ವಿದ್ಯುತ್ ಸ್ಪರ್ಶದಿಂದ ಯುವಕ ಸಾವು|electric shock

ಮನೆಯಲ್ಲಿ ಹೋಲ್ಡರ್‌ಗೆ ಬಲ್ಪ್ ಹಾಕಲು ಹೋಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸಾಗರ ನಗರದ ಶಾಂತಿನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಾಂತಿನಗರದ ನಿವಾಸಿ ರೂಪ್ ಸಿಂಗ್ (33) ಮೃತ ದುರ್ದೈವಿ. ಮನೆಯಲ್ಲಿ ಬಲ್ಬ್‌ ಬದಲಾವಣೆ ಮಾಡುವ ಸಂದರ್ಭದಲ್ಲಿ ಇವರಿಗೆ ಕರೆಂಟ್‌ ಶಾಕ್‌ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದರೂ, ಅದಾಗಲೇ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಸಾಗರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ…

Read More

ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಕೋಳಿ ಸಮೇತ ಆರೋಪಿಗಳು ವಶಕ್ಕೆ!!!|arrested

ತೀರ್ಥಹಳ್ಳಿಯಲ್ಲಿ ಕೋಳಿ ಅಂಕದ ಆಟ ನಡೆಸ್ತಿದ್ದವರ ಮೇಲೆ ಪೊಲೀಸರ ದಾಳಿ ತೀರ್ಥಹಳ್ಳಿ: ತಾಲ್ಲೂಕಿನಲ್ಲಿ ಈಗ ಅನೇಕ ದಂಧೆ, ಅಕ್ರಮ ಚಟುವಟಿಕೆಗಳು ಶುರುವಾಗಿದೆ. ಒಂದು ಕಡೆ ಕಳ್ಳತನ, ಅತ್ಯಾಚಾರದಂತಹ ಚಟುವಟಿಕೆ ನಡುವೆ ಇದೀಗ ಕೋಳಿ ಪಡೆ, ಇಸ್ಪೀಟ್, ಆನ್ಲೈನ್ ಬೆಟ್ಟಿಂಗ್ ಹೆಚ್ಚಾಗಿದೆ. ಈಗಾಗಲೇ ಇದರಿಂದ ನೂರಾರು ಕುಟುಂಬಗಳು ಕಣ್ಣೀರು ಹಾಕುತ್ತಿವೆ.  ಈ ನಡುವೆ ತೀರ್ಥಹಳ್ಳಿ ತಾಲೂಕು ಮಾಳೂರು ಪೊಲೀಸರು ಕೋಳಿ ಅಂಕ ನಡೆಸ್ತಿದ್ದವರ ಮೇಲೆ ದಾಳಿ ನಡೆಸಿದ್ದ ಹಲವರನ್ನ ವಶಕ್ಕೆ ಪಡೆದಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಹಳ್ಳಿಬೈಲ್ ನಲ್ಲಿ ಕೋಳಿ…

Read More

ಶಿವಮೊಗ್ಗಕ್ಕೆ ತೆರಳಿದ್ದ 25 ವರ್ಷದ ಟೆಕ್ನಿಷಿಯನ್ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸ್ ಮನವಿ

A 25-year-old technician, Dhanush N D from Hosanagara taluk, Shivamogga district, has gone missing after leaving home to go to Shivamogga on January 19, 2026. A missing person case has been registered at Ripponpete Police Station, and police have appealed to the public for information. ಹೊಸನಗರ ತಾಲೂಕು ಹುಂಚಾ ಹೋಬಳಿ, ಹುಂಚಾ ಗ್ರಾಮದ ಮಾರ್ನಮಿ ಬೈಲು ನಿವಾಸಿ ಧನುಷ್…

Read More

ಶಬರೀಶನಗರದ ನಾಗ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ

ಶಬರೀಶನಗರದ ನಾಗ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಶಬರೀಶನಗರದ ನಾಗರ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು ಭಕ್ತಿ ಭಾವನೆ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ನಾಗೇಂದ್ರಸ್ವಾಮಿಗೆ ವಿಶೇಷ ಅಭಿಷೇಕ, ಪಂಚಾಮೃತ ಸ್ನಾನ, ನಾಗಬಲಿ, ಅಷ್ಟನಾಗಾರ್ಚನೆ, ಸೇರಿದಂತೆ ಶ್ರದ್ಧಾ ಪೂರ್ವಕವಾದ ಸೇವೆಗಳು ಜರುಗಿದವು. ಈ ಸಂದರ್ಭದಲ್ಲಿ ನೂರಾರು ಭಕ್ತಾಧಿಗಳು ಶ್ರದ್ದೆಯಿಂದ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ಹೊಂಬುಜ…

Read More

ರಿಪ್ಪನ್‌ಪೇಟೆ : ಅಕ್ರಮ ಮರ ಕಡಿತಲೆ – ಲಾರಿ ಸಹಿತ ಮರದ ತುಂಡುಗಳು ವಶಕ್ಕೆ|Illegal tree felling

ರಿಪ್ಪನ್‌ಪೇಟೆ : ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಹಾಗೂ ಅರಣ್ಯ ವಿಚಕ್ಷಣದಳದ ಪೊಲೀಸರು ಜಂಟಿ ದಾಳಿ ಮಾಡಿ ಲಾರಿ ಸಹಿತ ಅಕ್ರಮ ಕಡತಲೆ ಮಾಡಿದ್ದ ಅಕೇಶಿಯ ತುಂಡುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹುಂಚ ಹೋಬಳಿ ಹುಳಿಗದ್ದೆ ಗ್ರಾಮದ ಸ.ನಂ. 43ರ ಪೋಡಿ ಕಾಣದ ಜಮೀನಿನಲ್ಲಿ ಬೆಳೆದಿದ್ದ ಅಕೇಶಿಯ ಪಲ್ಪ್ ತುಂಡುಗಳನ್ನು ಅಕ್ರಮವಾಗಿ ಕಡತಲೆ ಮಾಡಿ ಲಾರಿ ಮೂಲಕ ಸಾಗಾಟಕ್ಕೆ ಯತ್ನಿಸುತ್ತಿದ್ದ ವೇಳೆ ದಾಳಿ ನಡೆದಿದೆ. ಅರಣ್ಯ ಗುತ್ತಿಗೆದಾರ ರವಿ…

Read More

ಸ್ನಾನದ ಕೋಣೆಗೆ ನುಗ್ಗಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ :

ತೀರ್ಥಹಳ್ಳಿ : ಬೇಸಿಗೆಯ ಈ ಅವಧಿಯಲ್ಲಿ ಹಾವುಗಳು ಹೆಚ್ಚಾಗಿ ಸಾರ್ವಜನಿಕ ಸ್ಥಳದಲ್ಲಿ ಕಾಣಿಸಿಕೊಳ್ಳುತ್ತಿವೆ. ಆಹಾರ ಅರಸುತ್ತಾ ಉರಗಗಳು ಕಾಡಿನಿಂದ ನಾಡಿನತ್ತ ಬರುವುದು ಸಾಮಾನ್ಯವಾಗಿದೆ. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಹೋಬಳಿಯ ಮನೆಯೊಂದರ ಸ್ನಾನದ ಕೋಣೆಗೆ ನುಗ್ಗಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಶಿವಮೊಗ್ಗದ ಉರಗ ರಕ್ಷಕ‌ ಸ್ನೇಕ್ ಕಿರಣ್ ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಮಂಡಗದ್ದೆ ಹೋಬಳಿಯ ಕೆರೆಕೊಪ್ಪದ ನಿವಾಸಿ ಆನಂದ ನಾಯ್ಕರ್ ಅವರ ಸ್ನಾನದ ಕೋಣೆಯಲ್ಲಿ ಸುಮಾರು 11 ಅಡಿ ಉದ್ದದ ಕಾಳಿಂಗ ಸರ್ಪ ಸೇರಿಕೊಂಡಿತ್ತು….

Read More

ಹೊಸನಗರ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಚೆ ಇಲಾಖೆಯ ನೌಕರರಿಂದ ಧರಣಿ|protest

ಹೊಸನಗರ ಅಂಚೆ ಕಛೇರಿಯ ಮುಂಭಾಗ ಅಂಚೆ ಇಲಾಖೆಯ ಕೆಲವು ನೌಕರರು ತಮ್ಮ ಬೇಡಿಕೆಗಾಗಿ ಧರಣಿ ಹೊಸನಗರ: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಅಂಚೆ ಇಲಾಖೆ 169ವರ್ಷ ಸಂಭ್ರಮದಲ್ಲಿದ್ದು ಆದರೆ ನಮ್ಮ ಕೆಲವು ಬೇಡಿಕೆ ಈಡೇರಿಸಲಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಎ.ಐ.ಜಿ.ಓ.ಎಸ್.ಯು ಅಧ್ಯಕ್ಷ ಹೆಚ್.ಜಿ. ವೆಂಕಟೇಶ್‌ರವರ ನೇತೃತ್ವದಲ್ಲಿ ಹೊಸನಗರದ ಅಂಚೆ ಕಚೇರಿಯ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿದರು. ಈ ಧರಣಿಯಲ್ಲಿ ಮಾತನಾಡಿದ ವೇಂಕಟೇಶ್‌ರವರು ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಮುನಿದು 2016ನೇ ವರ್ಷದಲ್ಲಿ ಕಮಲೇಶ್ ಚಂದ್ರ ಕಮಿಟಿ ಆಯೋಗ ನೇಮಕ…

Read More

ಶಿವಮೊಗ್ಗ : ಶೌಚಾಲಯದ ಗುಂಡಿಯಲ್ಲಿ ಹಸುಗೂಸಿನ ಶವ ಪತ್ತೆ :

ಶಿವಮೊಗ್ಗ : ಶೌಚ ಗುಂಡಿಯಲ್ಲಿ ನವಜಾತ ಶಿಶುವಿನ‌ ಮೃತದೇಹವೊಂದು ಪತ್ತೆಯಾಗಿರುವ ಘಟನೆ ಹೊಳೆಹೊನ್ನೂರಿನ ಸಿದ್ದರ ಕಾಲೋನಿಯಲ್ಲಿ ನಡೆದಿದೆ. ಸಿದ್ದರ ಕಾಲೋನಿಯ ಮಹದೇವ ಎಂಬುವ ವ್ಯಕ್ತಿ ಮನೆಯ ಹಿಂಬದಿಯಲ್ಲಿ  ಶೌಚಾಲಯದ ಉದ್ದೇಶಕ್ಕಾಗಿ ಗುಂಡಿ ತೆಗೆಯಿಸಲಾಗಿತ್ತು.ಮಳೆ ಬಂದ ಹಿನ್ನಲೆಯಲ್ಲಿ ಗುಂಡಿಯಲ್ಲಿ ನೀರು ತುಂಬಿಕೊಂಡಿತ್ತು. ಇಂದು ಈ ಗುಂಡಿಯ ನೀರಿನಲ್ಲಿ ನವಜಾತ ಶಿಶುವಿನ‌ ಮೃತದೇಹವೊಂದು ತೇಲುತ್ತಿರುವುದು ಮಹದೇವ ಎನ್ನುವವರಿಗೆ ಕಾಣಿಸಿದೆ. ಮಗುವಿನ ಜನನವನ್ನ ಮುಚ್ಚಿಡಲು ಈ ಕೃತ್ಯವೆಸಗಲಾಗಿದೆ ಎನ್ನಲಾಗಿದೆ.  ಮಗು ಜೀವಂತವಾಗಿರುವಾಗಲೇ ಗುಂಡಿಗೆ ಎಸೆಯಲಾಗಿದೆಯೋ ಅಥವ ಸಾಯಿಸಿ ಎಸೆಯಲಾಗಿದೆಯೋ ಎಂದು ಇನ್ನಷ್ಟೆ…

Read More

ಪರೀಕ್ಷೆ ಬರೆದು 5 ತಿಂಗಳಾದರು ಪ್ರಕಟಗೊಳ್ಳದ Bed ಫಲಿತಾಂಶ – ಆತಂಕದಲ್ಲಿ ಪ್ರಶಿಕ್ಷಣಾರ್ಥಿಗಳು

ಪರೀಕ್ಷೆ ಬರೆದು 5 ತಿಂಗಳಾದರು ಪ್ರಕಟಗೊಳ್ಳದ Bed ಫಲಿತಾಂಶ – ಆತಂಕದಲ್ಲಿ ಪ್ರಶಿಕ್ಷಣಾರ್ಥಿಗಳು  ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ 17 ಬಿ.ಇಡಿ ಕಾಲೇಜುಗಳ 911 ಪ್ರ-ಶಿಕ್ಷಣಾರ್ಥಿಗಳು 4ನೇ ಸೆಮಿಸ್ಟರ್ ಪರೀಕ್ಷೆಯನ್ನು ಬರೆದು 5 ತಿಂಗಳೇ ಕಳೆದಿದ್ದರೂ, ಇನ್ನೂ ಫಲಿತಾಂಶ ಬಾರದ ಕಾರಣ ಪರೀಕ್ಷಾರ್ಥಿಗಳ ಭವಿಷ್ಯ ಅತಂತ್ರಕ್ಕೀಡಾಗಿದೆ. 2022-23ನೇ ಸಾಲಿನ ಬಿ.ಇಡಿ ಪ್ರಶಿಕ್ಷಣಾರ್ಥಿಗಳ ಅಂತಿಮ ಸೆಮಿಸ್ಟರ್‌ನ ಪರೀಕ್ಷೆಗಳು ಕಳೆದ ಜನವರಿ 10ರಂದು ಮುಕ್ತಾಯವಾಗಿದೆ.ಆದರೆ ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಈ ಮಧ್ಯೆ ಸರ್ಕಾರಿ ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ…

Read More

ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಲಾರಿ : ಮಹಿಳೆ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ ಬೈಪಾಸ್ ರಸ್ತೆಯ ಯಮಹಾ ಶೋರೂಂ ಬಳಿ ಲಾರಿಯೊಂದು ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ   ಲಾರಿಯಿಂದ ಮುಂದೆ ಹೋಗುತ್ತಿದ್ದ ಬೈಕ್​ಗೆ ಗುದ್ದಿದ ಪರಿಣಾಮ ಬೈಕ್​ ಸವಾರರು ಅಲ್ಲಿಯೆ ಬಿದ್ದಿದ್ದಾರೆ. ಈ ವೇಳೆ ಲಾರಿಯ ಹಿಂಬದಿ ಚಕ್ರ ಬೈಕ್​ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ಮೇಲೆ ಹರಿದಿದೆ. ಘಟನೆಯಲ್ಲಿ ಸಯ್ಯದ್ ಸೈಫುಲ್ಲಾ ಗಾಯಗೊಂಡರೆ, ಅವರ ಪತ್ನಿ ಸಾಜಿದಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕೇಸ್​ ದಾಖಲಿಸಿಕೊಂಡಿರುವ ಪೊಲೀಸರು ಲಾರಿ ವಶಕ್ಕೆ…

Read More