Headlines

ಅವಿಶ್ವಾಸ ಗೊತ್ತುವಳಿ: ಅಧಿಕಾರ ಕಳೆದುಕೊಂಡ ಹೆದ್ದಾರಿಪುರ ಗ್ರಾಪಂ ಅಧ್ಯಕ್ಷೆ ವನಿತಾ ಗಂಗಾಧರ್|heddaripura

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆ ವಿರುದ್ಧ ಸದಸ್ಯರು ಶುಕ್ರವಾರ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಿದ್ದು, ಮೂರನೇ ಎರಡು ಮತಗಳಿಂದ ಪಂಚಾಯತ್ ಅಧ್ಯಕ್ಷೆ ವನಿತಾ ಗಂಗಾಧರ್ ತನ್ನ ‌ಸ್ಥಾನ ಕಳೆದುಕೊಂಡಿದ್ದಾರೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ನಲ್ಲಿ ಒಟ್ಟು 15 ಸದಸ್ಯರಿದ್ದು ಓರ್ವರು ಮೃತಪಟ್ಟಿದ್ದಾರೆ, ಈ ಪೈಕಿ 11 ಸದಸ್ಯರು ಅವಿಶ್ವಾಸ ಗೊತ್ತುವಳಿ ಪರ ಮತ ಚಲಾಯಿಸಿದ್ದಾರೆ.ಇದರಲ್ಲಿ 4 ಬಿಜೆಪಿ ಬೆಂಬಲಿತ ಸದಸ್ಯರು,5 ಕಾಂಗ್ರೆಸ್ ಬೆಂಬಲಿತರು ಹಾಗೂ 2 ಪಕ್ಷೇತರ ಸದಸ್ಯರು ಅವಿಶ್ವಾಸ ಗೊತ್ತುವಳಿ ಪರ…

Read More

ಹೊಸನಗರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಹೊತ್ತಿ ಉರಿದ ಮನೆ – ಉಟ್ಟ ಬಟ್ಟೆಯಲ್ಲಿಯೇ ಬೀದಿಗೆ ಬಿದ್ದ ಬಡ ಕುಟುಂಬ|Fire

ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಬ್ಬಿಗ ಗ್ರಾಮದ ಕೂಡ್ಲಿಕೊಪ್ಪ ಸ್ವಾಮಿ ಎಂಬುವವರ ಮನೆಗೆ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಸಂಭವಿಸಿದ್ದು ಮನೆ ಸಂಪೂರ್ಣ ಸುಟ್ಟು ಹೋಗಿದೆ. ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿದ್ದು ಕೂಡಲೇ ಮನೆಯಲ್ಲಿದ್ದವರೆಲ್ಲಾ ಹೊರಗೆ ಬಂದಿದ್ದಾರೆ. ನೋಡನೋಡುತ್ತಿದ್ದಂತೆ ಮನೆ ಬೆಂಕಿಯ ಕೆನ್ನಾಲಿಗೆ ಮನೆಯನ್ನೆಲ್ಲಾ ಆವರಿಸಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ‌ ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿದ ಹೊಸನಗರ ಅಗ್ನಿ ಶಾಮಕ ಸಿಬ್ಬಂದಿಗಳು ಅಳಿದುಳಿದ ಬೆಂಕಿಯನ್ನು ಆರಿಸಲು ಪ್ರಯತ್ನ ಪಟ್ಟಿದ್ದಾರೆ. ಕೂಡ್ಲಿಕೊಪ್ಪ…

Read More

ರಿಪ್ಪನ್‌ಪೇಟೆ : ಹೆಚ್ಚಿದ ಬೀದಿ ನಾಯಿಗಳ ಉಪಟಳ -ಜೀವ ಬಲಿ ಪಡೆಯುವ ಮುನ್ನ ಎಚ್ಚೆತ್ತುಕೊಳ್ಳಲಿ ಗ್ರಾಮಾಡಳಿತ|Stray dogs attack

ರಿಪ್ಪನ್‌ಪೇಟೆ : ಇತ್ತೀಚಿನ ದಿನಗಳಲ್ಲಿ ಜನರಿಗೆ ನಾಯಿಗಳ ಮೇಲಿನ ಪ್ರೀತಿ ಹೆಚ್ಚಾಗ್ತಿದೆ. ಅದಕ್ಕಂತಲೇ ಅನೇಕ ಮಂದಿ ವಿವಿಧ ಜಾತಿಯ ನಾಯಿಗಳನ್ನು ಮನೆಗೆ ತಂದು ಸಾಕಲು ಮುಂದಾಗಿದ್ದಾರೆ. ಆದರೆ  ಕೆಲ ಬಡಾವಣೆಯಲ್ಲಿರುವ ರಾಕ್ಷಸ ರೂಪದ ಬೀದಿ ನಾಯಿಗಳ ಕಾಟದಿಂದ ಮಕ್ಕಳನ್ನು ಮನೆಯಿಂದ ಹೊರ ಕಳಿಸುವುದಕ್ಕೂ ಪೋಷಕರು ಭಯಪಡುವ ಕಾಲ ಬಂದಿದೆ. ನಿನ್ನೆಯ ದಿನ ಭದ್ರಾವತಿಯಲ್ಲಿ ನಾಯಿ‌ ದಾಳಿಗೆ ಮಗು ಸಾವನ್ನಪ್ಪಿದ ಬೆನ್ನಲ್ಲೇ ಶಿವಮೊಗ್ಗ ನಗರದಲ್ಲಿ ಇಂದು ನಾಲ್ಕು ವರ್ಷದ ಮಗು ಮೇಲೆ ನಾಯಿ ದಾಳಿ ನಡೆಸಿದೆ.ಅದೇ ತರಹದ ಪ್ರಕರಣವೊಂದು…

Read More

ಚಾಲಕನ ಜೊತೆ ಮಕ್ಕಳನ್ನು ಕರೆದುಕೊಂಡು ಮಹಿಳೆ ಪರಾರಿ : ಮಕ್ಕಳನ್ನು ಹುಡುಕಿಕೊಡುವಂತೆ ಪತಿಯಿಂದ ಕಣ್ಣೀರು|missing

ಪತಿಯನ್ನು ಬಿಟ್ಟು ತಾನು ಕೆಲಸ ನಿರ್ವಹಿಸುತಿದ್ದ ಸಂಸ್ಥೆಯ ಚಾಲಕನೊಂದಿಗೆ ಗೃಹಿಣಿಯೊಬ್ಬರು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಲ್ಲಿ ನಡೆದಿದೆ. ಈ ಸಂಬಂಧ ದೂರು ದಾಖಲಾಗಿದ್ದು, ಘಟನೆಯಿಂದ ನೊಂದು ಪತಿ ಕಣ್ಣೀರು ಹಾಕುತ್ತಿದ್ದಾರೆ.  ಶಿಕಾರಿಪುರ ತಾಲೂಕಿನ ಪುಣೇದಹಳ್ಳೀ ಗ್ರಾಮದಲ್ಲಿ ಪರಶುರಾಮ್ ಮತ್ತು ಶಾರದಾ ದಂಪತಿ ವಾಸವಾಗಿದ್ದರು. ಕಳೆದ 13 ವರ್ಷದ ಹಿಂದೆ  ಮದುವೆಯಾಗಿದ್ದ ಇವರಿಗೆ ಇಬ್ಬರು ಮಕ್ಕಳಿದ್ದು ಪತ್ನಿ ಖಾಸಗಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಮಕ್ಕಳ ದಾಖಲಾತಿಗಳನ್ನು ತೆಗೆದುಕೊಂಡು ಶಾಲೆಗೆ ಹೋಗಿದ್ದ ಮಹಿಳೆ ಅಲ್ಲಿಂದ…

Read More

ಖಾಸಗಿ ಆಸ್ಪತ್ರೆಯ ವೈದ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ|sucide

ಶಿವಮೊಗ್ಗ ನಗರದ ಪ್ರಸಿದ್ಧ ಖಾಸಗಿ ಆಸ್ಪತ್ರೆಯಲ್ಲಿ ಮೂಳೆ ತಜ್ಞರಾಗಿ ಕೆಲಸ ನಿರ್ವಹಿಸುತ್ತಿದ್ದ ಡಾ.ಲೋಲಿತ್ (40) ನೇಣು ಬಿಗಿದ ಸ್ಥಿತಿಯಲ್ಲಿ ತಮ್ಮ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ. ಗೋಪಾಳದಲ್ಲಿರುವ ಅವರ ನಿವಾಸದಲ್ಲಿ ಲೋಲಿತ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲಗಳ ಪ್ರಕಾರ ಅವರ ಸಾವಿಗೆ ಅನಾರೋಗ್ಯದ ಕಾರಣ ತಿಳಿದು ಬಂದಿದೆ. ಹೃದಯ ಸಂಬಂಧಿ ಖಾಯಿಲೆಯಿಂದ ವೈದ್ಯರು ಬಳಲುತ್ತಿದ್ದರು ಎನ್ನಲಾಗುತಿದ್ದು ಪೊಲೀಸರ ತನಿಖೆಯ ನಂತರ ಕಾರಣ ತಿಳಿದುಬರಬೇಕಾಗಿದೆ. ತುಂಗನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Read More

ಬೀದಿನಾಯಿಗಳ ದಾಳಿಗೆ ಬಲಿಯಾದ 4 ವರ್ಷದ ಬಾಲಕ – ಮನೆಯಂಗಳದಲ್ಲಿ ಆಟವಾಡುತಿದ್ದಾಗ ಬಾಲಕನ ತಲೆ ಸೀಳಿ ಮೆದುಳು ತಿಂದ ನಾಯಿಗಳು|attack

  ಬೀದಿ ನಾಯಿಗಳ ದಾಳಿಯಿಂದ ನಾಲ್ಕು ವರ್ಷದ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದಡಮಘಟ್ಟ ಗ್ರಾಮದಲ್ಲಿ ನಡೆದಿದೆ.  ಸೈಯದ್ ಮದನಿ(4) ನಾಯಿಗಳ ದಾಳಿಗೆ ಬಲಿಯಾದ ಬಾಲಕ. ಬಾಲಕ ಸೈಯದ್ ಮದನಿಯು ಸಂಜೆ ನಾಲ್ಕು ಗಂಟೆಗೆ ಮನೆಯಿಂದ ಹೊರಗೆ ಆಟವಾಡಲು ಬಂದಾಗ ಏಕಾಏಕಿ ಹತ್ತಾರು ನಾಯಿಗಳು ಒಂದೇ ಸಮನೆ ದಾಳಿ ನಡೆಸಿವೆ. ದಾಳಿಗೆ ಬೆದರಿದ ಮದನಿ ನೆಲಕ್ಕೆ ಬಿದ್ದಿದ್ದಾನೆ. ಈ ವೇಳೆ ಎಲ್ಲ ನಾಯಿಗಳು ಆತನನ್ನು ಕಚ್ಚಿ ಹಾಕಿದೆ. ಅಲ್ಲದೇ, ರಸ್ತೆ ತುಂಬೆಲ್ಲಾ…

Read More

ಬಟ್ಟೆಮಲ್ಲಪ್ಪದಲ್ಲಿ ನೂತನವಾಗಿ ಅನಾವರಣಗೊಂಡಿದ್ದ ಎಸ್ ಬಂಗಾರಪ್ಪರವರ ನಾಮಫಲಕವನ್ನು ರಾತ್ರೋರಾತ್ರಿ ಕಿತ್ತು ಹಾಕಿದ ಕಿಡಿಗೇಡಿಗಳು – ಆಮ್ ಆದ್ಮಿ ಪಕ್ಷದಿಂದ ಆಕ್ರೋಶ|Bangarappa

ನಾಡುಕಂಡ  ದಿಟ್ಟ ನೇರ  ನಡೆ  ನುಡಿ ವ್ಯಕ್ತಿತ್ವದ  ಧೀಮಂತ್  ರಾಜಕಾರಣಿ ರಾಜ್ಯದ  ಮಾಜಿ  ಮುಖ್ಯ ಮಂತ್ರಿ ಎಸ್. ಬಂಗಾರಪ್ಪ  ರವರ ಹೆಸರನ್ನು ಬಟ್ಟೆ ಮಲ್ಲಪ್ಪ ಸರ್ಕಲ್ ಗೆ ಆಮ್ ಆದ್ಮಿ ಪಕ್ಷ ಹಾಗೂ ಕೆಲ ಸಂಘಟನೆಗಳ  ವತಿಯಿಂದ ಕಳೆದ 6 ದಿನಗಳ ಹಿಂದೆ ನಾಮಕರಣ  ಮಾಡಲಾಗಿತ್ತು. ಹಾಗೆಯೇ  ನಾಮ ಫಲಕವನ್ನು ಅಳವಡಿಸಲಾಗಿತ್ತು. ಇದನ್ನು ಸಹಿಸದ ಕೆಲ ದುಷ್ಕರ್ಮಿಗಳು ನಾಮ ಫಲಕವನ್ನು ಕಿತ್ತೊಗೆದಿದ್ದಾರೆ ಎಂದು ಹೊಸನಗರ ತಾಲೂಕು ಆಮ್ ಆದ್ಮಿ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ…

Read More

ಕೆಂಚನಾಲ : ಬಸ್ ಅಡ್ಡಗಟ್ಟಿ ವಿದ್ಯಾರ್ಥಿಯ ಮೇಲೆ ನಾಲ್ವರು ಯುವಕರಿಂದ ಹಲ್ಲೆ – ದೂರು ದಾಖಲು|assault

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕೆದಲುಗುಡ್ಡೆ ಗ್ರಾಮದಲ್ಲಿ ಚಲುಸುತಿದ್ದ ಬಸ್ ನ್ನು ಅಡ್ಡ ಹಾಕಿ ನಾಲ್ವರು ಯುವಕರು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಸರ್ಕಾರಿ ಪ್ರೌಡ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿ ಗಾಳಿಬೈಲ್ ಗ್ರಾಮದ ನಿವಾಸಿ ರಿಫಾಯತ್(17) ಇಂದು ಸಂಜೆ ವಿಶೇಷ ತರಗತಿ ಮುಗಿಸಿಕೊಂಡು‌ ತನ್ನ ಊರಾದ ಕೆಂಚನಾಲಕ್ಕೆ ಬಸ್ ನಲ್ಲಿ ಹಿಂದಿರುತಿದ್ದಾಗ ನಾಲ್ಕು ಜನ ಯುವಕರು ಬೈಕ್ ನಲ್ಲಿ ಹಿಂಬಾಲಿಸಿ ಕೆದಲುಗುಡ್ಡೆ ಗ್ರಾಮದ ಬಳಿ ಬಸ್…

Read More

ಹೊಸನಗರದಲ್ಲಿ ಭೀಕರ ಅಪಘಾತ : ಮಗಳನ್ನು ಕಾಲೇಜಿಗೆ ಅಡ್ಮಿಶನ್ ಮಾಡಿ ಹಿಂದಿರುಗುತಿದ್ದ ವ್ಯಕ್ತಿಯ ದಾರುಣ ಸಾವು|Accident

ಹೊಸನಗರ : ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ ಟಿಪ್ಪರ್ ಲಾರಿ ಹಾಗೂ ಟಿವಿಎಸ್ ಎಕ್ಸೆಲ್ ನಡುವೆ ಭೀಕರ ಅಪಘಾತ ನಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮುಂಬಾರು ಸಮೀಪದ ಸಾವಂತೂರು ನಿವಾಸಿ ಅಣ್ಣಪ್ಪ (43) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೊಡಚಾದ್ರಿ ಕಾಲೇಜಿನ ಮುಂಭಾಗದಲ್ಲಿ ಅಣ್ಣಪ್ಪ ತಮ್ಮ ಟಿವಿಎಸ್ ಎಕ್ಸೆಲ್ ಬೈಕ್ ನಲ್ಲಿ ಸಾಗುತಿದ್ದಾಗ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ.ಅಪಘಾತದ ರಭಸಕ್ಕೆ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತ ಅಣ್ಣಪ್ಪ ರವರು ಕೊಡಚಾದ್ರಿ ಸರ್ಕಾರಿ ಪ್ರಥಮ…

Read More

ಸಾಗರ ನಗರಸಭೆ ಅಧಿಕಾರಿಗಳ ಗೂಂಡಾವರ್ತನೆ – ಬಡ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ಅಧಿಕಾರಿಗಳು|Sagara

ಸಾಗರ : ನಗರಸಭೆ ವ್ಯಾಪ್ತಿಯ ಕೆನರಾ ಬ್ಯಾಂಕ್ ಬಳಿ ಬೀದಿ ಬದಿಯಲ್ಲಿ ಹೊಟ್ಟೆಪಾಡಿಗೆ ಹಣ್ಣು ವ್ಯಾಪಾರ ಮಾಡುವವರನ್ನು ನಗರಸಭೆ ಅಧಿಕಾರಿಗಳು ಬೀದಿಗೆ ತಳ್ಳಿದ್ದಾರೆ.ರಾತ್ರೋರಾತ್ರಿ ಕಳ್ಳರ ಹಾಗೆ ಬಂದು ಅಂಗಡಿಗಳನ್ನು ತೆರವುಗೊಳಿಸಿ ಬಡವರ ಮೇಲೆ ತಮ್ಮ ಶೂರತನ ಮೆರೆದಿದ್ದಾರೆ. ಸಾಲ ಮಾಡಿ ತಂದು ನಾಲ್ಕಾಣೆ ಲಾಭಕ್ಕೆ ಮಾರಾಟ ಮಾಡಿ ತನ್ನ ಹಾಗೂ ಕುಟುಂಬದ ಹೊಟ್ಟೆಪಾಡಿಗಾಗಿ ತಂದಿದ್ದ ಹಣ್ಣುಗಳನ್ನು ರಸ್ತೆಯ ತುಂಬ ಚೆಲ್ಲಾಡಿ ರಾಕ್ಷಸರಂತೆ ವರ್ತಿಸಿದ್ದಾರೆ. ಸಾಗರ ನಗರ ವ್ಯಾಪ್ತಿಯಲ್ಲಿ ಬಹುತೇಕ ಬಡವರು,ಅವಿದ್ಯಾವಂತರು ದೊಡ್ಡ ದೊಡ್ಡ ಮಳಿಗೆಯನ್ನು ಬಾಡಿಗೆ ಪಡೆದು…

Read More