ಶಿವಮೊಗ್ಗ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ :

ಶಿವಮೊಗ್ಗ  ಜಿಲ್ಲೆಯಾದ್ಯಂತ ಇವತ್ತು ಮಳೆ ಪುನಃ ಅಬ್ಬರಿಸುತ್ತಿದೆ.   ಇವತ್ತು ಸಂಜೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗಾಗಿ ಭಾರಿ ಮಳೆಯಾಗುವ ಸಂಭವವಿದೆ. ಇಂದು ಸಂಜೆಯಿಂದ ನಾಳೆ ಬೆಳಗ್ಗೆ 8.30ರವರೆಗೆ ORANGE ALERT ಘೋಷಿಸಲಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಲ್ಲಿ ತಿಳಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಸಂದರ್ಭದಲಿ 115.6 ಮಿ.ಮೀ ನಿಂದ 204.4 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ.

Read More

ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ | Protest

ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ ಹೊಸನಗರ: ನಿವೃತ್ತ ಯೋಧ ಕೆ‌.ಕೆ.ರಾಮಣ್ಣ ಮೇಲೆ ದೌರ್ಜನ್ಯ ಮತ್ತು ಅನಾಗರಿಕ ವರ್ತನೆ ತೋರುತ್ತಿದ್ದಾರೆ ಎಂದು ಆರೋಪಿಸಿ ಗ್ರಾಪಂ ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಅನಿರ್ಧಿಷ್ಠಾವಧಿ ಅಹೋರಾತ್ರಿ ಪ್ರತಿಭಟನೆ ಆರಂಭಿಸಿದೆ. ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಮಂಗಳವಾರ ಧರಣಿ ನಡೆಸಿದ ಪ್ರತಿಭಟನಾಕಾರರು ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ಮೇಲೆ ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಯಿತು. ನಿವೃತ್ತ ಯೋಧ ಕೆ.ಕೆ.ರಾಮಣ್ಣರಿಗೆ ಅನಗತ್ಯ…

Read More

ರಿಪ್ಪನ್ ಪೇಟೆ: ಸರ್ಕಾರಿ ಸಮುದಾಯ ಆಸ್ಪತ್ರೆಗೆ ಮಂಜೂರಾದ ಜಾಗವನ್ನು ಒತ್ತುವರಿದಾರರಿಂದ ರಕ್ಷಿಸಿ : ಗ್ರಾಪಂ ಸದಸ್ಯ ಆಸಿಫ಼್ ಭಾಷಾಸಾಬ್

ರಿಪ್ಪನ್ ಪೇಟೆ: ಸಮುದಾಯ ಆಸ್ಪತ್ರೆಗೆ ಮೀಸಲಿಟ್ಟಿರುವ ಜಾಗವನ್ನು ಒತ್ತುವರಿದಾರರಿಂದ ರಕ್ಷಿಸುವಂತೆ ಹಾಗೂ ಪೋಡಿ ಮಾಡಿಕೊಡುವಂತೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸದಸ್ಯರಾದ ಬಿ ಆಸೀಫ಼್ ಜಿಲ್ಲಾಧಿಕಾರಿಗಳಿಗೆ ರಿಪ್ಪನ್ ಪೇಟೆ ಉಪ ತಹಶಿಲ್ದಾರ್ ಮೂಲಕ ಮನವಿ ಸಲ್ಲಿಸಿದರು. ಇಲ್ಲಿನ ಗ್ರಾಮ ಪಂಚಾಯತಿ ವ್ಯಾಪ್ತಿಯ ಗವಟೂರು ಗ್ರಾಮದ ಸರ್ವೇ ನಂಬರ್ 59 ರಲ್ಲಿ ರಿಪ್ಪನ್ ಪೇಟೆ ಜನತೆಯ ಬಹುದಿನಗಳ ಕನಸಿನ ಸರ್ಕಾರಿ ಸಮುದಾಯ ಆಸ್ಪತ್ರೆಗೆ ಈ ಹಿಂದೆ ಕಂದಾಯ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪ ರವರ ಅವಧಿಯಲ್ಲಿ 5 ಎಕರೆ ಜಾಗ…

Read More

ಯುವತಿಯ ಮನೆಯ ಕಾಂಪೌಂಡ್‌ನಲ್ಲಿ ವಿಷಪೂರಿತ ಹಾವು ಬಿಟ್ಟು ಪರಾರಿಯಾದ ದುಷ್ಕರ್ಮಿಗಳು; ಸಿಸಿಟಿವಿಯಲ್ಲಿ ಕೃತ್ಯ ಸೆರೆ

ಯುವತಿಯ ಮನೆಯ ಕಾಂಪೌಂಡ್‌ನಲ್ಲಿ ವಿಷಪೂರಿತ ಹಾವು ಬಿಟ್ಟು ಪರಾರಿಯಾದ ದುಷ್ಕರ್ಮಿಗಳು; ಸಿಸಿಟಿವಿಯಲ್ಲಿ ಕೃತ್ಯ ಸೆರೆ Two unidentified men allegedly entered a house compound in Bhadravathi and released a venomous snake before fleeing the spot. The shocking incident was captured on CCTV, and police have launched an investigation. ಭದ್ರಾವತಿ: ಮನೆಯೊಳಗೆ ಒಬ್ಬಳೇ ಇದ್ದ ಯುವತಿಗೆ ಭಯ ಹುಟ್ಟಿಸುವ ಉದ್ದೇಶದಿಂದ ಅಪರಿಚಿತ ದುಷ್ಕರ್ಮಿಗಳು ವಿಷಪೂರಿತ ಹಾವನ್ನು…

Read More

ಮಾರಣಾಂತಿಕ ಹಲ್ಲೆಯ ನಡುವೆಯೂ ಧೈರ್ಯ ತೋರಿದ ಪೊಲೀಸರು: ರೌಡಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು

ಮಾರಣಾಂತಿಕ ಹಲ್ಲೆಯ ನಡುವೆಯೂ ಧೈರ್ಯ ತೋರಿದ ಪೊಲೀಸರು: ರೌಡಿ ಡಿಚ್ಚಿ ಮುಬಾರಕ್ ಕಾಲಿಗೆ ಗುಂಡೇಟು A notorious rowdy-sheeter was injured in police firing in Bhadravathi after attacking officers during a dacoity attempt, just a day after his release from jail. ಶಿವಮೊಗ್ಗ: ಜೈಲಿನಿಂದ ಬಿಡುಗಡೆಯಾಗಿ ಕೇವಲ ಒಂದು ದಿನವೂ ಪೂರೈಸುವ ಮೊದಲೇ ಮತ್ತೆ ಅಪರಾಧ ಲೋಕಕ್ಕೆ ಮರಳಲು ಮುಂದಾದ ರೌಡಿಶೀಟರ್ ಡಿಚ್ಚಿ ಮುಬಾರಕ್, ಪೊಲೀಸರ ದಿಟ್ಟ ಕಾರ್ಯಾಚರಣೆಗೆ…

Read More

ರಿಪ್ಪನ್‌ಪೇಟೆ : ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ|accident

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಆಸ್ಪತ್ರೆಗೆ ದಾಖಲು ರಿಪ್ಪನ್‌ಪೇಟೆ : ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಬಳಿ ನಡೆದಿದೆ‌. ಜ್ಯೋತಿ ಮಾಂಗಲ್ಯ ಮಂದಿರದ ಬಳಿಯ ತಿರುವಿನಲ್ಲಿ ಈ ಘಟನೆ ನಡೆದಿದ್ದು ಗರ್ತಿಕೆರೆ ನಿವಾಸಿ ನವೀನ್ ಎಂಬಾತನಿಗೆ ಗಂಭೀರ ಪೆಟ್ಟಾಗಿದೆ. ಗರ್ತಿಕೆರೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬಜಾಜ್ ಪಲ್ಸರ್ ಮತ್ತು ರಿಪ್ಪನ್‌ಪೇಟೆ ಕಡೆಯಿಂದ ಜ್ಯೋತಿ ಮಾಂಗಲ್ಯ ಮಂದಿರದ ಕಡೆಗೆ ತೆರಳುತಿದ್ದ…

Read More

ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ಮಧ್ಯರಾತ್ರಿ ಲೇಔಟ್ ಗಳಲ್ಲಿ ಶಸ್ತ್ರಾಸ್ತ್ರ ಹಿಡಿದು ಓಡಾಡಿದ ದುಷ್ಕರ್ಮಿಗಳು – ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ ಅವರು ಜೀನ್ಸ್ ಪ್ಯಾಂಟ್ ಮತ್ತು ಬನಿಯನ್ ಧರಿಸಿದ್ದಾಗಿದ್ದು, ಮುಖ ಮುಚ್ಚಿಕೊಳ್ಳಲು ಬಟ್ಟೆಗಳನ್ನು ಉಪಯೋಗಿಸಿದ್ದರು. ಸೊಂಟದಲ್ಲಿ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡಿದ್ದ ಅವರು ಕೈಯಲ್ಲಿ ಟಾರ್ಚ್ ಹಿಡಿದಿದ್ದರು. ಒಬ್ಬನು ಕೈಗೆ ಗ್ಲೌಸ್ ಧರಿಸಿದ್ದಾಗ, ಮತ್ತೊಬ್ಬನು ಬ್ಯಾಗ್ ಹಾಕಿಕೊಂಡಿದ್ದಾನೆ. ಶಿವಮೊಗ್ಗ, ಜುಲೈ 20 – ನಗರದ ಒಡ್ಡಿನಕೊಪ್ಪದ ಸಮೀಪದ ಪುಟ್ಟಪ್ಪ ಕ್ಯಾಂಪ್ ಬಡಾವಣೆಯಲ್ಲಿ ಶನಿವಾರ ರಾತ್ರಿ ಶಸ್ತ್ರಾಸ್ತ್ರಗಳನ್ನು ಹಿಡಿದು ಆರು ದುಷ್ಕರ್ಮಿಗಳು ಓಡಾಡಿದ ಘಟನೆ ಸ್ಥಳೀಯರಲ್ಲಿ ಭಯದ…

Read More

ರಿಪ್ಪನ್ ಪೇಟೆ : ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ : ರಾಷ್ಟ್ರೀಯ ಯುವ ದಿನದ ಇತಿಹಾಸ

ರಿಪ್ಪನ್ ಪೇಟೆ : ರಾಷ್ಟ್ರೋತ್ಥಾನ ಬಳಗದ ವತಿಯಿಂದ ಇಲ್ಲಿಯ ರಾಷ್ಟ್ರೋತ್ಥಾನ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಆಚರಿಸಲಾಯಿತು. ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆರೆಸ್ಸೆಸ್ ಪ್ರಮುಖರಾದ ಬೆಳ್ಳೂರು ತಿಮ್ಮಪ್ಪ ಮಾತನಾಡಿ  ಯುವಕರು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. 18ನೇ ಶತಮಾನದಲ್ಲಿ ಭಾರತ ದೇಶ ಕಂಡ ಶ್ರೇಷ್ಠ ಧರ್ಮಗುರು, ತತ್ವಜ್ಞಾನಿ, ಸಮಾಜ ಸುಧಾರಕ, ಹಿಂದೂ ಧರ್ಮ ಪ್ರತಿಪಾದಕ ಸ್ವಾಮಿ ವಿವೇಕಾನಂದ ಅವರ 159ನೇ ಜನ್ಮಜಯಂತಿ ದಿನವನ್ನು ಇಂದು ನಾವು ರಾಷ್ಟ್ರೀಯ…

Read More

ತ್ಯಾವರೆಕೊಪ್ಪ ಮೃಗಾಲಯದಲ್ಲಿ ದುರಂತ: ನೀರಾನೆ ದಾಳಿಗೆ ಪಶುವೈದ್ಯೆ ಬಲಿ

A young veterinarian, Dr. Sameeksha Reddy, died after a hippopotamus attack at Tyavarekoppa Zoo in Shivamogga. Forest Minister orders high-level probe into the incident. ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಗೆ ಒಳಗಾಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತ ದುರ್ಧೈವಿಯಾಗಿದ್ದಾರೆ. ಸಫಾರಿಯಲ್ಲಿ ಪಶುವೈದ್ಯಾಧಿಕಾರಿಯಾಗಿ ಆಯ್ಕೆಯಾಗಿದ್ದ ಡಾ. ಸಮೀಕ್ಷಾ ರೆಡ್ಡಿ ಅವರು ತರಬೇತಿ…

Read More

sagara | ಅಡಿಕೆ ವ್ಯಾಪಾರಿಗಳಿಗೆ 4 ಕೋಟಿ ರೂ ವಂಚಿಸಿದ್ದ ಆರೋಪಿಯ ಬಂಧನ

ಅಡಿಕೆ ವ್ಯಾಪಾರಿಗಳಿಗೆ 4 ಕೋ. ರೂ. ವಂಚನೆ : ಓರ್ವನ ಸೆರೆ ಸಾಗರ :  ಸುಮಾರು 60ಕ್ಕೂ ಹೆಚ್ಚು ಸಣ್ಣ ಅಡಿಕೆ ವ್ಯಾಪಾರಿಗಳಿಗೆ ಅಂದಾಜು 4 ಕೋ. ರೂ. ವಂಚಿಸಿದ್ದ ಆರೋಪದಲ್ಲಿ ನಗರದ ಅಜೀಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ನೆಹರು ನಗರದ ಮದೀನಾ ಮಸೀದಿ ಪಕ್ಕದ ನಿವಾಸಿಯಾಗಿದ್ದ ಅಜೀಂ ಬೆಂಗಳೂರಿನಲ್ಲಿ ಖಾಸಗಿ ಚಿಟ್‌ಫಂಡ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಕೊರೊನಾ ಕಾಲದಲ್ಲಿ, ಅಂದರೆ 2020ರಲ್ಲಿ ಸಾಗರಕ್ಕೆ ಬಂದು ಸಣ್ಣದಾಗಿ ಅಡಿಕೆ ವ್ಯವಹಾರ ಆರಂಭಿಸಿದ್ದ. ಜತೆಯಲ್ಲಿ ಆನ್‌ಲೈನ್‌ ಜೂಜಾಟ…

Read More