Headlines

ರುಧ್ರಭೂಮಿ ಅಭಿವೃದ್ಧಿ ಶ್ಲಾಘನೀಯ – ಶ್ರೀಕಾಂತ್ ದುಂಡಿಗೌಡ್ರ | Bankapura

ರುಧ್ರಭೂಮಿ ಅಭಿವೃದ್ಧಿ ಶ್ಲಾಘನೀಯ – ಶ್ರೀಕಾಂತ್ ದುಂಡಿಗೌಡ್ರ ಸ್ವಚ್ಚಂದ ವಾತಾವರಣ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು – ಪಿಎಸ್‌ಐ ನಿಂಗರಾಜ್ ಕೆ ವೈ ಬಂಕಾಪುರ : ಜಾತಿ ಬೇಧ ಭಾವ, ಬಡವ, ಶ್ರೀಮಂತ ಎಂಬ ಭಾವನೆ ಇಲ್ಲದ ರುದ್ರ ಭೂಮಿಯನ್ನು ಅಭಿವೃದ್ಧಿಪಡಿಸಿದ ಸ್ಥಳೀಯ ಮುಕ್ತಿಧಾಮ ಸಮಿತಿ ಪದಾಧಿಕಾರಿಗಳ ಸಾಮಾಜಿಕ ಕಾರ್ಯ ಶ್ಲಾಘನೀಯವಾಗಿದೆ ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ಭಾನುವಾರ ಪಟ್ಟಣದ ಮುಕ್ತಿ ಧಾಮ ಸೇವಾ ಸಮಿತಿ, ಬನ್ನೂರಿನ ಭಾರತ್ ಸೇವಾ ಸಂಸ್ಥೆ ಆಶ್ರಯದಲ್ಲಿ…

Read More

ಮುದ್ದೇಬಿಹಾಳದಲ್ಲಿ ಜು. 25 ರಂದು ಪತ್ರಿಕಾ ದಿನಾಚರಣೆ,ವಿಕಲಚೇತನರಿಗೆ ಸೌಲಭ್ಯಗಳ ವಿತರಣೆ

ಜು. 25 ರಂದು ಪತ್ರಿಕಾ ದಿನಾಚರಣೆ,ವಿಕಲಚೇತನರಿಗೆ ಸೌಲಭ್ಯಗಳ ವಿತರಣೆ ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ನೇತೃತ್ವದಲ್ಲಿ ಜು.25 ರಂದು ಬೆಳಗ್ಗೆ 10.30 ಕ್ಕೆ ರಾಘವೇಂದ್ರ lಮಂಗಲ ಭವನದಲ್ಲಿ ಪತ್ರಿಕಾ ದಿನಾಚರಣೆ, ಪದಾಧಿಕಾರಿಗಳ ಪದಗ್ರಹ ಹಾಗೂ ವಿಕಲಚೇತನರಿಗೆ ಸೌಲಭ್ಯಗಳ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ತಾಲೂಕಾಧ್ಯಕ್ಷ ಶಂಕರ ಹೆಬ್ಬಾಳ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ,ಕಾರ್ಯಕ್ರಮದ  ದಿವ್ಯ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಹಿರೇಮಠದ ಚೆನ್ನವೀರ ದೇವರು,ತಾಳಿಕೋಟಿ ಖಾಸ್ಗತೇಶ್ವರ ಮಠದ…

Read More

ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು

ಅಂತರರಾಜ್ಯ ಕಳ್ಳನ ಕಾಲಿಗೆ ಪೊಲೀಸರ ಗುಂಡೇಟು ಶಿವಮೊಗ್ಗದಲ್ಲಿ ಕುಖ್ಯಾತ ಅಂತರರಾಜ್ಯ ಕಳ್ಳ ಮಂಜುನಾಥ್ ಅಲಿಯಾಸ್ ಕಲ್ಕೆರೆ ಮಂಜನನ್ನು ಬಂಧಿಸುವ ಕಾರ್ಯಾಚರಣೆ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಜಯನಗರ ಠಾಣೆ ಪೊಲೀಸರು ಇಂದು (ಗುರುವಾರ, ಜೂನ್ 5, 2025) ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು ಕಲ್ಕೆರೆ ಮೂಲದ 47 ವರ್ಷ ಮಂಜ, ಕುಖ್ಯಾತ ಕಳ್ಳನಾಗಿದ್ದು, ಆತನ ವಿರುದ್ಧ ಹಲವು ಪ್ರಕರಣಗಳಿವೆ. ಈತ ಕಳೆದ ಕೆಲವು ದಿನಗಳಿಂದ ಕಲ್ಕೆರೆ ಮಂಜ ಶಿವಮೊಗ್ಗದಲ್ಲಿ ಓಡಾಡುತ್ತಿದ್ದ. ಈ ಸಂಬಂಧ …

Read More

ತೀರ್ಥಹಳ್ಳಿ ತಾಲ್ಲೂಕಿನ ದರಲಗೋಡು “ನೆಸ್ಟ್ ಹೋಂ ಸ್ಟೇ” ಮೇಲೆ ದಾಳಿ : 9 ಜನರ ವಿರುದ್ಧ ಎಫ್ಐಆರ್‌ ದಾಖಲು !

ತೀರ್ಥಹಳ್ಳಿ : ತಾಲೂಕಿನ ದರಲಗೋಡಿನಲ್ಲಿರುವ  ನೆಸ್ಟ್ ಹೋಮ್ ಸ್ಟೇ‌ಯಲ್ಲಿ ಜೂಜಾಡುತ್ತಿದ್ದವರ ಮೇಲೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ‌ಯಲ್ಲಿ 9 ಜನರಿದ್ದು ಅವರ ಮೊಬೈಲ್ ಮತ್ತು ಇಸ್ಪೀಟ್ ಆಟಕ್ಕೆ ಪಣವಾಗಿಟ್ಟಿದ್ದ 30,270 ರೂ. ಹಣವನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ.  ದರಲಗೋಡಿನ ನೆಸ್ಟ್ ಹೋಮ್ ಸ್ಟೇಯಲ್ಲಿ ಇಸ್ಪೀಟ್ ಆಟವಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ  ತೀರ್ಥಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮ ಅವರ ನೇತೃತ್ವದಲ್ಲಿ ಭಾನುವಾರ ಸಂಜೆ ದಾಳಿ ನಡೆಸಲಾಗಿದೆ. ಪರವಾನಗಿ ಇಲ್ಲದೆ ಇಸ್ಪೀಟ್ ಆಟವಾಡಲು ಅವಕಾಶ ಮಾಡಿಕೊಟ್ಟ ಕಾರಣ…

Read More

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ ಶಿವಮೊಗ್ಗ : ಇಲ್ಲಿನ ಹಣಗೆರೆಕಟ್ಟೆಯ ಲಾಡ್ಜ್‌ವೊಂದರಲ್ಲಿ ಎಂಟು ತಿಂಗಳ ಹಿಂದೆ ನಡೆದಿದ್ದ ಯುವತಿಯ ಕೊಲೆ ಪ್ರಕರಣದ ಆರೋಪಿಯನ್ನ ಮಾಳೂರು ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಆರೋಪಿಯನ್ನು ಪತ್ತೆ ಮಾಡಿರುವ ಪೊಲೀಸರು ಮಾಳೂರು ಪೊಲೀಸ್‌ ಠಾಣೆಗೆ ಕರೆತಂದಿದ್ದಾರೆ. ಇದೀಗ ಮುಂದಿನ ಕಾನೂನು ಪ್ರಕ್ರಿಯೆಗಳನ್ನ ನಡೆಸುತ್ತಿದ್ದಾರೆ. 2024 ರ ಏಪ್ರಿಲ್‌ 4 ರಂದು ಹಣಗೆರೆ ಕಟ್ಟೆಯ ಲಾಡ್ಜ್‌ ವೊಂದರಲ್ಲಿ ಯುವತಿಯನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು….

Read More

ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

ರೈಲ್ವೇ ಟ್ರ್ಯಾಕ್‌ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ ಕಳೆದ 7 ತಿಂಗಳ ಹಿಂದೆ ವಿದ್ಯಾಳ ಮದುವೆ ಮಾಡಲಾಗಿತ್ತು. ಪತಿ ಶಿವು ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರು ಬೆಂಗಳೂರಿನ ಶಂಕರಪುರಂನಲ್ಲಿ ವಾಸವಾಗಿದ್ದರು.ಜೂ.30ರಂದು ವಿದ್ಯಾ ಕಾಣೆಯಾಗಿದ್ದರು. ಈ ಕುರಿತು ಶಂಕರಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಪ್ರಕರಣ ದಾಖಲಾಗಿತ್ತು. ಏಳು ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆಯ ಶವ ರೈಲ್ವೇ ಟ್ರ್ಯಾಕ್‌ನಲ್ಲಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರೆಂದು ಆರೋಪ ಕೇಳಿಬಂದಿದೆ. ಮೃತಳನ್ನು…

Read More

ದೇಶಾದ್ಯಂತ ಐದು ವರ್ಷ PFI ಮತ್ತು 8 ಅಂಗಸಂಸ್ಥೆಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ :

ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆ ಪಿಎಫ್‌ಐ ಸಂಘಟನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐದು ವರ್ಷ ಬ್ಯಾನ್ ಮಾಡಿದೆ. ಕಾನೂನು ಬಾಹಿರ ಸಂಘಟನೆ ಎಂದು PFI(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳು ಅಥವಾ ರಂಗಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಬ್ಯಾನ್ ಮಾಡಲಾಗಿದೆ ಎಂದು ಸರ್ಕಾರ ಘೋಷಿಸಿದೆ. ಇತ್ತೀಚೆಗಷ್ಟೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ಮಾಡಿದ್ದ ಎನ್‌ಐಎ…

Read More

ರಿಪ್ಪನ್ ಪೇಟೆ : ಭಾರತ್ ಬಂದ್ ಭಾಗಶಃ ಯಶಸ್ವಿ

ರಿಪ್ಪನ್ ಪೇಟೆ : ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ಭಾರತ್ ಬಂದ್ ಪಟ್ಟಣದಲ್ಲಿ ಭಾಗಶಃ ಯಶಸ್ವಿಯಾಯಿತು. ರಿಪ್ಪನ್ ಪೇಟೆಯ ರೈತಸಂಘ ,ವಿವಿಧ ಸಂಘ ಸಂಸ್ಥೆಗಳು ಹಾಗೂ ವಿವಿಧ ಪಕ್ಷಗಳ ಸಹಕಾರದಿಂದ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿತ್ತು. ಸೋಮವಾರ ರಿಪ್ಪನ್ ಪೇಟೆಯಲ್ಲಿ ವಾರದ ಸಂತೆ ನಡೆಯುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗಬಾರದು ಎನ್ನುವ ಉದ್ದೇಶಕ್ಕೆ ರಿಪ್ಪನ್ ಪೇಟೆಯ ಭಾರತ್ ಬಂದ್ ನ ಆಯೋಜಕರು ಬೆಳಿಗ್ಗೆ 6 ರಿಂದ ಬೆಳಿಗ್ಗೆ 11 ಗಂಟೆಯವರೆಗೆ ಬಂದ್ ಮಾಡುವಂತೆ ಮನವಿ ಮಾಡಿದ್ದರು.ಆಯೋಜಕರ…

Read More

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ – ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿವೈಆರ್ ಹೇಳಿದ್ದೇನು..!!??|SMG

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ – ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿವೈಆರ್ ಹೇಳಿದ್ದೇನು..!!?? ಸಮಾಜದಲ್ಲಿ ಶಾಂತಿಯನ್ನು ಕದಡುವವರು ಮತ್ತು ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಿವಮೊಗ್ಗ ನಗರದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು,…

Read More
Exit mobile version