Headlines

ರಿಪ್ಪನ್‌ಪೇಟೆ – ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಮದರಸ ವಿದ್ಯಾರ್ಥಿಗಳಿಂದ ಸೈಕಲ್ ರ‍್ಯಾಲಿ|SSF

ರಿಪ್ಪನ್‌ಪೇಟೆ – ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಮದರಸ ವಿದ್ಯಾರ್ಥಿಗಳಿಂದ ಸೈಕಲ್ ರ‍್ಯಾಲಿ  ರಿಪ್ಪನ್‌ಪೇಟೆ : ಪಟ್ಟಣದ ಎಸ್ ಎಸ್ ಎಫ಼್ ಸಂಘಟನೆ ವತಿಯಿಂದ ತಅಝೀಜುಲ್ ಅರಬ್ಬಿಕ್ ಮದರಸ ವಿದ್ಯಾರ್ಥಿಗಳಿಂದ ನಾವೆಲ್ಲಾ ಭಾರತೀಯರು ಎಂಬ ಘೋಷಣೆಯೊಂದಿಗೆ ಪಟ್ಟಣದ ನಾಲ್ಕು‌ ಪ್ರಮುಖ ರಸ್ತೆಗಳಲ್ಲಿ ಸೈಕಲ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ವಿನಾಯಕ ವೃತ್ತದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ SSF ಸಂಘಟನೆಯಿಂದ 77 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜ್ಯಾದ್ಯಾಂತ ರ‍್ಯಾಲಿಯನ್ನು ಆಯೋಜಿಸಲಾಗಿದೆ. SSF ಸಂಘಟನೆಯು…

Read More

ರಿಪ್ಪನ್ ಪೇಟೆಯಲ್ಲಿ ನೂತನವಾಗಿ ಪ್ರಾರಂಭವಾದ ನಂದಿ ಡೆಂಟಲ್ ಕ್ಲಿನಿಕ್ ಮತ್ತು ಇಂಪ್ಲಾಂಟ್ ಸೆಂಟರ್ :

ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದ ಜೋಹರ ಪ್ಲಾಜಾದಲ್ಲಿ ನೂತನವಾಗಿ ಶ್ರೀ ನಂದಿ ಡೆಂಟಲ್ ಕ್ಲಿನಿಕ್ ಮತ್ತು ಇಂಪ್ಲಾಂಟ್ ಸೆಂಟರ್ ಆರಂಭವಾಗಿದೆ. ರಿಪ್ಪನ್ ಪೇಟೆಯ ಸುತ್ತಮುತ್ತಲಿನ ಜನತೆಗೆ ಅಗತ್ಯವಾಗಿ ಬೇಕಾಗಿದ್ದ ಸುಸಜ್ಜಿತ ಆಧುನಿಕ ಡೆಂಟಲ್ ಕ್ಲಿನಿಕ್ ಪ್ರಾರಂಭವಾಗಿದ್ದು ಜನತೆಯಲ್ಲಿ ಸಂತಸ ತಂದಿದೆ. ಟೇಪ್ ಕತ್ತರಿಸುವ ಮೂಲಕ ಕ್ಲಿನಿಕ್ ನ್ನು ಉಧ್ಘಾಟಿಸಿದ ಜೋಹರ ಪ್ಲಾಜಾ ಮಾಲೀಕರು ಹಾಗೂ ಉದ್ಯಮಿಗಳಾದ ಎ ಕೆ ಮಹಮ್ಮದ್ ಸಾಬ್ ಮಾತನಾಡಿ ಹಲ್ಲುಗಳ ಆರೋಗ್ಯ ಕಾಪಾಡಿಕೊಂಡಾಗ ವ್ಯಕ್ತಿಗಳ ಸೌಂದರ್ಯವೂ ವೃದ್ಧಿಸುತ್ತದೆ. ನಮ್ಮಲ್ಲಿ ಪಾಶ್ಚಿಮಾತ್ಯ…

Read More

ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ  ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ  ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ: ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್  ಗುರುವಾರ  ೭೪ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಈ ಹಿನ್ನೆಲೆಯಲ್ಲಿ ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೇಕ್ ಕತ್ತರಿಸಿ ಕಿಮ್ಮನೆ ರತ್ನಾಕರ್ ಅವರಿಗೆ ಆತ್ಮೀಯವಾಗಿ ಶುಭಾಶಯ ಕೋರಿದರು. ಈ ಕುರಿತು ಕೇಕ್ ಕತ್ತರಿಸಿದ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸಚಿವ ಮಧು ಬಂಗಾರಪ್ಪ,…

Read More

ಮೇಲ್ಮನೆಗೆ ಕೈ ಪಕ್ಷದ ಅಭ್ಯರ್ಥಿಗಳ ಪಟ್ಟಿ ರೆಡಿ – ಇಲ್ಲಿದೆ ಸಂಭಾವ್ಯರ ಪಟ್ಟಿ | MLC CANDIDATES LIST

ಮೇಲ್ಮನೆಗೆ ಕೈ ಪಕ್ಷದ ಅಭ್ಯರ್ಥಿಗಳ ಪಟ್ಟಿ ಸಿದ್ದ – ಇಲ್ಲಿದೆ ಸಂಭಾವ್ಯರ ಪಟ್ಟಿ | MLC CANDIDATES LIST ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಗೆಲ್ಲಬಹುದಾದ 7 ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದು ಪಟ್ಟಿ ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೀಡಿದ ಹೆಸರುಗಳ ಪಟ್ಟಿಯನ್ನು ಪರಿಷ್ಕರಿಸಿದ ಹೈಕಮಾಂಡ್ 7 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.  ಹಿಂದುಳಿದ ವರ್ಗದಿಂದ ಯತೀಂದ್ರ ಸಿದ್ದರಾಮಯ್ಯ, ಬೋಸರಾಜು,…

Read More

ರಿಪ್ಪನ್‌ಪೇಟೆ : ವರ್ಗಾವಣೆಗೊಂಡ ಮುಖ್ಯ ಶಿಕ್ಷಕನ ಅಧಿಕಾರ ಸ್ವೀಕಾರಕ್ಕೆ ತೀವ್ರ ವಿರೋಧ|protest

ರಿಪ್ಪನ್‌ಪೇಟೆ : ವರ್ಗಾವಣೆಗೊಂಡ ಮುಖ್ಯ ಶಿಕ್ಷಕನ ಅಧಿಕಾರ ಸ್ವೀಕಾರಕ್ಕೆ ತೀವ್ರ ವಿರೋಧ  ರಿಪ್ಪನ್‌ಪೇಟೆ : ಅಮಾನತ್ತುಗೊಂಡಿದ್ದ ಶಿಕ್ಷಕನೊಬ್ಬನನ್ನು ಏಕಾಏಕಿ ಪಟ್ಟಣದ ಗವಟೂರು ಶಾಲೆಗೆ ಮುಖ್ಯೋಪಾಧ್ಯಾಯರಾಗಿ ವರ್ಗಾವಣೆಗೊಳಿಸಿದ್ದನ್ನು ವಿರೋಧಿಸಿ ಪೋಷಕರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇತ್ತೀಚೆಗೆ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಸರ್ಕಾರಿ ಪ್ರಾಥಮಿಕ ಪಾಠಶಾಲೆಯ ಮುಖ್ಯೋಪಾದ್ಯಾಯ ಗಂಗಾನಾಯ್ಕ್ ಎಂಬುವರು ಸರಿಯಾಗಿ ಶಾಲೆಗೆ ಹಾಜರಾಗುತ್ತಿಲ್ಲ ಎಂದು ಆರೋಪಿಸಿ ಶಾಲಾ ಪೋಷಕವರ್ಗ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅಮಾನತ್ತು ಪಡಿಸಲಾಗಿದ್ದ ಮುಖ್ಯೋಪಾಧ್ಯಾಯನನ್ನು ರಿಪ್ಪನ್‌ಪೇಟೆಯ ಗವಟೂರು ಸರ್ಕಾರಿ ಹಿರಿಯ ಪ್ರಾಥಮಿಕ…

Read More

ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಅವೈಜ್ಞಾನಿಕ: ಶಿವಮೊಗ್ಗದಲ್ಲಿ ಪ್ರತಿಭಟನೆ

ಶಿವಮೊಗ್ಗ: ಇಲ್ಲಿನ ಗೋಪಿ ಸರ್ಕಲ್ ನಲ್ಲಿ ನಾಗರಿಕ ಹಿತಾಸಕ್ತಿಯ ರಕ್ಷಣಾ ಒಕ್ಕೂಟ ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಪೋಸ್ಟ್ ಕಾರ್ಡ್ ಚಳುವಳಿಯನ್ನು ನಡೆಸಿತು.  ಕೋವಿಡ್ ಸಂಕಷ್ಟ ಕಾಲದಲ್ಲಿ ಲಾಕ್ಡೌನ್ ನಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಇರುವಂತಹ ಇಂತಹ ಸಂದರ್ಭದಲ್ಲಿ, ಗಾಯದ ಮೇಲೆ ಬರೆ ಎಳೆಯುವಂತೆ 2021- 22 ನೇ ಸಾಲಿನ ಆಸ್ತಿ ತೆರಿಗೆಯನ್ನು ಕಾನೂನು ತಿದ್ದುಪಡಿ ಮಾಡುವ ಮೂಲಕ ಅವೈಜ್ಞಾನಿಕವಾಗಿ ಹೆಚ್ಚಿಸಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಎಸ್ಸಾರ್ ದರ ಆಧರಿಸಿ ವಾಸದ ಮನೆ, ವಾಣಿಜ್ಯ ಕಟ್ಟಡಗಳು, ಕೈಗಾರಿಕೆಗಳು…

Read More

Ripponpete | ಬಾರ್ ಅಂಡ್ ರೆಸ್ಟೋರೆಂಟ್ ಕಾರ್ಮಿಕ ವಿಪರೀತ ಮದ್ಯವಸನದಿಂದ ಸಾವು – ಪ್ರಕರಣ ದಾಖಲು

ಬಾರ್ ಅಂಡ್ ರೆಸ್ಟೋರೆಂಟ್ ಕಾರ್ಮಿಕ ವಿಪರೀತ ಮದ್ಯವಸನದಿಂದ ಸಾವು – ಪ್ರಕರಣ ದಾಖಲು ರಿಪ್ಪನ್‌ಪೇಟೆ : ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕಾರ್ಯನಿರ್ವಹಿಸುತಿದ್ದ ಕಾರ್ಮಿಕನೋರ್ವ ಅತಿಯಾದ ಮದ್ಯವಸನದಿಂದ ಅನಾರೋಗ್ಯಕ್ಕೆ ತುತ್ತಾಗಿ ಇಂದು ಮೃತಪಟ್ಟಿರುವ ಘಟನೆ ನಡೆದಿದೆ. ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಬಿದರಹಳ್ಳಿ ಗ್ರಾಮದ ನಿವಾಸಿ ಷಣ್ಮುಖ(45) ಎಂಬಾತ ಕಳೆದ ಕೆಲವು ವರ್ಷಗಳಿಂದ ಬಾರ್ ನಲ್ಲಿ ಕಾರ್ಮಿಕನಾಗಿ ಕಾರ್ಯ ನಿರ್ವಹಿಸುತಿದ್ದು ಅತೀಯಾದ ಮದ್ಯವಸನದಿಂದ ಅನಾರೋಗ್ಯ ಉಂಟಾಗಿ ಚಿಕಿತ್ಸೆಯನ್ನು ಪಡೆದುಕೊಳ್ಳುತಿದ್ದನು. ಎಂದಿನಂತೆ ಇಂದು ಬೆಳಿಗ್ಗೆ ಕರ್ತವ್ಯಕ್ಕೆ…

Read More

ಆನಂದಪುರ | ಮನೆಗೆ ಆಕಸ್ಮಿಕ ಬೆಂಕಿ – ಅಪಾರ ನಷ್ಟ

ಆನಂದಪುರ | ಮನೆಗೆ ಆಕಸ್ಮಿಕ ಬೆಂಕಿ – ಅಪಾರ ನಷ್ಟ ಆನಂದಪುರ: ಇಲ್ಲಿಗೆ  ಸಮೀಪವಿರುವ ಮದ್ಲೆಸರ ನಾವಟಿ ಗ್ರಾಮದಲ್ಲಿ   ಆಕಸ್ಮಿಕವಾಗಿ ಮನೆಗೆ ಬೆಂಕಿ ತಗುಲಿ ಅಪಾರ ನಷ್ಟವಾಗಿದೆ. ಘಟನೆಯಲ್ಲಿ ಮನೆಯು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗೆ ಆಹುತಿಯಾಗಿವೆ. ಯಡೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮದ್ಲೆಸರ ನಾವಟಿ ಗ್ರಾಮದ ನಿವಾಸಿ ಜಯಮ್ಮ ಅವರ ಮನೆಯಲ್ಲಿ ಘಟನೆ ನಡೆದಿದೆ. ಮನೆಯ ಮೇಲ್ಚಾವಣಿ ಸೇರಿದಂತೆ ಒಳಗೆ ಇದ್ದ ಎಲ್ಲಾ ಗೃಹೋಪಯೋಗಿ ವಸ್ತುಗಳು ಭಸ್ಮವಾಗಿವೆ. ಸ್ಥಳೀಯ ಶಾಸಕರಾದ…

Read More

“ಖೇಲೋ ಇಂಡಿಯಾ” ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ರಿಪ್ಪನ್‌ಪೇಟೆ ಮೂಲದ ಯುವ ಪ್ರತಿಭೆ ಭೂಮಿಕಾ|khelo india

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಜೀರಿಗೆಮನೆ ಗ್ರಾಮದ ಯುವ ಪ್ರತಿಭೆಯೊಂದು 2023 ನೇ ಸಾಲಿನ “ಖೇಲೋ ಇಂಡಿಯಾ ” ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿದ್ದಾಳೆ. ಹೌದು ಮಧ್ಯಪ್ರದೇಶ ರಾಜ್ಯದ ಭೋಫಾಲ್ ನಲ್ಲಿ ಜನವರಿ 30 ರಿಂದ ಫೆ 11 ರವರೆಗೆ ನಡೆಯುತ್ತಿರುವ ಖೇಲೋ ಇಂಡಿಯಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಜೀರಿಗೆಮನೆ ಗ್ರಾಮದ ನಾಗರಾಜ್ ಮತ್ತು ಜಯಮ್ಮ ದಂಪತಿಗಳ ಪುತ್ರಿ ಭೂಮಿಕಾ‌…

Read More

ಆಸ್ತಿಗಾಗಿ ಅಣ್ಣನಿಂದ ತಮ್ಮನ ಕೊಲೆ : ಕ್ಲಿಷ್ಟಕರ ಪ್ರಕರಣ ಬೇಧಿಸಿದ ಪೊಲೀಸರು- ಆರೋಪಿ ಬಂಧನ|crime

ಆಸ್ತಿಗಾಗಿ ಸ್ವಂತ ತಮ್ಮನನ್ನು ಕೊಂದು ಪೊದೆಯಲ್ಲಿ ಬಿಸಾಡಿದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆನವಟ್ಟಿ ತಾಲೂಕಿನ ತುಡಿ ನೀರು ಗ್ರಾಮದ ನಿವಾಸಿ ಸಲೀಂ ಎಂಬ ಯುವಕ ಡಿಸೆಂಬರ್ 15ರಂದು ರಾತ್ರಿ ಜಮೀನಿಗೆ ಮಲಗಲು ಹೋಗಿದ್ದರು. ಆದರೆ ಆನಂತರ ಮನೆಗೆ ಆತ ವಾಪಸ್ ಹಿಂದಿರುಗಿರಲಿಲ್ಲ ಆತನಿಗಾಗಿ ಎಲ್ಲೆಡೆ ಹುಡುಕಾಟ ಕೂಡ ನಡೆದಿತ್ತು ಬಳಿಕ ಡಿಸೆಂಬರ್ 18ರಂದು ಬೆಳಗ್ಗೆ ಅದೇ ಗ್ರಾಮದ ಹಳ್ಳ ಒಂದರ ಪಕ್ಕದ ಪೊದೆಯಲ್ಲಿ ಸಲೀ0 ಮೃತ ದೇಹ ಪತ್ತೆಯಾಗಿತ್ತು. ಈ ಸಂಬಂಧ ಮೃತನ ಸಹೋದರ ಪೊಲೀಸ್ ಠಾಣೆಯಲ್ಲಿ…

Read More