ಡಿಜಿಟಲ್ ಕಲಿಕೆ,ನವೋದ್ಯಮಕ್ಕೆ ಒತ್ತು ನೀಡಿರುವ ಬಜೆಟ್ : ಎಂ ಬಿ ಮಂಜುನಾಥ್

ರಿಪ್ಪನ್ ಪೇಟೆ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2022-23ನೇ ಸಾಲಿನ ಬಜೆಟ್ ಅತ್ಯುತ್ತಮವಾಗಿದ್ದು, ಡಿಜಿಟಲ್ ಕಲಿಕೆ, ಕೌಶಲ್ಯಗಳ ಪೂರೈಕೆ ಮತ್ತು ನವೋದ್ಯಮಗಳನ್ನು ಕೈ ಬಲಪಡಿಸುವುದಕ್ಕೆ ಒತ್ತು ನೀಡಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಹೇಳಿದರು. ಪ್ರಧಾನಮಂತ್ರಿ ಆವಾಸ್ ಯೋಜನೆ ಹಾಗೂ ಇನ್ನಿತರ ವಸತಿ ಯೋಜನೆಗಳಿಗೆ ಒತ್ತು ನೀಡುವುದರೊಂದಿಗೆ, ಕೇಂದ್ರ ಸರ್ಕಾರದ ದೂರದೃಷ್ಟಿಯ ಈ ಬಜೆಟ್ ರಾಜ್ಯದ ‘ಸರ್ವರಿಗೂ ಸೂರು’ ಒದಗಿಸುವಲ್ಲಿ ಸ್ಫೂರ್ತಿ ನೀಡಲಿದೆ…

Read More

ಶಿಕಾರಿಪುರದಲ್ಲಿ ಟಿಟಿ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ, ಹಲವರಿಗೆ ಗಾಯ

ಶಿಕಾರಿಪುರದಲ್ಲಿ ಟಿಟಿ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ, ಹಲವರಿಗೆ ಗಾಯ Three passengers sustained serious injuries after a Tempo Traveller overturned near Nelavagilu Cross in Shikaripura taluk. Several others suffered minor injuries and are undergoing treatment. ಶಿಕಾರಿಪುರ: ತಾಲೂಕಿನ ನೆಲವಾಗಿಲು ಕ್ರಾಸ್ ಸಮೀಪ ಟೆಂಪೋ ಟ್ರಾವೆಲರ್ (ಟಿಟಿ) ವಾಹನ ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ಲಭ್ಯ…

Read More

ಅಕ್ರಮ ಮರಳು ಸಾಗಾಟದ ನಾಲ್ಕು ಟಿಪ್ಪರ್ ವಶಕ್ಕೆ ಪಡೆದ ಹೊಸನಗರ ಪೊಲೀಸರು :

ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡು ಎಫ್ಐಆರ್ ದಾಖಲಿಸಿದ್ದಾರೆ. ನೆನ್ನೆಯಷ್ಟೆ ಅಧಿಕಾರ ಸ್ವೀಕರಿಸಿದ ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗಿರೀಶ್ ಬಿ ಸಿ ಹಾಗೂ ಪಿಎಸ್ ಐ ನಿಂಗರಾಜ್ ಬಿ‌ ನರಲಾರ ರವರು ಭರ್ಜರಿ ಕಾರ್ಯಚರಣೆ ಮಾಡುವ ಮೂಲಕ ತಾಲೂಕಿನ ಮರಳು ಮಾಫ಼ಿಯಾ ದೊರೆಗಳ ಎದೆಯಲ್ಲಿ ನಡುಕ ಹುಟ್ಟಿಸಿದ್ದಾರೆ. ಅಕ್ರಮ ಮರಳು ಸಾಗಾಣಿಕೆಯ ಖಚಿತ ಮಾಹಿತಿ ಆಧಾರದ ಮೇರೆಗೆ 4 ಟಿಪ್ಪರ್ ವಶಪಡಿಸಿಕೊಳ್ಳಲಾಗಿದೆ.ಕಾರ್ಯಾಚರಣೆ ವೇಳೆ ನಾಲ್ಕು ವಾಹನಗಳ ಚಾಲಕರು ವಾಹನ…

Read More

ಆಯುಷ್ ವಿಶ್ವವಿದ್ಯಾಲಯ ಕೂಡಲೇ ಪ್ರಾರಂಭಿಸುವಂತೆ ಸಮಾಜವಾದಿ ಗೋಪಾಲಗೌಡ ಅಧ್ಯಯನ ಟ್ರಸ್ಟ್ ವತಿಯಿಂದ ಒತ್ತಾಯ :

ಶಿವಮೊಗ್ಗ ನಗರದಲ್ಲಿ ಕಳೆದ 2021-22ರ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳಾದ ಬೊಮ್ಮಾಯಿಯವರು ಮಂಜೂರು ಮಾಡಿ, 20 ಕೋಟಿ ರೂಪಾಯಿ ಹಣವನ್ನು ಮೀಸಲಿಡಲಾಗಿದ್ದ ಆಯುಷ್  ವಿಶ್ವ ವಿದ್ಯಾಲಯದ ಯೋಜನೆಯ ಭರವಸೆಯು ಖಾಸಗಿ ಆಯುರ್ವೇದ ಮತ್ತು ಖಾಸಗಿ ನರ್ಸಿಂಗ್ ಹೋಂಗಳ ಚಿತಾವಣೆಯಿಂದ ಠುಸ್ಸ್ ಆಗಿದೆ ಎಂದು ಸಮಾಜವಾದಿ ಗೋಪಾಲಗೌಡ ಅಧ್ಯಯನ ಟ್ರಸ್ಟ್ ನ ಕಲ್ಲೂರು ಮೇಘರಾಜ್ ಮತ್ತು ಆರ್ ಎ ಚಾಬುಸಾಬ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ. ಇಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಶಿವಮೊಗ್ಗದಲ್ಲಿ ಆಯುಷ್ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಿದರೆ ಖಾಸಗಿ…

Read More

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವೃದ್ಧೆಯೊಬ್ಬರಿಗೆ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ನೆರೆಮನೆಯವರು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಅಮಾನವೀಯ ಘಟನೆ ಕುರಿತು ಮುಖ್ಯಮಂತ್ರಿಗಳ ಕಚೇರಿ (CMO) ಮಧ್ಯಪ್ರವೇಶಿಸಿದೆ. ಮಾಧ್ಯಮ ವರದಿಗಳನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು (OSD) ತಕ್ಷಣವೇ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಸೂಚನೆಯ…

Read More

Thirthahalli | ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ

ರಾಷ್ಟ್ರಕವಿ ಕುವೆಂಪು ಓದಿದ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ ತೀರ್ಥಹಳ್ಳಿಯಲ್ಲಿರುವ ರಾಷ್ಟ್ರ ಕವಿ ಕುವೆಂಪು(kuvempu) ಅವರು ಓದಿದ ಶಾಲೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದರು. ತೀರ್ಥಹಳ್ಳಿ(Thirthahalli) ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೂ ಮುನ್ನ ಶಾಲೆಗೆ ಭೇಟಿ ನೀಡಿದರು. ಶಾಲೆಗೆ ಭೇಟಿ ನೀಡುತ್ತಿದ್ದಂತೆ ಶಾಲಾ ಮಕ್ಕಳು ಸಚಿವ ಮಧುಬಂಗಾರಪ್ಪರನ್ನು ಗುಲಾಬಿ ಹೂವು ನೀಡುವುದರ ಮೂಲಕ…

Read More

ಆರಗ ಜ್ಞಾನೇಂದ್ರ ರವರ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಲಿ – ಆರ್ ಎಂ ಮಂಜುನಾಥ್ ಗೌಡ|RMM

ಆರಗ ಜ್ಞಾನೇಂದ್ರ ರವರ ಮೇಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಲಿ – ಆರ್ ಎಂ ಮಂಜುನಾಥ್ ಗೌಡ ತೀರ್ಥಹಳ್ಳಿ : ಶಾಸಕರಾಗಿ ಅಥವಾ ಸಚಿವರಾದ ನಂತರ ಸಂವಿಧಾನದ ವಿಧಿ ವಿಧಾನಗಳಿಗೆ ಬದ್ಧವಾಗಿ ನಡೆದುಕೊಳ್ಳುತ್ತೇವೆ ಎಂದು ಪ್ರಮಾಣ ಮಾಡುತ್ತೇವೆ. ಆದರೆ ಇವರು ಸಂವಿಧಾನದ ವಿರುದ್ಧವಾಗಿ ಮಾತನಾಡಿದ್ದಾರೆ. ಎಲ್ಲವನ್ನು ಗೃಹ ಸಚಿವರಾದ ನಂತರ ಪ್ರಾರಂಭ ಮಾಡಿದ್ದರು. ಗೃಹ ಸಚಿವರಾದ ಸ್ವಲ್ಪ ದಿನದಲ್ಲೇ ಮೈಸೂರಿನ ಮಹಿಳೆಯೊಬ್ಬರ ಬಗ್ಗೆ ಮಾತನಾಡಿದ್ದರು. ಈಗ ರಾಷ್ಟ್ರ ಕಂಡಂತಹ ಎತ್ತರದ ಮನುಷ್ಯನ ಬಗ್ಗೆ  ವೈಯಕ್ತಿಕವಾಗಿ ನಿಂದನೆ ಮಾಡಿದ್ದಾರೆ…

Read More

ರಿಪ್ಪನ್‌ಪೇಟೆ : ಸಿಡಿಲು ಬಡಿದು ಮೂರು ಎಮ್ಮೆ ಸಾವು|lighting

ಮೇಯಲು ಹೋಗಿದ್ದ ಜಾನುವಾರುಗಳಿಗೆ ಸಿಡಿಲು ಬಡಿದು ಮೂರು ಎಮ್ಮೆ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಮ್ಮಡಿಕೊಪ್ಪ ಗ್ರಾಮದ ಪುರುಮಠ ಎಂಬಲ್ಲಿ ನಡೆದಿದೆ. ಪುರುಮಠ ಗ್ರಾಮದ ರಾಜು ಎಂಬವರಿಗೆ ಸೇರಿದ ಮೂರು ಸಾಕು ಎಮ್ಮೆಗಳು ಮನೆ ಸಮೀಪದ ಕಾಡಿನಲ್ಲಿ ಮೇಯಲು ಹೋದಾಗ ಈ ಘಟನೆ ನಡೆದಿದೆ. ಗುರುವಾರ ಮೇಯಲು ಬಿಟ್ಟಿದ್ದ ಎಮ್ಮೆ ಮನೆಗೆ ಬಾರದ ಹಿನ್ನಲೆಯಲ್ಲಿ ಸ್ಥಳೀಯ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದ ಮನೆ ಮಂದಿ, ಕೊನೆಗೆ ಮನೆ ಸಮೀಪದ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮೂರು ಎಮ್ಮೆಯ…

Read More

ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ

ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ.ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಸೊರಬ: ಬಿರುಸಿನ ಗಾಳಿ ಮಳೆಗೆ ಮರವೊಂದು ವಾಹನದ ಮೇಲೆ ಉರುಳಿ ಬಿದ್ದು, ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಚಂದ್ರಗುತ್ತಿ ಗ್ರಾಮದ ಸಿದ್ದಾಪುರ ರಸ್ತೆಯಲ್ಲಿ ಸೋಮವಾರ ನಡೆದಿದೆ. ಗ್ರಾಮದಲ್ಲಿ ವಾರದ ಸಂತೆಯಾದ…

Read More

ಯುವಕನಿಗೆ ಚಾಕು ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ

ಯುವಕನಿಗೆ ಚಾಕು ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ Syed Barkat (32), who was injured while working at a mobile shop, was stabbed by unknown persons who came on a bike. The SP informed the media that Dadapir had provided the knife used in the stabbing. ಶಿವಮೊಗ್ಗ: ಬಿಹೆಚ್ ರಸ್ತೆಯಲ್ಲಿರುವ ಎಸ್‌ಎಎಸ್ ಕಲೆಕ್ಷನ್ ಮೊಬೈಲ್ ಶಾಪ್‌ಗೆ ನುಗ್ಗಿ ಯುವಕನಿಗೆ ಚಾಕುವಿನಿಂದ ಇರಿದ…

Read More
Exit mobile version