ಸಾರ್ವಜನಿಕ ಸಭೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎನ್ನುವ ಗೃಹ ಸಚಿವರಿಗೆ ಐಪಿಸಿ ಸೆಕ್ಷನ್ ಗಳ ಬಗ್ಗೆ ಅರಿವಿಲ್ಲ – ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಳ್ಳಲಿ – ಕೆ ದಿವಾಕರ್|AAP
ರಿಪ್ಪನ್ಪೇಟೆ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷವು ಬೂತ್ ಮಟ್ಟದಿಂದ ಸದೃಡವಾಗಿದೆ,ಯುವಕರು ನಮ್ಮ ಪಕ್ಷದ ಸಿದ್ದಾಂತಗಳನ್ನು ಮೆಚ್ಚಿ ಪಕ್ಷ ಸೇರ್ಪಡೆಯಾಗುವ ಮೂಲಕ ನವ ಭಾರತ ನಿರ್ಮಾಣ ಸಂಕಲ್ಪಕ್ಕೆ ಮುನ್ನುಡಿ ಹಾಕುತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಹೈಕೋರ್ಟ್ ವಕೀಲ ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ ದಿವಾಕರ್ ಹೇಳಿದರು. ಪಟ್ಟಣದ ಆಶ್ರೀತಾ ಸಭಾಂಗಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ವಿರುದ್ದ ಹರಿಹಾಯ್ದರು.ನಮ್ಮ ಪಕ್ಷ ರಾಜ್ಯದಲ್ಲಿ ಈ ಬಾರಿ…