ಚರ್ಚ್ ಪಾದ್ರಿಯ ವಿರುದ್ದ ಪೋಕ್ಸೋ ದೂರು !pocso

ಚರ್ಚ್ ಪಾದ್ರಿಯ ವಿರುದ್ದ ಪೋಕ್ಸೋ ದೂರು ! ಶಿವಮೊಗ್ಗ : ಖಾಸಗಿ ಕಾಲೇಜಿನ‌ ಪ್ರಾಂಶುಪಾಲ ಹಾಗೂ ಚರ್ಚ್ ಪಾದ್ರಿಯ ವಿರುದ್ದ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಪ್ರಕರಣವೊಂದು ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಖಾಸಗಿ ಕಾಲೇಜಿನ ಪ್ರಾಂಶುಪಾಲ ಹಾಗು ಚರ್ಚ್ ಫಾದರ್ ಆಗಿರುವ ಫ್ರಾನ್ಸಿಸ್ ಫರ್ನಾಂಡೀಸ್ ವಿರುದ್ಧ ದೂರು ದಾಖಲಾಗಿದೆ. ಪ್ರಾಂಶುಪಾಲನ ವಿರುದ್ದ ಪೋಕ್ಸೋ ಹಾಗು ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನ ಪೊಲೀಸರು ಬಂಧಿಸಿದ್ದು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆ ಇದೆ.

Read More

ಫೇಸ್‌ಬುಕ್ ಗೆಳೆಯನ ನಂಬಿ 2.15 ಲಕ್ಷ ರೂ. ಕಳೆದುಕೊಂಡ ಶಿವಮೊಗ್ಗದ ಯುವತಿ

ಫೇಸ್‌ಬುಕ್ ಗೆಳೆಯನ ನಂಬಿ 2.15 ಲಕ್ಷ ರೂ. ಕಳೆದುಕೊಂಡ ಶಿವಮೊಗ್ಗದ ಯುವತಿ A young woman in Shivamogga lost ₹2.15 lakh to a cyber fraudster she met on Facebook. The scammer, posing as a friend named ‘Michael’, tricked her by claiming he was stuck at Mumbai Airport. Read the full story. ​ಶಿವಮೊಗ್ಗ: ಫೇಸ್‌ಬುಕ್‌ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬನ ಮಾತನ್ನು ನಂಬಿದ ಯುವತಿಯೊಬ್ಬಳು ಬರೋಬ್ಬರಿ…

Read More

ವಾಲಿಬಾಲ್ ಪಂದ್ಯಾವಳಿಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ|volleyball

ವಾಲಿಬಾಲ್ ಪಂದ್ಯಾವಳಿಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು ಮೂವರು ಆಟಗಾರರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ….

Read More

ಆಗುಂಬೆ ಘಾಟಿಯಲ್ಲಿ ಲಾರಿ ಟೈರ್ ಸ್ಪೋಟ – ಟ್ರಾಫಿಕ್ ಜಾಮ್ ಗೆ ತತ್ತರಿಸಿದ ಪ್ರಯಾಣಿಕರು|Agumbe

ಆಗುಂಬೆಘಾಟಿಯಲ್ಲಿ ಲಾರಿ ಟೈರ್ ಸ್ಪೋಟಗೊಂಡ ಹಿನ್ನಲೆಯಲ್ಲಿ ಘಾಟಿಯಲ್ಲಿ ಕೆಲವು ಹೊತ್ತು ವಾಹನ ಸಂಚಾರ ಸ್ಥಗಿತವಾಗಿತ್ತು. ಘಾಟಿಯ 8ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕ್ಯಾಂಟರ್ ಲಾರಿಯ ಹಿಂಬದಿ ಟೈರ್ ಸ್ಪೋಟಗೊಂಡಿದೆ. ತಿರುವಿನಲ್ಲೇ ಲಾರಿ ನಿಂತಿದ್ದರಿಂದ ಇತರೆ ವಾಹನಗಳ ಸಂಚಾರಕ್ಕೆ ಕಷ್ಟವಾಗಿತ್ತು. ಪೊಲೀಸರು ಕ್ರೇನ್ ತರಿಸಿ ಲಾರಿಯನ್ನು ಪಕಕ್ಕೆ ಸರಿಸಿದ್ದಾರೆ. ಬಸ್ಸುಗಳು ಕೂಡ ಸುಗಮವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಯಿತು. ಇದರಿಂದ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ. ತಿರುವಿನಲ್ಲಿ ಲಾರಿ ನಿಂತಿದ್ದರಿಂದ ಹಿಂಬದಿಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು….

Read More

ತೀರ್ಥಹಳ್ಳಿ : ಪ್ಲೈವುಡ್ ಕಟ್ ಮಾಡುವಾಗ ಮಿಷಿನ್ ನ ಬ್ಲೇಡ್ ಹರಿದು ಕಾರ್ಮಿಕ ಸಾವು|Maaluru

ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ಲೇವುಡ್ ಕೆಲಸಕ್ಕೆ ಬಂದಿದ್ದ ಕಾರ್ಮಿಕನೊಬ್ಬ ಅಚಾನಕ್ಕಾಗಿ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮುಂಡಾಸ್ ಕೊಪ್ಪ ಗ್ರಾಮದ ಆದಿತ್ಯ ಎಂಬುವವನೊಬ್ಬ ಪ್ಲೇವುಡ್ ವರ್ಕ್ ಗಾಗಿ ತೆರಳಿದ್ದರು. ಪ್ಲೈವುಡ್ ಕಟ್ ಮಾಡುವ ವೇಳೆ ಮಿಷಿನ್ ನ ಬ್ಲೇಡು ಅಚಾನಕ್ಕಾಗಿ ಆದಿತ್ಯನ ಕುತ್ತಿಗೆಯನ್ನ ಕೊಯ್ದಿದೆ.ಗಾಯಾಳುವನ್ನು ತಕ್ಷಣ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಸಾಗಿಸುವಾಗ ಆದಿತ್ಯ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ…

Read More

Pahalgam attack: ಕೇರಳ ಪ್ರವಾಸಿಗರ ಜೀವ ಉಳಿಸಿದ ಉಪ್ಪು – ಢಾಬಾ ಮಾಲೀಕನ ಹಠಮಾರಿತನಕ್ಕೆ 11 ಮಂದಿ ಬಚಾವ್!

Pahalgam attack: ಕೇರಳ ಪ್ರವಾಸಿಗರ ಜೀವ ಉಳಿಸಿದ ಉಪ್ಪು – ಢಾಬಾ ಮಾಲೀಕನ ಹಠಮಾರಿತನಕ್ಕೆ 11 ಮಂದಿ ಬಚಾವ್! ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ಪ್ರಕರಣದ ಬಳಿಕ ಇದಕ್ಕೆ ಹೊಂದಿಕೊಂಡಂತೆ ದಿನಕ್ಕೊಂದು ರೋಚಕ ಕಥಾನಕಗಳು ಬೆಳಕಿಗೆ ಬರುತ್ತಿದ್ದು, ಇದೀಗ ಇದೇ ಕಾಶ್ಮೀರದ ಡಾಬಾ ಮಾಲೀಕನ ಹಠಮಾರಿತನದಿಂದಾಗಿ 11 ಮಂದಿ ಪ್ರವಾಸಿಗರು ಜೀವಉಳಿಸಿಕೊಂಡ ರೋಚಕ ಘಟನೆ ಬೆಳಕಿಗೆ ಬಂದಿದೆ. ಅಚ್ಚರಿಯಾದರೂ ಇದು ಸತ್ಯ.. ಊಟ ಮಾಡಲೆಂದು ಕಾಶ್ಮೀರದ ಡಾಬಾಗೆ ಹೋಗಿದ್ದ ಕೇರಳದ 11 ಮಂದಿಯ ಪ್ರವಾಸಿಗರ…

Read More

ಅನುದಾನ ಕೊರತೆ: ಗೃಹ ಸಚಿವರ ತವರು ಕ್ಷೇತ್ರದಲ್ಲಿಯೇ ವಿಧಾನ ಪರಿಷತ್ ಚುನಾವಣೆ ಬಹಿಷ್ಕಾರ

ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಕ್ಷೇತ್ರದ ಗ್ರಾಮ ಪಂಚಾಯತಿ ಸದಸ್ಯರು ವಿಧಾನ ಪರಿಷತ್ ಚುನಾವಣೆ ಬಹಿಷ್ಕರಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ನಾಲೂರು ಕೊಳಿಗೆ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ಏಳು ಜನರು ಈ ಬಾರಿ ಮತದಾನ ಮಾಡದೆ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ನಾಲೂರು ಕೊಳಿಗೆ ಗ್ರಾಮ ಪಂಚಾಯತಿಗೆ ಈವರೆಗೆ 1.68 ಕೋಟಿ ರೂಪಾಯಿ ಸರ್ಕಾರದ ಅನುದಾನ ಬಂದಿಲ್ಲ. ನಾಲೂರು ಕೊಳಿಗೆ ವ್ಯಾಪ್ತಿಯ ಮೂರು ಮರಳು ಕ್ವಾರಿಗಳು ಸರ್ಕಾರಕ್ಕೆ ಕೋಟಿಗಟ್ಟಲೆ ಆದಾಯ…

Read More

ಜೂಜಿನ ಸಾಲ ತೀರಿಸಲು ಸ್ವಂತ ದೊಡ್ಡಪ್ಪ–ದೊಡ್ಡಮ್ಮನನ್ನೇ ಕೊಂದ ವೈದ್ಯ; ಇಂಜೆಕ್ಷನ್ ನೀಡಿ ಡಬಲ್ ಮರ್ಡರ್

A doctor was arrested in Shivamogga for killing his elderly uncle and aunt using a lethal injection to steal gold and clear gambling debts. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಭೂತನಗುಡಿಯಲ್ಲಿ ಮಲಗಿದ್ದಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ್ದ ವೃದ್ಧ ದಂಪತಿಯ ಪ್ರಕರಣವನ್ನು ಭದ್ರಾವತಿ ಹಳೇನಗರ ಪೊಲೀಸರು ಕೇವಲ 24 ಗಂಟೆಗಳಲ್ಲಿ ಭೇದಿಸಿ, ಪ್ರಮುಖ ಆರೋಪಿ ವೈದ್ಯನನ್ನು ಬಂಧಿಸಿದ್ದಾರೆ. ಮೃತ ದಂಪತಿಯ ತಮ್ಮನ ಪುತ್ರನಾದ ಡಾ.ಮಲ್ಲೇಶ್‌ನೇ ಈ ಭೀಕರ ಕೊಲೆಯ ಪ್ರಮುಖ…

Read More

ಇಂದು ರಾತ್ರಿ 9.15 ಕ್ಕೆ ಕೆಂಪುಕೋಟೆಯ ಮೇಲೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ :

ಪ್ರಧಾನಿ ಮೋದಿ ಅವರು ಗುರುವಾರ ರಾತ್ರಿ 9:15 ಕ್ಕೆ ಕೆಂಪು ಕೋಟೆಯ ಮೇಲೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಸ್ವಾತಂತ್ರ್ಯ ದಿನಾಚರಣೆ ಹೊರತುಪಡಿಸಿ, ಸ್ಮಾರಕದ ಮೇಲೆ ಮೋದಿ ಭಾಷಣ ಮಾಡುತ್ತಿರುವುದು ಇದು ಎರಡನೇ ಬಾರಿಯಾಗಿದೆ.  ಗುರು ತೇಜ್ ಬಹದ್ದೂರ್ ಅವರ 400 ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾತ್ರಿ ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗುರು ತೇಜ್ ಬಹದ್ದೂರ್ ಜಿ ಅವರ ಜೀವನವನ್ನು ಬಿಂಬಿಸುವ ಭವ್ಯವಾದ ಬೆಳಕು ಮತ್ತು ಧ್ವನಿ ಪ್ರದರ್ಶನವೂ…

Read More

ಒಂದೇ ವೇದಿಕೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದ ಘಟಾನುಘಟಿಗಳಾದ ಆರಗ-ಕಿಮ್ಮನೆ-ಆರ್ ಎಂಎಂ & ರಾಜಾರಾಂ : ಎಲ್ಲಿಗೊತ್ತಾ?? ಈ ಸುದ್ದಿ ನೋಡಿ

ತೀರ್ಥಹಳ್ಳಿ : ಮಲೆನಾಡಿನ ಸುಂದರ ಊರು, ರಾಷ್ಟ್ರಕವಿ ಕುವೆಂಪು ಅವರ ತವರೂರು, ಪ್ರಜ್ಞಾವಂತರ ಕ್ಷೇತ್ರವೆಂದೇ ಬಿಂಬಿತವಾದ ಕ್ಷೇತ್ರವೇ ತೀರ್ಥಹಳ್ಳಿ. ಅದರಲ್ಲೂ ರಾಜಕಾರಣದಲ್ಲಿ ತನ್ನದೇ ಚಾಪು ಮೂಡಿಸಿರುವ ಕ್ಷೇತ್ರವೆಂದರೆ ಅದು ತೀರ್ಥಹಳ್ಳಿ. ಒಂದೇ ಪಕ್ಷದ ರಾಜಕಾರಣಿಗಳನ್ನೇ ಒಂದು ವೇದಿಕೆ ಮೇಲೆ ಒಟ್ಟುಗೂಡಿಸುವುದು ಕಷ್ಟ. ಅಂತಹದರಲ್ಲಿ ಮೂರು ಪಕ್ಷದ ನಾಯಕರನ್ನು ಒಂದು ಗೂಡಿಸುವದು ಕೇಳಬೇಕಾ ? ಅದೊಂದು ರೀತಿ ದೊಡ್ಡ ಸಾಧನೆಯೇ ಸರಿ. ಆದರೆ ಮೂರು ಪಕ್ಷದ ನಾಲ್ವರು ನಾಯಕರನ್ನು ಒಂದೇ ವೇದಿಕೆ ಮೇಲೆ ಕೂರಿಸಿದ ಸಾಧನೆ ಮಾಡಿದ್ದೂ ತೀರ್ಥಹಳ್ಳಿಯ…

Read More