ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌!

ಪ್ರಚೋದನಕಾರಿ ಹೇಳಿಕೆ – ಕೆ ಎಸ್ ಈಶ್ವರಪ್ಪ ವಿರುದ್ಧ ಸುಮೋಟೋ ಕೇಸ್‌! ವಕ್ಪ್ ವಿಚಾರದಲ್ಲಿ ಮುಸ್ಲಿಂರ ವಿರುದ್ದ ಮಾತನಾಡಿದ್ದಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ದ ಸುಮೋಟೋ ಕೇಸ್ ದಾಖಲಾಗಿದೆ. ಕಳೆದ 13ರಂದು ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಅವರು ಮುಸ್ಲಿಂ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಈಗ ಮಾಜಿ ಸಿಎಂ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.ವಕ್ಫ್‌ ವಿಚಾರಕ್ಕೆ ಸಂಬಂಧಿಸಿ ಈಶ್ವರಪ್ಪ ಅವರು ಮುಸ್ಲಿಂ ಸಮುದಾಯಕ್ಕೆ ನೋವಾಗುವಂತೆ ಮಾತುಗಳನ್ನು ಹೇಳಿದ್ದರು. ಇದೀಗ ಮಾಜಿ ಸಿಎಂ ಕೆಎಸ್‌ ಈಶ್ವರಪ್ಪ…

Read More

Anandapura|ಅನಧಿಕೃತ ಕಲ್ಲು ಕ್ವಾರೆಗಳ ಮೇಲೆ ದಾಳಿ – ಯಂತ್ರೋಪಕರಣಗಳನ್ನು ಒಡೆದು ಹಾಕಿದ ಅಧಿಕಾರಿ – ಕಾರ್ಮಿಕರ ಆಕ್ರೋಶ

ಅನಧಿಕೃತ ಕಲ್ಲು ಕ್ವಾರೆಗಳ ಮೇಲೆ ದಾಳಿ – ಯಂತ್ರೋಪಕರಣಗಳನ್ನು ಒಡೆದು ಹಾಕಿದ ಅಧಿಕಾರಿ – ಕಾರ್ಮಿಕರ ಆಕ್ರೋಶ ಆನಂದಪುರ : ಅಕ್ರಮ ಕ್ವಾರೆಗಳ ಮೇಲೆ ದಿಡೀರ್ ದಾಳಿ ನಡೆಸಿದ ಅಧಿಕಾರಿಗಳು ಕಲ್ಲು ಕ್ವಾರೆಗೆ ಉಪಯೋಗಿಸುತಿದ್ದ ಯಂತ್ರೋಪಕರಣಗಳನ್ನು ನಾಶಪಡಿಸಿ ಸಂಬಂದಿಸಿದ ವಾಹನಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಕಲ್ಲು ತುಂಬಿದ 2 ಲಾರಿ. ಕಲ್ಲುಗಳನ್ನು ಕಟಿಂಗ್ ಮಾಡುವ ಒಂದು ಟ್ಯಾಕ್ಟರ್ ಮಿಷನ್, ಕಲ್ಲು ಕೊಯ್ಯಲು ಉಪಯೋಗಿಸುತ್ತಿದ್ದ ಕಟಿಂಗ್ ಯಂತ್ರೋಪಕರಣಗಳನ್ನು ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿ ಅವಿನಾಶ್…

Read More

POSTMAN NEWS ವರದಿಯ ಫಲಶ್ರುತಿ | ದೂನ ಸರ್ಕಾರಿ ಶಾಲೆಗೆ ಸಿಕ್ತು ಕಸದಿಂದ ಮುಕ್ತಿ – ಮುಚ್ಚಿದ ಶಾಲೆ ಪುನರಾರಂಭಕ್ಕೆ ಮುಂದಾದ ಯುವಕರು..!!

POSTMAN NEWS ವರದಿಯ ಫಲಶ್ರುತಿ | ದೂನ ಸರ್ಕಾರಿ ಶಾಲೆಗೆ ಸಿಕ್ತು ಕಸದಿಂದ ಮುಕ್ತಿ – ಮುಚ್ಚಿದ ಶಾಲೆ ಪುನರಾರಂಭಕ್ಕೆ ಮುಂದಾದ ಯುವಕರು ರಿಪ್ಪನ್‌ಪೇಟೆ ಸಮೀಪದ ದೂನ ಗ್ರಾಮದ ಸರ್ಕಾರಿ ಶಾಲೆಗೆ ಅಂತೂ ಇಂತೂ ಕಸದಿಂದ ಮುಕ್ತಿ ಸಿಕ್ಕಿದೆ.ವರದಿಗೆ ಎಚ್ಚೆತ್ತ ಅರಸಾಳು ಗ್ರಾಮಾಡಳಿತ ಕಸವನ್ನು ಶಾಲೆಯಿಂದ ತೆರವುಗೊಳಿಸಿದೆ. ಶಿವಮೊಗ್ಗ ಜಿಲ್ಲೆಯ ಈ ಒಂದು ಕುಗ್ರಾಮದಲ್ಲಿ ಸುಂದರವಾದ ಶಾಲೆ ಇತ್ತು ತುಂಬಾ ಚೆನ್ನಾಗಿ ಆಟ ಪಾಠ ಎಲ್ಲಾ ನಡೆಯುತಿತ್ತು.ಯಾವಾಗ ಆ ಶಾಲೆಯ ಮೇಲೆ ಖಾಸಗಿ ಶಾಲೆಗಳ ಕಣ್ಣು ಬಿತ್ತು…

Read More

ಶಿವಮೊಗ್ಗದ ಎನ್ ಟಿ ರಸ್ತೆಯಲ್ಲಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ : ಇಬ್ಬರು ಅರೆಸ್ಟ್

ಹಳೆ ದ್ವೇಷದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಯುವಕನೊಬ್ಬನ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾಗಿದ್ದ ಯುವಕ ಮೃತಪಟ್ಟಿದ್ದಾನೆ. ಟಿಪ್ಪುನಗರ ನಿವಾಸಿ ಜಿಕೃಲ್ಲಾ ಖಾನ್ (28) ಮೃತ ವ್ಯಕ್ತಿ. ಎನ್.ಟಿ.ರಸ್ತೆಯ ಫಲಕ್ ಶಾದಿ ಮಹಲ್ ಬಳಿ ಶನಿವಾರ ರಾತ್ರಿ ಘಟನೆ ಸಂಭವಿಸಿದೆ. ಫಲಕ್ ಶಾದಿ ಮಹಲ್ ಬಳಿ ಜಿಕೃಲ್ಲಾ ಖಾನ್ ಮೇಲೆ ಟ್ವಿಸ್ಟ್ ಇಮ್ರಾನ್, ಗ್ಯಾಸ್ ಇಮ್ರಾನ್, ವಸೀಮ್, ಶಹಬಾಜ್, ರುಮಾನ್, ವಸೀಮ್, ಕಾಲಾ ವಸೀಮ್ ಮತ್ತು ನಬೀಲ್ ಎಂಬುವವರು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಜಿಕೃಲ್ಲಾ ಖಾನ್’ನನ್ನು ಮೆಗ್ಗಾನ್…

Read More

Accident | ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಕಾರು ಚಾಲಕ ಗಂಭೀರ

ತುಂಗಾ ಕಾಲೇಜ್ ಸಮೀಪ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ – ಚಾಲಕನ ಸ್ಥಿತಿ ಗಂಭೀರ  ತೀರ್ಥಹಳ್ಳಿ : ಪಟ್ಟಣದ ತುಡಕಿ ಸಮೀಪದ ತುಂಗಾ ಕಾಲೇಜ್ ಸಮೀಪದಲ್ಲಿ ಶಿವಮೊಗ್ಗದಿಂದ ಬರುವ ಖಾಸಗಿ ಬಸ್ ಮತ್ತು ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಫಾರ್ಚುನರ್ ವಾಹನ ಮುಖಾಮುಖಿ ಡಿಕ್ಕಿಯಾಗಿದ ಘಟನೆ ನಡೆದಿದೆ. ಈ ಭೀಕರ ಅಪಘಾತದಲ್ಲಿ ಟೊಯೋಟಾ ಫಾರ್ಚುನರ್ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಚಾಲಕನಿಗೆ ಗಂಭೀರವಾಗಿ ಗಾಯವಾಗಿದೆ. ಫಾರ್ಚುನರ್ ವಾಹನದಲ್ಲಿ ತೀರ್ಥಹಳ್ಳಿಯ ಪ್ರಸಿದ್ಧ ಅಡಿಗೆ ಗುತ್ತಿಗೆದಾರರಾದ ಬಳಗಟ್ಟೆ ಶಾಂತಪ್ಪ ಮತ್ತು ಕುಟುಂಬದವರಿದ್ದರು…

Read More

ಹಿಜಾಬ್ ವಿಚಾರದಲ್ಲಿ ಬಿಜೆಪಿ ಎಂಎಲ್‌ಸಿ ಅರುಣ್‌ಗೆ ಜೀವ ಬೆದರಿಕೆ ಹಾಕಿದ್ದು ಮುಸ್ಲಿಂ ಯುವಕನ ಹೆಸರಲ್ಲಿ ನಕಲಿ ಪ್ರೊಫ಼ೈಲ್ ಸೃಷ್ಟಿಸಿದ್ದ ಶ್ರೀಕಾಂತ್ : ಆರೋಪಿಯ ಬಂಧನ

ಶಿವಮೊಗ್ಗ: ಬಿಜೆಪಿ ಎಂಎಲ್ ಸಿ ಡಿ. ಎಸ್. ಅರುಣ್ ಅವರಿಗೆ ಮುಸ್ಲಿಂ ವ್ಯಕ್ತಿಯ ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್(31) ಎಂದು ಗುರುತಿಸಲಾಗಿದೆ. ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಅರುಣ್ ಅವರು ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಫೇಸ್ ಬುಕ್ ನಲ್ಲಿ ಮುಸ್ಲಿಂ ಯುವಕ ಮುಸ್ತಾಕ ಅಲಿ ಹೆಸರಿನಲ್ಲಿ ಬೆದರಿಕೆ…

Read More

ಬೆಳೆಯುವ ಮಕ್ಕಳಲ್ಲಿ ಸಂಸ್ಕಾರ ಅರಳಬೇಕು: ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ: ಒಂದು ಶಾಲೆ ಮಕ್ಕಳ ವ್ಯಕ್ತಿತ್ವವನ್ನು ರೂಪಿಸುತ್ತದೆ. ಆ ಶಾಲೆಯಿಂದ ಮಕ್ಕಳ ಮನಸ್ಸಿನಲ್ಲಿ ಸಂಸ್ಕಾರ ಅರಳುವಂತಾಗಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.  ಹೆದ್ದಾರಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ 25 ಲಕ್ಷ ರೂ ವೆಚ್ಚದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ ಶಾಲೆಗಳು ದೇವಸ್ಥಾನಕ್ಕೆ ಸಮ. ದೇವಸ್ಥಾನಕ್ಕೆ ಕೊಡುವುದನ್ನು ಶಾಲೆಗಳಿಗೆ ಕೊಟ್ಟರೆ ಅಂತಹ ದಾನಿಗಳಿಗೆ ಹತ್ತು ಪಟ್ಟು ಹೆಚ್ಚು ಪುಣ್ಯಪ್ರಾಪ್ತಿಯಾಗುತ್ತದೆ. ಭಾಷಣದಿಂದ ಸಮಾಜ ಪರಿವರ್ತನೆಯಾಗವುದಿಲ್ಲ. ಅಧ್ಯಾಪಕರ ಪ್ರಮಾಣಿಕ ಪ್ರಯತ್ನದಿಂದ ಇಲ್ಲಿನ ಹಣತೆಗಳನ್ನು ದೇಶ ಬೆಳಗಲು ಪ್ರೇರೇಪಿಸಬಹುದು…

Read More

ಸಚಿವ ಈಶ್ವರಪ್ಪ ಹೇಳಿಕೆ ಖಂಡಿಸಿ ಹೊಸನಗರದಲ್ಲಿ ಪ್ರತಿಭಟನೆ : ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹ

ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ರವರ ಹೇಳಿಕೆಯನ್ನು ಖಂಡಿಸಿ ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿ ತಾಲ್ಲೂಕು ಕಛೇರಿ ಎದುರು ಪ್ರತಿಭಟನೆ ನಡೆಸುವುದರ ಮೂಲಕ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸುತ್ತಾ ಮಾತನಾಡಿದ ಎರಗಿ ಉಮೇಶ್, ರಾಷ್ಟ್ರ ಭಕ್ತರು ಎಂದು ಪ್ರಚಾರಕ್ಕೆ ಸೀಮಿತವಾಗಿರುವ ರಾಜ್ಯದ ಉನ್ನತ ಹುದ್ದೆಯನ್ನು ಅಲಂಕರಿಸಿದ ಕೆ ಎಸ್ ಈಶ್ವರಪ್ಪ ರಾಷ್ಟ್ರ ದ್ರೋಹಿ ಹೇಳಿಕೆ ನೀಡಿದ್ದಾರೆ….

Read More

ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶವಿಲ್ಲ, ಅವು ಸೇವನೆಗೆ ಸುರಕ್ಷಿತ: FSSAI ಸ್ಪಷ್ಟನೆ

ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶವಿಲ್ಲ, ಅವು ಸೇವನೆಗೆ ಸುರಕ್ಷಿತ: FSSAI ಸ್ಪಷ್ಟನೆ Eggs do not contain carcinogenic substances, they are safe to consume: FSSAI clarifies Eggs do not contain carcinogenic substances, they are safe to consume: FSSAI clarifies Eggs do not contain carcinogenic substances, they are safe to consume: FSSAI clarifies Eggs do not contain carcinogenic substances, they are…

Read More

ತಾಳಗುಪ್ಪದಲ್ಲಿ ವಿದ್ಯುತ್ ಲೈನ್ ನಲ್ಲಿ ಬೆಂಕಿ : ಜನರಲ್ಲಿ ಹೆಚ್ಚಿದ ಆತಂಕ

ಸಾಗರ ತಾಲೂಕು ತಾಳಗುಪ್ಪದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಲೈನ್ ಮರಕ್ಕೆ ತಗುಲಿ ಬೆಂಕಿ ಹೊತ್ತುಕೊಂಡಿದೆ. ಸ್ವಲ್ಪ ಹೊತ್ತು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಸ್ಪೋಟ ಸಂಭವಿಸಿದೆ.ಈ ಘಟನೆಯಿಂದ ಸುಮಾರು ಮನೆಯ ಟಿವಿ ಗಳು ಸುಟ್ಟು ಭಸ್ಮವಾಗಿದೆ. ತಾಳಗುಪ್ಪದ ರಂಗಪ್ಪ ಗುಡ್ಡದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳೀಯರು ಘಟನೆಯ ವಿಡಿಯೋ ಚಿತ್ರೀಕರಣ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆಗೆ ಕೆಪಿಟಿಸಿಎಲ್ ಮೂಲಕ ಇಲ್ಲಿಂದ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದಕ್ಕಾಗಿ ಹೈಟೆನ್ಷನ್ ವಯರ್’ಗಳನ್ನು ಹಾಕಲಾಗಿದೆ. ಈ ಹೈಟೆನ್ಷನ್…

Read More
Exit mobile version