ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ – ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿ|hombuja

“ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ”:ಡಾ. ದೇವೇಂದ್ರ ಕೀರ್ತಿ ಭಟ್ಟಾರಕ  ಮಹಾಸ್ವಾಮಿಜಿ  ರಿಪ್ಪನ್‌ಪೇಟೆ;- ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ , ಜ್ಞಾನದಿಂದ ಕುಟುಂಬ ಸಮಾಜ ಹಾಗೂ ದೇಶದ ಅಭಿವೃದ್ಧಿ ಸಾಧ್ಯ , ಆಧ್ಯಾತ್ಮಿಕ ಜ್ಞಾನವು ನೆಮ್ಮದಿಯ ಬದುಕಿಗೆ ದಾರಿದೀಪವಾಗಿದೆ ಎಂದು ಹೊಂ ಬುಜ ಜೈನ್ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿ  ಹೇಳಿದರು  ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾ ಕ್ಷೇತ್ರವಾದ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀಮಠದ ಜಿನಾಲಯದಲ್ಲಿ   ಶುಕ್ರವಾರ…

Read More

‘25 ಕೋಟಿ ಕೇಸ್ ಹಾಕಲಿ, ಹೆದರುವುದಿಲ್ಲ’ – ಹರತಾಳು ಹಾಲಪ್ಪಗೆ ಬೇಳೂರು ಸವಾಲ್

ಸಿಗಂದೂರು ದೇವಸ್ಥಾನ ವಿಚಾರದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಹಾಗೂ ಸಾಗರ ಶಾಸಕ ಬೇಲೂರು ಗೋಪಾಲಕೃಷ್ಣ ನಡುವೆ ಮಾನನಷ್ಟ ಮೊಕದ್ದಮೆ ಕುರಿತ ತೀವ್ರ ವಾಗ್ದಾಳಿ ನಡೆಯಿದ್ದು, 5 ಕೋಟಿ ಅಲ್ಲ 25 ಕೋಟಿ ಕೇಸ್ ಹಾಕಲಿ ಎಂದು ಬೇಳೂರು ಬಹಿರಂಗ ಸವಾಲ್ ಹಾಕಿದ್ದಾರೆ. 5 ಕೋಟಿ ಅಲ್ಲ, 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಲಿ: ಹರತಾಳು ಹಾಲಪ್ಪಗೆ ಶಾಸಕ ಬೇಳೂರು ಗೋಪಾಲಕೃಷ್ಣ ಬಹಿರಂಗ ಸವಾಲ್ ಸಾಗರ – ಮಾಜಿ ಸಚಿವ ಹರತಾಳು ಹಾಲಪ್ಪ ವಿರುದ್ಧ ಸಾಗರ ವಿಧಾನಸಭಾ…

Read More

ವಿಧಾನಸಭಾ ಚುನಾವಣೆ ಫಲಿತಾಂಶ ಹಿನ್ನಲೆ ಇಂದು ಸಂಜೆ 6 ರಿಂದ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ – ವಿಜಯೋತ್ಸವ,ಪಟಾಕಿ ಸಿಡಿಸಲು,ಬೈಕ್ ರ್‍ಯಾಲಿಗೆ ಇಲ್ಲ ಅವಕಾಶ

ನಾಳೆ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಸಂಜೆ 6 ಗಂಟೆಯಿಂದ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಮೇ 12ರ ಸಂಜೆ 6 ರಿಂದ ಮೇ14 ರ ರಾತ್ರಿ 10 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ವಿಜಯೋತ್ಸವ ಸಾರ್ವಜನಿಕವಾಗಿ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಸಾರ್ವಜನಿಕವಾಗಿ ಚೂರಿ ಇನ್ನಿತರ ಆಯುಧಗಳನ್ನು ತೆಗೆದುಕೊಂಡು ಹೋಗುವುದು, ಸಾರ್ವಜನಿಕ ಸಮಾರಂಭ ಪ್ರತಿಭಟನೆ ನಡೆಸುವುದು ಎಲ್ಲವನ್ನು ನಾಳೆ ಶಿವಮೊಗ್ಗ ಜಿಲ್ಲೆಯಾದ್ಯಂತ ಸಂಪೂರ್ಣ…

Read More

ಯುವಕ – ಯುವತಿಯ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್ ಮೇಲ್ : ದೂರು ದಾಖಲು

ಯುವಕ- ಯುವತಿಯ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ ಶಿವಮೊಗ್ಗ : ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ. ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ…

Read More

ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ

ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ ತೀರ್ಥಹಳ್ಳಿ ಪೊಲೀಸ್ ಇನ್‌ಸ್ಪೆಕ್ಟರ್ ಅಶ್ವಥ್ ಗೌಡ ಅವರು ಪತ್ರಕರ್ತರೊಂದಿಗೆ ದರ್ಪದಿಂದ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಸದಸ್ಯರು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಗುರುವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ತೀರ್ಥಹಳ್ಳಿಯ ‘ಪ್ರಜಾವಾಣಿ’ಯ ಅರೆಕಾಲಿಕ ವರದಿಗಾರ ನಿರಂಜನ್ ರಥಬೀದಿಯಲ್ಲಿ ವರದಿಗಾಗಿ ತೆರಳಿದ…

Read More
White ceramic plate with fruit

Duis euismod sollicitudin est eu tristique nibh

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಹೊಸನಗರ : ಜೇನುನೊಣ ದಾಳಿ – ಒಂದೇ ಕುಟುಂಬದ 6 ಮಂದಿಗೆ ಗಾಯ | ಮೆಗ್ಗಾನ್ ಗೆ ದಾಖಲು

ಹೊಸನಗರ : ಜೇನು ಹುಳುಗಳ ದಾಳಿಯಿಂದ 6 ಜನ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪದ ಮಳಲಿ ಗ್ರಾಮದಲ್ಲಿ ನಡೆದಿದೆ. ಕೋಣಂದೂರು ಮೂಲದ ಒಂದೇ ಕುಟುಂಬದ 9 ಜನ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದಾರೆ.ಮಧ್ಯಾಹ್ನ ಕೆರೆಯ ಏರಿಯ ಮೇಲೆ ಊಟ ಮಾಡುತ್ತಿರುವಾಗ ಏಕಾಏಕಿ ಜೇನುನೊಣಗಳು ದಾಳಿ ಮಾಡಿದ್ದು ಆರು ಜನರಿಗೆ ಗಂಭೀರ ಗಾಯಗಳಾಗಿವೆ. ಕೋಣಂದೂರಿನ ಫಯಾಜ್ ಮತ್ತು ಇಂತಿಯಾಜ್ ಕುಟುಂಬ ಭಾನುವಾರವಾದ ಹಿನ್ನಲೆಯಲ್ಲಿ ಕುಟುಂಬದೊಂದಿಗೆ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದರು ಎನ್ನಲಾಗುತ್ತಿದೆ. ಗಾಯಾಳುಗಳನ್ನು…

Read More

ಹೆಲ್ಮೆಟ್ ವಿಚಾರಕ್ಕೆ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ : ಇಬ್ಬರು ಆರೋಪಿಗಳು ಬಂಧನ

ಹೆಲ್ಮೆಟ್ ವಿಚಾರಕ್ಕೆ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ : ಇಬ್ಬರು ಆರೋಪಿಗಳು ಬಂಧನ Two individuals were arrested in Shivamogga’s Gandhi Bazaar for allegedly assaulting traffic police officers and obstructing them from duty after being questioned for riding without helmets. ಶಿವಮೊಗ್ಗ: ನಗರದ ಗಾಂಧಿ ಬಜಾರ್‌ನಲ್ಲಿ ಸಂಚಾರಿ ನಿಯಮ ಉಲ್ಲಂಘನೆ ವಿಚಾರವಾಗಿ ಪೊಲೀಸ್‌ ಅಧಿಕಾರಿಗಳನ್ನು ಪ್ರಶ್ನಿಸಿದ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ…

Read More

ಪೋಷಕರು ಭೇದ ಭಾವ ಮಾಡುತಿದ್ದಾರೆ ಎಂದು ತುಂಗ ನದಿಗೆ ಹಾರಲು ಯತ್ನಿಸಿದ ಬಾಲಕ –  ಇಆರ್‌ಎಸ್ ಪೊಲೀಸರಿಂದ ರಕ್ಷಣೆ

ಪೋಷಕರು ಭೇದ ಭಾವ ಮಾಡುತಿದ್ದಾರೆ ಎಂದು ತುಂಗ ನದಿಗೆ ಹಾರಲು ಯತ್ನಿಸಿದ ಬಾಲಕ –  ಇಆರ್‌ಎಸ್ ಪೊಲೀಸರಿಂದ ರಕ್ಷಣೆ A 16-year-old boy in Shivamogga attempted to jump into the Tunga River due to family issues but was rescued in time by ERSS police personnel during night patrol. ಶಿವಮೊಗ್ಗ: ತಂದೆ-ತಾಯಿಗಳು ತಮ್ಮ ಮೇಲೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂಬ ಮನೋಭಾವದಿಂದ 16 ವರ್ಷದ ಬಾಲಕನೊಬ್ಬ ತುಂಗ ನದಿಗೆ…

Read More

ಸ್ಲೀಪರ್ ಬಸ್‌ನಲ್ಲಿ ಬೆಂಕಿ ಹತ್ತಿಕೊಂಡಿದ್ದು ಹೇಗೆ? ಸಾರಿಗೆ ಇಲಾಖೆ ಅಧಿಕಾರಿಗಳಿಂದ ಸ್ಪಷ್ಟನೆ

Transport department officials reveal the exact cause of the sleeper bus fire in Shivamogga. Short circuit in the ECM board led to brake failure, officials confirm after inspection. ಶಿವಮೊಗ್ಗ ಜಿಲ್ಲೆಯ ಹೊಸನಗರ–ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದ ಕುರಿತು ಸಾರಿಗೆ ಇಲಾಖೆ ಅಧಿಕಾರಿಗಳು ನಿಖರ ಕಾರಣವನ್ನು ಮಾಧ್ಯಮಕ್ಕೆ ತಿಳಿಸಿದ್ದಾರೆ. ಘಟನೆಯ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಶಿವಮೊಗ್ಗ ಸಾರಿಗೆ ಇಲಾಖೆಯ…

Read More