ಶಿವಮೊಗ್ಗ | ಭಾರೀ ಅಗ್ನಿ ಅವಘಡ: ಜ್ಯೂಸ್ ಸೆಂಟರ್‌, ಬಟ್ಟೆ ಅಂಗಡಿಗೆ ಬೆಂಕಿ – ಲಕ್ಷಾಂತರ ರೂ. ನಷ್ಟ

A massive fire on BH Road in Shivamogga gutted a juice center and cloth shop, causing losses worth lakhs. Firefighters averted a major disaster. ಶಿವಮೊಗ್ಗ: ನಗರದ ಪ್ರಮುಖ ವ್ಯಾಪಾರಿಕ ಕೇಂದ್ರವಾಗಿರುವ BH ರಸ್ತೆಯಲ್ಲಿ ಇಂದು ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಡೈಮೆಂಡ್ ಜ್ಯೂಸ್ ಸೆಂಟರ್‌ ಹಾಗೂ ಬಾಂಬೆ ಸೇಲ್‌ ಬಟ್ಟೆ ಅಂಗಡಿಯಲ್ಲಿ ಬೆಂಕಿ ಹೊತ್ತುಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಕರ್ನಾಟಕ…

Read More

ಎಟಿಎಂ ಕಾರ್ಡ್ ಬದಲಿಸಿ ಹಣ ವಂಚಿಸುತಿದ್ದ ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

ಎಟಿಎಂ ಕಾರ್ಡ್ ಬದಲಿಸಿ ಹಣ ವಂಚಿಸುತಿದ್ದ ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ ಸಾಗರ: ಅಕ್ಟೋಬರ್  ೨೦೨೪ರಲ್ಲಿ ಕಾರ್ಗಲ್ ಟೌನ್ ಕೆನರಾ ಬ್ಯಾಂಕ್ ಎಟಿಎಂ ನಲ್ಲಿ  ವೃದ್ದನನ್ನು ವಂಚಿಸಿ, ಅವರಿಂದ ಎಟಿಎಂ ಕಾರ್ಡ್ ನ ಪಿನ್ ಪಡೆದು ರೂ ೧,೪೯,೯೯೯ ಹಣವನ್ನು ಡ್ರಾ ಮಾಡಿಕೊಂಡ ಪ್ರಕರಣದ ಆರೋಪಿಗಳನ್ನು ಸಾಗರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ರಾಜ್ಯದ ರೋಹನ್ ತಲ್ ಜಿಲ್ಲೆಯ  ಜೋಗಿಂದರ್ ಮತ್ತು  ಮುಖೇಶ್ (೪೮) ಇವರನ್ನು  ದಸ್ತಗಿರಿ ಮಾಡಿ, ಆರೋಪಿಗಳಿಂದ ಕಾರ್ಗಲ್ ಪೊಲೀಸ್ ಠಾಣೆ…

Read More

ಬೀದಿ ನಾಯಿಗಳ ಮಾರಣಹೋಮ:: 150ಕ್ಕೂ ಹೆಚ್ಚು ನಾಯಿಗಳ ಜೀವಂತ ಸಮಾಧಿ

ಶಿವಮೊಗ್ಗ: ಸುಮಾರು 150ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಜೀವಂತವಾಗಿ ಹೂತಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಗ್ರಾಮ ಪಂಚಾಯಿತಿಯ ಕಂಬದಾಳು-ಹೊಸೂರು ವ್ಯಾಪ್ತಿಯ ರಂಗನಾಥಪುರದಲ್ಲಿ ನಡೆದಿದೆ.  ತಮ್ಮಡಿಹಳ್ಳಿ ಎಂಪಿಎಂ‌ ಅರಣ್ಯದ ಎಸ್‌ಎಲ್ ನಂಬರ್ 863, 864, 865, 858ರ ಪ್ರದೇಶದಲ್ಲಿ ನಾಯಿಗಳು ಪತ್ತೆಯಾಗಿದ್ದು, ಐದು ದಿನಗಳ ಹಿಂದೆ ನಾಯಿಗಳನ್ನು ಹೂತಿಡಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.  ಬೀದಿ ನಾಯಿಗಳನ್ನು ಹಿಡಿದು ಜೀವಂತವಾಗಿ ಹೂತಿಡುವ ವೇಳೆ ನಾಯಿಗಳ ಚೀರಾಟ ಕೇಳಿದೆ. ಈ ಸಂದರ್ಭದಲ್ಲಿ ಶಿವಮೊಗ್ಗ ಎನಿಮಲ್ ರೆಸ್ಕ್ಯೂ ಕ್ಲಬ್​ಗೆ ಗ್ರಾಮದ ಯುವಕರು…

Read More

ಕಾನೂನುಬಾಹಿರ ಅಮದು ತಡೆದರೇ ಅಡಿಕೆಗೆ ಉತ್ತಮ ಧಾರಣೆ ಸದಾ ಇರುತ್ತದೆ – ಕಿಶೋರ್ ಕುಮಾರ್ | Campco

ಕಾನೂನುಬಾಹಿರ ಅಮದು ತಡೆದರೇ ಅಡಿಕೆಗೆ ಉತ್ತಮ ಧಾರಣೆ ಸದಾ ಇರುತ್ತದೆ – ಕಿಶೋರ್ ಕುಮಾರ್ | Campco ಕ್ಯಾಂಪ್ಕೋ ಸಾವಯವ ಗೊಬ್ಬರ ಮತ್ತು ಲಘುಪೋಷಕಾಂಶಗಳ ಮಾರಾಟ ಮಳಿಗೆ ಉದ್ಘಾಟನೆ | Arecanut ರಿಪ್ಪನ್‌ಪೇಟೆ: ದೇಶದಲ್ಲಿ ಅಡಿಕೆ ಕಾನೂನು ಬಾಹಿರ ಆಮದು ನಡೆಯುತ್ತಿದೆ. ಅದನ್ನು ತಡೆಗಟ್ಟಿದರೆ ರೈತರ ಅಡಿಕೆಗೆ ಉತ್ತಮ ಧಾರಣೆ ಸದಾ ದೊರೆಯುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು. ಪಟ್ಟಣದಲ್ಲಿ ಕ್ಯಾಂಪ್ಕೋ ಸಾವಯವ ಗೊಬ್ಬರ ಮತ್ತು ಲಘುಪೋಷಕಾಂಶಗಳ ಮಾರಾಟ ಮಳಿಗೆಯನ್ನು ಉದ್ಘಾಟನೆ ನೆರವೇರಿಸಿ…

Read More

ಶಿವಮೊಗ್ಗ : ಹುಣಸಗೋಡು ಸ್ಪೋಟ ಪ್ರಕರಣ ಸಿಬಿಐ ಗೆ ವಹಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬೃಹತ್ ಪ್ರತಿಭಟನೆ:

ಶಿವಮೊಗ್ಗ : ಹುಣಸೋಡು ಸ್ಪೋಟದ ಪ್ರಕರಣವನ್ನು ಸಿಬಿಐಗೆ ನೀಡಿ ಸಂತ್ರಸ್ತರಿಗೆಲ್ಲ ಕೂಡಲೇ ಪರಿಹಾರ ನೀಡಿ ಎಂದು ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಶಿವಮೊಗ್ಗ ನಗರದ ಹೊರವಲಯದ ಹುಣಸೋಡು ಬಳಿ ದಿನಾಂಕ 21-01-2021ರ ರಾತ್ರಿ 10.30ರ ಸುಮಾರಿಗೆ ಕಲ್ಲು ಕೋರೆಗಳಿಗೆ ಉಪಯೋಗಿಸಲು ಅಕ್ರಮವಾಗಿ ತಂದಿದ್ದ ಜಿಲೆಟಿನ್ ಕಡ್ಡಿಗಳು ಮತ್ತು ಸಿಡಿಮದ್ದುಗಳು ಸ್ಪೋಟಗೊಂಡು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಶಿವಮೊಗ್ಗ ಜಿಲ್ಲೆ ಸೇರಿ ಸುತ್ತಮುತ್ತಲ ಜಿಲ್ಲೆಗಳಲ್ಲಿ ಸಹ ಭೂಕಂಪದ ಅನುಭವವಾಗಿತ್ತು….

Read More

ಬೈಕ್ ನಲ್ಲಿ ಹೋಗುತಿದ್ದಾಗ ತಲೆ ಮೇಲೆ ತೆಂಗಿನಕಾಯಿ ಬಿದ್ದು ಯುವಕ ಕೋಮಾಗೆ – ತೋಟದ ಮಾಲೀಕನ ವಿರುದ್ದ ದೂರು | crime news

ಬೈಕ್ ನಲ್ಲಿ ಹೋಗುತಿದ್ದಾಗ ತಲೆ ಮೇಲೆ ತೆಂಗಿನಕಾಯಿ ಬಿದ್ದು ಯುವಕ ಕೋಮಾಗೆ – ತೋಟದ ಮಾಲೀಕನ ವಿರುದ್ದ ದೂರು  ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್‌ ಸವಾರನೊಬ್ಬನ ತಲೆ ಮೇಲೆ ತೆಂಗಿನ ಕಾಯಿ ಬಿದ್ದು  ಕೋಮಾ ಕ್ಕೆ ಜಾರಿದ ಘಟನೆ ಸಂಬಂಧ ತಡವಾಗಿ ತುಂಗಾನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿವಮೊಗ್ಗ ತೀರ್ಥಹಳ್ಳಿ ಹೆದ್ದಾರಿ 169 ನಲ್ಲಿ ಗಾಜನೂರು ಸಮೀಪ ಚೆಕ್‌ಪೋಸ್ಟ್‌ ಹತ್ತಿರದಲ್ಲಿರುವ ತೋಟದಲ್ಲಿನ ತೆಂಗಿನ ಮರ ಹೆದ್ದಾರಿ ಬದಿಗೆ ವಾಲಿಕೊಂಡಿದೆ. ಕಳೆದ ಏಳನೇ ತಾರೀಖು ಇದೇ ಮಾರ್ಗದಲ್ಲಿ 16…

Read More

ಕಾಣೆಯಾದ ಮಹಿಳೆಗಾಗಿ ಹುಡುಕಾಟ: ಮಾಹಿತಿ ನೀಡಲು ಸಾರ್ವಜನಿಕರಿಗೆ ಮನವಿ

ಕಾಣೆಯಾದ ಮಹಿಳೆಗಾಗಿ ಹುಡುಕಾಟ: ಮಾಹಿತಿ ನೀಡಲು ಸಾರ್ವಜನಿಕರಿಗೆ ಮನವಿ A 29-year-old woman, Malan Jahan, has been reported missing from Ragigudda in Shivamogga since March 30. Police urge the public to share any information. ಶಿವಮೊಗ್ಗ, ಏಪ್ರಿಲ್ 08: ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರಾಗಿಗುಡ್ಡ ನಿವಾಸಿ ಜಿಯಾವುಲ್ಲಾ ಅವರ ಪತ್ನಿ ಮಾಲನ್ ಜಹಾನ್ (29) ಅವರು ಕಳೆದ ಮಾರ್ಚ್ 30ರಂದು ಮನೆಯಿಂದ ಹೊರಗೆ ಹೋಗಿದ್ದು, ಈವರೆಗೆ…

Read More

ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ – ಸುಮಂಗಳ ದೇವರಾಜ್

ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ – ಸುಮಂಗಳ ದೇವರಾಜ್ ಹುಂಚ : ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಇದರಿಂದ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹುಂಚ ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಹೇಳಿದರು. ಸ್ವಚ್ಚತೆಯೆಡೆಗೆ ದಿಟ್ಟ ಹೆಜ್ಜೆ ಎಂಬ ಧ್ಯೇಯ ವಾಕ್ಯದಡಿ ಹುಂಚಾ ಗ್ರಾಪಂ ವತಿಯಿಂದ ಹೊಂಬುಜ ಜೈನ ಮಠ , ಪದ್ಮಾಂಬಾ ಪ್ರೌಡ ಶಾಲೆ ಬಳಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ…

Read More

ಆಗುಂಬೆ ಘಾಟಿಯಲ್ಲಿ ಕೆಟ್ಟು ನಿಂತ ಕಾರು – ಟ್ರಾಫಿಕ್ ಜಾಮ್,ಪ್ರಯಾಣಿಕರ ಪರದಾಟ|agumbe traffic

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ ಏಳನೇ ತಿರುವಿನಲ್ಲಿ ಎರಡು ಕಾರುಗಳು ಏಕಾಏಕಿ ಕೆಟ್ಟು ನಿಂತು ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ. ತೀರ್ಥಹಳ್ಳಿ ಕಡೆಯಿಂದ ಉಡುಪಿ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಅರ್ಧ ಗಂಟೆಗೂ ಹೆಚ್ಚು ಸಮಯ ಕಿಮೀ ಗಟ್ಟಲೆ ಟ್ರಾಫಿಕ್ ಜಾಮ್ ಆದ ಘಟನೆ ನಡೆದಿದೆ. ಸುಮಾರು ಮೂರು ಕಿಲೋಮೀಟರ್ ಗಳವರೆಗೆ ರಸ್ತೆ ಬದಿಯಲ್ಲಿ ವಾಹನಗಳು ಸರತಿ ಸಾಲಿನಲ್ಲಿ ನಿಂತಿದ್ದವು. ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತವಾಗಿತ್ತು. ನಂತರ ಸ್ಥಳಕ್ಕೆ ಆಗುಂಬೆ…

Read More

ಶಿವಮೊಗ್ಗ ಹರ್ಷನ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳಲು ನಡೆದಿತ್ತು ವಿಫಲ ಸಂಚು!!!!! : ಎಸ್ಪಿ ಖಡಕ್ ಕಾರ್ಯಾಚರಣೆಯಲ್ಲಿ 13 ಜನರ ಮೇಲೆ FIR

ಹರ್ಷನ ಕೊಲೆಗೆ ಪ್ರತಿಕಾರವಾಗಿ ಮತ್ತೊಂದು ಕೊಲೆಗೆ ಸಂಚು ರೂಪಿಸಲಾಗಿತ್ತಾ ಎಂಬ ಅನುಮಾನಕ್ಕೆ ಈ ಘಟನೆ ಕಾರಣವಾಗಿದೆ.ಹರ್ಷ ಕೊಲೆಯ ಪ್ರತೀಕಾರವಾಗಿ ಮುಸ್ಲಿಂ ಯುವಕನೊಬ್ಬನ ಕೊಲೆಗೆ ಸಂಚನ್ನು ರೂಪಿಸಿದ ಖತರ್ನಾಕ್‌ ಗ್ಯಾಂಗ್ ನ್ನು ನಿಷ್ಕ್ರಿಯಗೊಳಿಸುವಲ್ಲಿ ಪೊಲೀಸ್ ಇಲಾಖೆ ಸಫಲವಾಗಿದೆ. ಹರ್ಷನ ಕಗ್ಗೊಲೆ ಸಮಯದಲ್ಲಿ ಪತ್ರಕರ್ತರೊಬ್ಬರ ಮೇಲೆ ನಡೆದ ಹಲ್ಲೆ ನಡೆಸಿದ್ದ ಆರೋಪಿ ಜೇಟ್ಲಿಯನ್ನ ಬಂಧಿಸಿದಾಗ ಕೊಲೆಯ ಸಂಚನ್ನು ಬಾಯಿಬಿಟ್ಟಿದ್ದಾನೆ. ಈ ಹಿನ್ನಲೆಯಲ್ಲಿ 13 ಜನರ ವಿರುದ್ಧ ಎಫ್ಐಅರ್ ದಾಖಲಾಗಿದೆ. ರಾಖಿ, ವಿಶ್ವಾಸ್, ವಾಸನೆ, ಬೆಂಗಳೂರು, ಕಟ್ಟೆ, ಕೋಟಿ, ಕುಲ್ಡ, ಅಪ್ಪು…

Read More