ಯತೆ ಮತ್ತು ಸಾಮರಸ್ಯದ ಸಮಾಜವನ್ನು ನಿರ್ಮಾಣ ಮಾಡಬಹುದೆಂದು  ರೆ. ಫಾ.ಬಿನೋಯ್ ಹೇಳಿದರು.  ಪಟ್ಟಣದ ಗುಡ್ ಶಫರ್ಡ್  ಚರ್ಚಿನಲ್ಲಿ ಶುಕ್ರವಾರ ಗುಡ್ ಫ್ರೈಡೆ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಜಗತ್ತಿಗೆ ಶಾಂತಿ ಮಂತ್ರವನ್ನು ಪಡಿಸಿದ ಯೇಸು ಕ್ರಿಸ್ತರು  ಪ್ರೀತಿ ಪ್ರೇಮ ಭಾವ್ಯಕ್ಯತೆ ಮತ್ತು ಸಾಮರಸ್ಯದಿಂದ  ಬದುಕಿದಾಗ ಮಾತ್ರ…

Read More

ಹಳೆಯ ದ್ವೇಷಕ್ಕೆ ಮಚ್ಚಿನಿಂದ ದಾಳಿ ಪ್ರಕರಣ : ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

ಹಳೆಯ ದ್ವೇಷಕ್ಕೆ ಮಚ್ಚಿನಿಂದ ದಾಳಿ ಪ್ರಕರಣ : ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ Six accused convicted in a 2020 attempted murder case in Bhadravathi have been sentenced to 3 years imprisonment, while the main acuse received 7 years jail. Court also imposed a ₹2.3 lakh fine and ordered ₹1.5 lakh compensation to the victim. ಭದ್ರಾವತಿ: ಹಳೆಯ ದ್ವೇಷದ ಹಿನ್ನೆಲೆ…

Read More

ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು !!!!

ತೀರ್ಥಹಳ್ಳಿ: ತೀರ್ಥಹಳ್ಳಿಯ  ತುಂಗಾ ನದಿಯ ರಾಮ ಮಂಟಪದ ಬಳಿ ನಿನ್ನೆ ಮಧ್ಯಾಹ್ನ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದು ಇಂದು ಶವ ಪತ್ತೆಯಾಗಿದೆ. ತುಂಗಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಥಮ ಬಿಎ ವಿದ್ಯಾರ್ಥಿ ಅರಳಸುರಳಿ ಸಮೀಪದ ಬಂದ್ಯಾ ಎಂಬ ಊರಿನ ವರ್ಧನ್  (19) ಹಾಗೂ ಸೊನಲೆಯ  ಮಂಜು (20) ನೀರು ಪಾಲಾದವರು ಎಂದು ತಿಳಿದು ಬಂದಿದೆ. ನಿನ್ನೆ ಮಧ್ಯಾಹ್ನ  ಇಬ್ಬರೂ ತುಂಗ ನದಿಯಲ್ಲಿ ಈಜಲು ಹೋಗಿದ್ದರು. ನಂತರ ಅವರ  ಮೊಬೈಲ್ ಲೊಕೇಶನ್ ಮೂಲಕ ಪತ್ತೆ ಮಾಡಲಾಗಿದ್ದು ಸ್ಥಳದಲ್ಲಿ…

Read More

ಅಪಘಾತಕ್ಕೀಡಾದ ಕುಟುಂಬದ ನೆರವಿಗೆ ತಕ್ಷಣ ಧಾವಿಸಿ ಉಪಚಾರಗೈದಾ ಸಾಗರದ ಯುವ ಪತ್ರಕರ್ತ ಜಮೀಲ್ ಸಾಗರ್

ಇಂದು ಬೆಳಿಗ್ಗೆ ಹತ್ತು ಗಂಟೆ ಸುಮಾರಿಗೆ ರಟ್ಟಿಹಳ್ಳಿ ತಾಲ್ಲೂಕಿನ  ಒಂದು ಕುಟುಂಬದವರು ಸಿಗಂದೂರು ಶ್ರೀಚೌಡೇಶ್ವರಿ ದರ್ಶನಕ್ಕೆ ತೆರಳುತ್ತಿದ್ದ ಮಾರ್ಗ ಮಧ್ಯೆ ಅಪಘಾತ ಸಂಭವಿಸುತ್ತದೆ ತಕ್ಷಣ ಅವರು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಬರುತ್ತಾರೆ.ಇದೇ ಸಮಯಕ್ಕೆ ಸಾಗರದ ಆಸ್ಪತ್ರೆಗೆ ಧಾವಿಸಿದ ಯುವ ಪತ್ರಕರ್ತ ಜಮೀಲ್ ಸಾಗರ್ ರವರು ಮುತವರ್ಜಿ ವಹಿಸಿ ವೈದ್ಯರ ಬಳಿ ಇವರನ್ನು ಕರೆದುಕೊಂಡು ಹೋಗಿ ವಿಶೇಷ ಚಿಕಿತ್ಸೆಯನ್ನು ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಇಬ್ಬರು ಪುಟ್ಟ ಮಕ್ಕಳೊಂದಿಗೆ ವೃದ್ಧರೂ ಆಗಮಿಸಿದಂತಹ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಇವರ ಜೊತೆಗಿದ್ದು ಇವರಿಗೆ ಚಿಕಿತ್ಸೆಯನ್ನು…

Read More

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ಸಿದ್ದತೆ

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ಸಿದ್ದತೆ ರಿಪ್ಪನ್‌ಪೇಟೆ : ಪಟ್ಟಣದ ಗ್ರಾಪಂ ಅಧ್ಯಕ್ಷೆ ಭ್ರಷ್ಟಾಚಾರ ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನುವ ಆಡಿಯೋ ವೈರಲ್ ಆಗುತಿದ್ದು ಈ ಹಿನ್ನಲೆಯಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಸೋಮವಾರದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಎನ್ ಸತೀಶ್ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ…

Read More

ತೋಟದ ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಭವ್ಯ ಕಳಸಾರೋಹಣ – ಭಕ್ತಿ ಮಯ ವಾತಾವರಣ

ತೋಟದ ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಭವ್ಯ ಕಳಸಾರೋಹಣ – ಭಕ್ತಿ ಮಯ ವಾತಾವರಣ ಬಂಕಾಪುರ್: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತೋಟದ ಹುನಗುಂದ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಶ್ರೀ ಗ್ರಾಮದೇವಿ ಹೊಸ ದೇವಾಲಯದಲ್ಲಿ ಸೋಮವಾರ ಭಕ್ತಿ ಭಾವದಿಂದ ಕಳಸಾರೋಹಣ ಮತ್ತು ಪ್ರಾಣ ಪ್ರತಿಷ್ಠಾಪನೆಯ ವೈದಿಕ ವಿಧಿಗಳು ಜರುಗಿದವು. ಶ್ರೀ ಶಂಭುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ, ಸೋಂದಾ ಸ್ವರ್ಣವಲ್ಲಿ ಮಠದ ಆಸ್ಥಾನ ವಿದ್ವಾಂಸ ಬಾಲಚಂದ್ರ ಶಾಸ್ತ್ರಿಗಳ ನೇತೃತ್ವದಲ್ಲಿ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಸುಗಮವಾಗಿ ನೆರವೇರಿದವು. ಹೊಸ ದೇವಸ್ಥಾನದ ಉದ್ಘಾಟನಾ ವೈಭವದಿಂದ…

Read More