ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್‌ ದಾಳಿ – ಇಬ್ಬರ ಬಂಧನ

ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್‌ ದಾಳಿ – ಇಬ್ಬರ ಬಂಧನ ಶಿವಮೊಗ್ಗ : ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಅಕ್ರಮ ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಟ್ಕಾ ಅಡ್ಡೆಗಳ ಮೇಲೆ ದಾಳಿ ಶಿರಾಳಕೊಪ್ಪ ಪೊಲೀಸರು ಕಳೆದ ರಾತ್ರಿ ಹೆಚ್‌.ಕೆ. ರಸ್ತೆಯ ಹಳೆ ಪೆಟ್ರೋಲ್ ಬಂಕ್ ಸರ್ಕಲ್ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನ ಸರ್ಕಲ್ ಪ್ರದೇಶಗಳಲ್ಲಿ ದಾಳಿ ನಡೆಸಿದರು. ಈ ಸ್ಥಳಗಳಲ್ಲಿ ಮಟ್ಕಾ ಬರವಣಿಗೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ…

Read More

Good Friday 2024: ಗುಡ್‌ ಫ್ರೈಡೇಯ ಇತಿಹಾಸ ಹಾಗೂ ಮಹತ್ವವೇನು? ಕ್ರಿಶ್ಚಿಯನ್ನರ ಈ ಪವಿತ್ರ ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ

Good Friday 2024: ಗುಡ್‌ ಫ್ರೈಡೇಯ ಇತಿಹಾಸ ಹಾಗೂ ಮಹತ್ವವೇನು? ಕ್ರಿಶ್ಚಿಯನ್ನರ ಈ ಪವಿತ್ರ ಆಚರಣೆ ಬಗ್ಗೆ ಇಲ್ಲಿದೆ ಮಾಹಿತಿ ಕ್ರೈಸ್ತ ಸಮುದಾಯದವರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಗುಡ್‌ ಫ್ರೈಡೇ ಕೂಡ ಒಂದು. ಇದು ಕ್ರೈಸ್ತ ಸಮುದಾಯದವರಿಗೆ ಮಹತ್ತರ ದಿನವಾಗಿದೆ. ಕ್ರೈಸ್ತ ಸಮುದಾಯದವರು ಗುಡ್‌ ಫ್ರೈಡೇಯನ್ನು ಆಚರಿಸುವ ಮುನ್ನ ಪಾಮ್‌ ಸಂಡೇ ಎನ್ನುವ ಹಬ್ಬವನ್ನು ಆಚರಿಸುತ್ತಾರೆ. ಈ ಪಾಮ್‌ ಸಂಡೆಯನ್ನು 2024 ರಲ್ಲಿ ಮಾರ್ಚ್‌ 24 ರಂದು ಆಚರಿಸಲಾಗಿದ್ದು, ಈ ದಿನ ಯೇಸು ಕ್ರಿಸ್ತನು ಜೆರುಸೆಲೆಮ್‌ನ್ನು ಪ್ರವೇಶಿಸಿದರು…

Read More

ಕಂತೆ ಕಂತೆ ಹಣ ಎಣಿಸಿದ ಸಾಗರ ನಗರಸಭೆ ಉಪಾಧ್ಯಕ್ಷ – ವೀಡಿಯೋ ವೈರಲ್| ಶಾಸಕ ಹಾಲಪ್ಪ ಆಪ್ತನ ವಿರುದ್ದ ಪ್ರಕರಣ ದಾಖಲು|sagara

ಸಾಗರ ನಗರಸಭೆ ಉಪಾಧ್ಯಕ್ಷರ ಮನೆಯಲ್ಲಿ ಹಣ ತುಂಬುತ್ತಿರುವ ವಿಡಿಯೋ ವೈರಲ್ ಆಗಿದ್ದು, ಚುನಾವಣೆ ಆಯೋಗ ಎಫ್ಐಆರ್ ದಾಖಲಿಸಿಕೊಂಡಿದೆ. ಸಾಗರ ನಗರಸಭೆ ಉಪಾಧ್ಯಕ್ಷ ಮಹೇಶ್ ವಿರುದ್ಧ ಎಪ್ಐಆರ್ ದಾಖಲಾಗಿದೆ. ಸಾಗರ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪನವರ ಆಪ್ತನಾಗಿರುವ  ಮಹೇಶ್ ಹಣವನ್ನ ಬ್ಯಾಗಿಗೆ ತುಂಬುತ್ತಿರುವ ವಿಡಿಯೋ ವೈರಲ್ ಆಗಿದೆ. ಸಾಗರ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ದಾನಪ್ಪ ದೂರಿನ ಅನ್ವಯ ಎಫ್ಐಆರ್ ದಾಖಲಿಸಿದ್ದಾರೆ. ಎಫ್ಐಆರ್ ದಾಖಲಿಸಿಕೊಂಡು  ಸಾಗರ ಠಾಣೆ ಪೋಲೀಸರು ತನಿಖೆ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ಮಹೇಶ್ ಬ್ಯಾಗಿಗೆ…

Read More

ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು|airport

ಶಿವಮೊಗ್ಗ : ಇಂದು ಅದ್ಧೂರಿಯಾಗಿ ನಡೆದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸೊರಬ ತಾಲೂಕಿನ ಚಿಮ್ಮನೂರು ಗ್ರಾಮದ ಮಲ್ಲಿಕಾರ್ಜುನಪ್ಪ (50) ಎಂಬವರೇ ಮೃತಪಟ್ಟವರು. ಸೊರಬದ ಕಡೆಯಿಂದ ಭಾರಿ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಇತರರು ಕಾರ್ಯಕ್ರಮಕ್ಕೆ ಬಂದಿದ್ದರು. ಮಲ್ಲಿಕಾರ್ಜುನ ಅವರು ಬೆಳಗ್ಗೆ ಗ್ರಾಮಸ್ಥರೊಂದಿಗೆ ಬಸ್ಸಿನಲ್ಲಿ ಬಂದಿದ್ದರು. ಕಾರ್ಯಕ್ರಮ ಮುಗಿಸಿ ವಾಪಸಾಗುವಾಗ ಸೋಗಾನೆ ಗ್ರಾಮದ ಕೆಇಬಿ ಕಚೇರಿ ಹತ್ತಿರ ಮಲ್ಲಿಕಾರ್ಜುನ ಅವರು ಅಸ್ವಸ್ಥರಾದರು. ಬಾಯಾರಿಕೆಯಿಂದ ನೀರು ಕೇಳಿದ್ದ ಮಲ್ಲಿಕಾರ್ಜುನ ಅವರು…

Read More

ಈದ್ಗಾ ಮೈದಾನಕ್ಕೆ ಬೇಲಿ – ಸ್ಥಳದಲ್ಲಿ ಬಿಗುವಿನ ವಾತಾವರಣ | ಎಸ್ ಪಿ ಮಿಥುನ್ ಕುಮಾರ್ ಮಧ್ಯಸ್ಥಿಕೆಯಿಂದ ತಿಳಿಗೊಂಡ ಪರಿಸ್ಥಿತಿ

SHIVAMOGGA | ಈದ್ಗಾ ಮೈದಾನಕ್ಕೆ ಬೇಲಿ – ಸ್ಥಳದಲ್ಲಿ ಬಿಗುವಿನ ವಾತಾವರಣ | ಎಸ್ ಪಿ ಮಿಥುನ್ ಕುಮಾರ್ ಮಧ್ಯಸ್ಥಿಕೆಯಿಂದ ತಿಳಿಗೊಂಡ ಪರಿಸ್ಥಿತಿ ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಮುಂದಿನ ಮೈದಾನದ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಇಲ್ಲಿನ ಈದ್ಗಾ ಮೈದಾನದಲ್ಲಿ ಹಿಂದೂ ಕಾರ್ಯಕರತರು ಹಾಗೂ ಪೊಲೀಸರು ನಡುವೆ ಮಾತಿನ ಚಕಮಕಿ ನಡೆದಿದ್ದು ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ರಂಜಾನ್‌ ಪ್ರಾರ್ಥನೆ ನಂತರ ವಿವಾದಿತ ಮೈದಾನಕ್ಕೆ ಬೇಲಿ ಹಾಕಲಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಬೇಲಿ ಹಾಕಿದ್ದು ಯಾರು ಎಂದು ಬೇಲಿ…

Read More

ರಿಪ್ಪನ್ ಪೇಟೆ : ಸಿಡಿಲಿನ ಆರ್ಭಟಕ್ಕೆ ಜಾನುವಾರುಗಳು ಸಾವು

ರಿಪ್ಪನ್ ಪೇಟೆ : ಪಟ್ಟಣದ  ಸುತ್ತಮುತ್ತ ಇಂದು ಗುಡುಗು ಸಹಿತ ಭಾರೀ ಗಾಳಿ ಮಳೆಯಾಗಿದ್ದು ಹಲವು ಅನಾಹುತಗಳಿಗೆ ಎಡೆ ಮಾಡಿಕೊಟ್ಟಿದೆ. ಇಂದು ಸಂಜೆ ಸುರಿದ ಭಾರೀ ಮಳೆಗೆ ಹಾಲುಗುಡ್ಡೆ ಗ್ರಾಮದ ಚಂದ್ರಶೇಖರ್ ಎಂಬುವರಿಗೆ ಸೇರಿದ 2 ಹಸುಗಳು ಸಿಡಿಲಿನ ಆರ್ಭಟಕ್ಕೆ ಬಲಿಯಾಗಿವೆ. ಚಂದ್ರಶೇಖರ್ ರವರ ಮನೆಯ ಮುಂದೆ ಮರದ ಆಸರೆಯಲ್ಲಿ ನಿಂತಿದ್ದ ಹಸುಗಳು ಏಕಾಏಕಿ ಸಿಡಿಲು ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿವೆ.ಹಸುಗಳ ಸಾವಿನಿಂದ ಇದರಿಂದಲೇ ಜೀವನ ಸಾಗಿಸುತ್ತಿದ್ದ ಬಡ ಕುಟುಂಬಕ್ಕೆ ದಿಕ್ಕು ತೋಚದಂತಾಗಿದೆ.  ಘಟನಾ ಸ್ಥಳಕ್ಕೆ ಕಂದಾಯ…

Read More

ಕೃಷ್ಣ ಮೃಗದ ಚರ್ಮ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯ ಮಾಲು ಸಮೇತ ಬಂಧನ

ಶಿವಮೊಗ್ಗ ಜಿಲ್ಲೆಯ ಆನಂದಪುರದ ದಾಸಕೊಪ್ಪ ಬಸ್ ನಿಲ್ದಾಣದ ಬಳಿ ಕೃಷ್ಣ ಮೃಗ ಚರ್ಮಗಳ ಮಾರಾಟದಲ್ಲಿ ತೊಡಗಿರುವ ವ್ಯಕ್ತಿಯನ್ನು ಅರಣ್ಯ ಸಂಚಾರಿದಳದ ಪೋಲೀಸರು ಬಂಧಿಸಿದ್ದಾರೆ. ಆನಂದಪುರದ ದಾಸಕೊಪ್ಪ ಬಸ್ ನಿಲ್ದಾಣದಲ್ಲಿ ಕೃಷ್ಣ ಮೃಗದ ಚರ್ಮ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಾಗರ ಅರಣ್ಯ ಸಂಚಾರಿ ದಳದವರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಶಿಕಾರಿಪುರ ತಾಲೂಕಿನ ಮಳವಳ್ಳಿ ತಾಂಡದ ಮುರಳೀಧರ್ ನಾಯ್ಕ್ ಬಂಧಿತ ವ್ಯಕ್ತಿ. ಈತನಿಂದ ಕೃಷ್ಣ ಮೃಗದ ಚರ್ಮಗಳನ್ನು ಮಾಲು ಸಮೇತ  ವಶಪಡಿಸಿಕೊಂಡು,ಪ್ರಕರಣ ದಾಖಲಿಸಿದ್ದಾರೆ. ಪೋಲೀಸ್ ಅರಣ್ಯ ಸಂಚಾರಿದಳದ ಸಬ್…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ –

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ – 32 ಜನರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಅರಣ್ಯ ಮತ್ತು ಕೈಗಾರಿಕೆ ಮಂಡಳಿ ಅಧ್ಯಕ್ಷ ಸ್ಥಾನ ದೊರಕಿದೆ. ಗಣರಾಜ್ಯೋತ್ಸವದ ದಿನದಂದೇ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ಪ್ರಕಟವಾಗಿದೆ. ಯಾವೆಲ್ಲ ಶಾಸಕರಿಗೆ ಸ್ಥಾನ ಸಿಕ್ಕಿದೆ ಇಲ್ಲಿದೆ ಮಾಹಿತಿ ಬೇಳೂರು ಗೋಪಾಲಕೃಷ್ಣ…

Read More

ಶಾಲೆಯಲ್ಲಿ ಬಿಸಿಯೂಟ ತಯಾರಿಸುವಾಗ ಬಳೆ ತೆಗೆಯಬೇಕಾ??? ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು???|madhu bangarappa

ಶಾಲೆಗಳಲ್ಲಿ ಬಿಸಿ ಊಟ ತಯಾರಿಸುವಾಗ ಮಹಿಳೆಯರು ಬಳೆ ತೆಗೆಯಬೇಕು ಎಂಬ ವಿಚಾರವಾಗಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದಾರೆ.  ಶಾಲೆಗಳಲ್ಲಿ ಬಿಸಿ ಊಟ ತಯಾರಿಸುವಾಗ ಮಹಿಳೆಯರು ಬಳೆ ತೆಗೆಯಬೇಕು ಎಂಬ ಮಾತು ಕೇಳಿ ಬಂದಿದೆ.ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ಆದೇಶ ಮಾಡಿರಬಹುದು, ಮಕ್ಕಳಿಗೆ ಅಡುಗೆ ಮಾಡುವಾಗ ಅಡುಗೆಯಲ್ಲಿ ಗಾಜಿನ ಚೂರುಗಳು ಬೀಳಬಾರದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ…

Read More

Ripponpete | ಸರ್ಕಾರಿ ಶಾಲೆಯ ಜೀರ್ಣೋದ್ಧಾರಕ್ಕಾಗಿ ಸಮವಸ್ತ್ರ ಕಳಚಿ ಶ್ರಮದಾನಕ್ಕೆ ಮುಂದಾದ ಪೊಲೀಸರು

Ripponpete | ಸರ್ಕಾರಿ ಶಾಲೆಯ ಜೀರ್ಣೋದ್ಧಾರಕ್ಕಾಗಿ ಸಮವಸ್ತ್ರ ಕಳಚಿ ಶ್ರಮದಾನಕ್ಕೆ ಮುಂದಾದ ಪೊಲೀಸರು ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಸರ್ಕಾರಿ ಶಾಲಾ ಆವರಣದಲ್ಲಿ ಇಂದು ನಡೆದ ಸುಣ್ಣಬಣ್ಣ ಅಭಿಯಾನವು ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದೆ. ಹೌದು… ಕಾನೂನು ಸುವ್ಯವಸ್ಥೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಪಟ್ಟಣದ ಪೊಲೀಸ್ ಸಿಬ್ಬಂದಿಗಳು ಇಂದು ಬೆಳಿಗ್ಗೆ ಠಾಣೆಯಲ್ಲಿ ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಸಮವಸ್ತ್ರ ಕಳಚಿಟ್ಟು ಏಳು ದಶಕಗಳ ಇತಿಹಾಸವಿರುವ ಸರ್ಕಾರಿ ಶಾಲೆಯ ಪುನರ್ ನವೀಕರಣಕ್ಕಾಗಿ ಶ್ರಮದಾನ ಮಾಡುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಭಾಜನರಾಗಿದ್ದಾರೆ. ಪಟ್ಟಣದ…

Read More
Exit mobile version