ಉಳ್ಳೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ – ಗಾಯಾಳುಗಳು ಆಸ್ಪತ್ರೆಗೆ ದಾಖಲು
ಸಾಗರ ತಾಲೂಕಿನ ಉಳ್ಳೂರಿನ ಹೆದ್ದಾರಿಯ ರಸ್ತೆಯಲ್ಲಿ KSRTC ಬಸ್ ಪಲ್ಟಿಯಾದ ಘಟನೆ ನಡೆದಿದೆ.ಬಸ್ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತಿದ್ದ ವೇಳೆ ಈ ಘಟನೆ ನಡೆದಿದೆ. ಉಳ್ಳೂರು ರಸ್ತೆಯ ತಿರುವಿನ ಬಳಿ ಬೈಕ್ ಒಂದು ಅಡ್ಡ ಬಂದಿದ್ದು ಬೈಕ್ ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದ ಬಸ್ ಚಾಲಕ ತಿರುವು ತೆಗೆದುಕೊಂಡಿದ್ದಾರೆ. ಆದರೆ ರಸ್ತೆಯ ಮೇಲೆ ಮಣ್ಣು ಇದ್ದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಮಧ್ಯಾಹ್ನ 2 ಗಂಟೆಯ ಹೊತ್ತಿಗೆ ಈ ಘಟನೆ ನಡೆದಿದ್ದು, ಬಸ್ ನಲ್ಲಿದ್ದ 20 ಜನರಿಗೆ…