Headlines

ಹೈಕಮಾಂಡ್ ನಿಂದ ಯಾವುದೇ ಒತ್ತಡ ಇಲ್ಲ: ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದೇನೆ:ಹಂಗಾಮಿ ಸಿಎಂ ಬಿ ಎಸ್ ವೈ

ಬೆಂಗಳೂರು: ನನಗೆ ಕೇಂದ್ರ ನಾಯಕರಿಂದ ಯಾವುದೇ ಒತ್ತಡ ಬಂದಿಲ್ಲ. ಹೊಸಬರಿಗೆ ಅವಕಾಶ ಸಿಗಬೇಕೆಂದು ಸ್ವಯಂಪ್ರೇರಿತವಾಗಿ ರಾಜೀನಾಮೆ ಕೊಟ್ಟಿದ್ದೇನೆ ಎಂದು ಹಂಗಾಮಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಎರಡು ವರ್ಷ ಸಿಎಂ ಆಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಕೇಂದ್ರದ ನಾಯರಿಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ನಡ್ಡಾ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ಮುಂದಿನ ಸಿಎಂಗೆ ಯಾರ ಹೆಸರನ್ನು…

Read More

ಮಿನಿ ಲಾರಿ ಮತ್ತು ಬೈಕ್ ನಡುವೆ ಅಪಘಾತ – ಬೈಕ್ ಚಾಲಕ ಆಸ್ಪತ್ರೆಗೆ ದಾಖಲು|accident

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪದ ಸಮೀಪದ ಗೌರಿ ಕೆರೆ ಬಳಿ ಇವತ್ತು ಅಪಘಾತ ಸಂಭವಿಸಿದೆ. ಸಾಗರದಿಂದ ಸಿದ್ದಾಪುರದ ಕಡೆಗೆ ತೆರಳುತ್ತಿದ್ದ ಬೈಕ್​ವೊಂದಕ್ಕೆ 407 ಲಾರಿ ಡಿಕ್ಕಿ ಹೊಡೆದಿದೆ.  ಎದುರಿನಿಂದ ಬಂದ ಲಾರಿ ಬೈಕ್​ಗೆ ಡಿಕ್ಕಿ ಹೊಡೆದು ರಸ್ತೆಯ ಬದಿಯಲ್ಲಿರುವ ಹೊಂಡಕ್ಕೆ ಉರುಳಿದೆ. ಘಟನೆಯಲ್ಲಿ ಬೈಕ್​ ಸವಾರ ಗಾಯಗೊಂಡಿದ್ದು, ಆತನನ್ನ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹರಿಹರದಲ್ಲಿ  ಔಷಧಿ ಸಾಗಣೆಯ ವಾಹನವೊಂದು ತೆರೆದ ಚರಂಡಿಗೆ ರಸ್ತೆಯಲ್ಲಿ ಉರುಳಿಬಿದ್ದ ಘಟನೆ ನಗರದ ಹಳೆ ಪಿ.ಬಿ.ರಸ್ತೆ ಬಳಿಯಲ್ಲಿ ಸಂಭವಿಸಿದೆ. …

Read More

ಬಸ್–ಕಾರ್ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಮತ್ತೊಬ್ಬ ಗಂಭೀರ

A tragic road accident claimed one life on the spot, while another person was critically injured. The collision occurred between a private bus traveling from Thirthahalli to Shivamogga and an Alto car coming from the opposite direction. The impact severely damaged both vehicles, and the injured was rushed to a Shivamogga hospital. Police have registered…

Read More

ರಿಪ್ಪನ್‌ಪೇಟೆ ಪೊಲೀಸರ ದಾಳಿ: ಅಕ್ರಮ ಗೋ ಸಾಗಾಣಿಕೆ ಪತ್ತೆ, ಮೂವರ ಬಂಧನ

ರಿಪ್ಪನ್‌ಪೇಟೆ ಪೊಲೀಸರ ದಾಳಿ: ಅಕ್ರಮ ಗೋ ಸಾಗಾಣಿಕೆ ಪತ್ತೆ, ಮೂವರ ಬಂಧನ ರಿಪ್ಪನ್‌ಪೇಟೆ – ಅಕ್ರಮವಾಗಿ ಗೋವುಗಳನ್ನು ತುಂಬಿಕೊಂಡು ಸಾಗಾಣಿಕೆ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಆಧಾರದ ಮೇಲೆ ಗ್ರಾಮಸ್ಥರ ಸಹಕಾರದೊಂದಿಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಜಾನುವಾರು ಸಹಿತ ಆರೋಪಿಗಳನ್ನು ಬಂಧಿಸಿದೆ. ಪೊಲೀಸರು ಬಂಧಿಸಿದವರನ್ನು ನಲ್ಲಿಹೊಂಡಾ ಗ್ರಾಮದ ಅರಣ್ಯ ಇಲಾಖೆಯ ವಾಚರ್ ಹಾಗೂ ತಾಲ್ಲೂಕು ದಿನಗೂಲಿ ನೌಕರರ ಸಂಘದ ಅಧ್ಯಕ್ಷ ರಮೇಶ್ ಹಾಗೂ ಶಿಕಾರಿಪುರ ಬೆಂಡೆಕಟ್ಟ ಗ್ರಾಮದ…

Read More

ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ :

 ಸಮಾಜ ಕಲ್ಯಾಣ ಇಲಾಖೆಯು 2022-23ನೇ ಸಾಲಿನ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್‍ನಲ್ಲಿ ನವೀನ ಹಾಗೂ ನವೀಕರಣ ವಿದ್ಯಾರ್ಥಿಗಳಿಂದ SATS ID ಮುಖಾಂತರ ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪೋಷಕರ ಮೊಬೈಲ್ ಸಂಖ್ಯೆ, ವಿದ್ಯಾರ್ಥಿಯ ಮತ್ತು ಪೋಷಕರ ಆಧಾರ್ ಸಂಖ್ಯೆ/ಇ.ಐ.ಡಿ. ಸಂಖ್ಯೆ, ಆದಾಯ ಪ್ರಮಾಣ ಪತ್ರ, ಆಧಾರ್ ಸಂಖ್ಯೆ ಲಿಂಕ್ ಆಗಿರುವ ರಾಷ್ಟ್ರೀಯಕೃತ ಬ್ಯಾಂಕ್ ಖಾತೆ ಪಾಸ್ ಪುಸ್ತಕ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸುವಂತೆ…

Read More

Ripponpete | ಸರ್ಕಾರಿ ಶಾಲೆಯ ಜೀರ್ಣೋದ್ಧಾರಕ್ಕಾಗಿ ಸಮವಸ್ತ್ರ ಕಳಚಿ ಶ್ರಮದಾನಕ್ಕೆ ಮುಂದಾದ ಪೊಲೀಸರು

Ripponpete | ಸರ್ಕಾರಿ ಶಾಲೆಯ ಜೀರ್ಣೋದ್ಧಾರಕ್ಕಾಗಿ ಸಮವಸ್ತ್ರ ಕಳಚಿ ಶ್ರಮದಾನಕ್ಕೆ ಮುಂದಾದ ಪೊಲೀಸರು ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಸರ್ಕಾರಿ ಶಾಲಾ ಆವರಣದಲ್ಲಿ ಇಂದು ನಡೆದ ಸುಣ್ಣಬಣ್ಣ ಅಭಿಯಾನವು ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದೆ. ಹೌದು… ಕಾನೂನು ಸುವ್ಯವಸ್ಥೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಪಟ್ಟಣದ ಪೊಲೀಸ್ ಸಿಬ್ಬಂದಿಗಳು ಇಂದು ಬೆಳಿಗ್ಗೆ ಠಾಣೆಯಲ್ಲಿ ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಸಮವಸ್ತ್ರ ಕಳಚಿಟ್ಟು ಏಳು ದಶಕಗಳ ಇತಿಹಾಸವಿರುವ ಸರ್ಕಾರಿ ಶಾಲೆಯ ಪುನರ್ ನವೀಕರಣಕ್ಕಾಗಿ ಶ್ರಮದಾನ ಮಾಡುವ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಭಾಜನರಾಗಿದ್ದಾರೆ. ಪಟ್ಟಣದ…

Read More

ತೀರ್ಥಹಳ್ಳಿಯ ಕಾಂಗ್ರೆಸ್ ಟಿಕೆಟ್ ಕಿಮ್ಮನೆ ರತ್ನಾಕರ್ ಗೆ ಬಹುತೇಕ ಖಚಿತ – ಇಂದೇ ಘೋಷಣೆಯ ಸಾಧ್ಯತೆ|kimmane

ತೀರ್ಥಹಳ್ಳಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಕಾಂಗ್ರೆಸ್​ ಈಗಾಗಲೇ ತನ್ನ ಮೊದಲ ಪಟ್ಟಿಯನ್ನು ರಿಲೀಸ್​ ಮಾಡಿದ್ದು ಎರಡನೇ ಪಟ್ಟಿಯನ್ನು ಇಂದು ಸಂಜೆ ಅಥವಾ ನಾಳೆ ರಿಲೀಸ್ ಮಾಡಲಿದ್ದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕಿಮ್ಮನೆ ರತ್ನಾಕರ್ ಗೆ ಬಹುತೇಕ ಖಚಿತವಾಗಿದೆ ಎಂದು ಉನ್ನತ ಮೂಲಗಳ ಮಾಹಿತಿಯಿಂದ ತಿಳಿದುಬಂದಿದೆ. ಎರಡನೆ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕ್ಷೇತ್ರದ ಅಭ್ಯರ್ಥಿಯನ್ನು ಮಾತ್ರ ಘೋಷಿಸುತಿದ್ದು ಇನ್ನುಳಿದಂತಹ ಶಿವಮೊಗ್ಗ ನಗರ,ಶಿವಮೊಗ್ಗ ಗ್ರಾಮಾಂತರ ಮತ್ತು ಶಿಕಾರಿಪುರ ಕ್ಷೇತ್ರ ಅಭ್ಯರ್ಥಿಗಳನ್ನು ಇನೂ…

Read More

ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್ ನ ಇಬ್ಬರು ಆರೋಪಿಗಳು | ಸೆಂಟ್ರಲ್ ಜೈಲ್ ಮೇಲೆ ಎಸ್ಪಿ ರೈಡ್

ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್ ನ ಇಬ್ಬರು ಆರೋಪಿಗಳು | ಸೆಂಟ್ರಲ್ ಜೈಲ್ ಮೇಲೆ ಎಸ್ಪಿ ರೈಡ್ ಶಿವಮೊಗ್ಗ : ಕೇಂದ್ರ ಕಾರಾಗೃಹಕ್ಕೆ ಇಂದು ದರ್ಶನ್‌ ಗ್ಯಾಂಗ್‌ ನ ಇಬ್ಬರು ಸದಸ್ಯರನ್ನ ಶಿಫ್ಟ್‌ ಮಾಡಲಾಗುತ್ತಿದೆ. ಶಿವಮೊಗ್ಗ ಪೊಲೀಸ್‌ ಈ ಕಾರಣಕ್ಕಾಗಿ ಬೆಳ್ಳಂ ಬೆಳಗ್ಗೆ ಸೋಗಾನೆಯಲ್ಲಿರುವ ಸೆಂಟ್ರಲ್‌ ಜೈಲ್‌ ಮೇಲೆ ದಾಳಿ ಮಾಡಿದೆ. ಶಿವಮೊಗ್ಗದ ಸೊಗಾನೇಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ  ಶಿವಮೊಗ್ಗ ಎಸ್‌.ಪಿ ಮಿಥುನ್‌ ಕುಮಾರ್‌ ನೇತೃತ್ವದ ಟೀಂ ದಾಳಿ ನಡೆಸಿದೆ.ಎಸ್‌.ಪಿ ಮಿಥುನ್‌ ಕುಮಾರ್‌ ಮತ್ತು ಟೀಂನಲ್ಲಿ  ಹಲವು …

Read More

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ|soraba

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಶ್ರೀ ಸಿದ್ಧ ವೃಷಬೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ 14 ವರ್ಷದೊಳಿಗಿನ ಮಕ್ಕಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡುವ ಸಂದರ್ಭದಲ್ಲಿ ಅವರು ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಮೂರು…

Read More

ಅಭಿವೃದ್ಧಿ ಸಹಿಸದೇ ಬಿಜೆಪಿ ಪಕ್ಷದಿಂದ ಜನರ ದಿಕ್ಕು ತಪ್ಪಿಸಲು ಪ್ರತಿಭಟನೆ – ಬಿ ಪಿ ರಾಮಚಂದ್ರ

ಅಭಿವೃದ್ಧಿ ಸಹಿಸದೇ ಬಿಜೆಪಿ ಪಕ್ಷದಿಂದ ಜನರ ದಿಕ್ಕು ತಪ್ಪಿಸಲು ಪ್ರತಿಭಟನೆ – ಬಿ ಪಿ ರಾಮಚಂದ್ರ ರಿಪ್ಪನ್‌ಪೇಟೆ : ಪಟ್ಟಣದ ಅಭಿವೃದ್ಧಿಯನ್ನು ಸಹಿಸದೇ ಗ್ರಾಮ ಪಂಚಾಯತಿ ಅಧ್ಯಕ್ಷರ ವಿರುದ್ಧ ಆಧಾರ ರಹಿತವಾದ ಆರೋಪವನ್ನು ಮಾಡಿ ರಾಜಕೀಯ ಪ್ರೇರಿತವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾದರೆ ಅವರ ವಿರುದ್ದ ನಾವು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಜಿಪಂ ಮಾಜಿ ಸದಸ್ಯ ಬಿ‌ ಪಿ ರಾಮಚಂದ್ರ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಧನಲಕ್ಷಿ ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾದ ನಂತರ…

Read More