ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!?

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!? An 85-year-old man was found dead after allegedly shooting himself with a single-barrel gun in Tattekodlu village near Nittur, Hosanagara taluk. Police have launched an investigation into the incident and the circumstances surrounding the death. ಹೊಸನಗರ: ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ವೃದ್ಧರೊಬ್ಬರು ಗನ್‌ನಿಂದ ತಲೆಗೆ…

Read More

Ripponpete | ಬೈಕ್ ಅಪಘಾತದಲ್ಲಿ ಯುವಕ ಸಾವು ಪ್ರಕರಣ – ಅಪಘಾತವೆಸಗಿ ಪರಾರಿಯಾಗಿದ್ದ ಕಾರನ್ನು ಪತ್ತೆ ಹಚ್ಚಿದ ಪೊಲೀಸರು

Ripponpete | ಬೈಕ್ ಅಪಘಾತದಲ್ಲಿ ಯುವಕ ಸಾವು ಪ್ರಕರಣ – ಅಪಘಾತವೆಸಗಿ ಪರಾರಿಯಾಗಿದ್ದ ಕಾರನ್ನು ಪತ್ತೆ ಹಚ್ಚಿದ ಪೊಲೀಸರು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ವಡಗೆರೆ ಶಾಲೆಯ ಮುಂಭಾಗದಲ್ಲಿ  ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಹಿಟ್ ಆಂಡ್ ರನ್ ಮಾಡಿದ್ದ ಕಾರನ್ನು ರಿಪ್ಪನ್‌ಪೇಟೆ ಪೊಲೀಸರು ಪತ್ತೆ ಹಚ್ಚಿದ್ದಾರೆ.  ಆವಿನಹಳ್ಳಿ ಸಮೀಪದ ಕುರುವಂತೆ ಗ್ರಾಮದ ನವೀನ್ ಕುಮಾರ್ ಇಂದು ಸಂಜೆ ವಡಗೆರೆ ಶಾಲೆ ಮುಂಭಾಗದಲ್ಲಿ ಅಪಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಆದರೆ ಅಪಘಾತ…

Read More

NEET ವಿವಾದದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

NEET ವಿವಾದದ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ Union Education Minister Dharmendra Pradhan resigns amid the NEET-UG controversy, opposition protests, and public pressure. He shares an emotional statement explaining his decision and highlights education reforms ನವದೆಹಲಿ, ಜುಲೈ 25: NEET-UG ಪರೀಕ್ಷೆಯಲ್ಲಿನ ಅಕ್ರಮ ಆರೋಪಗಳು, ಸಿಜೆಪಿ (Cockroach Janata Party) ಪ್ರತಿಭಟನೆ ಹಾಗೂ ಪ್ರತಿಪಕ್ಷಗಳ ತೀವ್ರ ಒತ್ತಡದ ನಡುವೆಯೇ ಕೇಂದ್ರ ಶಿಕ್ಷಣ…

Read More

ಸಾಗರ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ತಿ ನಾ ಶ್ರೀನಿವಾಸ್|election

ಸಾಗರ : ಅಧಿಕಾರಿ ನೌಕರ ವರ್ಗ ಪ್ರಜಾಪ್ರಭುತ್ವದ ತಳಹದಿಯಾಗಿರುವ ಪ್ರಜೆಗಳಿಗೆ ಕೈಮುಗಿದು ಕೆಲಸ ಮಾಡಿಕೊಡಬೇಕು. ಅಂತಹ ವಾತಾವರಣ ಸೃಷ್ಟಿ ಮಾಡಬೇಕು ಎನ್ನುವ ಉದ್ದೇಶದಿಂದ ಚುನಾವಣೆ ಸ್ಪರ್ಧೆ ಮಾಡಿದ್ದೇನೆ ಎಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಾಗರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ತೀ.ನ.ಶ್ರೀನಿವಾಸ್ ತಿಳಿಸಿದರು. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿ, ಸಚ್ಚಾರಿತ್ರ್ಯದ ರಾಜಕಾರಣಕ್ಕೆ ಮುನ್ನುಡಿ ಬರೆಯಲು ನಾನು ಸ್ಪರ್ಧೆ ಮಾಡಿದ್ದೇನೆ. ಸಾಗರ ಕ್ಷೇತ್ರದಲ್ಲಿ…

Read More

ಆರ್ ಎಂ ಮಂಜುನಾಥ್ ಗೌಡರಿಗೆ ಒಕ್ಕಲಿಗರ ಸಂಘದಿಂದ ಸನ್ಮಾನ |RMM

ಆರ್ ಎಂ ಮಂಜುನಾಥ್ ಗೌಡರಿಗೆ ಒಕ್ಕಲಿಗರ ಸಂಘದಿಂದ ಸನ್ಮಾನ |RMM ಶಿವಮೊಗ್ಗ ಡಿಸಿಸಿ ಬ್ಯಾಂಕ್ ನ ನಿರ್ದೇಶಕರಾಗಿ ಸತತ 07 ನೇ ಬಾರಿಗೆ ಆಯ್ಕೆಯಾಗಿ 12 ಬಾರಿ ಅಧ್ಯಕ್ಷರಾಗಿರುವ ಸಹಕಾರಿ ಧುರೀಣ, ಮಲೆನಾಡು ಪ್ರದೇಶಾಭಿವೃದ್ಧಿ ಅಧ್ಯಕ್ಷರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ ರವರಿಗೆ ರಿಪ್ಪನಪೇಟೆ ಒಕ್ಕಲಿಗರ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕರಗುಚ್ಚಿಯಲ್ಲಿರುವ ಆರ್ ಎಂ ಮಂಜುನಾಥ್ ಗೌಡರವರ ಮನೆಗೆ ತೆರಳಿದ ರಿಪ್ಪನ್‌ಪೇಟೆ ಒಕ್ಕಲಿಗ ಸಂಘದ ಅಧ್ಯಕ್ಷ ಎಂ ಬಿ‌…

Read More

ಬಕೆಟ್‌ನಲ್ಲಿ ಮುಳುಗಿ ಮಗು ಸಾವು; ಶಾಕ್‌ನಿಂದ ತಾಯಿ ಆತ್ಮಹತ್ಯೆ – ಬೆಂಗಳೂರು ದಾರುಣ ಘಟನೆ

ಬಕೆಟ್‌ನಲ್ಲಿ ಮುಳುಗಿ ಮಗು ಸಾವು; ಶಾಕ್‌ನಿಂದ ತಾಯಿ ಆತ್ಮಹತ್ಯೆ – ಬೆಂಗಳೂರು ದಾರುಣ ಘಟನೆ A tragic incident in Bengaluru where a child drowned in a water bucket, and the mother died by suicide after the shock. Police have registered a case and are investigating. ಬೆಂಗಳೂರು: ಒಣಹಾಕಿದ್ದ ಬಟ್ಟೆ ತರಲು ತೆರಳಿದ್ದ ವೇಳೆ ನೀರಿನ ಬಕೆಟ್‌ನಲ್ಲಿ ಮುಳುಗಿ ಮಗು ಸಾವನ್ನಪ್ಪಿದ ಘಟನೆ ಕಂಡು ಶಾಕ್‌ಗೆ…

Read More

ಲಕ್ಕಿ ಡ್ರಾ ವಿಳಂಬ: ಶೀಘ್ರದಲ್ಲೇ ಸಾರ್ವಜನಿಕರ ಸಮ್ಮುಖದಲ್ಲಿ ಪಾರದರ್ಶಕ ಡ್ರಾ – ಕಲಾ ಕೌಸ್ತುಭ ಕನ್ನಡ ಸಂಘ ಸ್ಪಷ್ಟನೆ

Kalakaustubha Kannada Sangha clarifies delay in lucky draw event in Ripponpet, assures transparent draw to be conducted soon in presence of public and members. ರಿಪ್ಪನ್ ಪೇಟೆ : ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಲಕ್ಕಿ ಡ್ರಾ ಕಾರ್ಯಕ್ರಮವು ನಿಗದಿತ ವೇಳೆಗೆ ನಡೆಯದೇ ವಿಳಂಬವಾಗಿರುವ ಕುರಿತು ಸಂಘದ ಅಧ್ಯಕ್ಷ ಮುರುಳಿಧರ್ ಕೆರೆಹಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಬಳೆಗಾರ್ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

Read More

ದರ್ಶನ್ ನಂತಹ ನಿಜ ಜೀವನದ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು – ನಟ ಚೇತನ್ |Dboss-arrest

ದರ್ಶನ್ ನಂತಹ ನಿಜ ಜೀವನದ ಖಳನಾಯಕನನ್ನು ಸೃಷ್ಟಿಸಿದ ನಾವೇ ತಪ್ಪಿತಸ್ಥರು – ನಟ ಚೇತನ್  ಬೆಂಗಳೂರು : ನಿಜ ಜೀವನದಲ್ಲಿ ನಟ ದರ್ಶನ್ ನಂತಹ ಖಳನಾಯಕನನ್ನು ಸೃಷ್ಠಿಸಿದ ನಾವೇ ತಪ್ಪಿತಸ್ಥರು ಎಂಬುದಾಗಿ ನಟ ಚೇತನ್ ಅಹಿಂದಾ ಅವರು ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿರುವಂತ ಅವರು, ನಟ ದರ್ಶನ ಮತ್ತು ಆತನ ಸಹಚರರ ವಿರುದ್ಧ ಕೊಲೆ ಆರೋಪಗಳು ಗಂಭೀರವಾಗಿವೆ. ನಮ್ಮ ರಾಜ್ಯ ಪೊಲೀಸರು ಅದಕ್ಕೆ ಅನುಗುಣವಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ ಎಂದಿದ್ದಾರೆ….

Read More

ರಿಪ್ಪನ್‌ಪೇಟೆ : ವರ್ಗಾವಣೆಗೊಂಡ ಮುಖ್ಯ ಶಿಕ್ಷಕನ ಅಧಿಕಾರ ಸ್ವೀಕಾರಕ್ಕೆ ತೀವ್ರ ವಿರೋಧ|protest

ರಿಪ್ಪನ್‌ಪೇಟೆ : ವರ್ಗಾವಣೆಗೊಂಡ ಮುಖ್ಯ ಶಿಕ್ಷಕನ ಅಧಿಕಾರ ಸ್ವೀಕಾರಕ್ಕೆ ತೀವ್ರ ವಿರೋಧ  ರಿಪ್ಪನ್‌ಪೇಟೆ : ಅಮಾನತ್ತುಗೊಂಡಿದ್ದ ಶಿಕ್ಷಕನೊಬ್ಬನನ್ನು ಏಕಾಏಕಿ ಪಟ್ಟಣದ ಗವಟೂರು ಶಾಲೆಗೆ ಮುಖ್ಯೋಪಾಧ್ಯಾಯರಾಗಿ ವರ್ಗಾವಣೆಗೊಳಿಸಿದ್ದನ್ನು ವಿರೋಧಿಸಿ ಪೋಷಕರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇತ್ತೀಚೆಗೆ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಸರ್ಕಾರಿ ಪ್ರಾಥಮಿಕ ಪಾಠಶಾಲೆಯ ಮುಖ್ಯೋಪಾದ್ಯಾಯ ಗಂಗಾನಾಯ್ಕ್ ಎಂಬುವರು ಸರಿಯಾಗಿ ಶಾಲೆಗೆ ಹಾಜರಾಗುತ್ತಿಲ್ಲ ಎಂದು ಆರೋಪಿಸಿ ಶಾಲಾ ಪೋಷಕವರ್ಗ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅಮಾನತ್ತು ಪಡಿಸಲಾಗಿದ್ದ ಮುಖ್ಯೋಪಾಧ್ಯಾಯನನ್ನು ರಿಪ್ಪನ್‌ಪೇಟೆಯ ಗವಟೂರು ಸರ್ಕಾರಿ ಹಿರಿಯ ಪ್ರಾಥಮಿಕ…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಟೊಯೋಟಾ ಫಾರ್ಚ್ಯೂನರ್ ಕಾರು ಪಲ್ಟಿ|Accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡುರೂ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೊಯೋಟಾ ಫಾರ್ಚುನರ್ ಕಾರು ಪಲ್ಟಿಯಾದ ಘಟನೆ ನಡೆದಿದೆ. ಸೂಡೂರು ಗೇಟ್ ಬಳಿ ಚಾಲಕನು ಅತಿ ವೇಗ ಹಾಗೂ ಅಜಾಗರುಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕುಂದಾಪುರ ಮೂಲದವರಾದ ಉದಯ್ ಕುಮಾರ್ ಕುಟುಂಬ ಬೆಂಗಳೂರಿನಲ್ಲಿ ವಾಸಿಸುತಿದ್ದು ಮದುವೆ ಕಾರ್ಯಕ್ರಮದ ನಿಮಿತ್ತ ಕುಂದಾಪುರಕ್ಕೆ ಬಂದು ವಾಪಾಸ್ ತೆರಳುವಾಗ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಒಬ್ಬರಿಗೆ ಗಂಭೀರ ಗಾಯವಾಗಿದೆ.ಗಾಯಾಳುಗಳನ್ನು ಶಿವಮೊಗ್ಗದ…

Read More