ಶಿವಮೊಗ್ಗಕ್ಕೆ ತೆರಳಿದ್ದ 25 ವರ್ಷದ ಟೆಕ್ನಿಷಿಯನ್ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸ್ ಮನವಿ

A 25-year-old technician, Dhanush N D from Hosanagara taluk, Shivamogga district, has gone missing after leaving home to go to Shivamogga on January 19, 2026. A missing person case has been registered at Ripponpete Police Station, and police have appealed to the public for information. ಹೊಸನಗರ ತಾಲೂಕು ಹುಂಚಾ ಹೋಬಳಿ, ಹುಂಚಾ ಗ್ರಾಮದ ಮಾರ್ನಮಿ ಬೈಲು ನಿವಾಸಿ ಧನುಷ್…

Read More

ಪಿಯುಸಿ ಪರೀಕ್ಷೆಯಲ್ಲಿ ಮಗನ ಸಾಧನೆ ಸಂಭ್ರಮಿಸಲು ಕಾಶ್ಮೀರಕ್ಕೆ ಪ್ರವಾಸ: ಭೇಲ್‌ ಪೂರಿ ತಿನ್ನುವಾಗಲೇ ದಾಳಿ ನಡೆಸಿದ ಉಗ್ರರು

ಪಿಯುಸಿ ಪರೀಕ್ಷೆಯಲ್ಲಿ ಮಗನ ಸಾಧನೆ ಸಂಭ್ರಮಿಸಲು ಕಾಶ್ಮೀರಕ್ಕೆ ಪ್ರವಾಸ: ಭೇಲ್‌ ಪೂರಿ ತಿನ್ನುವಾಗಲೇ ದಾಳಿ ನಡೆಸಿದ ಉಗ್ರರು ಈಚೆಗಷ್ಟೇ ಪ್ರಕಟವಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಪುತ್ರ ಅಭಿಜಯ ವಾಣಿಜ್ಯ ವಿಭಾಗದಲ್ಲಿ ಶೇ 98 ಅಂಕ ಗಳಿಸಿದ್ದ. ಆ ಖುಷಿಗೆ ಕುಟುಂಬವನ್ನು ಕಾಶ್ಮೀರ ಪ್ರವಾಸಕ್ಕೆ ಕರೆದೊಯ್ದಿದ್ದ ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ ರಾವ್‌ (47) ಮಂಗಳವಾರ ಪಹಲ್‌ಗಾಮ್‌ನಲ್ಲಿ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. ಮಂಜುನಾಥ ರಾವ್, ಇಲ್ಲಿನ ವಿಜಯನಗರ ಬಡಾವಣೆಯ ಮೂರನೇ ಕ್ರಾಸ್ ನಿವಾಸಿ. ಶಿವಮೊಗ್ಗದ ವಿದ್ಯಾಭಾರತಿ…

Read More

ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ|kenchanal

ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ ಕಾಡಾನೆಗಳು ಪ್ರತ್ಯಕ್ಷವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗಾಳಿಬೈಲ್ ಗ್ರಾಮದಲ್ಲಿ ನಡೆದಿದೆ. ಗಾಳಿಬೈಲು ಗ್ರಾಮದ ರೈತರೊಬ್ಬರ ತೋಟದಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು,ಬಾಳೆ ಮತ್ತು ಅಡಿಕೆ ಗಿಡಗಳನ್ನು ನಾಶಗೊಳಿಸಿದ್ದು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ. ಇತ್ತೀಚೆಗೆ ಚಿರತೆ ಹಾವಳಿಯಿಂದ ಭಯಭೀತರಾಗಿದ್ದ ಗ್ರಾಮಸ್ಥರಿಗೆ ಈಗ ದಿಢೀರ್ ಪ್ರತ್ಯಕ್ಷವಾದ ಕಾಡಾನೆಯ ಭೀತಿಯೂ ಆವರಿಸಿದೆ. ಕಳೆದ 2-3 ದಿನಗಳ ಹಿಂದೆ ಆಲುವಳ್ಳಿ ಗ್ರಾಮದ ಬಳಿ ಕಾಣಿಸಿಕೊಂಡಿದ್ದ ಆನೆಗಳು ನಿನ್ನೆಯ…

Read More

ಲಂಚದ ಆಸೆಗೆ ಬಿದ್ದ ಜನರಿಗೆ ಆಶ್ರಯ ಕೊಡಬೇಕಾದ ಅಧಿಕಾರಿ – ಲೋಕಾಯುಕ್ತ ಬಲೆಗೆ

ಲಂಚದ ಆಸೆಗೆ ಬಿದ್ದ ಜನರಿಗೆ ಆಶ್ರಯ ಕೊಡಬೇಕಾದ ಅಧಿಕಾರಿ – ಲೋಕಾಯುಕ್ತ ಬಲೆಗೆ ಶಿವಮೊಗ್ಗ: ಖರೀದಿಸಿದ ಮನೆಯನ್ನು ತನ್ನ ಹೆಸರಿಗೆ ಮಾಡಿಕೊಡಲು ಮಹಾನಗರ ಪಾಲಿಕೆಯ ಆಶ್ರಯ ಮನೆ ವಿಭಾಗದ ಸಮುದಾಯ ಸಂಘಟನಾಧಿಕಾರಿ ಲಂಚ ಪಡೆಯುತ್ತಿರುವಾಗ ಲೋಕಾಯುಕ್ತರಿ ದಾಳಿ ನಡೆಸಿ ಬಂಧಿಸಿದ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಶಶಿಧರ ಎ ಪಿ (೫೭) ಸಿಕ್ಕಿಬಿದ್ದ ಅಧಿಕಾರಿಯಾಗಿದ್ದಾರೆ. ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯ ವಾಸಿ ಮೊಹಮ್ಮದ್ ಆಸೀಫ್ ಉಲ್ಲಾ ಎನ್ನುವವರು ಬೊಮ್ಮನಕಟ್ಟೆಯಲ್ಲಿ ಅಮ್ಜದ್ ಅಲಿ ಎನ್ನುವವರಿಂದ ಮನೆಯನ್ನು ಖರೀದಿಸಿದ್ದರು. ಈ ಮನೆಯನ್ನು…

Read More

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!!

ಕೆಟ್ಟು ನಿಂತ ವಾಹನ – ಆಗುಂಬೆ ಘಾಟಿಯಲ್ಲಿ  ಟ್ರಾಫಿಕ್ ಜಾಮ್!! ತೀರ್ಥಹಳ್ಳಿ : ರಾಜ್ಯ ಹೆದ್ದಾರಿ 169 ಎ ಶಿವಮೊಗ್ಗ – ತೀರ್ಥಹಳ್ಳಿ – ಆಗುಂಬೆ – ಮಂಗಳೂರು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ವಾಹನವೊಂದರ ಆಕ್ಸೆಲ್  ಕಡಿತವಾದ್ದರಿಂದ ಘಾಟಿಯ ರಸ್ತೆಯ ಮಧ್ಯದಲ್ಲೇ ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಘಾಟಿಯ ಎಂಟನೇ ತಿರುವಿನಲ್ಲಿ ವಾಹನ ಕೆಟ್ಟು ನಿಂತ ಪರಿಣಾಮ ಆಗುಂಬೆ ಘಾಟಿಯ ಎರಡು ಬದಿಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿದ್ದು ನಿನ್ನೆಯಿಂದ ಸಿಕ್ಕಾಪಟ್ಟೆ ಮಳೆ…

Read More

ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ

ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಭಾನುವಾರ (ಸೆ. 22) ತಡರಾತ್ರಿ ಎರಡು ಕಾಡಾನೆಗಳು ದಾಳಿ ನಡೆಸಿ ರೈತರ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ನಡೆದಿದೆ. ಪುರದಾಳು ಗ್ರಾಮದ ರಾಜೇಶ್ ಹಾಗೂ ಬೀರಪ್ಪ, ನಾಗರಾಜ್ ಎಂಬುವರ ತೋಟ -ಹೊಲಗಳಿಗೆ ಭಾನುವಾರ (ಸೆ.22) ರಾತ್ರಿ ಎರಡು ಕಾಡಾನೆಗಳು ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಗಳನ್ನು ಬುಡಮೇಲು ಮಾಡಿದ್ದು ಜೊತೆಗೆ ಜೋಳ ಹಾಗೂ…

Read More

ಹಳೆಯ ದ್ವೇಷಕ್ಜೆ ಚಾಲಕನನ್ನು ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ – ಐವರ ವಿರುದ್ದ ಪ್ರಕರಣ ದಾಖಲು

A shocking assault incident reported near Soraba fish market where a driver was tied to a pole and brutally attacked with rods and sticks over a work-related dispute. Police have registered a case against five accused. ಸೊರಬ: ಕೆಲಸದ ವಿಚಾರವಾಗಿ ಉಂಟಾದ ಹಳೆಯ ಕಿರಿಕಿರಿ ಹಿನ್ನೆಲೆಯಲ್ಲಿ ಚಾಲಕನೊಬ್ಬನನ್ನು ಕಂಬಕ್ಕೆ ಕಟ್ಟಿ ಹಾಕಿ ರಾಡ್ ಹಾಗೂ ಕೋಲಿನಿಂದ ಹಲ್ಲೆ ನಡೆಸಿದ ಘಟನೆ ಸೊರಬ ಪಟ್ಟಣದ…

Read More

ಹೃದಯಘಾತದಿಂದ 28ರ ಹರೆಯದ ಗೃಹಿಣಿ ಅಪಮೃತ್ಯು|heart attack

ಪುನೀತ್ ರಾಜ್‍ಕುಮಾರ್ ಹೃದಯಾಘಾತದಿಂದ ಮರಣ ಹೊಂದಿದ ನಂತರದಲ್ಲಿ ರಾಜ್ಯದಲ್ಲಿ ಅತಿ ಕಿರಿ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆಲ್ಲುಂಡೆಯ ಗ್ರಾಮದ ಗೃಹಿಣಿ ಸುಪ್ರೀತಾ(28) ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ನೆಲ್ಲುಂಡೆಯ ರವೀಂದ್ರ ಮತ್ತು ಸುಧಾ ದಂಪತಿಗಳ ಪುತ್ರಿ 28ರ ಹರೆಯದ ಸುಪ್ರೀತಾ ಅಲ್ಪ ಕಾಲದ ಅನಾರೋಗ್ಯದಲ್ಲಿದ್ದು ಗುರುವಾರ ಬೆಳಗಿನ ಜಾವ ಹೃದಯಾಘಾತದಿಂದ ಕೊನೆ ಉಸಿರೆಳೆದಿದ್ದಾರೆ. ಸುಪ್ರೀತಾರವರು ಕಳೆದ ನಾಲ್ಕು ವರ್ಷದ ಹಿಂದೆ ಕೊಡೂರಿನ ಆದರ್ಶ ಎಂಬವರೊಂದಿಗೆ ವಿವಾಹವಾಗಿದ್ದರು. ಪಟ್ಟಣದ ಶಾರದಾ…

Read More

ಭೂಮಿ ಹಕ್ಕಿಗಾಗಿ – ಬಿಜೆಪಿ ಬೆಂಬಲಿಸಿ : ಹರತಾಳು ಹಾಲಪ್ಪ|HALAPPA

ಭೂಮಿ ಹಕ್ಕಿಗಾಗಿ- ಬಿಜೆಪಿ ಬೆಂಬಲಿಸಿ:  ಹಾಲಪ್ಪ ಎಚ್ ಹರತಾಳು   ರಿಪ್ಪನ್ ಪೇಟೆ : ಮಲೆನಾಡಿನ ಜ್ವಲಂತ ಸಮಸ್ಯೆಯಾದ ಭೂ ಹಕ್ಕಿನ   ವಿಚಾರಧಾರೆಯನ್ನು ವಿಧಾನಸೌಧದ ಒಳಗೂ ಹಾಗೂ ಹೊರಗೂ ಸಮರ್ಥವಾಗಿ ಪ್ರತಿಪಾದಿಸಲು ಈ ಬಾರಿ ಸಾಗರ ವಿಧಾನ ಸಭಾ  ಕ್ಷೇತ್ರ ದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಆಯ್ಕೆ ಮಾಡುವಂತೆ ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಹಾಲಪ್ಪ ಎಚ್.  ಹರತಾಳು ಮನವಿ ಮಾಡಿದರು. ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಿ ಫಾರಂ ಪಡೆದ ನಂತರ…

Read More

ಹಾವು ಕಚ್ಚಿ ಬಾಣಂತಿ ಸಾವು | ಅನಾಥವಾದ ಇಬ್ಬರು ಪುಟ್ಟ ಕಂದಮ್ಮಗಳು

ಹಾವು ಕಚ್ಚಿ ಬಾಣಂತಿ ಸಾವು | ಅನಾಥವಾದ ಇಬ್ಬರು ಪುಟ್ಟ ಕಂದಮ್ಮಗಳು ನಾಗರ ಪಂಚಮಿಯ ದಿನವೇ ಹಾವು(cobra) ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆಸಾಗರ (Sagara) ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ. ಹುತ್ತಾದಿಂಬ ಗ್ರಾಮದ 22 ವರ್ಷದ ರಂಚಿತಾ ಎಂಬ ಮಹಿಳೆ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಶಿವಮೊಗ್ಗ(Shivamogga) ಜಿಲ್ಲೆಯ ಸಾಗರ ತಾಲ್ಲೂಕಿನ ಹುತ್ತದಿಂಬ ಗ್ರಾಮದ 22 ವರ್ಷದ ರಂಜಿತಾ ಅವರು ಇಂದು ಹಸುವಿಗೆ ಮೇವು ತರಲೆಂದು ಗದ್ದೆಗೆ ತೆರಳಿದ್ದರು. ಈ ವೇಳೆ ಅವರಿಗೆ ಹಾವು ಕಚ್ಚಿ(snake bite) ಗದ್ದೆಯಲ್ಲಿಯೇ ಕುಸಿದು…

Read More
Exit mobile version