ಮನೆಯೊಳಗೆ ಮಹಿಳೆ ಮತ್ತು ಸಾಕು ನಾಯಿಯ ಕೊಳೆತ ಶವ ಪತ್ತೆ; ದುರ್ವಾಸನೆಯಿಂದ ಘಟನೆ ಬೆಳಕಿಗೆ

ಮನೆಯೊಳಗೆ ಮಹಿಳೆ ಮತ್ತು ಸಾಕು ನಾಯಿಯ ಕೊಳೆತ ಶವ ಪತ್ತೆ; ದುರ್ವಾಸನೆಯಿಂದ ಘಟನೆ ಬೆಳಕಿಗೆ A 57-year-old woman and her pet dog were found dead in a decomposed state inside a house in Ravindra Nagar, Shivamogga. The incident came to light after neighbors noticed a foul smell and alerted the police. ಶಿವಮೊಗ್ಗ, ಜೂನ್ 13: ನಗರದ ರವೀಂದ್ರನಗರದಲ್ಲಿ ವೃದ್ಧೆಯೊಬ್ಬರು ಹಾಗೂ ಅವರ…

Read More

ರಿಪ್ಪನ್ ಪೇಟೆ :: ದೂನ ಗ್ರಾಮದ ನಾರಾಯಣರಾವ್ ಇನ್ನಿಲ್ಲ!

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಅರಸಾಳು ಗ್ರಾಮ ಪಂಚಾಯಿತಿಯ ದೂನ ಗ್ರಾಮದ ಹಿರಿಯರಾದ ನಾರಾಯಣರಾವ್ (76) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತಿದ್ದ ಇವರು ಮಧ್ಯರಾತ್ರಿ ಸುಮಾರು 12.30 ಕ್ಕೆ  ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಮೂವರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದು, ಇವರ ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮ ದೂನದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

Read More

ಸೊರಬ ಪುರಸಭೆ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಜ್ಜು:

ಸೊರಬ: ಅಚ್ಚರಿಯ ಬೆಳವಣಿಗೆಯಲ್ಲಿ ಜಿಲ್ಲೆಯ ಸೊರಬ ಪುರಸಭೆ ಸದಸ್ಯರು ಪುರಸಭೆಯ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿಗೆ ಅವಕಾಶ ನೀಡುವಂತೆ ಒತ್ತಾಯಿಸಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಮೆಟ್ಟಿಲೇರಿದ್ದಾರೆ. ಸೊರಬ ಪುರಸಭ ಅಧ್ಯಕ್ಷ ಎಂ.ಡಿ.ಉಮೇಶ್ ಅವರ ನಡುವಳಿಕೆಯಿಂದ ಬೇಸತ್ತು ಇಂದು ಪುರಸಭೆಯ 11 ಜನ ಸದಸ್ಯರು ಜಿಲ್ಲಾಧಿಕಾರಿಗಳ ಕಚೇರಿಯ ಬಾಗಿಲು ತಟ್ಟಿದ್ದಾರೆ. 12 ಜನ ಸದಸ್ಯರಿರುವ ಸೊರಬ ಪುರಸಭೆಯಲ್ಲಿ 6 ಜನ ಸದಸ್ಯರು ಬಿಜೆಪಿ ಪಕ್ಷದ ಸದಸ್ಯರಿದ್ದು 4 ಜನ ಕಾಂಗ್ರೆಸ್, ಒಬ್ಬರು ಜೆಡಿಎಸ್ ಒಬ್ಬರು ಪಕ್ಷೇತರರಿದ್ದಾರೆ. ವಿಪಕ್ಷ ನಾಯಕ…

Read More

ಹೊಂಬುಜ ಜಗನ್ಮಾತೆ ಸನ್ನಿಧಿಯಲ್ಲಿ ಶ್ರೀಗಳಿಂದ ಮಳೆಗಾಗಿ ಪ್ರಾರ್ಥನೆ|hombuja

ಹೊಂಬುಜ ಜಗನ್ಮಾತೆ ಸನ್ನಿಧಿಯಲ್ಲಿ ಶ್ರೀಗಳಿಂದ ಮಳೆಗಾಗಿ ಪ್ರಾರ್ಥನೆ ರಿಪ್ಪನ್ ಪೇಟೆ : ಸಮೀಪದ ಹೊಂಬುಜ  ಕ್ಷೇತ್ರದಲ್ಲಿ ಶ್ರಾವಣ ಮಾಸದ ಮೂರನೇ ಸಂಪತ್ ಶುಕ್ರವಾರ ಅಂಗವಾಗಿ ಮಾತೆ  ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಮಠದ ಪೀಠಾಧಿಕಾರಿ  ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಸ್ವಾಮೀಜಿ ಅವರು “ಇಳೆಗೆ ಮಳೆ ಬರಲಿ; ಭಕ್ತಿ ಸಿಂಚನ ತಂಪೆರೆಯಲಿ”ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಭಕ್ತರು ಜಗನ್ಮಾತೆ ಶ್ರೀ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಫಲಪುಷ್ಪ, ಧಾನ್ಯ, ಇಷ್ಟ ನೈವೇದ್ಯಗಳನ್ನು ಸಮರ್ಪಿಸಿದರು. ಮಳೆ ಬರಲಿ,…

Read More

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ | Advertisement

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಶಿವಮೊಗ್ಗ, ಚಿಕ್ಕಮಗಳೂರು, ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಎರಡನೆಯ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್…

Read More

ಶಿವಮೊಗ್ಗಕ್ಕೆ ಆಗಮಿಸಿದ್ದ ನಟ ರಮೇಶ್ ಅರವಿಂದ್ : ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್

ಶಿವಮೊಗ್ಗ : ನಟ, ನಿರ್ದೇಶಕ ರಮೇಶ್ ಅರವಿಂದ್ ಇಂದು ಶಿವಮೊಗ್ಗದ ಶೋ ರೂಂ ಉದ್ಘಾಟನೆಗಾಗಿ ಆಗಮಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಅವರ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಫ್ಯಾನ್ಸ್ ಗಳು ಮುಗಿಬಿದ್ದರು.  ಶೋ ರೂಂ ಉದ್ಘಾಟನೆ ನಂತರ ಮಾಧ್ಯಮದ ಜೊತೆ ಮಾತನಾಡಿ ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡು ಅತೀ ದೊಡ್ಡ ನಷ್ಟ ಅನುಭವಿಸುತ್ತಿದ್ದೇವೆ. ನಮ್ಮೆಲ್ಲರೊಂದಿಗೆ ಅವರ ನೆನಪುಗಳಿವೆ. ನ. 16 ರಂದು ಅಪ್ಪು ವಿಗೆ ವಾಣಿಜ್ಯ ಮಂಡಳಿಯಿಂದ ನಮನ ಸಲ್ಲಿಸುವ ಕಾರ್ಯಕ್ರಮ ಇದೆ ಎಂದರು.  ಇನ್ನು ಬಿಡುಗಡೆಗೆ ಸಿದ್ದವಾಗಿರುವ…

Read More

Koduru | ಭಾರಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ – ಅಪಾರ ಹಾನಿ

Koduru | ಭಾರಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ – ಅಪಾರ ಹಾನಿ ಕೋಡೂರು ಗ್ರಾಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಅರಗೋಡಿ ನಾಗರಾಜ್ ಎಂಬುವವರ ವಾಸದ ಮನೆ ಮೇಲೆ ಮಂಗಳವಾರ ಮಧ್ಯಾಹ್ನ ತೆಂಗಿನಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿರುವ ಘಟನೆ ನಡೆದಿದೆ. ಭಾರಿ ಗಾಳಿಯೊಂದಿಗೆ ಸುರಿದ ಮಳೆಗೆ ಮನೆ ಮುಂದೆ ಇದ್ದ ತೆಂಗಿನಮರ ಬುಡ ಸಮೇತವಾಗಿ ಮನೆಯ ಮೇಲೆ ಬಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕೋಡೂರು ಗ್ರಾಪಂ ಸದಸ್ಯ ಯೋಗೇಂದ್ರಪ್ಪ, ಪಿಡಿಒ…

Read More

ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ

ಯುವತಿಯ ಸರ ಕಿತ್ತು ಪರಾರಿಯಾಗಿದ್ದ ಖದೀಮ ಸೆರೆ: ಕಾರು ಹಾಗೂ ಚಿನ್ನದ ಸರ ವಶ Shivamogga Rural Police arrested a man for snatching a woman’s gold chain near Abbalagere. The stolen 10g gold chain and the EcoSport car used in the crime have been recovered. ​ಶಿವಮೊಗ್ಗ: ತಾಲೂಕಿನ ಅಬ್ಬಲಗೆರೆ ಬಳಿ ಯುವತಿಯೊಬ್ಬಳ ಕುತ್ತಿಗೆಯಿಂದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಶಿವಮೊಗ್ಗ ಗ್ರಾಮಾಂತರ…

Read More

ಹೊಸನಗರದ ಉಪನ್ಯಾಸಕ ಅಂಜನ್ ಕುಮಾರ್ ಗೆ ಬೆದರಿಕೆ – ಪ್ರಕರಣ ದಾಖಲು|thret

ಹೊಸನಗರ : ಕಾಲೇಜು ಉಪನ್ಯಾಸಕರೊಬ್ಬರ ಮನೆಯ ಕಾಂಪೌಂಡ್ ಆವರಣಕ್ಕೆ ಸಮಾರು 15 ಜನರ ಗುಂಪು ಅತಿಕ್ರಮಣ ಪ್ರವೇಶ ಮಾಡಿ, ಬೆದರಿಕೆ ಹಾಕಿದ ಘಟನೆ ಪಟ್ಟಣದ ಕ್ರಿಸ್ಟಿಯನ್ ಕಾಲೋನಿಯಲ್ಲಿ ನಡೆದಿದೆ. ಇಲ್ಲಿನ ಕೊಡಚಾದ್ರಿ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಜನ್‌ಕುಮಾರ್ ಎಂಬವವರಿದ್ದ ಬಾಡಿಗೆ ಮನೆಯ ಆವರಣಕ್ಕೆ ಶನಿವಾರ ತಡರಾತ್ರಿ ಪ್ರವೇಶಿಸಿ, ಉಪನ್ಯಾಸಕರಿಗೆ ಬೆದರಿಕೆ ಹಾಕಿದ್ದಾರೆ. ಮನೆ ಒಳಗಡೆ ಅನ್ಯಕೋಮಿನ ಮಹಿಳೆಯನ್ನು ಇರಿಸಿಕೊಂಡಿದ್ದೀಯ, ನಾವು ತಪಾಸಣೆ ಮಾಡಬೇಕು. ಬಾಗಿಲು ತೆಗೆಯದಿದ್ದರೆ, ಬಾಗಿಲು ಒಡೆದು ಒಳ ಪ್ರವೇಶಿಸುವುದಾಗಿ ತಿಳಿಸಿ…

Read More

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ‌ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ‌ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB ಹೊಸನಗರ : ಹೇಳಿದ ಕೆಲಸ ಮಾಡಿ ಇಲ್ಲ, ಜಾಗ ಖಾಲಿ ಮಾಡಿ. ಮಳೆಗಾಲದಲ್ಲಿ ಇಲ್ಲಿ ಸಾಲು ಸಾಲು ವಿಕೋಪಗಳು ನಡೆಯುತ್ತವೆ. ಇಂತಹ ಸಂದರ್ಭದಲ್ಲೂ ಸರಿಯಾಗಿ ಕೆಲಸ ಮಾಡದಿದ್ದರೆ ಹೇಗೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದರು. ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಅಧಿಕಾರಿಗಳ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು….

Read More