ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷ ಕುಕ್ಕಳಲೆ ನಾಗರಾಜ್ ಗೌಡ ನಿಧನ

ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷ ಕುಕ್ಕಳಲೆ ನಾಗರಾಜ್ ಗೌಡ ನಿಧನ ರಿಪ್ಪನ್ ಪೇಟೆ : ಇಲ್ಲಿನ ಬಾಳೂರು ಗ್ರಾ.ಪಂ ಮಾಜಿ ಅಧ್ಯಕ್ಷರು ಹಾಗೂ ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರಾದ ಕುಕ್ಕಳಲೆ ಕೆ.ಆರ್ ನಾಗರಾಜ ಗೌಡರವರು ಹೃದಯಾಘಾತದಿಂದ ಬೆಳಗಿನ ಜಾವ ನಿಧನರಾಗಿದ್ದಾರೆ. ಬಾಳೂರು ಗ್ರಾಪಂ ಅಧ್ಯಕ್ಷರಾಗಿ ಹಾಗೂ ವೀರಶೈವ ಸಮಾಜದ ಮುಖಂಡರಾಗಿ ವಿವಿಧ ಸಮಾಜಮುಖಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ನಾಗರಾಜ್ ಗೌಡ ರವರು ಅಲ್ಪ ಕಾಲದ ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದರು. ಕುಕ್ಕಳಲೆ ರೇಣುಕಪ್ಪ ಗೌಡ ರವರ ಪುತ್ರರಾದ ನಾಗರಾಜ್…

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಮೂವರಿಗೆ ಡಿಕ್ಕಿಯಾಗಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ANANDAPURA | ಚಾಲಕನ ನಿಯಂತ್ರಣ ತಪ್ಪಿ ಮೂವರಿಗೆ ಡಿಕ್ಕಿಯಾಗಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮೂವರಿಗೆ ಡಿಕ್ಕಿಯಾಗಿ ಲೈಟ್​ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ತುಂಡಾದ ಲೈಟ್ ಕಂಬ ಕಾರಿನ ಮೇಲೇಯೆ ಬಿದ್ದಿದೆ.  ಸಾಗರ ತಾಲ್ಲೂಕಿನ ಆನಂದಪುರದ ಹೊಸೂರು ಸಮೀಪ ಈ ಘಟನೆ ಸಂಭವಿಸಿದೆ. ಶಿರಸಿ ಕಡೆಗೆ ಹೋಗುವವರು ಕಾರಿನಲ್ಲಿ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದರು. ಈ ವೇಳೆ ಹೊಸೂರು ಸಮೀಪ ಕಾರು ಅಪ್​ಸೆಟ್ ಆಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು…

Read More

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ ರಿಪ್ಪನ್‌ಪೇಟೆ : ಮೇ.7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಫರ್ಧೀಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ ಆಭ್ಯರ್ಥಿ ಬಿ.ವೈ.ರಾಘವೇಂದ್ರರರ ಗೆಲುವು ತಡೆಯಲು  ಸಾಧ್ಯವಿಲ್ಲ ಎಂದು ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಹೇಳಿದರು. ರಿಪ್ಪನ್‌ಪೇಟೆಯ  ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಎರಡು ಪಕ್ಷದ ಮುಖಂಡರು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಹಗರಣಮುಕ್ತ,ವಿವಾದಾತ್ಮಕವಲ್ಲದ ವ್ಯಕ್ತಿ.ಸರಳ ಸಜ್ಜನಿಕೆಯ ಆಭಿವೃದ್ಧಿಯ ಹರಿಕಾರ ಬಿ.ವೈ.ರಾಘವೇಂದ್ರರವರು ಈ ಭಾರಿಯಲ್ಲಿ  ಅತಿ ಹೆಚ್ಚು ಆಂತರದಲ್ಲಿ…

Read More

ಕನ್ನಡದ ಖ್ಯಾತ ಲೇಖಕಿ ಕಮಲಾ ಹಂಪನ ನಿಧನ – ಕಂಬನಿ ಮಿಡಿದ ಕನ್ನಡ ಸಾಹಿತ್ಯ ಲೋಕ | Kamala hampana

ಕನ್ನಡದ ಖ್ಯಾತ ಲೇಖಕಿ ಕಮಲಾ ಹಂಪನ ನಿಧನ – ಕಂಬನಿ ಮಿಡಿದ ಕನ್ನಡ ಸಾಹಿತ್ಯ ಲೋಕ | ಕನ್ನಡ ಸಾಹಿತ್ಯ ಲೋಕದ ಮತ್ತೊಂದು ಕೊಂಡಿ ಕಳಚಿದೆ. ಖ್ಯಾತ ಲೇಖಕಿ ಕಮಲಾ ಹಂಪನ ಇಂದು (22-06-2024) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಕನ್ನಡ ಸಾಹಿತ್ಯ ಲೋಕದಲ್ಲಿ ಕಮಲಾ ಹಂಪನ ಲೇಖಕಿಯಾಗಿ ಹೆಸರು ಮಾಡಿದ್ದಾರೆ. ಪ್ರಾಧ್ಯಾಪಕರಾಗಿ, ಬಹಳಷ್ಟು ಪ್ರಾಚೀನ ಕೃತಿಗಳ ಅನುಸಂಧಾನಕಾರರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ ಲೋಕದ ಎಲ್ಲಾ ಪ್ರಕಾರಗಳಲ್ಲೂ ಆಳವಾದ ಅಧ್ಯಯನ ಮಾಡಿದ್ದಾರೆ. ಕನ್ನಡ…

Read More

ತೀರ್ಥಹಳ್ಳಿಯಲ್ಲಿ ಈ ಬಾರಿ ಸಂಭ್ರಮದ ಅದ್ದೂರಿ ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವ

ತೀರ್ಥಹಳ್ಳಿ: ಮಲೆನಾಡಿನ ಸುಪ್ರಸಿದ್ದ ಜಾತ್ರೆಗಳಲ್ಲಿ ಒಂದಾಗಿರುವ ತೀರ್ಥಹಳ್ಳಿಯ ಎಳ್ಳಮಾವಾಸ್ಯೆ ಜಾತ್ರೆ ಜನವರಿ 2,3,4 ರಂದು ನಡೆಯಲಿದ್ದು  ಈ ಬಾರಿ ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆಜಾತ್ರೆಯನ್ನು ಸಂಭ್ರಮ ಹಾಗೂ ವೈಭವಯುತವಾಗಿ ಆಚರಿಸುವುದಾಗಿ ಸಮಿತಿ ಸಂಚಾಲಕರಾಗಿರುವ ಸೊಪ್ಪುಗುಡ್ಡೆ ರಾಘವೇಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅಂದಾಜು 12 ಲಕ್ಷ ರೂ ಮೊತ್ತದ ಬಜೆಟ್ ನೊಂದಿಗೆ  3 ದಿನಗಳ ಕಾಲ ನೆಡೆಯಲಿರುವ ಅದ್ದೂರಿ ಜಾತ್ರೆಗೆ ಸಮಿತಿ ಸಂಚಾಲಕರಾಗಿರುವ ಸೊಪ್ಪುಗುಡ್ಡೆ ರಾಘವೇಂದ್ರ ಸರ್ವರನ್ನು ಸ್ವಾಗತಿಸಿದ್ದಾರೆ.

Read More

ಮೃಗವಧೆ ರಾಜು ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ | Arrested

ತೀರ್ಥಹಳ್ಳಿ : ತಾಲೂಕಿನ ಮಾಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬಲವಾಗಿ ಹೊಡೆದು ಆತನನ್ನ ಬೈಕ್ ನಲ್ಲಿ ಕರೆದುಕೊಂಡು ಬಂದು ಮನೆಯ ಬಾಗಿಲಿನಲ್ಲಿ ಬಿಟ್ಟು ಹೋಗಿದ್ದ ಪ್ರಕರಣದಲ್ಲಿ ನಾಲ್ವರನ್ನ ಬಂಧಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯಲ್ಲಿ ಸೆ.25  ರಂದು ಬೆಳ್ಳಿಕೋಡಿಗೆ ಗ್ರಾಮದಲ್ಲಿ ರಾಜು ಎಂಬ ವ್ಯಕ್ತಿ ಕುಡಿಯಲು  ಅಲ್ಲಿದ್ದ ಕೋಳಿ ಅಂಗಡಿಯ ಬಳಿ ಕೋಳಿ ಕದಿಯಲು ಬಂದಿದ್ದೀಯ ಎಂದು ಆರೋಪಿಸಿ ಶಿಶಿರ, ವಿಜಯೇಂದ್ರ ಮತ್ತು ಶಿವು ಎಂಬುವರು ರಾಜುನನ್ನ ಕೈಕಾಲು ಕಟ್ಟಿಹಾಕಿ ದೊಣ್ಣೆಗಳಿಂದ ಹೊಡೆದಿರುತ್ತಾರೆ. ನಂತರ ಬೈಕ್ ನಲ್ಲಿ ಕರೆದುಕೊಂಡು…

Read More

ಯುವಕನಿಗೆ ಚಾಕು ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ

ಯುವಕನಿಗೆ ಚಾಕು ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ Syed Barkat (32), who was injured while working at a mobile shop, was stabbed by unknown persons who came on a bike. The SP informed the media that Dadapir had provided the knife used in the stabbing. ಶಿವಮೊಗ್ಗ: ಬಿಹೆಚ್ ರಸ್ತೆಯಲ್ಲಿರುವ ಎಸ್‌ಎಎಸ್ ಕಲೆಕ್ಷನ್ ಮೊಬೈಲ್ ಶಾಪ್‌ಗೆ ನುಗ್ಗಿ ಯುವಕನಿಗೆ ಚಾಕುವಿನಿಂದ ಇರಿದ…

Read More

ಕೆರೆ ಕಾಮಗಾರಿ ಹಣ ದುರ್ಬಳಕೆ – 6 ವರ್ಷ ಕಠಿಣ ಶಿಕ್ಷೆ ,20 ಸಾವಿರ ದಂಡ

ಕೆರೆ ಬಳಕೆದಾರರ ಸಂಘಗಳಿಗೆ ತಪ್ಪು ಮಾಹಿತಿ, ಚೆಕ್‌ಗಳಿಗೆ ಪೋರ್ಜರಿ ಸಹಿ ಮಾಡಿ ₹ 2.54 ಲಕ್ಷ ಹಣ ದುರುಪಯೋಗಪಡಿಸಿಕೊಂಡ ಜಲ ಸಂವರ್ಧನೆ ಯೋಜನಾ ಸಂಘದ ಸಾಮಾಜಿಕ ತಜ್ಞನಿಗೆ ಶಿಕಾರಿಪುರದ ಎರಡನೇ ಅಧಿಕ ಸಿಜೆ ಮತ್ತು ಜೆಎಂಎಫ್ ನ್ಯಾಯಾಲಯ ಆರು ವರ್ಷ ಕಠಿಣ ಶಿಕ್ಷೆ ಹಾಗೂ ₹ 20,000 ದಂಡ ವಿಧಿಸಿ ಆದೇಶಿಸಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯ ವಿನೋದ್ ಎಲ್. ರಾಮದುರ್ಗ (29) ಶಿಕ್ಷೆಗೆ ಒಳಗಾದವರು. ವಿನೋದ್ 2011ರ ಮಾರ್ಚ್ 23ರಿಂದ 2013ರ ಮಾರ್ಚ್…

Read More

ಸಮಾಜದ ಮಹಿಳಾ ವರ್ಗಕ್ಕೆ ಸ್ಪೂರ್ತಿಯ ಚಿಲುಮೆಯಾಗಿರುವ ಹೊಸನಗರದ ಸೀಮಾ ಕಿರಣ್ ತೆಂಡೂಲ್ಕರ್ :

ಹೊಸನಗರ, ತಾಲ್ಲೂಕಿನ ಕೊಡಚಾದ್ರಿ ಜೆಸಿಐ ಸಂಸ್ಥೆಯ ನೂತನ ಅಧ್ಯಕ್ಷೆ ಸೀಮಾ ಶರಾವ್ ರವರ ಸಮಾಜ ಮುಖಿ ಕೆಲಸಗಳಿಗೆ ಸಾರ್ವಜನಿಕರ ಗಮನ ಸೆಳೆದಿದೆಯಲ್ಲದೇ ತಾಲ್ಲೂಕಿನ ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಸಂಘ ಸಂಸ್ಥೆಗಳು  ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನ ಮಾಡಲಾಗಿದೆ. ಸೀಮಾ ಕಿರಣ್ ತೆಂಡೂಲ್ಕರ್ ರವರು ಹಲವು ವರ್ಷಗಳಿಂದ ಸದಸ್ಯರಾಗಿದ್ದ ಹೊಸನಗರದ ಕೊಡಚಾದ್ರಿ ಜೆಸಿಐ ಸಂಸ್ಥೆಯಲ್ಲಿ ಅಧ್ಯಕ್ಷೆಯಾಗಿ ಮೂರೇ ತಿಂಗಳಲ್ಲಿ ಸಾಮಾಜಿಕ ಕಳಕಳಿಯನ್ನು ಹೊತ್ತು ಅನೇಕ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅತ್ಯುತ್ತಮ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಹೊಸನಗರ…

Read More

ಶಾಸಕ ಹಾಲಪ್ಪನವರಿಗೆ ಚುನಾವಣೆ ಸಮೀಪಿಸುವಾಗ ಶರಾವತಿ ಸಂತ್ರಸ್ಥರು ನೆನಪಾಗುತ್ತಾರೆ – ಕಾಂಗ್ರೆಸ್ ಆರೋಪ|congress

ರಿಪ್ಪನ್‌ಪೇಟೆ : ಮಾಜಿ ಸಚಿವ ಕಾಂಗ್ರೇಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪನವರ ಅಧಿಕಾರಾವಧಿಯಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿನ ಅಕ್ರಮ ಜಮೀನು ಸಾಗುವಳಿದಾರ ರೈತ ಕುಟುಂಬಕ್ಕೆ ಸಾಗುವಳಿ ಪತ್ರವನ್ನು ಕೊಡಿಸಿದ್ದರೂ ಅಲ್ಲದೆ ಇನ್ನೂ ಹಲವು ರೈತರ ಹಕ್ಕು ಪತ್ರವನ್ನು ತಹಶೀಲ್ದಾರ್ ಕಛೇರಿಯಲ್ಲಿ ಸಿದ್ದಗೊಂಡಿದ್ದರೂ ಕೂಡಾ ಕಳೆದ ನಾಲ್ಕುವರೆ ವರ್ಷದಿಂದ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಹಕ್ಕು ಪತ್ರ ಕೊಡದೇ ಸಿದ್ದಗೊಂಡ ಸಾಗುವಳಿ ಪತ್ರವನ್ನು ವಜಾಗೊಳಿಸಿ ಈಗ ಚುನಾವಣೆಗೆ ಮೂರು ನಾಲ್ಕು ತಿಂಗಳುಗಳಿರುವಾಗ ಮೊಸಳೆ ಕಣ್ಣಿರು ಹಾಕುವ ಮೂಲಕ ಶರಾವತಿ…

Read More