ಕಾರು ತೆಗೆಯುವಂತೆ ಹಾರನ್ ಮಾಡಿದ್ದಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ

ಕಾರು ತೆಗೆಯುವಂತೆ ಹಾರನ್ ಮಾಡಿದ್ದಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ ಶಿವಮೊಗ್ಗ : ಅಡ್ಡ ನಿಲ್ಲಿಸಿದ್ದ ಕಾರು ತೆಗೆಯುವಂತೆ ಹಾರನ್ಮಾಡಿದ್ದಕ್ಕೆ ನವದುರ್ಗ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಶಿವಮೊಗ್ಗದ ಬಸ್‌ ನಿಲ್ದಾಣದ ಸಮೀಪ ಬ್ರೆಟ್ ಹೊಟೇಲ್ ಎದುರು ಘಟನೆ ನಡೆದಿದೆ. ನವದುರ್ಗ ಬಸ್‌ ಚಾಲಕ ಬಿ.ಎಸ್.ರವಿ ಮೇಲೆ ಹಲ್ಲೆ ನಡೆಸಲಾಗಿದೆ. ಬಸ್ಸು ರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿತ್ತು. ನಿಲ್ದಾಣದಿಂದ ಹೊರ ಬಂದು ಬೈಟ್ ಹೊಟೇಲ್ ಮುಂಭಾಗ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಚಾಲಕ ರವಿ ಬಸ್ ನಿಲ್ಲಿಸಿದ್ದರು….

Read More

Ripponpete | ನಾಡ ಕಛೇರಿಗೆ ಲೋಕಾಯುಕ್ತ ಪೊಲೀಸರ ದಿಡೀರ್ ಭೇಟಿ

Ripponpete | ನಾಡ ಕಛೇರಿಗೆ ಲೋಕಾಯುಕ್ತ ಪೊಲೀಸರ ದಿಡೀರ್ ಭೇಟಿ  ರಿಪ್ಪನ್‌ಪೇಟೆ : ಲೋಕಾಯುಕ್ತ ಇನ್ಸ್ ಪೆಕ್ಟರ್ ಸುರೇಶ್ ಪಟ್ಟಣದ ನಾಡಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಯಾವುದೇ ಪೂರ್ವಸೂಚನೆ ಇಲ್ಲದೆ ಪಟ್ಟಣದ ನಾಡ ಕಚೇರಿಗೆ ತೆರಳಿದ ಲೋಕಾಯುಕ್ತ ಇನ್ಸ್ ಪೆಕ್ಟರ್ ಸುರೇಶ್ ಅಲ್ಲಿನ ಕಡತಗಳ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.ನೋಂದಣಿ ಪ್ರಕ್ರಿಯೆ ಮತ್ತಿತರ ವಿಷಯಗಳ ಬಗ್ಗೆ ಅವರು ಅಧಿಕಾರಿಗಳಿಂದ ಈ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿ ಪಡೆದರು. ಇದೇ ಸಂಧರ್ಭದಲ್ಲಿ ಜನಸಾಮಾನ್ಯರಿಗೆ ತೊಂದರೆ ಆಗದಂತೆ…

Read More

ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹ – ವಿವಿಧ ಸಂಘಟನೆಗಳ ಒಕ್ಕೂಟದಿಂದ ಸಾಗರ ಸಂಪೂರ್ಣ ಬಂದ್ ! ವಿವಿಧೆಡೆ ಟೈರ್ ಗೆ ಬೆಂಕಿ

ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹ – ವಿವಿಧ ಸಂಘಟನೆಗಳ ಒಕ್ಕೂಟದಿಂದ ಸಾಗರ ಸಂಪೂರ್ಣ ಬಂದ್ ! ವಿವಿಧೆಡೆ ಟೈರ್ ಗೆ ಬೆಂಕಿ Demand to declare Sagar Taluk as a district – Complete bandh in Sagar by a coalition of various organizations! Tires set on fire in various places ಸಾಗರವನ್ನು ನೂತನ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಒಕ್ಕೂಟ ಮಂಗಳವಾರ ಸಾಗರ ಬಂದ್‌ಗೆ…

Read More

ಸರ್ಕಾರಿ ಕಾರ್ಯಕ್ರಮದಲ್ಲಿ ಹಾರ,ಹಣ್ಣು ನಿಷೇದ : ಸರ್ಕಾರದ ಆದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಆಕ್ರೋಶ

ಸಾಗರ: ಇನ್ನು ಮುಂದೆ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಗಣ್ಯರಿಗೆ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ನೀಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದನ್ನು ಸದನದಲ್ಲಿ ಪ್ರಶ್ನಿಸಲಿದ್ದೇನೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ  ಘೋಷಿಸಿದರು. ಇಲ್ಲಿನ ದೇವರಾಜ ಅರಸು ಸಭಾಭವನದಲ್ಲಿ ಭಾನುವಾರ ತಾಲೂಕಿನಲ್ಲಿ ಈವರೆಗೆ 1 ಲಕ್ಷ ಕೋವಿಡ್ ನಿರ್ಬಂಧಕ ಲಸಿಕೆ ನೀಡಿದ ಹಿನ್ನೆಲೆಯಲ್ಲಿ ಲಸಿಕಾ ಕೇಂದ್ರದ ಸ್ವಯಂ ಸೇವಕರು ಹಾಗೂ ಆರೋಗ್ಯ ಇಲಾಖೆಯ ನೌಕರರನ್ನು ಅಭಿನಂದಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ…

Read More

ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಎಚ್ಚರಿಕೆ: ಹರತಾಳು ಹಾಲಪ್ಪ

Former minister Haratallu Halappa issues a legal notice to Sagar MLA Belluru Gopalakrishna over alleged false statements on Siganduru Temple, warning of a ₹5 crore defamation lawsuit. ಬೆಂಗಳೂರು: ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ನೋಟಿಸ್ ನೀಡಿರುವುದಾಗಿ ಮಾಜಿ ಸಚಿವ ಹರತಾಳು ಹಾಲಪ್ಪ ಅವರು ತಿಳಿಸಿದ್ದಾರೆ. ಸಮರ್ಪಕ ಉತ್ತರ ನೀಡದಿದ್ದಲ್ಲಿ 5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅವರು ಎಚ್ಚರಿಸಿದರು….

Read More

ಪಕ್ಷಾತೀತ ಹೋರಾಟಕ್ಕೆ ಜನ ಬೆಂಬಲ , ರಾಜಕೀಯ-ಧಾರ್ಮಿಕ ನಾಯಕರ ಒಕ್ಕೊರಲ ಕೂಗು: ಪಾದಯಾತ್ರೆಗೆ ಹರಿದು ಬಂದ ಜನಸಾಗರ

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಗಟ್ಟಿಯಾದ ಧ್ವನಿ | ಪಕ್ಷಾತೀತ ಹೋರಾಟಕ್ಕೆ ಜನ ಬೆಂಬಲ , ರಾಜಕೀಯ-ಧಾರ್ಮಿಕ ನಾಯಕರ ಒಕ್ಕೊರಲ ಕೂಗು: ಪಾದಯಾತ್ರೆಗೆ ಹರಿದು ಬಂದ ಜನಸಾಗರ Thousands join a massive padayatra in Hosanagar demanding restoration of the विधानसभा constituency, as political leaders, seers, and the public unite for administrative justice and regional development. ಹೊಸನಗರ: ಹಲವು ವರ್ಷಗಳಿಂದ ಮೂಲಭೂತ ಸೌಕರ್ಯಗಳ ಕೊರತೆಯಿಂದ ಬಳಲುತ್ತಿರುವ ಹೊಸನಗರ ಪ್ರದೇಶ…

Read More

ಐದು ವರ್ಷದ ಮಗುವನ್ನು ಅತ್ಯಾಚಾರವೆಸಗಿದ ಆರೋಪಿಗೆ ಗುಂಡಿಕ್ಕಿದ ಪಿಎಸ್‌ಐ ಅನ್ನಪೂರ್ಣರವರ ದಿಟ್ಟ ತನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶಂಸೆ

ಐದು ವರ್ಷದ ಮಗುವನ್ನು ಅತ್ಯಾಚಾರವೆಸಗಿದ ಆರೋಪಿಗೆ ಗುಂಡಿಕ್ಕಿದ ಪಿಎಸ್‌ಐ ಅನ್ನಪೂರ್ಣರವರ ದಿಟ್ಟ ತನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶಂಸೆ ಐದು ವರ್ಷದ ಮಗುವನ್ನು ಅತ್ಯಾಚಾರವೆಸಗಿದ ಆರೋಪಿಗೆ ಗುಂಡಿಕ್ಕಿದ ಪಿಎಸ್‌ಐ ಅನ್ನಪೂರ್ಣರವರ ದಿಟ್ಟ ತನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶಂಸೆ ರಿಪ್ಪನ್‌ಪೇಟೆ;-ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ನನ್ಯ ಎಸಗುವ ಮೂಲಕ ಬಾಲಕಿಯ ಸಾವಿಗೆ ಕಾರಣವಾದ ಆರೋಪಿಗೆ ಗುಂಡು ಹಾರಿಸಿದ ಹುಬ್ಬಳ್ಳಿಯ ಪಿಎಸ್‌ಐ ಆನ್ನಪೂರ್ಣರವರ ಈ ದಿಟ್ಟತನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಸೆಲ್ಯೂಟ್ ಎನ್ನುವ ಮೂಲಕ  ಪೊಲೀಸ್…

Read More

ರಿಪ್ಪನ್‌ಪೇಟೆ ಮತ್ತು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (10-05-2026) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಮತ್ತು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (10-05-2026) ವಿದ್ಯುತ್ ವ್ಯತ್ಯಯ Power outage scheduled on May 10, 2026, in Ripponpet and Heddaripura Gram Panchayat limits due to MESCOM electric line replacement work from 10 AM to 6 PM. ರಿಪ್ಪನ್ ಪೇಟೆ ಗ್ರಾಪಂ ವ್ಯಾಪ್ತಿ ಹಾಗೂ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ 10/05/26 ರಂದು ಬೆಳಿಗ್ಗೆ 10 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು…

Read More

ಪಂಚಭೂತಗಳಲ್ಲಿ ಲೀನವಾದ ಮಂಜುನಾಥ್ ರಾವ್

ಪಂಚಭೂತಗಳಲ್ಲಿ ಲೀನವಾದ ಮಂಜುನಾಥ್ ರಾವ್ ಕಾಶ್ಮೀರದಲ್ಲಿ ಮೃತರಾದ ಶಿವಮೊಗ್ಗ ಮೂಲದ ಮಂಜುನಾಥ್ ರಾವ್ ಪಂಚಭೂತ ಗಳಲ್ಲಿ ಲೀನರಾದರು. ಶಿವಮೊಗ್ಗದ ತುಂಗಾ ತೀರದಲ್ಲಿರುವ ರೋಟರಿ ಚಿತಗಾರದಲ್ಲಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು. ಪುತ್ರ ಅಭಿಜಯ್ ಬ್ರಾಹ್ಮಣ ಸಂಪ್ರದಾಯದಂತೆ ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಗುಂಡಾ ಭಟ್ಟರ ನೇತೃತ್ವದಲ್ಲಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಇದಕ್ಕೂ ಮೊದಲು, ಇಂದು ಬೆಳಿಗ್ಗೆ ೧೦:೩೦ ರ ಸುಮಾರಿಗೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಅವರ ಪಾರ್ಥಿವ ಶರೀರ ಆಗಮಿಸಿತು. ಮೃತದೇಹವನ್ನು ವಿವಿಧ…

Read More

ಸಚಿವ ಈಶ್ವರಪ್ಪ ವಿರುದ್ದ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಉಡುಪಿಯಲ್ಲಿ ಆತ್ಮಹತ್ಯೆ:

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ದ ಶೇಕಡಾ 40ರಷ್ಟು ಕಮಿಷನ್‌ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಭಾರೀ ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಇಂದು ಏಪ್ರಿಲ್ 12ರಂದು ಮಂಗಳವಾರ ಆತ್ಮಹತ್ಯೆಗೆ ಶರಣಾಗಿರುವ ಸ್ಥಿತಿಯಲ್ಲಿ ಅವರ ಮೃತದೇಹ ಸಿಕ್ಕಿದೆ.ಅಲ್ಲದೆ ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರೇ ಕಾರಣ ಎಂದು ವಾಟ್ಸಾಪ್ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಮಾಧ್ಯಮಗಳಿಗೂ ಕಳುಹಿಸಿದ್ದು, ನನ್ನ ಪತ್ನಿ ಮಕ್ಕಳಿಗೆ…

Read More