ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ಸುಮಿತ್ರಮ್ಮ ಅವಿರೋಧ ಆಯ್ಕೆ|heddaripura
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷರಾಗಿ ಸುಮಿತ್ರಮ್ಮ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವಿಶ್ವಾಸ ನಿರ್ಣಯದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಸುಮಿತ್ರಮ್ಮ ರವರನ್ನು ಆಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಯಾಗೆ ಹೊಸನಗರ ತಾಲೂಕ್ ಅಕ್ಷರ ದಾಸೋಹ ಅಧಿಕಾರಿ ನಾಗರಾಜ್ ಪಾಲ್ಗೊಂಡಿದ್ದರು. ಹೆದ್ದಾರಿಪುರ ಗ್ರಾಪಂ ನೂತನ ಅಧ್ಯಕ್ಷೆ ಸುಮಿತ್ರಮ್ಮ ರವರಿಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ,ಕೆರೆಹಳ್ಳಿ- ಹುಂಚಾ ಹೋಬಳಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ,ಮುಖಂಡರಾದ ಗಿರೀಶ್ ,ಸತೀಶ್…