ರೋಹಿತ್ ಚಕ್ರತೀರ್ಥ ಕುವೆಂಪು ಜನ್ಮಸ್ಥಳಕ್ಕೆ ಕಾಲಿಡಬಾರದು – ನೆಂಪೆ ದೇವರಾಜ್ : ಚಕ್ರತೀರ್ಥ ವಿರುದ್ದ ಪ್ರಗತಿಪರ ಚಿಂತಕರಿಂದ ಗೋಬ್ಯಾಕ್ ಅಭಿಯಾನ|go back rohith
ತೀರ್ಥಹಳ್ಳಿ : ರಾಷ್ಟ್ರ ಕವಿ ಕುವೆಂಪು ಅವರನ್ನು ಅವಹೇಳನ ಮಾಡಿ ಪಠ್ಯ ಪುಸ್ತಕ ವಿಚಾರದಲ್ಲಿ ಪ್ರತಿಭಟನೆಯಾಗುವಂತೆ ಮಾಡಿದ ಮತಾಂಧ ಅಂದರು ತಪ್ಪಿಲ್ಲ ಅಂತಹ ಕೆಲಸ ಮಾಡಿರುವ ರೋಹಿತ್ ಚಕ್ರತೀರ್ಥ ಅವರನ್ನು ತೀರ್ಥಹಳ್ಳಿಗೆ ಕರೆಸಿ ಕಾರ್ಯಕ್ರಮ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಇದೊಂದು ಬಿಜೆಪಿ ಪ್ರಯೋಜಿತ ಕಾರ್ಯಕ್ರಮ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷರಾದ ವೆಂಕಟೇಶ್ ಹೆಗ್ಡೆ ಹೇಳಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಡಿ.28 ಕ್ಕೆ ರೋಹಿತ್ ಚಕ್ರತೀರ್ಥ…