ಸಾಗರ : ಉಳ್ಳೂರು ಸಮೀಪದ ಕಾಡಿನಲ್ಲಿ ಡೆತ್ ನೋಟ್ ಬರೆದಿಟ್ಟು ಯುವಕ ಸಾವು|ulluru
ಸಾಗರ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಕಾಡಿಗೆ ತೆರಳಿ ನೇಣು ಬಿಗಿದುಕೊಂಡ ಘಟನೆ ಸಾಗರ ತಾಲೂಕಿನ ಉಳ್ಳೂರು ಸಮೀಪದಲ್ಲಿ ನಡೆದಿದೆ. ಉತ್ತರ ಕನ್ನಡ ಮೂಲದ ಅಕ್ಷಯ್ (22) ಆತ್ಮಹತ್ಯೆ ಮಾಡಿಕೊಂಡವನು ಎಂದು ತಿಳಿದು ಬಂದಿದೆ. ಯುವಕ ನೇಣು ಬಿಗಿದುಕೊಂಡ ಜಾಗದಲ್ಲಿಯೇ ಬೈಕ್ ಅನಾಥವಾಗಿ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಮೂಲದ ಯುವಕ ಸಾಗರದ ಉಳ್ಳೂರು ಬಳಿ ಬೈಕ್ ನಲ್ಲಿ ತೆರಳುವಾಗ ಜೋಗಿನಗದ್ದೆಯ ಬಳಿ ಕಾಡಿಗೆ ತೆರಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶವವಾಗಿ ಪತ್ತೆಯಾದ…