ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಪ್ರಕರಣ: ಯುವಕ ಸೇರಿ ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಪ್ರಕರಣ: ಯುವಕ ಸೇರಿ ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ Four persons, including a youth who married and sexually assaulted a minor girl, have been sentenced to 20 years rigorous imprisonment by a Shivamogga court under the POCSO Act and Child Marriage Prohibition Act. ಶಿವಮೊಗ್ಗ, ಜೂನ್ 21: ಬಾಲಕಿಯನ್ನು ವಿವಾಹವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ…

Read More

ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರಾಗಿ ಆದರ್ಶ ಹುಂಚದಕಟ್ಟೆ ಮರು ಆಯ್ಕೆ|INC

ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರಾಗಿ ಆದರ್ಶ ಹುಂಚದಕಟ್ಟೆ ಮರು ಆಯ್ಕೆ…… ಸಮಾಜಮುಖಿ ಕೆಲಸಗಳಿಂದ ತನ್ನ ಹೆಜ್ಜೆ ಗುರುತು ಮೂಡಿಸುತ್ತಿರುವ ಕಾಂಗ್ರೆಸ್ ಪಕ್ಷದ ಯುವ ನಾಯಕ ಆದರ್ಶ ಹುಂಚದಕಟ್ಟೆ  ಭಾರತೀಯ ಯುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಮರು ಆಯ್ಕೆಯಗಿದ್ದಾರೆ.  ಸದಾ ಹಸನ್ಮುಖಿಯಾಗಿ ಸಮಾಜದ ಕಷ್ಟಗಳಿಗೆ ಸ್ಪಂದಿಸುತ್ತಾ ಮುನ್ನಡೆಯುತ್ತಿರುವ ಯುವ ನಾಯಕನಿಗೆ ಈ ಹುದ್ದೆ ಇನ್ನಷ್ಟೂ ಜವಬ್ದಾರಿ ಹೆಚ್ಚಿಸಿದೆ. ಕರ್ನಾಟಕದಿಂದ ಈ ಬಾರಿ ಆಯ್ಕೆಯಾಗಿರುವ ಏಕಮಾತ್ರ ಹೆಸರಾಗಿದ್ದು ರಾಜ್ಯದ್ಯಾಂತ ಸುತ್ತಿ ಯುವ ಜನತೆಯಲ್ಲಿ ಪಕ್ಷದ ಸಿದ್ದಾಂತ…

Read More

ದೆಹಲಿಗೆ ತೆರಳಿದ್ದು ವೈಯಕ್ತಿಕ ಕೆಲಸಕ್ಕಾಗಿ : ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಸಚಿವ ಸಂಪುಟ ವಿಚಾರವಾಗಿ ಸಿಎಂ ದೆಹಲಿಗೆ ಹೋದ ಬೆನ್ನಲ್ಲೆ , ಗೃಹಸಚಿವ ಆರಗ ಜ್ಞಾನೇಂದ್ರರವರು ಸಹ ದೆಹಲಿ ವಿಮಾನ ಹತ್ತಿದ್ದರು. ಇದು ಸಾಕಷ್ಟು ಕುತೂಹಲ ಮೂಡಿಸಿತ್ತು. ಅಲ್ಲದೆ, ಆಪ್ತ , ಸಂಘ ಪರಿವಾರ, ಬಿಜೆಪಿ ಮತ್ತು ದೆಹಲಿಯ ಮೂಲಗಳಲ್ಲಿ ವಿಭಿನ್ನ ಅಭಿಪ್ರಾಯಗಳು ಕೇಳಿಬಂದಿದ್ದವು. ಹಂಗಾಮಿ ಸಿಎಂ ಅಥವಾ ನಾಲ್ಕು ಡಿಸಿಎಂ ಸ್ಥಾನದಲ್ಲಿ ಒಂದು ಇವರಿಗೆ ಸಿಗಲಿದೆ ಎಂಬ ಮಾತು ಒಂದು ಕಡೆಯಾಗಿದ್ದರೇ, ಗೃಹಸಚಿವ ಸ್ಥಾನವನ್ನು ಉಳಿಸಿಕೊಳ್ಳಲು ತೆರಳಿದ್ದರು ಎಂಬ ಅಭಿಪ್ರಾಯವೂ ವ್ಯಕ್ತವಾಗಿತ್ತು. ಇದರ ನಡುವೆ, ತಮ್ಮ ಖಾಸಗಿ…

Read More

ಕಾಗೋಡು ತಿಮ್ಮಪ್ಪ ಪುತ್ರಿ ಡಾ ರಾಜಾನಂದಿನಿ ಕಾಂಗ್ರೆಸ್ ನಿಂದ ಉಚ್ಚಾಟನೆ|Expulsion

ಸಾಗರ : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಸೇರಿದಂತೆ 13 ಜನರನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಆಡಳಿತ ಉಸ್ತುವಾರಿ ಸಿ.ಎಸ್.ಚಂದ್ರಭೂಪಾಲ್ ಉಚ್ಛಾಟನೆ ಮಾಡಿದ್ದಾರೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರು ಪಕ್ಷವನ್ನು ಬಿಟ್ಟು ಇನ್ನಿತರ ಪಕ್ಷಗಳಿಗೆ ಪಕ್ಷಾಂತರ ಮಾಡಿರುವುದು ಮತ್ತು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿನ್ನೆಲೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ…

Read More

ರಿಪ್ಪನ್‌ಪೇಟೆ : ಗಣೇಶನ ಸಮ್ಮುಖದಲ್ಲಿ ಭಕ್ತಾಕರ್ಷಣೆಗೊಂಡ ಕೋಲಾಟ ನೃತ್ಯ ಪ್ರದರ್ಶನ|Rpet news

ಗಣೇಶನ ಸಮ್ಮುಖದಲ್ಲಿ ಭಕ್ತಾಕರ್ಷಣೆಗೊಂಡ ಕೋಲಾಟ ನೃತ್ಯ ಪ್ರದರ್ಶನ ರಿಪ್ಪನ್‌ಪೇಟೆ;-ಗ್ರಾಮೀಣ ಪ್ರದೇಶದಲ್ಲಿ ಹಾಸುಹೊಕ್ಕಾಗಿರುವ ಜಾನಪದ ಕಲೆಗಳಲ್ಲಿ ಒಂದಾದ ವಿವಿಧ ಭಂಗಿಯ ಕೋಲಾಟ ಪ್ರದರ್ಶನವು ಭಕ್ತಾಕರ್ಷಣೆಗೊಂಡಿತು. ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದು ಮಹಾಸಭಾದ 56 ನೇ ವರ್ಷದ ಗಣೇಶೋತ್ಸವ ಸಮಿತಿಯವರು ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಲಾದ ಬಳೆಕೋಲಾಟ ಪ್ರದರ್ಶನದಲ್ಲಿ ಕೆದಲುಗುಡ್ಡೆ ಮತ್ತು ಚಿಪ್ಪಿಳ್ಳಿ ಕೋಲಾಟ ತಂಡದವರ ಜಡೆ ಕೋಲಾಟ ಪ್ರದರ್ಶನ ಜನಾಕರ್ಷಣೆಗೊಂಡಿತು. ಹಿಂದೂ ಮಹಾಸಭಾ ಕಟ್ಟಡ ಸಮಿತಿಯ ಅಧ್ಯಕ್ಷ ಎಂ.ಬಿ.ಮಂಜುನಾಥ ಮಾತನಾಡಿ ನಶಿಸಿ ಹೋಗುತ್ತಿರುವ ಜಾನಪದ ಕಲೆಯನ್ನು ಉಳಿಸಿ ಪ್ರೋತ್ಸಾಹಿಸುವ…

Read More

ಕಾರಿಗೆ ಕೈ ಅಡ್ಡಹಾಕಿ ಡ್ರಾಪ್​ ಕೇಳಿದ ಸ್ವೀಟಿ ಮಾಡಿದ್ದೇನು ಗೊತ್ತಾ?|ಸಿನಿಮೀಯ ಸ್ಟೈಲ್ ನಲ್ಲಿ ನಡೆದಿದ್ದ ರಾಬರಿ ಪ್ರಕರಣ 24 ಗಂಟೆಗಳಲ್ಲಿ ಪತ್ತೆ|arrested

ಕಾರಿಗೆ ಕೈ ಅಡ್ಡಹಾಕಿ ಡ್ರಾಪ್​ ಕೇಳಿದ ಸ್ವೀಟಿ ಮಾಡಿದ್ದೇನು ಗೊತ್ತಾ?|ಬೆಂಗಳೂರು ಸ್ಟೈಲ್ ನಲ್ಲಿ ನಡೆದಿದ್ದ ರಾಬರಿ ಪ್ರಕರಣ 24 ಗಂಟೆಗಳಲ್ಲಿ ಪತ್ತೆ ಶಿವಮೊಗ್ಗ ಸಿಟಿಯಲ್ಲಿ ಬೆಂಗಳೂರು ಸ್ಟೈಲ್​ನಲ್ಲಿ ನಡೆದಿದ್ದ ರಾಬರಿ ಪ್ರಕರಣವನ್ನು ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್ ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ಓರ್ವ ಮಂಗಳಮುಖಿಯನ್ನು ಅರೆಸ್ಟ್ ಮಾಡಿದ್ದು, ಈ ಸಂಬಂಧ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆಗೊಳಿಸಿದ್ದಾರೆ.  ನಡೆದಿದ್ದೇನು?  ಇವತ್ತಿಗೆ ಎರಡು ದಿನಗಳ ಹಿಂದೆ, ಅಂದರೆ ದಿನಾಂಕ: 19-08-2023 ರ ಮಧ್ಯರಾತ್ರಿ 01-15 ಸುಮಾರಿಗೆ ವ್ಯಕ್ತಿಯೊಬ್ಬರು  ಶಿವಮೊಗ್ಗ ಎನ್.ಟಿ…

Read More

ರಿಪ್ಪನ್ ಪೇಟೆಯಲ್ಲಿ ನಡದಿದ್ದೇ 2 ವರ್ಷಗಳ ನಂತರ ಗ್ರಾಮಸಭೆ ಆದರೂ ಹಿರಿಯ ಪತ್ರಕರ್ತ ಧರಣಿ ನಡೆಸಿದ್ದೇಕೆ ? ಹಲವು ರೋಚಕ ಸನ್ನಿವೇಶಕ್ಕೆ ಸಾಕ್ಷಿಯಾಯಿತೇ ರಿಪ್ಪನ್ ಪೇಟೆಯ ಗ್ರಾಮಸಭೆ!!

ರಿಪ್ಪನ್ ಪೇಟೆ: ಬರೊಬ್ಬರಿ ಎರಡು ವರ್ಷಗಳ ನಂತರ  ರಿಪ್ಪನ್ ಪೇಟೆಯ ಕುವೆಂಪು ಸಭಾಂಗಣದಲ್ಲಿ  ಗ್ರಾಮಪಂಚಾಯಿತಿಯಲ್ಲಿ ನಡೆದ ಗ್ರಾಮಸಭೆ ಹಲವು ರೋಚಕ ಸನ್ನಿವೇಶಗಳಿಗೆ ಸಾಕ್ಷಿಯಾಗಿತ್ತು. ಹೌದು,ಎರಡು ವರ್ಷಗಳ ನಂತರ ನಡೆಯುತ್ತಿದ್ದ ಗ್ರಾಮ ಸಭೆಯಲ್ಲಿ ರಿಪ್ಪನ್ ಪೇಟೆ  ಗ್ರಾಮ ಪಂಚಾಯತಿಯ ಆಡಳಿತ ಕಾರ್ಯ ವೈಖರಿ ಖಂಡಿಸಿ ಹಿರಿಯ ಪತ್ರಕರ್ತ ಹಾಗೂ ಬಿಜೆಪಿ ಹಿರಿಯ ಮುಖಂಡ ಸಭೆಯಲ್ಲಿ ಏಕಾಂಗಿ ಧರಣಿ ನಡೆಸಿದ ಪ್ರಸಂಗವು ನಡೆಯಿತು. ಈ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಬರೀಶ್ ನಗರದಲ್ಲಿ ಒಂದೇ ಕುಟುಂಬದ ಇಬ್ಬರ ನಡುವೆ ಇದ್ದ ಖಾತೆಗೆ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (25-06-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (25-06-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 25/06/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 05.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತುರ್ತು ಕಾಮಗಾರಿಯ ನಿಮಿತ್ತ  ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 05-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ…

Read More

ಶಿವಮೊಗ್ಗ : ಶಂಕಿತ ಉಗ್ರ ಸೇರಿ ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ :

ಶಿವಮೊಗ್ಗ : ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿದ ಪ್ರಕರಣದ ವಿಚಾರಣೆಗೆ ಸಂಬಂಧ ಶಂಕಿತ ಉಗ್ರ ಸೇರಿದಂತೆ ಇಬ್ಬರನ್ನು ಆರೋಪಿಗಳನ್ನು ಬಿಗಿ ಭದ್ರತೆಯಲ್ಲಿ ಬೆಂಗಳೂರಿನಿಂದ ಕರೆತರಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಶಂಕಿತ ಉಗ್ರ ಸದ್ದಾಂ ಹುಸೇನ್ ಮತ್ತು ಪ್ರಕರಣವೊಂದರಲ್ಲಿ ಶಿಕ್ಷೆ ಅನುಭವಿಸುತ್ತಿರುವ ನಾಗೇಂದ್ರ ಎಂಬುವವರನ್ನು ಶಿವಮೊಗ್ಗಕ್ಕೆ ಕರೆತರಲಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇಬ್ಬರನ್ನು ನವೆಂಬರ್ 2ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.ಉದ್ಯಮಿಗೆ ಬೆದರಿಕೆ ಪ್ರಕರಣ ಸಂಬಂಧ  ವಿಚಾರಣೆ ನಡೆಯಲಿದೆ. ಶಂಕಿತ ಉಗ್ರ ಸದ್ದಾಂ…

Read More

ಕೆಪಿಸಿಸಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತಂತೆ ಎಐಸಿಸಿ ಒಬಿಸಿ ಅಧ್ಯಕ್ಷ ಕ್ಯಾ.ಅಜಯ್ ಸಿಂಗ್ ಆದೇಶ ಹೊರಡಿಸಿದ್ದು, ರಾಜ್ಯ ಘಟಕದ ಕಾರ್ಯಾಧ್ಯಕ್ಷರನ್ನಾಗಿ ತತಕ್ಷಣದಿಂದ ಜಾರಿಗೆ ಬರುವಂತೆ ಮಧು ಬಂಗಾರಪ್ಪ ಅವರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

Read More
Exit mobile version