Headlines

ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು

ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು ಹೊಸನಗರ : ನಾಯಿ ಕಚ್ಚಿ ಸಕಾಲದಲ್ಲಿ ಚಿಕಿತ್ಸೆ ಸಿಗದೇ ಶಂಕಿತ ರೇಬಿಸ್ ಗೆ ಮಹಿಳೆಯೊಬ್ಬರು ಬಲಿಯಾದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಗೇರುಪುರ ಮೂಲದ ಸಂಗೀತಾ (38) ಮೃತ ದುರ್ಧೈವಿಯಾಗಿದ್ದಾರೆ ಕಳೆದ ಜುಲೈ 14ರಂದು ಇವರಿಗೆ ನಾಯಿ ಕಚ್ಚಿತ್ತು. ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಪಡೆಯದಿದ್ದರಿಂದ ರೇಬೀಸ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ‌. ನಂತರ ಹೊಸನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ರೋಗ ಉಲ್ಬಣಗೊಂಡಿದ್ದರಿಂದ ಇವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ…

Read More

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ರಿಪ್ಪನ್‌ಪೇಟೆ – ಶಿವಮೊಗ್ಗ ಸಂಚಾರ ಸಂಪೂರ್ಣ ಬಂದ್ | tree fall in highway

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ರಿಪ್ಪನ್‌ಪೇಟೆ – ಶಿವಮೊಗ್ಗ ಸಂಚಾರ ಸಂಪೂರ್ಣ ಬಂದ್ ರಿಪ್ಪನ್‌ಪೇಟೆ : ಇಲ್ಲಿನ ಸಿದ್ದಪ್ಪನಗುಡಿ ಬಳಿಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ರಿಪ್ಪನ್‌ಪೇಟೆ-ಶಿವಮೊಗ್ಗ ಸಂಚಾರ ವ್ಯತ್ಯಯವಾಗಿದೆ. ಸಿದ್ದಪ್ಪನಗುಡಿ ಇರುವ ಸೇತುವೆ ಬಳಿಯಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಸಂಚಾರ ವ್ಯತ್ಯಯವಾಗಿದೆ. ಮರ ಬಿದ್ದ ಕಾರಣ ರಸ್ತೆಯ ಎರಡು ಬದಿಯಲ್ಲಿ ನೂರಾರು ವಾಹನಗಳು ಜಾಮ್ ಆಗಿದೆ. ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು…

Read More

ದ್ವಿತಿಯ ಪಿಯುಸಿ ಫಲಿತಾಂಶ – ರಿಪ್ಪನ್ ಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿಗೆ 92% ಫಲಿತಾಂಶ

ದ್ವಿತಿಯ ಪಿಯುಸಿ ಫಲಿತಾಂಶ – ರಿಪ್ಪನ್ ಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿಗೆ 92% ಫಲಿತಾಂಶ Rippon Pete College records an impressive 92% result in II PUC exams, with outstanding performances across Science, Commerce, and Arts streams. ರಿಪ್ಪನ್ ಪೇಟೆ: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ರಿಪ್ಪನ್ ಪೇಟೆ ಕಾಲೇಜು ಈ ಬಾರಿ ಗಮನಾರ್ಹ ಸಾಧನೆ ಮಾಡಿದ್ದು, ಒಟ್ಟು 92% ಫಲಿತಾಂಶ ದಾಖಲಿಸಿದೆ. ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ…

Read More

ರಿಪ್ಪನ್ ಪೇಟೆ: ಸರಳವಾಗಿ ನಡೆದ ರಾಘವೇಂದ್ರ ಸ್ವಾಮಿಗಳ ಆರಾಧನ ಮಹೋತ್ಸವ

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಸಿದ್ದಪ್ಪನ ಗುಡಿ ಸಮೀಪದಲ್ಲಿರುವ ಶ್ರೀ ಗುರುಸಾರ್ವಭೌಮರ ದೇವಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 350ನೇ ಆರಾಧನಾ ಮಹೋತ್ಸವ  ವಿಜೃಂಭಣೆಯಿಂದ ಮಂಗಳವಾರ ಸರಳವಾಗಿ ಕೋವಿಡ್ ನಿಯಮಾನುಸಾರ ಜರಗಿತು. ವೇದ ಬ್ರಹ್ಮ ಚಂದ್ರಶೇಖರ್ ಭಟ್ ಅವರ ನೇತೃತ್ವದಲ್ಲಿ ಪೂಜಾಕೈಂಕರ್ಯ ಜರಗಿತು.  ಈ ಪೂಜಾ ಸಂದರ್ಭದಲ್ಲಿ ನೂರಾರು ಭಕ್ತರು ದೇವರ ದರ್ಶನವನ್ನು ಪಡೆದು ಪುನೀತರಾದರು .ಈ ಪೂಜಾ ಕಾರ್ಯಕ್ರಮದಲ್ಲಿ ಗುರು ರಾಘವೇಂದ್ರ ಸ್ವಾಮಿ ಸಮಿತಿಯ ಅಧ್ಯಕ್ಷರಾದ ಟಿ. ಪುರುಷೋತ್ತಮ್ ರಾವ್. ಪ್ರಧಾನ ಕಾರ್ಯದರ್ಶಿಯಾದ ಕೆ.ಜಿ.ದೇವರಾಜ್ ಕೆರೆಹಳ್ಳಿ…

Read More

ಡಿಸಿಸಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನ :

ಶಿವಮೊಗ್ಗ ಡಿಸಿಸಿ ಬ್ಯಾಂಕ್’ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಡಿಸಿಸಿ ಬ್ಯಾಂಕ್’ನಲ್ಲಿ 98 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವಹಸ್ತದಲ್ಲಿ ಅಥವಾ ಕಂಪ್ಯೂಟರ್ ಮೂಲಕ ಮಾಡಿದ ಅರ್ಜಿಯನ್ನು ಸಲ್ಲಿಸಬೇಕು. ಪೂರ್ಣ ವಿವರ, ಅಗತ್ಯ ದಾಖಲೆಗಳನ್ನು ಸ್ವಯಂ ದೃಢೀಕೃತ ಪ್ರತಿ ಹಾಗೂ ಅರ್ಜಿ ಶುಲ್ಕದೊಂದಿಗೆ ಪಾವತಿಸಬೇಕು.2022ರ ಮೇ 16ರ ಸಂಜೆ 5.30ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 1) ಆಪ್ತ…

Read More

Ripponpete | ಬರುವೆ ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ಶಾಲಾ ಮಕ್ಕಳ ಜೀವದ ಜೊತೆ ಚೆಲ್ಲಾಟವಾ..!!??

Ripponpete | ಶಾಲಾ ಆವರಣದಲ್ಲಿ ನಿರ್ಮಾಣವಾಗುತ್ತಿದೆಯಾ ಕಳಪೆ ನೀರಿನ ಟ್ಯಾಂಕ್..?? ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಶಾಲೆ ಆವರಣದಲ್ಲಿ ಜಲಜೀವನ್ ಮಿಷನ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ವಾಟರ್ ಓವರ್ ಹೆಡ್ ಟ್ಯಾಂಕ್ ಕಾಮಗಾರಿ ಕಳಪೆಯಾಗಿದ್ದು ಮುಂದಿನ ದಿನಗಳಲ್ಲಿ ಭಾರಿ ಅನಾಹುತಕ್ಕೆ ಎಡೆ ಮಾಡಿಕೊಡಲಿದೆ ಎಂದು ಸಾರ್ವಜನಿಕ ವಲಯಗಳಲ್ಲಿ ಅಭಿಪ್ರಾಯ ಕೇಳಿಬರುತ್ತಿದೆ. ನಾಲ್ಕು ವರ್ಷಗಳ ಹಿಂದೆ ಕೇಂದ್ರ ಜಲಶಕ್ತಿ ಮಂತ್ರಾಲಯವು ಜಲಜೀವನ್ ಮಿಷನ್‌ ಅಡಿಯಲ್ಲಿ ಅನುಷ್ಠಾನಕ್ಕೆ ತಂದ ಮನೆ ಮನೆ ಗಂಗೆ (ಹರ್‌ ಘರ್‌ ಜಲ್‌) ಯೋಜನೆಯು ಪಟ್ಟಣದಲ್ಲಿ ಗ್ರಾಪಂ…

Read More

ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಪ್ತನಿಗೆ ಕೊಲೆ ಬೆದರಿಕೆ !?|kimmane

ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಪ್ತನಿಗೆ ಕೊಲೆ ಬೆದರಿಕೆ !? ತೀರ್ಥಹಳ್ಳಿ : ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಪ್ತ ಹಾಗೂ ಬಸವಾನಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾಗಿರುವ ಕೆ.ಟಿ.ರತ್ನಾಕರ್ ತಮಗೆ ಕೊಲೆ ಬೆದರಿಕೆ ಇದೆ ಎಂದು ಮೂವರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೂಲತಃ ತಾಲೂಕಿನ ಬಂಡಿಗಡಿ ಗ್ರಾಮದ ನಿವಾಸಿಯಾಗಿರುವ ಕೆ.ಟಿ.ರತ್ನಾಕರ್ ಅವರು ಶಶಿಕಾಂತ್ ಅತ್ತಿಕೊಡಿಗೆ, ಸ್ಕಂದ ಮತ್ತು ಶ್ರೀಕಾಂತ್ ಅತ್ತಿಕೊಡಿಗೆ ಎಂಬವರು ತಮ್ಮ ಮನಸ್ಸಿನಲ್ಲಿರುವ ವಿಚಾರಗಳನ್ನು ವಿನಿಮಯ ಮಾಡಿಕೊಂಡಿರುವುದರಿಂದ ನನ್ನ…

Read More

RIPPONPET : ಬಾರ್ ನಲ್ಲಿ ಬಿಲ್ ವಿಚಾರಕ್ಕೆ ಗಲಾಟೆ – ರಕ್ತಸಿಕ್ತವಾದ ಬಾರ್|ಪುಡಿಪುಡಿ -ಇಬ್ಬರ ವಿರುದ್ದ ಪ್ರಕರಣ ದಾಖಲು

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರಿನ ಕೀಳಂಬಿ ರಸ್ತೆಯಲ್ಲಿರುವ ಮೂಲಗಿರೀಶ್ ಬಾರ್ ಅಂಡ್ ರೆಸ್ಟೋರೆಂಟ್ ಬಿಲ್ ವಿಚಾರದಲ್ಲಿ ಮಾರಾಮಾರಿ ಗಲಾಟೆ ನಡೆದು ಬಾರ್ ರಕ್ತಸಿಕ್ತವಾದ ಘಟನೆ ಗುರುವಾರ ರಾತ್ರಿ ನಡೆದಿದೆ. ರಿಪ್ಪನ್‌ಪೇಟೆ ಸಮೀಪದ ಬಿಳಿಕಿ ಗ್ರಾಮದ ಕ್ರಾಂತಿ ಮತ್ತು ಸುದರ್ಶನ್ ಮೇಲೆ ಪ್ರಕರಣ ದಾಖಲಾಗಿದೆ. ಮದ್ಯ ಸೇವಿಸಲು ಬಾರ್ ಗೆ ಬಂದಿದ್ದ ಇಬ್ಬರು ಮದ್ಯ ಸೇವಿಸಿದ್ದಾರೆ.ನಂತರ ಬಿಲ್ ಪಾವತಿಸುವ ವೇಳೆಯಲ್ಲಿ ಕ್ಯಾಷಿಯರ್ ಜೊತೆ ಮಾತಿಗೆ ಮಾತು ನಡೆದು ಗಲಾಟೆ ಪ್ರಾರಂಭವಾಗಿದೆ. ಗಲಾಟೆಯಲ್ಲಿ ಮದ್ಯದ ಬಾಟಲಿಗಳನ್ನು ಒಡೆದು, ಬಾಗಿಲಿಗೆ…

Read More

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ|job alert

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 12 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಅರವಳಿಕೆ ತಜ್ಞರ 04 ಹುದ್ದೆಗಳು ಹಾಗೂ ಪ್ರಸೂತಿ ತಜ್ಞರ 03 ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರರು…

Read More

ಬೂತ್ ಮಟ್ಟದ ಸಂಘಟನೆಗೆ ಒತ್ತು – ಹೊಸನಗರ ಬಿಜೆಪಿ ಅಧ್ಯಕ್ಷರಿಗೆ ಬಿ ವೈ ವಿಜಯೇಂದ್ರ ಸೂಚನೆ

BJP Karnataka president B. Y. Vijayendra met newly elected Hosanagar BJP Mandal president Satish N and advised him to focus on strengthening party organization at the grassroots level. ಹೊಸನಗರ: ಹೊಸನಗರ ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸತೀಶ್ ಎನ್ ಅವರನ್ನು ಭೇಟಿಯಾದ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ, ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಕ್ಕೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು…

Read More