Headlines

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ ರಿಪ್ಪನ್‌ಪೇಟೆ :  ರಬ್ಬರ್ ಮರ ಲೀಜ್ ವಿಚಾರವಾಗಿ ಇದ್ದ ಜಗಳದ ಕೇಸನ್ನು  ರಾಜಿ ಮೂಲಕ ಬೇಗ ಮುಗಿಸಿಕೊಡುತ್ತೇನೆ ಎಂದು ಹೇಳಿ ಪಿರ್ಯಾದಿಯಿಂದ ಲಂಚ ಪಡೆಯುತ್ತಿದ್ದ  ಹೊಸನಗರ ನ್ಯಾಯಾಲಯದ ಸಹಾಯಕ  ಸರ್ಕಾರಿ ಅಭಿಯೋಜಕ ರವಿ ಎನ್ನುವವರನ್ನು ಲೋಕಾಯುಕ್ತ  ಪೊಲೀಸರು ಶುಕ್ರವರ ಸಂಜೆ ನ್ಯಾಯಾಲಯದ ಆವರಣದಲ್ಲೇ ಬಂಧಿಸಿದ್ದಾರೆ. ರಿಪ್ಪನ್‌ಪೇಟೆಯ ಕೆರೆಹಳ್ಳಿ ಗ್ರಾಮದ ಅಂಜನ್‌ಕುಮಾರ್ ರವರ ಅವರ  ಕೇಸ್ ಮುಗಿಸಿಕೊಡಬೇಕಾದರೆ 5,೦೦೦ ರೂ ಕೊಡಬೇಕು ಎಂದು ಹೇಳಿ, ಪಿರ್ಯಾದುದಾರರ…

Read More

ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ ; ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ ; ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ದಿನೇಶ್ ಗುಂಡೂರಾವ್ ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಉಸಿರಾಟ ಮತ್ತು ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒಂದು ತಿಂಗಳಿಗೆ ಸಾಕಾಗುವಷ್ಟು ಪರೀಕ್ಷಾ ಕಿಟ್‌ಗಳನ್ನು ಸಂಗ್ರಹಿಸಲು ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ದಿನೇಶ್​ ಗುಂಡೂರಾವ್​, ಒಂದು…

Read More

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

HOSANAGARA | ಮನೆಯ ಹೆಂಚು ತೆಗೆದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಹೊಸನಗರ ಗೋರಗೋಡು ಗ್ರಾಮದ ನಿವಾಸಿಯೊಬ್ಬರ ಮನೆಯ ಹೆಂಚು ತೆಗೆದು ಬರೋಬ್ಬರಿ 9 ಲಕ್ಷ ರೂಪಾಯಿ ಮೌಲ್ಯದ ಒಡವೆ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಗೊರಗೋಡು ಗ್ರಾಮದ ನಿವಾಸಿ ಪ್ರತಿಭಾ ಕೃಷ್ಟೋಜಿರಾವ್ ಎಂಬುವರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಕಳ್ಳರು ಮನೆಯ ಹೆಂಚುಗಳನ್ನು ತೆಗೆದು ಒಳನುಗ್ಗಿರುವ ಕಳ್ಳರು ಗೋದ್ರೇಜ್ ಬೀರುವಿನಲ್ಲಿಟ್ಟಿದ್ದ ಬಳೆ, ಸರ, ಓಲೆ ಸೇರಿದಂತೆ ಚಿನ್ನದ ಆಭರಣಗಳನ್ನು ಕಳವು ಮಾಡಿದ್ದಾರೆ.ಈ ವೇಳೆ ಮನೆಯವರು…

Read More

ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಪೂರಕ – ಶಿಕ್ಷಣಾಧಿಕಾರಿ ಹೆಚ್ ಆರ್ ಕೃಷ್ಣಮೂರ್ತಿ|Prathibha karanji

ಗ್ರಾಮೀಣ ಪ್ರದೇಶದ ಮಕ್ಕಳ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಪೂರಕ – ಶಿಕ್ಷಣಾಧಿಕಾರಿ ಹೆಚ್ ಆರ್ ಕೃಷ್ಣಮೂರ್ತಿ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದಲ್ಲಿ ಮಕ್ಕಳ ಪ್ರತಿಭೆ ಅರಳಲು ಇಂತಹ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಪೂರಕವಾಗಿವೆ ಎಂದು  ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹೆಚ್ ಆರ್ ಕೃಷ್ಣಮೂರ್ತಿ ಹೇಳಿದರು. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮೂಗುಡ್ತಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿ ಪ್ರತಿಭಾ ಕಾರಂಜಿ…

Read More

ANANDAPURA | ನಿಲ್ಲಿಸಿದ್ದ ಕಾರಿಗೆ ಡಿಕ್ಕಿಯಾಗಿ ಐ10 ಕಾರು ಪಲ್ಟಿ

ANANDAPURA | ನಿಲ್ಲಿಸಿದ್ದ ಕಾರಿಗೆ ಡಿಕ್ಕಿಯಾಗಿ ಐ10 ಕಾರು ಪಲ್ಟಿ ಆನಂದಪುರ : ನಿಲ್ಲಿಸಿದ್ದ ಕಾರಿಗೆ ಹಿಂಬಂದಿಯಿಂದ ಇನ್ನೊಂದು ಕಾರು ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ಆನಂದಪುರದ ಹಳೇ ಪೊಲೀಸ್ ಉಪಠಾಣೆ ಬಳಿ ನಡೆದಿದೆ. ಆನಂದಪುರಂ ಹಳೇ ಉಪಠಾಣೆಯ ಬಳಿ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಹೋಡಾ ಅಮೇಜ್ ಕಾರನ್ನ ಮರದ ಕೆಳಗೆ ನಿಲ್ಲಿಸಿದ್ದರು ಈ ವೇಳೆ ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಐ10 ಕಾರು ನಿಲ್ಲಿಸಿದ್ದ ಅಮೇಜ್ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಉರುಳಿಬಿದ್ದಿದೆ. ಅದೃಷ್ಟವಶಾತ್ ಐ೧೦ ಕಾರಿನಲ್ಲಿದ್ದ ಇಬ್ಬರು…

Read More

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ | Rain

ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೋಷಣೆ ಸಾಗರ ತಾಲೂಕಿನಾದ್ಯಂತ ಮಳೆಯ ಪ್ರಮಾಣ ಹೆಚ್ಚುತ್ತಿದ್ದು   ಶಾಲಾ ಮಕ್ಕಳ ಹಿತದೃಷ್ಟಿಯಿಂದ  ನಾಳೆ ದಿನಾಂಕ 20-07-2024 ರ ಶನಿವಾರದಂದು ಎಲ್ಲಾ ಪ್ರಾಥಮಿಕ ಶಾಲೆ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜು ,ಪದವಿ ಕಾಲೇಜು ,ಡಿಪ್ಲೊಮೊ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ  ರಜೆಯನ್ನು ಸಾಗರ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.

Read More

ಬಟ್ಟೆಮಲ್ಲಪ ಕರವೇ ವತಿಯಿಂದ ರಿಪ್ಪನ್ ಪೇಟೆಯಲ್ಲಿ ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ :

  ಕರ್ನಾಟಕ ರಕ್ಷಣಾ ವೇದಿಕೆ ಬಟ್ಟೆಮಲ್ಲಪ್ಪ ಘಟಕದಿಂದ ರಿಪ್ಪನ್ ಪೇಟೆ ಕುಕ್ಕಳಲೆ ಸಂಪರ್ಕ ರಸ್ತೆಗೆ ಅಳವಡಿಸಿದ್ದ ಕನ್ನಡದ ಮೇರು ನಟ ಪುನೀತ್ ರಾಜಕುಮಾರ ನಾಮಫಲಕಕ್ಕೆ ಮಸಿ ಬಳಿದಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಶಾಂತಿಯುತ ಹೋರಾಟವನ್ನು ನಡೆಸಲಾಯಿತು. ಪುನೀತ್ ನಾಮಫ಼ಲಕಕ್ಕೆ  ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಈ ಸಂಧರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ. ಈ ಸಂಧರ್ಭದಲ್ಲಿ ತಾಲೂಕು ಅಧ್ಯಕ್ಷ ಹೆಚ್ ಆರ್ ರಾಘವೇಂದ್ರ. ಘಟಕದ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ನಾಗರಾಜ್…

Read More

ಶಿಕಾರಿಪುರ-ಶಿವಮೊಗ್ಗ ಹೆದ್ದಾರಿಯಲ್ಲಿ ಬೆಂಕಿ ಹಚ್ಚಿ ಗ್ರಾಮಸ್ಥರ ಆಕ್ರೋಶ – ಶಿವಮೊಗ್ಗಕ್ಕೂ ವ್ಯಾಪಿಸಿದ ಮೀಸಲಾತಿ ಹೋರಾಟ|Protest

ಶಿಕಾರಿಪುರ ತಾಲ್ಲೂಕಿನ ತಾಲ್ಲೂಕು ಆಫೀಸ್ ಹಾಗೂ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ನಿವಾಸದ ಬಳಿ ನಡೆದ ಬಂಜಾರ, ಬೋವಿ, ಕೊರಮ, ಕೊರಚ ಸಮುದಾಯದ ಪ್ರತಿಭಟನೆ ಇದೀಗ ಜಿಲ್ಲಾ ಕೇಂದ್ರಕ್ಕೂ ವ್ಯಾಪಿಸಿದೆ.   ಒಳ ಮೀಸಲಾತಿ ಜಾರಿ ಸಂಬಂಧ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿ ಹೆದ್ದಾರಿಯಲ್ಲಿ ರಸ್ತೆ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.  ರಸ್ತೆ ಮೇಲೆ ತೆಂಗಿನ ಗರಿ ಇಟ್ಟು ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಶಿವಮೊಗ್ಗ –…

Read More

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ ಬಿ ವೈ ರಾಘವೇಂದ್ರ | Election

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ  ಬಿ ವೈ ರಾಘವೇಂದ್ರ ಬಿಜೆಪಿಯ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಸತತ 4ನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನವರ ಪೈಪೋಟಿಯ ಪ್ರಚಾರದ ನಡುವೆಯೂ 2,43,024 ಭಾರೀ ಮತಗಳ ಅಂತರದಿಂದ ಜಯಭೇರಿ ಬಾರಿಸಿರುವ ಬಿ.ವೈ ರಾಘವೇಂದ್ರ ಸೋಲಿಲ್ಲದ ಸರದಾರರಾಗಿ ನಾಲ್ಕನೇ ಬಾರಿ ಸಂಸತ್ ಪ್ರವೇಶಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ…

Read More

ಮುಂಬಾರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್ ಕುಮಾರ್ ಅವಿರೋಧ ಆಯ್ಕೆ

ಮುಂಬಾರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್ ಕುಮಾರ್ ಅವಿರೋಧ ಆಯ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮುಂಬಾರು ಗ್ರಾಮ ಪಂಚಾಯತಿ 18ನೇ ಅಧ್ಯಕ್ಷರಾಗಿ ಎನ್ ಕುಮಾರ ಅವಿರೋಧವಾಗಿ ಆಯ್ಕೆಯಾದರು. ತೆರವಾಗಿದ್ದ ಮುಂಬಾರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇಂದು ನಡೆದಿದ್ದು ಎನ್ ಕುಮಾರ್ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆ ಎನ್ ಕುಮಾರ್ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಹೊಸನಗರ ಪಶು ವೈದ್ಯಾಧಿಕಾರಿ ಡಾ. ನಟರಾಜ್ ಕರ್ತವ್ಯ ನಿರ್ವಹಿಸಿದರು….

Read More