Headlines

ಶಾಲಾ ಬಸ್ ಡಿಕ್ಕಿಯಾಗಿ ಒಂದೂವರೆ ವರ್ಷದ ಮಗು ಸಾವು – ಶಿವಮೊಗ್ಗದಲ್ಲೊಂದು ದಾರುಣ ಘಟನೆ

ಶಾಲಾ ಬಸ್ ಡಿಕ್ಕಿಯಾಗಿ ಒಂದೂವರೆ ವರ್ಷದ ಮಗು ಸಾವು – ಶಿವಮೊಗ್ಗದಲ್ಲೊಂದು ದಾರುಣ ಘಟನೆ A tragic accident in Shivamogga where a 1.5-year-old child lost life after being hit by a school bus. Police have registered a case and investigation is underway. ಶಿವಮೊಗ್ಗ: ನಗರದ ಗೋಪಾಲಗೌಡ ಬಡಾವಣೆಯಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ಇಂದು ಮಧ್ಯಾಹ್ನ…

Read More

ಶಿವಮೊಗ್ಗ : ನಡುರಾತ್ರಿ ಮೂವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ : ನಗರದಲ್ಲಿ ನಡುರಾತ್ರಿ ವ್ಯಕ್ತಿಯೊಬ್ಬನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಜೈನುದ್ದೀನ್ (23) ಎಂಬ ರೌಡಿಶೀಟರ್ ನನ್ನು ದುಷ್ಕರ್ಮಿಗಳು ನಿನ್ನೆ ರಾತ್ರಿ 12ರ ಸಮಯದಲ್ಲಿ ನಗರದ ವಾದಿ-ಎ ಹುದಾ ಬಡಾವಣೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇತ್ತೀಚೆಗಷ್ಟೇ ವಾದಿ-ಎ ಹುದಾ ಬಡಾವಣೆಗೆ ಜೈನುದ್ದೀನ್ ಸ್ಥಳಾಂತರಗೊಂಡಿದ್ದ. ಜೈನುದ್ದೀನ್ ಮನೆಯ ಬಳಿ ನಿಂತು ಮಾತನಾಡುತ್ತಿದ್ದಾಗ ಮೂರು ಜನ ದುಷ್ಕರ್ಮಿಗಳು ಏಕಾಏಕಿ ಬಂದು ಲಾಂಗ್, ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ದಾಳಿಯಿಂದಾಗಿ ಜೈನುದ್ದಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಅಥವಾ ಯಾವ ಕಾರಣಕ್ಕಾಗಿ ಈ…

Read More

ಅರಸಾಳು ಗ್ರಾಮ ಪಂಚಾಯತಿ ಅಧ್ಯಕ್ಷ ಉಮಾಕರ್ ರಾಜೀನಾಮೆ |arasalu

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮಾಕರ್ ರಾಜೀನಾಮೆ ಸಲ್ಲಿಸಿದ್ದಾರೆ. ಅರಸಾಳು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ 20 ತಿಂಗಳ ಕಾಲ ಕಾರ್ಯನಿರ್ವಹಿಸಿದ ಹೂವಪ್ಪ ಯಾನೆ ಉಮಾಕರ್ ಸಾಗರದ ಉಪ ವಿಭಾಗ ಅಧಿಕಾರಿಗಳಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಕೆಲಸದ ಒತ್ತಡ ಹಾಗೂ ಕಾರಣಾಂತರದಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಾಗರ ನಗರಸಭೆಯ ವಿರೋಧ ಪಕ್ಷದ ನಾಯಕ ಗಣಪತಿ ಮಂಡಗಳಲೆ, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಸದಸ್ಯ ಆಸಿಫ್ ಭಾಷಾಸಾಬ್,…

Read More

150 ಜನರ ತಂಡ, 6 ಆನೆಗಳ  ಕಾರ್ಯಾಚರಣೆ : ಸಿದ್ದಾಪುರದಲ್ಲಿ ರೆಡಿಯೋ ಕಾಲರ್ ಅಡ್ಕಬಡ್ಕ ಆನೆ ಖೆಡ್ಡಾಕ್ಕೆ

150 ಜನರ ತಂಡ, 6 ಆನೆಗಳ  ಕಾರ್ಯಾಚರಣೆ : ಸಿದ್ದಾಪುರದಲ್ಲಿ ರೆಡಿಯೋ ಕಾಲರ್ ಅಡ್ಕಬಡ್ಕ ಆನೆ ಖೆಡ್ಡಾಕ್ಕೆ ಶಿವಮೊಗ್ಗ/ ಸಿದ್ದಾಪುರ: ಮೂರು ದಿನಗಳ ಹಿಂದೆ ಶಿವಮೊಗ್ಗ ಕುಂದಾಪುರ ರೋಡ್​ನಲ್ಲಿಯೇ ಬಾಳೆಬರೆ ಘಾಟಿ ಇಳಿದು ಹೊಸಂಗಡಿ ಸಿದ್ದಾಪುರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ ಮೂಡಿಸಿದ್ದ ಒಂಟಿ ಸಲಗ ಕೊನೆಗೂ ಅರಣ್ಯ ಇಲಾಖೆಯ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕಿದೆ. ಈ ಆನೆಯನ್ನು ಹಿಡಿಯಲು 150ಕ್ಕೂ ಹೆಚ್ಚು ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಹರಸಾಹಸಪಟ್ಟರು. ಚಿಕ್ಕಮಗಳೂರು ಎಲಿಫೆಂಟ್ ಟಾಸ್ಕ್ ಫೋರ್ಸ್ (ETF) ತಂಡದ…

Read More

ಲಕ್ಷಾಂತರ ರೂ ಮೌಲ್ಯದ ಹಸುಗಳನ್ನು ಕಳ್ಳತನವೆಸಗಿದ್ದ ಆರೋಪಿಗಳು ಅರೆಸ್ಟ್

ಕಳುವಾಗಿದ್ದ 2.40 ಲಕ್ಷ ರೂ ಮೌಲ್ಯದ 4 ಹಸುಗಳನ್ನ ಪತ್ತೆ ಮಾಡುವಲ್ಲಿ ಶಿರಾಳಕೊಪ್ಪದ ಪೊಲೀಸರು ಯಶಸ್ವಿಯಾಗಿದ್ದಾರೆ. ನಡೆದಿದ್ದೇನು..!??? ದಿನಾಂಕಃ 09-08-2024  ರಂದು ರಾತ್ರಿ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಜಂಬೂರು ಗ್ರಾಮದ ವಾಸಿ ಶ್ರೀ ಮೊಹಮದ್ ಆಲಿ ಖಾನ್, 34 ವರ್ಷ ರವರ ಫಾರಂ ಹೌಸ್ ನಲ್ಲಿದ್ದ 04 ಹಸುಗಳನ್ನು ಕಳುವು ಮಾಡಲಾಗಿತ್ತು.  ಬಿಎನ್ ಎಸ್ ಕಾಯ್ದೆ ಅಡಿ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದಲ್ಲಿ ಕಳುವಾದ ಮಾಲು ಹಾಗೂ ಮಾಲಿನ ಪತ್ತೆಗಾಗಿ ಜಿಲ್ಲಾರಕ್ಷಣಾಧಿಕಾರಿ ಮಿಥುನ್…

Read More

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ

RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ ರಿಪ್ಪನ್ ಪೇಟೆ : ಇಲ್ಲಿನ ನೆವಟೂರು ಗ್ರಾಮದ ಯುವಕನೊಬ್ಬ ಬಾವಿಗೆ ಬಿದ್ದು ಮೃತಪಟ್ಟಿದ್ದು ಆತ್ಮಹತ್ಯೆಯೋ ಅಥವಾ ಕಾಲುಜಾರಿ ಬಿದ್ದಿದ್ದಾನೋ ಎಂಬ ಶಂಕೆ ವ್ಯಕ್ತವಾಗಿದೆ. ನೆವಟೂರು ಗ್ರಾಮದ ಆನಂದ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮೃತ ಯುವಕನ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ , ನೆವಟೂರು ಗ್ರಾಮದ ಭರ್ಮಪ್ಪ ಎಂಬುವವರ ಪುತ್ರನಾದ ಆನಂದ್ ಇಂದು…

Read More

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಆರೋಪಿಗಳ ಬಂಧನ

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಬಂಧನ ಶಿವಮೊಗ್ಗ: ಒಂದು ಲಾರಿ ಲೋಡು ಅಡಿಕೆ ಕದ್ದಿದ್ದ ಶಿವಮೊಗ್ಗ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಡೂರುನ ಆರೋಪಿಗಳನ್ನು ಬೀರೂರು ಪೊಲೀಸರು ಬಂಧಿಸಿದ್ದು ವರ್ಷದ ಮೊದಲ ಬಹುದೊಡ್ಡ ಅಡಕೆ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. 335 ಚೀಲ ಅಡಿಕೆ, ಒಂದು ಟ್ರಕ್ ಮತ್ತು ₹ 2.3 ಲಕ್ಷ ನಗದು ಸೇರಿದಂತೆ ಪ್ರಕರಣದಲ್ಲಿ ₹1.22 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ತೀರ್ಥಹಳ್ಳಿಯ ಅಮೀರ್ ಹಮ್ಮದ್ (38), ಶಿವಮೊಗ್ಗದ ಟಿಪ್ಪು ನಗರದ ಮಹಮ್ಮದ್…

Read More

ವಲಯ ಮಟ್ಟದ ಕ್ರಿಕೇಟ್ ಪಂದ್ಯಾವಳಿಯಲ್ಲಿ 165 ಎಸೆತಕ್ಕೆ 407 ಬಾರಿಸಿದ ಸಾಗರದ ಯುವಕ|Cricket

ಶಿವಮೊಗ್ಗದ ಪೆಸಿಟ್ ಕ್ರೀಡಾಂಗಣದಲ್ಲಿ ನಡೆದಂತ 16 ವರ್ಷದ ಒಳಗಿನ ವಲಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಾಗರದ ತನ್ಮಯ್ 165 ಬಾಲ್ ಗಳಿಗೆ 407 ರನ್ ಗಳನ್ನು ಪೇರಿಸುವ ಮೂಲಕ ಮಹತ್ವದ ಸಾಧನೆಗೈದಿದ್ದಾರೆ. 16 ವರ್ಷದ ಒಳಗಿನ ವಲಯಮಟ್ಟದ ಸೀಮಿತ 50 ಓವರ್ ಕ್ರಿಕೆಟ್ ಶಿವಮೊಗ್ಗದ ಪೆಸಿಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ ಈ ಪಂದ್ಯದಲ್ಲಿ ಸಾಗರದ ಮಂಜುನಾಥ ಪ್ಯಾಷನ್ಸ್ ಮಾಲಿಕರ ಪುತ್ರ ತನ್ಮಯ್ 165 ಬಾಲ್ ನಲ್ಲಿ 48 ಬೌಂಡರಿ, 24 ಸಿಕ್ಸರ್ ಗಳೊಂದಿಗೆ 4 ಶತಕಗಳ ಸಹಿತ 407…

Read More

ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಬ್ರೇಕ್ ವಿಫಲ – ಮರಕ್ಕೆ ಡಿಕ್ಕಿ|ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ|accident

ಆಗುಂಬೆ : ಪ್ರವಾಸಿಗರನ್ನು ಕರೆದೊಯ್ಯುತಿದ್ದ ಖಾಸಗಿ ಬಸ್ ಆಗುಂಬೆ ಘಾಟಿಯ 12 ನೇ ತಿರುವಿನಲ್ಲಿ ಬ್ರೇಕ್ ವಿಫಲವಾಗಿ‌ಮರಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ. ಘಾಟಿ ರಸ್ತೆಯ 11ನೇ ತಿರುವಿನಲ್ಲಿ ಖಾಸಗಿ ಮಿನಿ ಬಸ್ ಬ್ರೇಕ್ ವೈಫಲ್ಯಗೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಸಂಭವನೀಯ ದೊಡ್ಡ ದುರಂತ ತಪ್ಪಿದೆ. 12ನೇ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಬಸ್ ನಿಂತಿದೆ. ಬಸ್ ನಲ್ಲಿ ಮಹಿಳೆಯರು ಮಕ್ಕಳು ಸೇರಿ 20 ಜನರಿದ್ದು ಹಲವರಿಗೆ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು…

Read More

ರಿಪ್ಪನ್ ಪೇಟೆ ಗ್ರಾಪಂ ಉಪಾಧ್ಯಕ್ಷೆ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಬೆಂಬಲಿತ ಸದಸ್ಯರ ಪ್ರತಿಭಟನೆ :ಗ್ರಾಪಂ ಸಭೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾದರೂ ಏಕೆ ?? ಈ ಸುದ್ದಿ ನೋಡಿ

ರಿಪ್ಪನ್ ಪೇಟೆ : ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪನವರು ರಾಜಿನಾಮೆ ನೀಡಬೇಕೆಂದು ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರು ಸಭೆಯನ್ನು ಬಹಿಷ್ಕರಿಸಿ ಗ್ರಾಮ ಪಂಚಾಯತ್ ಆವರಣದಲ್ಲಿ  ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರಿಂದ ಉಪಾಧ್ಯಕ್ಷ ರಾಗಿ ಆಯ್ಕೆಯಾಗಿದ್ದ ಮಹಾಲಕ್ಷ್ಮಿ  ಅಣ್ಣಪ್ಪರವರು ಇತ್ತೀಚೆಗೆ ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ಬಿ ಎಸ್ ಯಡಿಯೂರಪ್ಪ ರವರ ಸಮ್ಮುಖದಲ್ಲಿ  ಬಿಜೆಪಿಗೆ ಸೇರಿದ್ದರು. ಈ ಬಗ್ಗೆ ಆಕ್ರೋಶಗೊಂಡಿರುವ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಮಹಾಲಕ್ಷ್ಮಿ  ಅಣ್ಣಪ್ಪರವರು ಈ ಕೂಡಲೇ ಉಪಾಧ್ಯಕ್ಷ…

Read More