ಅಮೃತ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ಅವಿರೋಧವಾಗಿ ಆಯ್ಕೆ

ರಿಪ್ಪನ್‌ಪೇಟೆ: ಅಮೃತ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ಮಂಜುಳಾ ರಾಜು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಮಂಜುಳಾ ರಾಘವೇಂದ್ರ ಆಚಾರ್ ಆಯ್ಕೆಯಾಗಿದ್ದಾರೆ. 11 ಜನ ಸದಸ್ಯರಿರುವ ಗ್ರಾಮ ಪಂಚಾಯತಿ 2 ಕಾಂಗ್ರೆಸ್ ಸದಸ್ಯರಿದ್ದು 9 ಸ್ಥಾನ ಬಿಜೆಪಿ ಪಾಲಾಗಿತ್ತು. ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರ ನೇತೃತ್ವದಲ್ಲಿ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ರಿಪ್ಪನ್‌ಪೇಟೆ- ಹುಂಚಾ ಬಿಜೆಪಿ ಮಹಾಶಕ್ತಿ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯ ಗೈಡ್ ಲೈನ್ಸ್/guidelines

ಶಿವಮೊಗ್ಗ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯ ಗೈಡ್ ಲೈನ್ಸ್ ಹೇಗಿದೆ ? ಶಿವಮೊಗ್ಗ : ಡಿ. 31ರ ರಾತ್ರಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯು ಸ್ಪಷ್ಟ ಗೈಡ್ ಲೈನ್ಸ್ ನ್ನು ಬಿಡುಗಡೆ ಮಾಡಿದ್ದು, ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಇಂದು ಜಿಲ್ಲಾ ರಕ್ಷಣಾಧಿಕಾರಿಗಳ ಕಛೆರಿಯಲ್ಲಿ ಹೊಸ ವರ್ಷಾಚರಣೆ ಸಂಬಂಧ ಸಂಬಂಧ ನಡೆದ ಹೋಟೆಲ್ ಗಳು, ಕ್ಲಬ್ ಗಳು ಮತ್ತು ರೆಸೋರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ವಿವಿಧ ನೀತಿ ನೀಯಮಗಳನ್ನು…

Read More

ಲಂಚ ಪಡೆಯುತ್ತಿದ್ದ ವೇಳೆ ಗ್ರಾಪಂ ಅಧ್ಯಕ್ಷೆ ಮೇಲೆ ಎಸಿಬಿ ದಾಳಿ

ಶಿವಮೊಗ್ಗ : ಕಾಮಗಾರಿಯ ಬಿಲ್ ಮೊತ್ತವನ್ನು ಮಂಜೂರು ಮಾಡಿಕೊಡಲು ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯತ್‌ ಅಧ್ಯಕ್ಷೆಯೊಬ್ಬರ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಮುದ್ದಿನಕೊಪ್ಪ ಗ್ರಾಪಂ ಅಧ್ಯಕ್ಷೆ ವೇಣಿ ಕಣ್ಣನ್ (47) ಎಸಿಬಿ ಬಲೆಗೆ ಬಿದ್ದವರು. ಮುದ್ದಿನಕೊಪ್ಪ ಗ್ರಾಮದ ನಿವಾಸಿಯೊಬ್ಬರು ಗುತ್ತಿಗೆದಾರರೊಬ್ಬರ ಪರವಾಗಿ ಕಟ್ಟಡ ಕಾಮಗಾರಿಯೊಂದನ್ನು ಪೂರ್ಣಗೊಳಿಸಿದ್ದರು. 2020ರ ಜನವರಿಯಲ್ಲೇ ಕಾಮಗಾರಿ ಮುಕ್ತಾಯವಾಗಿತ್ತು. ಬಿಲ್ ಮೊತ್ತವನ್ನು ಮಂಜೂರು ಮಾಡಿಕೊಡಲು 50 ಸಾವಿರ ರೂ. ಕೊಡುವಂತೆ ಗ್ರಾಪಂ ಅಧ್ಯಕ್ಷೆ ವೇಣಿ ಕಣ್ಣನ್ ಬೇಡಿಕೆ…

Read More

RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ

RIPPONPETE | ಜಯಘೋಷಗಳೊಂದಿಗೆ ಐತಿಹಾಸಿಕ ಹಿಂದೂ ರಾಷ್ಟ್ರ ಸೇನಾ ಗಣಪತಿ ಪ್ರತಿಷ್ಠಾಪನೆ ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಗಣೇಶ ಮೂರ್ತಿಯನ್ನು ಸಮಿತಿಯವರು ಶಿವಮೊಗ್ಗ ರಸ್ತೆಯ ವಿದ್ಯಾ ನಗರದಿಂದ ಮೆರವಣಿಗೆ ಮೂಲಕ ಕರೆತಂದು ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಿ ಮಹಾ ಮಂಗಳಾರತಿ ತೀರ್ಥಪ್ರಸಾದ ನೆರವೇರಿತು. ವಿದ್ಯಾ ನಗರದಿಂದ ವಿನಾಯಕ ವೃತ್ತದವರೆಗೂ ಮೆರವಣಿಗೆ ಮೂಲಕ ಗಣೇಶ ಮೂರ್ತಿಯನ್ನು ಕರೆತಂದು ವಿನಾಯಕ ವೃತ್ತದಲ್ಲಿ ಹಿಂದೂ  ಭಗವಧ್ವಜಾರೋಹಣ ನೆರವೇರಿಸಿ ಗಣಪತಿ…

Read More

ಜ.22 ರಿಂದ 27 ರವರೆಗೆ ಜೈನರ ಕಾಶಿ ಹೊಂಬುಜಾ ಮಠದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾರ್ಮಿಕ ಸಭೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಂಬುಜಾ ಕ್ಷೇತ್ರದಲ್ಲಿ  ಅತಿಶಯ ಮಹಾಕ್ಷೇತ್ರದಲ್ಲಿ ಜನವರಿ 22 ರಿಂದ 27 ರವರೆಗೆ ನೂತನ ಮಾನಸ್ತಂಭೋಪರಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮಗಳು ಹೊಂಬುಜ ಜೈನ ದಿಗಂಬರ ಮಠದ ಜಗದ್ಗುರು ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರ ದಿವ್ಯ ಸಾನಿಧ್ಯದಲ್ಲಿ ಜರುಗಲಿದೆ ಎಂದು ಮಠದ ಆಡಳಿತಾಧಿಕಾರಿ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜನವರಿ 22 ಭಾನುವಾರ : ಭಾನುವಾರ ಮಧ್ಯಾಹ್ನ 2 ಗಂಟೆಗೆ ಜಿನದತ್ತರಾಯ ಸಭಾ ಮಂಟಪದ…

Read More

ಕೋಡೂರಿನ ಸುಮಾ ಚಿಕಿತ್ಸೆ ಫಲಿಸದೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು; ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ ಪ್ರಕರಣ

ಕೋಡೂರಿನ ಸುಮಾ ಚಿಕಿತ್ಸೆ ಫಲಿಸದೆ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು; ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ ಪ್ರಕರಣ Woman who was undergoing treatment at Manipal Hospital after alleged medical negligence during surgery at Thirthahalli Jayachamarajendra Government Hospital has died. Investigation demand intensifies. ತೀರ್ಥಹಳ್ಳಿ: ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ…

Read More

ರಸ್ತೇ ಅಪಘಾತ: ಆಟವಾಡುತ್ತಿದ್ದಾಗ ಕಾರು ಡಿಕ್ಕಿ – 2 ವರ್ಷದ ಮಗು ದಾರುಣ ಅಂತ್ಯ

ರಸ್ತೇ ಅಪಘಾತ: ಆಟವಾಡುತ್ತಿದ್ದಾಗ ಕಾರು ಡಿಕ್ಕಿ – 2 ವರ್ಷದ ಮಗು ದಾರುಣ ಅಂತ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ ದುರಂತ ಘಟನೆಯಲ್ಲಿ ಎರಡು ವರ್ಷದ ಬಾಲಕನೊಬ್ಬ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಪ್ರಾಣ ಕಳೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೋಟೆ ಗಂಗೂರು – ಸಾಗರ ರಸ್ತೆಯ ವಿರುಪಿನಕೊಪ್ಪ ಗ್ರಾಮದಲ್ಲಿ ಈ ಘಟನೆ ಶನಿವಾರ ಸಂಜೆ ನಡೆದಿದೆ. ಷಣ್ಮುಖ ಎಂಬುವವರ ಪುತ್ರ ವಿನಯ್‌ (2) ಮೃತ ದುರ್ದೈವಿ. ಮಗು ಮನೆಯ ಎದುರಿನ ರಸ್ತೆಯ ಬದಿಯಲ್ಲಿ ಆಟವಾಡುತಿದ್ದ…

Read More

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರದಲ್ಲಿ ಕಂಬಿ ಹಿಂದೆ ಶಿಕ್ಷೆ ಅನುಭವಿಸುತ್ತಿದ್ದಾರೆ. ಇದೀಗ ಅದರಂತೆ ರಾಜ್ಯದಲ್ಲಿ ಮತ್ತೆ ‘ಪ್ರಜ್ವಲ್ ರೇವಣ್ಣ ಮಾದರಿ’ ಪ್ರಕರಣ ಬೆಳಕಿಗೆ ಬಂದಿದೆ. ಹೌದು.. ಕ್ರಿಕೆಟ್ ಕೋಚ್ ಮತ್ತು ಶಾಲಾ ದೈಹಿಕ ಶಿಕ್ಷಕನ ಬಳಿ ಬೇರೆ ಬೇರೆ ಮಹಿಳೆಯರ ಅಶ್ಲೀಲ ವಿಡಿಯೋಗಳು (obscene videos) ಇವೆ…

Read More

Ripponpete | ಮನೆಮನೆಗೆ ತೆರಳಿ ಮತ ಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು

“ಮನೆಮನೆಗೆ ತೆರಳಿ ಮತಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು’’ ರಿಪ್ಪನ್‌ಪೇಟೆ;-ಬರುವೆ ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಬಿಜೆಪಿ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸಿದರು. ತಾಲ್ಲೂಕ್ ಪಂಚಾಯ್ತಿ ಮಾಜಿ ಆಧ್ಯಕ್ಷೆ ಜಿಲ್ಲಾ ಬಿಜೆಪಿ ಮಹಿಳಾ ಮುಖಂಡೆ ನಾಗರತ್ನ ದೇವರಾಜ್ ಮಾಧ್ಯಮದವರೊಂದಿಗೆ ಮಾತನಾಡಿ ಈ ಭಾರಿಯಲ್ಲಿಯೂ ನಮ್ಮ ರಾಘಣ್ಣರ ಗೆಲುವು ನಿಶ್ಚಿತ ಕಾರಣ ರಾಘಣ್ಣನವರು ಈ ಐದು ವರ್ಷದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುಧಾನವನ್ನು…

Read More

ರಿಪ್ಪನ್ ಪೇಟೆ ಸುತ್ತಮುತ್ತ ಭೂಮಿ ಹುಣ್ಣಿಮೆ ಸಂಭ್ರಮ – ಹರತಾಳು ಹಾಲಪ್ಪ ಕುಟುಂಬದಿಂದ ಭೂಮಿ ಪೂಜೆ

ರಿಪ್ಪನ್ ಪೇಟೆ ಸುತ್ತಮುತ್ತ ಭೂಮಿ ಹುಣ್ಣಿಮೆ ಸಂಭ್ರಮ –ಹರತಾಳು ಹಾಲಪ್ಪ ಕುಟುಂಬದಿಂದ ಭೂಮಿ ಪೂಜೆ ರಿಪ್ಪನ್ ಪೇಟೆ : ಪ್ರಕೃತಿಯೊಡನೆ ಮಾನವನ ನಂಟನ್ನು ಪ್ರತಿಬಿಂಬಿಸುವ, ಕೃಷಿಕ ಜೀವನಶೈಲಿಯ ಹೃದಯಸ್ಪರ್ಶಿ ಹಬ್ಬವೆಂದೇ ಖ್ಯಾತಿ ಪಡೆದಿರುವ ಭೂಮಿ ಹುಣ್ಣಿಮೆ ರಿಪ್ಪನ್ ಪೇಟೆ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಕ್ತಿಭಾವ– ಸಂಭ್ರಮ – ಸಡಗರಗಳಿಂದ ಆಚರಿಸಲಾಯಿತು. ಬೆಳಗಿನ ಜಾವ ಗ್ರಾಮೀಣರು ಹೊಲ–ಗದ್ದೆ, ತೋಟಗಳಲ್ಲಿ ಹೊಸ ತಳಿರು ತೋರಣಗಳಿಂದ ಅಲಂಕರಿಸಿ ಭೂಮಿತಾಯಿಗೆ ಪೂಜೆ ಸಲ್ಲಿಸಿದರು. ಮಣ್ಣಿನ ಪರಿಮಳ, ತೆನೆಗಳ ಹೊಳಪು, ಮಳೆಯ ಹನಿಗಳ ಸಮಾಗಮ…

Read More