ಅವಿಶ್ವಾಸ ಗೊತ್ತುವಳಿ: ಅಧಿಕಾರ ಕಳೆದುಕೊಂಡ ಹೆದ್ದಾರಿಪುರ ಗ್ರಾಪಂ ಅಧ್ಯಕ್ಷೆ ವನಿತಾ ಗಂಗಾಧರ್|heddaripura
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆ ವಿರುದ್ಧ ಸದಸ್ಯರು ಶುಕ್ರವಾರ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಿದ್ದು, ಮೂರನೇ ಎರಡು ಮತಗಳಿಂದ ಪಂಚಾಯತ್ ಅಧ್ಯಕ್ಷೆ ವನಿತಾ ಗಂಗಾಧರ್ ತನ್ನ ಸ್ಥಾನ ಕಳೆದುಕೊಂಡಿದ್ದಾರೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ನಲ್ಲಿ ಒಟ್ಟು 15 ಸದಸ್ಯರಿದ್ದು ಓರ್ವರು ಮೃತಪಟ್ಟಿದ್ದಾರೆ, ಈ ಪೈಕಿ 11 ಸದಸ್ಯರು ಅವಿಶ್ವಾಸ ಗೊತ್ತುವಳಿ ಪರ ಮತ ಚಲಾಯಿಸಿದ್ದಾರೆ.ಇದರಲ್ಲಿ 4 ಬಿಜೆಪಿ ಬೆಂಬಲಿತ ಸದಸ್ಯರು,5 ಕಾಂಗ್ರೆಸ್ ಬೆಂಬಲಿತರು ಹಾಗೂ 2 ಪಕ್ಷೇತರ ಸದಸ್ಯರು ಅವಿಶ್ವಾಸ ಗೊತ್ತುವಳಿ ಪರ…